ಮಾರಕಾಸ್ತ್ರದಿಂದ ಇರಿದು ಯುವಕನ ಹತ್ಯೆ; ಆರೋಪಿಗಳ ಬಂಧನ

ಉಳ್ಳಾಲ : ಯುವಕನೊಬ್ಬನ್ನು ಮಾರಕಾಸ್ತ್ರದಿಂದ ಇರಿದು ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಶಾಲೆಯೊಂದರ ಬಳಿ ಬುಧವಾರ ರಾತ್ರಿ ನಡೆದಿದೆ. ಹತ್ಯಗೀಡಾದ ಯುವಕನನ್ನು ವರುಣ್‌ ಗಟ್ಟಿ(28) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಸೂರಜ್‌ ಮತ್ತು ರವಿರಾಜ್‌ ಎಂಬವರನ್ನು ಉಳ್ಳಾಲ ಠಾಣಾ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಬಿಯರ್‌ ಕುಡಿದು ಬಾಟಲಿಯನ್ನು ರಸ್ತೆಗೆ ಎಸೆದಿದ್ದನ್ನು ಪ್ರಶ್ನಿಸಿದಕ್ಕೆ ಕೊಲೆಗೈಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಲೆಯ ಮುಂಭಾಗದ ಕಟ್ಟೆಯೊಂದರಲ್ಲಿ ಕುಳಿತು ಸೂರಜ್‌ ಮತ್ತು ರವಿರಾಜ್‌ ಬಿಯರ್‌ ಕುಡಿದು ಬಾಟಲಿಯನ್ನು ರಸ್ತೆಗೆ […]

ಮಾರಕಾಸ್ತ್ರದಿಂದ ಇರಿದು ಯುವಕನ ಹತ್ಯೆ; ಆರೋಪಿಗಳ ಬಂಧನ Read More »

ಸಂಸತ್ ಸದನಕ್ಕೆ ನುಗ್ಗಿ ಆತಂಕ ಸೃಷ್ಟಿ | ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲು

ನವದೆಹಲಿ: ಬುಧವಾರ ಸಂಸತ್ ಸದನಕ್ಕೆ ನುಗ್ಗಿ ಆತಂಕ ಸೃಷ್ಟಿಸಿದವರ ವಿರುದ್ದ ಯುಎಪಿಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಯುಎಪಿಎ ಕಾಯ್ದೆ : ಯುಎಪಿಎಯ ಸೆಕ್ಷನ್ 15 ಭಯೋತ್ಪಾದಕ ಚಟುವಟಿಕೆಯನ್ನು ವ್ಯಾಖ್ಯಾನಿಸುತ್ತದೆ. ಈ ಕಾನೂನಿನ ಅಡಿಯಲ್ಲಿ, ಕನಿಷ್ಠ 5 ವರ್ಷಗಳು ಮತ್ತು ಗರಿಷ್ಠ ಜೀವಾವಧಿ ಶಿಕ್ಷೆಯ ಅವಕಾಶವಿದೆ. ಭಯೋತ್ಪಾದಕ ಘಟನೆಯಲ್ಲಿ ಯಾರಾದರೂ ಪ್ರಾಣ ಕಳೆದುಕೊಂಡರೆ, ತಪ್ಪಿತಸ್ಥರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಯಾವುದೇ ವ್ಯಕ್ತಿ ಭಯೋತ್ಪಾದನೆಯನ್ನು ಹರಡುವ ಉದ್ದೇಶದಿಂದ ದೇಶದ ಸಮಗ್ರತೆ, ಏಕತೆ, ಭದ್ರತೆ ಮತ್ತು

ಸಂಸತ್ ಸದನಕ್ಕೆ ನುಗ್ಗಿ ಆತಂಕ ಸೃಷ್ಟಿ | ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲು Read More »

ಮಾದಕ ವ್ಯಸನಿಗಳಿಂದ ದೇಶಕ್ಕೆ ಅಪಾಯ | ಬೆಳಗಾವಿ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಆಗ್ರಹ

ಪುತ್ತೂರು: ಮಾದಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ. ಯವು ಪೀಳಿಗೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದು ಅತ್ಯಂತ ಗಂಭೀರ ವಿಚಾರವಾಗಿದ್ದು, ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು. ಇಂತವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 147 ಪೆಡ್ಲರ್‌ಗಳ ವಿರುದ್ದ ಪ್ರಕರಣ ದಾಖಲಾಗಿದೆ. 528 ಮಂದಿ

ಮಾದಕ ವ್ಯಸನಿಗಳಿಂದ ದೇಶಕ್ಕೆ ಅಪಾಯ | ಬೆಳಗಾವಿ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಆಗ್ರಹ Read More »

ಉದ್ಯಾವರ ಸೇತುವೆಯಿಂದ ಕೆಳಗೆ ಹಾರಿದ ವ್ಯಕ್ತಿಯ ಶವ ಪತ್ತೆ!

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟ‌ರ್ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ನಗರದ ಕೋರ್ಟ್ ಬಳಿಯ ನಿವಾಸಿ ರವೀಂದ್ರ ಭಟ್ (55) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪಾರ್ಸೆಲ್ ತೆಗೆದುಕೊಂಡು ಬರುವುದಾಗಿ ಹೇಳಿ ಹೊರಗೆ ಹೋದವರು ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು. ಅಲ್ಲಿಂದ ತನ್ನ ಸ್ಕೂಟರ್‌ನಲ್ಲಿ ಉದ್ಯಾವರ ಸೇತುವೆ ಬಳಿ ತೆರಳಿದ ಅವರು, ಸೇತುವೆಯಲ್ಲಿಯೇ ಸ್ಕೂಟರ್ ನಿಲ್ಲಿಸಿ, ಮೇಲಿಂದ ಹೊಳೆಗೆ ಹಾರಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾಪು

ಉದ್ಯಾವರ ಸೇತುವೆಯಿಂದ ಕೆಳಗೆ ಹಾರಿದ ವ್ಯಕ್ತಿಯ ಶವ ಪತ್ತೆ! Read More »

ಸಂಸತ್ ದಾಳಿಕೋರ ಆರು ಮಂದಿಯಲ್ಲಿ ಇನ್ನಿಬ್ಬರಿಗಾಗಿ ಶೋಧ! | ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ಪ್ರತಿಭಟನೆ!!

ಬುಧವಾರ ಸಂಸತ್ ಮೇಲೆ ದಾಳಿ ನಡೆಸಿದ ಆರು ಮಂದಿಯಲ್ಲಿ ಇನ್ನಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮೈಸೂರು ಮೂಲದ ಮನೋರಂಜನ್ ಸಹಿತ ಇತರ ನಾಲ್ವರನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಆರು ಮಂದಿಯ ಬೇರೆ ಬೇರೆ ರಾಜ್ಯದವರಾಗಿರುವುದರಿಂದ ಯಾವುದೋ ಉದ್ದೇಶವಿಟ್ಟುಕೊಂಡೇ ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇವರ ಹಿಂದಿರುವವರ್ಯಾರು ಎಂಬ ಹಿನ್ನೆಲೆಯಲ್ಲೂ ಚರ್ಚೆ ನಡೆಯುತ್ತಿದ್ದು, ತನಿಖೆ ನಡೆಯುತ್ತಿದೆ. ಈ ನಡುವೆ ಸಂಸದ ಪ್ರತಾಪ್ ಸಿಂಹ ಅವರ ಬಂಧನಕ್ಕೆ ಆಗ್ರಹಿಸಿ ಮೈಸೂರಿನ ಅವರ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಯುವ ಕಾಂಗ್ರೆಸ್

ಸಂಸತ್ ದಾಳಿಕೋರ ಆರು ಮಂದಿಯಲ್ಲಿ ಇನ್ನಿಬ್ಬರಿಗಾಗಿ ಶೋಧ! | ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ಪ್ರತಿಭಟನೆ!! Read More »

ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ: ಪೂರ್ವಭಾವಿ ಸಭೆ

ಪುತ್ತೂರು: ಇಲ್ಲಿನ ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ತಾಲೂಕು ಸಮಿತಿಗಳ ಪದಪ್ರಧಾನ ಸಮಾರಂಭದ ಪೂರ್ವಭಾವಿ ಸಭೆ ಡಿ. 13ರಂದು ತೆಂಕಿಲ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ಡಿ. 24ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬೆಳಿಗ್ಗೆ 6ರಿಂದ ಗಣಪತಿ ಹವನ, 8 ಗಂಟೆಗೆ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದೆ. ಬಳಿಕ ಸಭಾ

ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ: ಪೂರ್ವಭಾವಿ ಸಭೆ Read More »

ನಾಳೆಯಿಂದ ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು | ಇಲ್ಲಿದೆ ವಿವರ

ಬೆಂಗಳೂರು: ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಡಿ.14 ರಿಂದ ಡಿ.22ರ ವರೆಗೆ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ನೈಋತ್ಯ ರೈಲ್ವೆ, ಮಾರ್ಗ ಮಧ್ಯೆ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ರೈಲುಗಳನ್ನು ರದ್ದುಗೊಳಿಸಲಾಗಿದೆ. ಡಿ.14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8ರ ವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರ ಸಂಪರ್ಕ ಬ್ಲಾಕ್ ಜಾರಿಯಲ್ಲಿರಲಿದೆ. ಈ

ನಾಳೆಯಿಂದ ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು | ಇಲ್ಲಿದೆ ವಿವರ Read More »

ಆಧಾರ್‌ ನವೀಕರಣದ ಗಡುವು ವಿಸ್ತರಣೆ!

ಸರಕಾರಿ ಪೋರ್ಟಲ್‌ ಮೂಲಕ ಆಧಾರ್‌ ನವೀಕರಣದ ಗಡುವನ್ನು ವಿಸ್ತರಿಸಲಾಗಿದೆ. ಮೈ ಆಧಾರ್‌ ಪೋರ್ಟಲ್‌ ಮೂಲಕ ತಮ್ಮ ಆಧಾರ್‌ ವಿವರಗಳನ್ನು ಉಚಿತವಾಗಿ ನವೀಕರಿಸಲು ಜನರಿಗೆ ಹೆಚ್ಚಿನ ಸಮಯವನ್ನು ನೀಡುವ ವಿಸ್ತರಣೆಯನ್ನು ಪ್ರಾಧಿಕಾರ ಹೊರಡಿಸಿದೆ. ಯುಐಡಿಎಐ ಡಿಸೆಂಬರ್‌ 11ರಂದು ಕಚೇರಿ ಜ್ಞಾಪಕ ಪತ್ರವನ್ನು ಹೊರಡಿಸಿ, ವಿಸ್ತರಣೆಯ ಬಗ್ಗೆ ಮಾಹಿತಿ ನೀಡಿತು. ದೇಶದ ಜನತೆಯಿಂದ ಆಧಾರ್‌ ತಿದ್ದುಪಡಿಗೆ ಗಡುವು ವಿಸ್ತರಣೆ ಮಾಡುವಂತೆ ಮನವಿಗಳನ್ನು ಸ್ವೀಕರಿಸಲಾಯಿತು. ಈ ಹಿನ್ನಲೆಯಲ್ಲಿ ಇನ್ನೂ 3 ತಿಂಗಳು ಅಂದರೆ ಡಿ. 15ರಿಂದ 2024ರ ಮಾರ್ಚ್ 14ರವರೆಗೆ ವಿಸ್ತರಿಸಲು

ಆಧಾರ್‌ ನವೀಕರಣದ ಗಡುವು ವಿಸ್ತರಣೆ! Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತಾಧಿಕಾರಿ ಅಧಿಕಾರ ಸ್ವೀಕಾರ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ನೂತನ ಆಡಳಿತ ಅಧಿಕಾರಿಯಾಗಿ ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಗೋಪಾಲ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು ಅಧಿಕಾರ ಹಸ್ತಾಂತರ ಮಾಡಿದರು. ಆಡಳಿತ ಅಧಿಕಾರಿಯನ್ನು ಸ್ವಾಗತಿಸಿ ಗೌರವಿಸಲಾಯಿತು. ನಿರ್ಗಮಿತ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಜೀರ್ಣೋದ್ಧಾರ ಸಮಿತಿ ವತಿಯಿಂದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಶಾಲು ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ವ್ಯವಸ್ಥಾಪನಾ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತಾಧಿಕಾರಿ ಅಧಿಕಾರ ಸ್ವೀಕಾರ Read More »

ಗಾಝಾದಲ್ಲಿ ಕದನ ವಿರಾಮ ಪರ ಭಾರತ ಮತ!

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ತಕ್ಷಣದ ಮಾನವೀಯ ಕದನ ವಿರಾಮ ಘೋಷಿಸುವ ಮತ್ತು ಎಲ್ಲಾ ಒತ್ತೆಯಾಳುಗಳನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸುವ ಕರಡು ನಿರ್ಣಯದ ಪರವಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತ ಮತ ಚಲಾಯಿಸಿದೆ. 193 ಸದಸ್ಯರ ಸಾಮಾನ್ಯ ಸಭೆಯಲ್ಲಿ 153 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ ಕೇವಲ 10 ದೇಶಗಳು ಮಾತ್ರ ವಿರುದ್ಧವಾಗಿ ಮತ ಚಲಾಯಿಸಿದ್ದವು. 23 ದೇಶಗಳು ಮತದಾನದಿಂದ ಹೊರಗುಳಿದವು. ನಿರ್ಣಯವನ್ನು ವಿರೋಧಿಸಿ ಅಮೆರಿಕ, ಇಸ್ರೇಲ್ ಜೊತೆಗೆ ಆಸ್ಟ್ರಿಯಾ, ಝೆಕ್ಚಿಯಾ, ಗ್ವಾಟೆಮಾಲಾ, ಲೈಬೀರಿಯಾ, ಮೈಕ್ರೋನ್ಸಿಯಾ, ನೌರು,

ಗಾಝಾದಲ್ಲಿ ಕದನ ವಿರಾಮ ಪರ ಭಾರತ ಮತ! Read More »

error: Content is protected !!
Scroll to Top