ಮಾರಕಾಸ್ತ್ರದಿಂದ ಇರಿದು ಯುವಕನ ಹತ್ಯೆ; ಆರೋಪಿಗಳ ಬಂಧನ
ಉಳ್ಳಾಲ : ಯುವಕನೊಬ್ಬನ್ನು ಮಾರಕಾಸ್ತ್ರದಿಂದ ಇರಿದು ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಶಾಲೆಯೊಂದರ ಬಳಿ ಬುಧವಾರ ರಾತ್ರಿ ನಡೆದಿದೆ. ಹತ್ಯಗೀಡಾದ ಯುವಕನನ್ನು ವರುಣ್ ಗಟ್ಟಿ(28) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಸೂರಜ್ ಮತ್ತು ರವಿರಾಜ್ ಎಂಬವರನ್ನು ಉಳ್ಳಾಲ ಠಾಣಾ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಬಿಯರ್ ಕುಡಿದು ಬಾಟಲಿಯನ್ನು ರಸ್ತೆಗೆ ಎಸೆದಿದ್ದನ್ನು ಪ್ರಶ್ನಿಸಿದಕ್ಕೆ ಕೊಲೆಗೈಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಲೆಯ ಮುಂಭಾಗದ ಕಟ್ಟೆಯೊಂದರಲ್ಲಿ ಕುಳಿತು ಸೂರಜ್ ಮತ್ತು ರವಿರಾಜ್ ಬಿಯರ್ ಕುಡಿದು ಬಾಟಲಿಯನ್ನು ರಸ್ತೆಗೆ […]
ಮಾರಕಾಸ್ತ್ರದಿಂದ ಇರಿದು ಯುವಕನ ಹತ್ಯೆ; ಆರೋಪಿಗಳ ಬಂಧನ Read More »










