ನೇಣು ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾಗ ಹಗ್ಗ ತುಂಡಾಗಿ ಗಾಯಗೊಂಡಿದ್ದ ಕಾರ್ಮಿಕ ಸುಳ್ಯ: ಆತ್ಮಹತ್ಯೆಗೆ ಪ್ರಯತ್ನಿಸಿದಾಗ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ. ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ್ನಾಡು ಗ್ರಾಮದ ಮಾಧವ (60) ಎಂಬವರು ತನ್ನ ಬಾಡಿಗೆ ರೂಮಿನಲ್ಲಿ ಡಿ.5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು ಕೆಳಕ್ಕೆ ಜಿಗಿದ ಸಂದರ್ಭ […]

ನೇಣು ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ಆನ್‌ಲೈನ್‌ ಟಾಸ್ಕ್‌ ನಂಬಿ 31 ಲಕ್ಷ ರೂ. ಕಳೆದುಕೊಂಡ ಮಹಿಳೆ

ಪಾರ್ಟ್‌ ಟೈಮ್‌ ಜಾಬ್‌ ನೆಪದಲ್ಲಿ ವಂಚಿಸಿದ ಸೈಬರ್‌ ಚೋರರು ಉಡುಪಿ: ಆನ್‌ಲೈನ್ ಟಾಸ್ಕ್ ನಂಬಿ ಮಹಿಳೆಯೊಬ್ಬರು ಲಕ್ಷಗಟ್ಟಲೆ ಹಣ ಕಳೆದುಕೊಂಡ ಘಟನೆ ಉಡುಪಿಯ ಉದ್ಯಾವರ ಸಮೀಪ ನಡೆದಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬ ಮಹಿಳೆ ನ.29ರಂದು ಫೇಸ್‌ಬುಕ್‌ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ ಜಾಹೀರಾತು ಕ್ಲಿಕ್ ಮಾಡಿದ್ದು, ಆಗ ವಿಜಯಲಕ್ಷ್ಮೀ ಅವರ ವಾಟ್ಸಾಪ್‌ಗೆ ಸಂದೇಶ ಬಂದಿತ್ತು. ತಾನು ಕಂಪನಿಯೊಂದರ ಎಚ್‌ಆರ್ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿ, ಪಾರ್ಟ್

ಆನ್‌ಲೈನ್‌ ಟಾಸ್ಕ್‌ ನಂಬಿ 31 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

ಡಿ.20: ಡಾ. ಕೆ. ಚಿನ್ನಪ್ಪ ಗೌಡರ ಕೃತಿ ‘ಭೂತಾರಾಧನೆ- ಮಾಯದ ‌ನಡೆ ಜೋಗದ ನುಡಿ’ ಬಿಡುಗಡೆ

ಪುತ್ತೂರು: ಕ್ರಿಯೇಟಿವ್ ಪುಸ್ತಕ ಮನೆ ಕಾರ್ಕಳ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವಿಶೇಷ ಪ್ರಕಟಣೆಯಾದ ಡಾ. ಕೆ. ಚಿನ್ನಪ್ಪ ಗೌಡ ಅವರ ಸಂಶೋಧನಾ ಕೃತಿ ‘ಭೂತಾರಾಧನೆ – ಮಾಯದ ನಡೆ ಜೋಗದ ನುಡಿ’ ಕೃತಿ ಬಿಡುಗಡೆ ಸಮಾರಂಭ ಡಿ. 20 ನೇ ಶನಿವಾರದಂದು ನಡೆಯಲಿದೆ. ಈ ಕಾರ್ಯಕ್ರಮವು ಸಂತ ಅಲೋಶಿಯಸ್ ಪರಿಗಣಿತ ವಿವಿಯ ಎಲ್. ಎಫ್. ರಸ್ಕಿನ್ಹ ಸಭಾಂಗಣ, ಎಲ್.ಸಿ.ಆರ್.ಐ. ಬ್ಲಾಕ್‌ನಲ್ಲಿ ಮಧ್ಯಾಹ್ನ 3

ಡಿ.20: ಡಾ. ಕೆ. ಚಿನ್ನಪ್ಪ ಗೌಡರ ಕೃತಿ ‘ಭೂತಾರಾಧನೆ- ಮಾಯದ ‌ನಡೆ ಜೋಗದ ನುಡಿ’ ಬಿಡುಗಡೆ Read More »

ಪಡುಕುತ್ಯಾರಿನಲ್ಲಿ ತಾಳಮದ್ದಳೆ ಸಪ್ತಾಹ ಸಮಾರೋಪ

ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪಡುಕುತ್ಯಾರು ಶ್ರೀ ವಿಶ್ವಕರ್ಮ ಕಲಾವೇದಿಕೆಯಲ್ಲಿ ದಶಂಬರ ಒಂದರಿಂದ ಏಳರವರೆಗೆ ವಾಲಿಮೋಕ್ಷ,ಶ್ರೀ ಕೃಷ್ಣ ತುಲಾಭಾರ, ಶ್ರೀ ಕೃಷ್ಣ ಸಂಧಾನ, ಜಾಬಲಿ ನಂದಿನಿ, ಬೀಷ್ಮ ವಿಜಯ, ಸುಧನ್ವ ಮೋಕ್ಷ, ಭೀಷ್ಮಾರ್ಜುನ ತಾಳಮದ್ದಳೆಯು ಹವ್ಯಾಸಿ ಮತ್ತು ಅತಿಥಿ ಕಲಾವಿದರಿಂದ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅನಂತ ಶ್ರೀ ಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರು ತಾಳಮದ್ದಳೆಯ ಪ್ರಾಯೋಜಕರನ್ನು ಗೌರವಿಸಿ ಮಾತಿನ ಮೂಲಕ ಪುರಾಣದ ಸಂದೇಶಗಳನ್ನು ಪಾತ್ರಗಳ ಮೂಲಕ ನಿರೂಪಿಸುವ ಕಲಾವಿದರ

ಪಡುಕುತ್ಯಾರಿನಲ್ಲಿ ತಾಳಮದ್ದಳೆ ಸಪ್ತಾಹ ಸಮಾರೋಪ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕೆದಿಲ ‘ಬಿ’ ಕಾರ್ಯಕ್ಷೇತ್ರದ ಒಕ್ಕೂಟೋತ್ಸವ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯದ ಕೆದಿಲ ‘ಬಿ’ ಕಾರ್ಯಕ್ಷೇತ್ರದ ಒಕ್ಕೂಟೋತ್ಸವ ಕಾರ್ಯಕ್ರಮವನ್ನು ಕೆದಿಲ ಶ್ರೀ ದೇವಿ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನಾಕ್ಷಿ ಕೊಳಚಪ್ಪು (ಒಕ್ಕೂಟದ ಅಧ್ಯಕ್ಷರು) ವಹಿಸಿದ್ದರು. ಜೆ. ಕೃಷ್ಣ ಭಟ್ ಮೀರಾವನ (ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದ ಆಡಳಿತ ಮೊಕ್ತೇಸರರು) ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಶ್ರೀ ಕ್ಷೇತ್ರವು ಲಕ್ಷಾಂತರ ಬಡಕುಟುಂಬಗಳಿಗೆ ಬೆಳಕಾಗಿದ್ದು ಸಂಘಗಳ ಸದಸ್ಯರು ಯೋಜನೆಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕೆದಿಲ ‘ಬಿ’ ಕಾರ್ಯಕ್ಷೇತ್ರದ ಒಕ್ಕೂಟೋತ್ಸವ Read More »

ಏಳನೇ ದಿನವೂ ಮುಂದುವರಿದ ಇಂಡಿಗೋ ಬಿಕ್ಕಟ್ಟು : ನೂರಾರು ವಿಮಾನಗಳು ರದ್ದು

ಕಾದಿರಿಸಿದ ಟಿಕೆಟ್‌ಗಳ ಹಣ ಮರು ಪಾವತಿ ಬೆಂಗಳೂರು: ಇಂಡಿಗೋ ವಿಮಾನಗಳ ಬಿಕ್ಕಟ್ಟು ಸೋಮವಾರ ಸತತ ಏಳನೇ ದಿನಕ್ಕೆ ಕಾಲಿಟಿದ್ದು, ವಿಮಾನಯಾನ ಸಂಸ್ಥೆ ರಾಜಧಾನಿ ಬೆಂಗಳೂರಿನಲ್ಲಿ 127 ವಿಮಾನಗಳ ಹಾರಾಟ ರದ್ದುಗೊಳಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 65 ವಿಮಾನಗಳು ಮತ್ತು ನಿರ್ಗಮಿಸಬೇಕಿದ್ದ 62 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದುವರೆಗೆ 77 ಇಂಡಿಗೋ ವಿಮಾನಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ. 38 ಆಗಮನ ಮತ್ತು 39 ನಿರ್ಗಮನ

ಏಳನೇ ದಿನವೂ ಮುಂದುವರಿದ ಇಂಡಿಗೋ ಬಿಕ್ಕಟ್ಟು : ನೂರಾರು ವಿಮಾನಗಳು ರದ್ದು Read More »

ಜೈಲಿನಲ್ಲಿ ಸಹಕೈದಿಗಳೊಂದಿಗೆ ದರ್ಶನ್‌ ಜಗಳ?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಹಕೈದಿಗಳಿಗೆ ಟಾರ್ಚರ್‌ ನೀಡುತ್ತಿರುವ ಆರೋಪ ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟ ದರ್ಶನ್‌ ಸಹ ಕೈದಿಗಳ ಜಗಳವಾಡಿ ಸಮಸ್ಯೆ ಸೃಷ್ಟಿಸುತ್ತಿದ್ದಾನೆ ಎಂಬ ದೂರು ಕೇಳಿಬಂದಿದೆ. ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ

ಜೈಲಿನಲ್ಲಿ ಸಹಕೈದಿಗಳೊಂದಿಗೆ ದರ್ಶನ್‌ ಜಗಳ? Read More »

ಇಂದಿನಿಂದ ಚಳಿಗಾಲದ ಅಧಿವೇಶನ : ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್‌

20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪಗಳೊಂದಿಗೆ ವಿಪಕ್ಷಗಳು ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ಸರಣಿ ಸಮಸ್ಯೆಗಳನ್ನು ಮುಂದಿಟ್ಟು ಸರ್ಕಾರವನ್ನ ಕಟ್ಟಿಹಾಕಲು ವಿಪಕ್ಷಗಳು ಸಜ್ಜುಗೊಂಡಿವೆ. ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್‌ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್‌ ಆಗಿದ್ದು, ಇನ್ನು ಹತ್ತು ದಿನ ರಣರೋಚಕ ಸನ್ನಿವೇಶಗಳಿಗೆ ಸದನ ಸಾಕ್ಷಿಯಾಗಲಿದೆ. ಮೊದಲ

ಇಂದಿನಿಂದ ಚಳಿಗಾಲದ ಅಧಿವೇಶನ : ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್‌ Read More »

ಬಾಲಕನಿಗೆ ಲೈಂಗಿಕ ಕಿರುಕುಳ : ಅಂಗಡಿ ಮಾಲಕನ ವಿರುದ್ಧ ಪೋಕ್ಸೊ ಕೇಸ್‌

ಚಾಕಲೇಟ್‌ ಖರೀದಿಸಲು ಬಂದಿದ್ದ ಬಾಲಕನ ಕೈಕಾಲು ಕಟ್ಟಿ ಹಾಕಿ ಕಿರುಕುಳ ಮಂಗಳೂರು : ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಂಗಡಿ ಮಾಲಕನೊಬ್ಬನನ್ನು ಪೋಕ್ಸೊ ಕಾಯ್ದೆಯಡಿ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಇಸ್ಮಾಯೀಲ್ ಬಂಧಿತ ಆರೋಪಿ. ಚೊಕ್ಕಬೆಟ್ಟು ಪೇಟೆಯಲ್ಲಿ ಹನಿ ಫ್ಯಾಶನ್ ಮತ್ತು ಜನರಲ್ ಸ್ಟೋರ್ ಎಂಬ ಅಂಗಡಿಯ ಮಾಲಕನಾಗಿರುವ ಆರೋಪಿ ಇಸ್ಮಾಯೀಲ್ ತನ್ನ ಅಂಗಡಿಗೆ ಚಾಕಲೇಟ್‌ ಖರೀದಿಸಲೆಂದು ಬಂದಿದ್ದ 11 ವರ್ಷದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಒಂದು ಕೊಠಡಿಯಲ್ಲಿ ಕೂಡಿಹಾಕಿ ಲೈಂಗಿಕ

ಬಾಲಕನಿಗೆ ಲೈಂಗಿಕ ಕಿರುಕುಳ : ಅಂಗಡಿ ಮಾಲಕನ ವಿರುದ್ಧ ಪೋಕ್ಸೊ ಕೇಸ್‌ Read More »

ನ್ಯಾಷನಲ್‌ ಹೆರಾಲ್ಡ್‌ ಭ್ರಷ್ಟಾಚಾರ : ಇನಾಯತ್‌ ಅಲಿಗೆ ನೋಟಿಸ್‌

ಡಿಕೆಶಿ ಆಪ್ತರಾಗಿರುವ ಇನಾಯತ್‌ ಅಲಿಗೆ ತನಿಖೆಗೆ ಹಾಜರಾಗಲು ಸೂಚನೆ ಮಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಭ್ರಷ್ಟಾಚಾರ ಪ್ರಕರಣದಲ್ಲಿ ಮಂಗಳೂರು ಮೂಲದ ಉದ್ಯಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಪ್ತರಾಗಿರುವ ಇನಾಯತ್‌ ಅಲಿ ಅವರಿಗೂ ನೋಟಿಸ್‌ ನೀಡಲಾಗಿದೆ ಎಂದು ತಿಳಿದುಬಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇನಾಯತ್‌ ಅಲಿ ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇ.ಡಿ ನೀಡಿರುವ ದೂರಿನ ಮೇರೆಗೆ ದಿಲ್ಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ

ನ್ಯಾಷನಲ್‌ ಹೆರಾಲ್ಡ್‌ ಭ್ರಷ್ಟಾಚಾರ : ಇನಾಯತ್‌ ಅಲಿಗೆ ನೋಟಿಸ್‌ Read More »

error: Content is protected !!
Scroll to Top