140 ಕೋಟಿ ರೂ. ಜಾಹೀರಾತು ಮೊತ್ತ ಬಾಕಿ!! | ಸಚಿವರ ಪತ್ರದಿಂದ ಬಹಿರಂಗವಾಯ್ತು ರಾಜ್ಯ ಸರಕಾರದ ಪ್ರಚಾರ ವೈಖರಿ!!
ಬೆಂಗಳೂರು: ಗ್ಯಾರೆಂಟಿ ಭಾಗ್ಯಗಳನ್ನು ನೀಡಿರುವ ರಾಜ್ಯ ಸರ್ಕಾರ ಪ್ರಚಾರಕ್ಕೂ ದೊಡ್ಡ ಮೊತ್ತವನ್ನು ವಿನಿಯೋಗಿಸಿದೆ ಎನ್ನುವ ಅಂಶ ಇದೀಗ ಬಯಲಾಗಿದೆ. ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಈ ಬಗ್ಗೆ ಉಲ್ಲೇಖಿಸಿದ್ದಾರೆ. ಅದರಲ್ಲಿ ಬಾಕಿ ಉಳಿದಿರುವ ಮೊತ್ತವನ್ನು ಪಾವತಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಹಾಗಾದರೆ ಅಧಿಕಾರಕ್ಕೇರಿ ಕೇವಲ ನಾಲ್ಕು ತಿಂಗಳಲ್ಲಿ ಅದೆಷ್ಟು ಮೊತ್ತದ ಜಾಹೀರಾತನ್ನು ನೀಡಿರಬಹುದು ಎಂಬ ಪ್ರಶ್ನೆಯೂ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಪತ್ರದಲ್ಲಿ ತಿಳಿಸಿರುವಂತೆ –“ಜಿಲ್ಲಾ, ಪ್ರಾದೇಶಿಕ ಮತ್ತು ರಾಜ್ಯ […]










