ಚೀನಾಗೆ ಮತ್ತೊಂದು ಜಾಗತಿಕ ಹಿನ್ನಡೆ! | ಭಾರತದ ಸುತ್ತ ಆರ್ಥಿಕ ಪಥ ನಿರ್ಮಿಸುವ ‘ಒನ್ ಬೆಲ್ಟ್’ ಯೋಜನೆಗೆ ಮತ್ತೊಂದು ಹೊಡೆತ

ಚೀನಾಗೆ ಮತ್ತೊಂದು ಜಾಗತಿಕ ಹಿನ್ನಡೆಯಾಗಿದ್ದು, ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮಹತ್ವಾಕಾಂಕ್ಷಿ ಯೋಜನೆ ಒನ್‌ ಬೆಲ್ಟ್‌ನಿಂದ ಇಟಲಿ ದೇಶ ಹೊರಬಿದ್ದಿದೆ. ಚೀನಾದ ಮಹತ್ವಾಕಾಂಕ್ಷೆಯ ಮೂಲಸೌಕರ್ಯ ಯೋಜನೆ ಒನ್‌ ಬೆಲ್ಟ್- ಒನ್‌ ರೋಡ್‌ ಯೋಜನೆಯಿಂದ ಇಟಲಿ ನಿರ್ಗಮಿಸಿದ್ದು, ಭಾರತದ ಸುತ್ತ ಆರ್ಥಿಕ ಪಥ ನಿರ್ಮಿಸಿ ಹಿಡಿತ ಸಾಧಿಸುವ ಚೀನಾದ ಹುನ್ನಾರಕ್ಕೆ ಇಟಲಿ ನಿರ್ಗಮನ ಭಾರೀ ಹೊಡೆತ ನೀಡಿದಂತಾಗಿದೆ.  ಯೂರೋಪ್‌ ಮತ್ತು ಏಷ್ಯಾಗಳನ್ನು ಸಂಪರ್ಕಿಸುವ ಪುರಾತನ ವ್ಯಾಪಾರ ಮಾರ್ಗಗಳನ್ನು ಪುನರುಜ್ಜೀವನಗೊಳಿಸುವ ಜಾಗತಿಕ ಮೂಲಸೌಕರ್ಯ ಯೋಜನೆ ಇದಾಗಿದ್ದು, ಚೀನಾದ ಜತೆಗೆ ಈ […]

ಚೀನಾಗೆ ಮತ್ತೊಂದು ಜಾಗತಿಕ ಹಿನ್ನಡೆ! | ಭಾರತದ ಸುತ್ತ ಆರ್ಥಿಕ ಪಥ ನಿರ್ಮಿಸುವ ‘ಒನ್ ಬೆಲ್ಟ್’ ಯೋಜನೆಗೆ ಮತ್ತೊಂದು ಹೊಡೆತ Read More »

“ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ?” | ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಯು.ಟಿ. ಖಾದರ್ ಪ್ರತಿಕ್ರಿಯೆ

ಬೆಳಗಾವಿ: ವಿಧಾನಸಭೆಯ ಸಭಾಂಗಣದಲ್ಲಿನ ಸಾವರ್ಕರ್ ಭಾವಚಿತ್ರ ತೆರವು ಮಾಡುವ ಸಂಬಂಧ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯು.ಟಿ.‌ ಖಾದರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಪ್ರಸ್ತಾವ ಬಂದರೆ ಆಗ ಪರಿಶೀಲನೆ ನಡೆಸಬಹುದು. ಆದರೆ, ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ? ಸಂವಿಧಾನ ಬದ್ಧವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ” ಎಂದು ಹೇಳಿದರು. “ನನಗೆ ಸಚಿವರೂ, ಪ್ರತಿಪಕ್ಷದವರೂ ಎಂಬ ಬೇಧವಿಲ್ಲ. ಎಲ್ಲರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ

“ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ?” | ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಯು.ಟಿ. ಖಾದರ್ ಪ್ರತಿಕ್ರಿಯೆ Read More »

ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾ ಶ್ರೀ!

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾ ಶ್ರೀ ತಮ್ಮ ಮಠದ ಅಧಿಕಾರವನ್ನು ಮರಳಿ ಪಡೆದಿದ್ದಾರೆ. ಪೋಕ್ಸೋ ಕೇಸಲ್ಲಿ 2022, ಸೆ. 1ರಂದು ಮುರುಘಾ ಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಕಾರಾಗೃಹ ವಾಸ ಅನುಭವಿಸಿದ್ದರು. ಈ ವೇಳೆ ರಾಜ್ಯ ಸರಕಾರ ಮುರುಘಾ ಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿತ್ತು. ಈ ನೇಮಕವನ್ನು ಪ್ರಶ್ನಿಸಿ ಮಠದ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದ ಹಿನ್ನೆಲೆ ಆಡಳಿತಾಧಿಕಾರಿ ನೇಮಕವನ್ನು

ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾ ಶ್ರೀ! Read More »

ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನಾಚರಣೆ | ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಸಾರ್ಥಕ 78 ವರ್ಷ

ಪುತ್ತೂರು: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್’ನಲ್ಲಿ ಗುರುವಾರ ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ. ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್’ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸುವ ಯೋಜನೆಯನ್ನು ಹಮ್ಮಿಕೊಂಡಿದೆ. ಈ ಸಂದರ್ಭದಲ್ಲಿ

ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನಾಚರಣೆ | ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಸಾರ್ಥಕ 78 ವರ್ಷ Read More »

ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೊರಿಯಲ್ ಅವಾರ್ಡ್ ಗೆ ಯಕ್ಷಗಾನ ಕಲಾವಿದ ದಾಸಪ್ಪ ರೈ ಆಯ್ಕೆ

ಪುತ್ತೂರು: ಬೆಂಗಳೂರು ಆತ್ಮಾಲಯ ಅಕಾಡಮಿ ಮುಖ್ಯಸ್ಥೆ ಡಾ.ಪದ್ಮಜ ಸುರೇಶ್ ನೇತೃತ್ವದಲ್ಲಿ ಪ್ರತಿ ವರ್ಷ ನೀಡುವ 2023 ರ ಶ್ರೀಶಾಂತ ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಅವಾರ್ಡ್‍ಗೆ ತೆಂಕು ತಿಟ್ಟು ಯಕ್ಷಗಾನದ ಖ್ಯಾತ ಕಲಾವಿದ, ಸಂಘಟಕ ಯಚ್.ದಾಸಪ್ಪ ರೈ ಆಯ್ಕೆಯಾಗಿದ್ದಾರೆ.    ವಿದ್ವಾನ್ ಗಾನ ಕೇಸರಿ ಕುದುಮಾರ್ ವೆಂಕಟ್ರಮಣ , ಖ್ಯಾತ ಯಕ್ಷಗಾನ ಹಾಸ್ಯಗಾರ ಪೆರುವೋಡಿ ನಾರಾಯಣ ಭಟ್ , ಪೂಕಳ ಲಕ್ಷ್ಮೀನಾರಾಯಣ ಭಟ್, ಕುಂಬ್ಳೆ ಶ್ರೀಧರ ರಾವ್ ಸಂಗೀತ ಮತ್ತು ಯಕ್ಷಗಾನ ಕ್ಷೇತ್ರಗಳ ಸಾಧನೆಗಾಗಿ ಈ ಪ್ರಶಸ್ತಿ ಪುರಸ್ಕೃತರಾಗಿದ್ದರು.

ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೊರಿಯಲ್ ಅವಾರ್ಡ್ ಗೆ ಯಕ್ಷಗಾನ ಕಲಾವಿದ ದಾಸಪ್ಪ ರೈ ಆಯ್ಕೆ Read More »

ತ್ರೋಬಾಲ್ ಪಂದ್ಯಾಟ | ಬೆಥನಿ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಾಸನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಆಯಿಷತ್ ಹಿಬಾ, ನಿರೀಕ್ಷಾ ಎಚ್. ಶೆಟ್ಟಿ, ವೈಗಾ ಎಂ. ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದು, ಹನ ನಫೀಸ, ಫಾತಿಮಾತ್ ಅಲ್ ಶಿಫಾ, ನದ ಆಯಿಷಾ, ಶಾನ್ವಿ  ಪ್ರೀಷ್ಮ ಮೊಂತೆರೊ, ಪೂರ್ವಿಕ, ಸಿಂಚನ, ಅಲಂಕ್ರಿತ ಮುಂತಾದವರು ಸ್ಪರ್ಧಾಕೂಟದಲ್ಲಿ ಭಾಗವಹಿಸಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ

ತ್ರೋಬಾಲ್ ಪಂದ್ಯಾಟ | ಬೆಥನಿ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಭಯೋತ್ಪಾದಕ ನಂಟಿನ ವ್ಯಕ್ತಿಯ ಜತೆ ವೇದಿಕೆ ಹಂಚಿಕೆ | ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಳೆ ರಾಜ್ಯ ಪಾಲರಿಗೆ ಮನವಿ

ಪುತ್ತೂರು: ಕರ್ನಾಟಕದ ಜವಾಬ್ದಾರಿಯುತ ಮುಖ್ಯಮಂತ್ರಿ ಸಿದ್ಧರಾಮಯ್ಯ  ಅಂತರಾಷ್ಟ್ರೀಯ ಭಯೋತ್ಪಾದನೆ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಜೊತೆ ವೇದಿಕೆ ಹಂಚಿಕೊಂಡ ವಿಚಾರವನ್ನು ಬಜರಂಗದಳ ತೀವ್ರವಾಗಿ ಖಂಡಿಸಿದೆ. ಈ ಕುರಿತು ಕರ್ನಾಟಕ ವಿಶ್ವಹಿಂದು ಪರಿಷದ್ ಬಜರಂಗದಳ ಸಂಫಟನೆ ಡಿ.8 ಶುಕ್ರವಾರ ರಾಜ್ಯಪಾಲರಿಗೆ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ  ಮನವಿ ನೀಡಿ ಕ್ರಮಕೈಗೊಳ್ಳಲು ಆಗ್ರಹಿಸಲಾಗುವುದು ಎಂದು ಬಜರಂಗದಳ ಪ್ರಾಂತ ಸಂಯೋಜಕ್ ಸುನೀಲ್ ಕೆ.ಅರ್, ಪ್ರಾಂತ ಸಹ ಸಂಯೋಜಕರಾದ  ಮುರಳೀಕೃಷ್ಣ ಹಸಂತ್ತಡ್ಕ, ಪ್ರಭಂಜನ್ ಚಿತ್ರದುರ್ಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂತರಾಷ್ಟ್ರೀಯ

ಭಯೋತ್ಪಾದಕ ನಂಟಿನ ವ್ಯಕ್ತಿಯ ಜತೆ ವೇದಿಕೆ ಹಂಚಿಕೆ | ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಳೆ ರಾಜ್ಯ ಪಾಲರಿಗೆ ಮನವಿ Read More »

ವಿದೇಶದಿಂದ ಬಂದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು

ಮೂಡಬಿದ್ರೆ: ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ. ಮೂಡಬಿದ್ರೆ ಮಹಾವೀರ ಕಾಲೇಜು ಬಳಿ ನಿವಾಸಿ ಪ್ರದೀಪ್ ಶೆಟ್ಟಿ (38) ಮೃತಪಟ್ಟ ಯುವಕ. ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಕಲ್ಲಬೆಟ್ಟು ಬಳಿ ಢಿಕ್ಕಿ ಹೊಡೆದಿದೆ. ಆಗ ಬೈಕ್ ನಿಂದ ರಸ್ತೆಗೆ

ವಿದೇಶದಿಂದ ಬಂದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು Read More »

ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ

ಪುತ್ತೂರು: ಆರಿಯಡ್ಕ ಗ್ರಾಮ ಪಂಚಾಯಿತಿ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಅವನಿ ಫೌಂಡೇಶನ್, ಹಾಗೂ ಕಂಪನಿಯೋ ನೆಮ್ಮದಿ ವೇಲ್ ನೆಸ್ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ ಕಾವು ಕೃಷಿ ಪತ್ತಿನ ಸಹಕಾರಿ ಸಂಘದ ಪಂಚಾಮೃತ ಸಭಾಭವನದಲ್ಲಿ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ನೆಮ್ಮದಿ ವೆಲ್ ಸೆಂಟರ್ ನ  ಪ್ರಭಾಕರ್ ಸಾಲ್ಯಾನ್ ಕಾರ್ಯಕ್ರಮದ

ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ Read More »

ಮದುವೆ ನಿಗದಿಯಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು !

ವರದಕ್ಷಿಣೆ ಕಿರುಕುಳ ಶಂಕೆಯಲ್ಲಿ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ ಶಹಾನಾ ಕಾಲೇಜು ಬಳಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಶಹಾನಾ ಪೋಷಕರು ದೂರು ನೀಡಿದ್ದು, ಘಟನೆ ಸಂಬಂಧ ಇದೀಗ ಯುವ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಹಾನಾಗೆ ಮದುವೆ ನಿಗದಿಯಾಗಿದ್ದು ಅದರಂತೆ ಯುವ ವೈದ್ಯ ರುವೈಸ್ ಎಂಬುವವರ ಜೊತೆ ಮದುವೆ ಮಾತುಕತೆ ನಡೆದಿತ್ತು. ಈ ನಡುವೆ ಹುಡುಗನ ಕಡೆಯವರು ವರದಕ್ಷಿಣೆ ರೂಪದಲ್ಲಿ 150

ಮದುವೆ ನಿಗದಿಯಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ! Read More »

error: Content is protected !!
Scroll to Top