ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ
ತೆಲಂಗಾಣ: ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಟಿಪಿಸಿಸಿ ಅಧ್ಯಕ್ಷ, ಕೊಡಂಗಲ್ ಶಾಸಕ ರೇವಂತ್ ರೆಡ್ಡಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್ನ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು. ರೇವಂತ್ ರೆಡ್ಡಿ ಜೊತೆ ಉಪಮುಖ್ಯಮಂತ್ರಿಯಾಗಿ ಮಧಿರ ಶಾಸಕ ಹಾಗೂ ದಲಿತ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಪದಗ್ರಹಣ ಮಾಡಿದರು. ಟಿಪಿಸಿಸಿ ಮಾಜಿ ಅಧ್ಯಕ್ಷ, ಎನ್. ಉತ್ತಮ್ ಕುಮಾರ್ ರೆಡ್ಡಿ, ಶಾಸಕರಾದ ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿರೆಡ್ಡಿ […]
ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ Read More »










