ಪ್ರೇರಣಾದಿಂದ ಪಿಯುಸಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ 2023

ಪುತ್ತೂರು: ಪ್ರೇರಣಾ ಸಂಸ್ಥೆಯ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ 2023 ಭಾನುವಾರ ತೆಂಕಿಲ ಚುಂಚಶ್ರೀ ಸಭಾಭವನದಲ್ಲಿ ಜರಗಿತು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಚಿದಾನಂದ ಬೈಲಾಡಿ, ಕ್ವಿಜ್ ಸ್ಪರ್ಧೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿ. 4 ಮಂದಿಯಿಂದ ಆರಂಭಗೊಂಡ ರೋಟರಿ ಸಂಸ್ಥೆ, ಇಂದು ವಿಶ್ವಾದ್ಯಂತ ಸೇವಾ ಚಟುವಟಿಕೆ ನಡೆಸುತ್ತಾ ಬರುತ್ತಿದೆ. ಅದೇ ರೀತಿ ಪ್ರೇರಣಾ ಸಂಸ್ಥೆಯೂ ಇನ್ನಷ್ಟು ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳಗಿಸುವಂತಾಗಲಿ ಎಂದು ಶುಭಹಾರೈಸಿದರು. ನ್ಯೂಸ್ ಪುತ್ತೂರು ಅಧ್ಯಕ್ಷ […]

ಪ್ರೇರಣಾದಿಂದ ಪಿಯುಸಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ 2023 Read More »

ನ್ಯೂಸ್ ಪುತ್ತೂರು ಏರ್ಪಡಿಸಿದ್ದ ಸರಸ್ವತಿ ಗೀತ ಗಾಯನ ಸ್ಪರ್ಧೆಯ ಬಹುಮಾನ ವಿತರಣೆ

ಪುತ್ತೂರು: ನವರಾತ್ರಿ ಹಬ್ಬದ ಹಿನ್ನಲೆಯಲ್ಲಿ ನ್ಯೂಸ್ ಪುತ್ತೂರು ಏರ್ಪಡಿಸಿದ್ದ ಸರಸ್ವತಿ ಗೀತ ಗಾಯನ ಸ್ಪರ್ಧೆಯ ಬಹುಮಾನ ವಿತರಣೆ ಭಾನುವಾರ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ಸಮರ್ಪಣಾ ಚಾರಿಟೇಬಲ್ ಟ್ರಸ್ಟಿನ ಪ್ರೇರಣಾ ಸಂಸ್ಥೆಯ ವತಿಯಿಂದ ನಡೆದ ರಸಪ್ರಶ್ನೆ ಸ್ಪರ್ಧೆ 2023ರ ಉದ್ಘಾಟನಾ ಸಮಾರಂಭದಲ್ಲಿ ಈ ಬಹುಮಾನವನ್ನು ವಿತರಿಸಲಾಯಿತು. ಸಾರ್ವಜನಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸುಮಾ ಕೋಟೆ, ದ್ವಿತೀಯ ಸ್ಥಾನ ಪಡೆದ ಸಾನ್ವಿ ಕಜೆ, ತೃತೀಯ ಸ್ಥಾನ ಪಡೆದ ಶಿವಪ್ರಿಯಾ ಪಿ. ಹಾಗೂ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ

ನ್ಯೂಸ್ ಪುತ್ತೂರು ಏರ್ಪಡಿಸಿದ್ದ ಸರಸ್ವತಿ ಗೀತ ಗಾಯನ ಸ್ಪರ್ಧೆಯ ಬಹುಮಾನ ವಿತರಣೆ Read More »

ಪ್ರಜ್ಞಾ ಆಶ್ರಮದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ | ಕೇಶವ್ ಅಮೈ, ಮನು ಕುಮಾರ್, ನೇಹಾ ರೈ, ಅಬ್ದುಲ್ ಅಯೂಬ್, ಸುಬ್ರಮಣಿಗೆ ದಿವ್ಯಾಂಗ  ಸಾಧಕ ಪ್ರಶಸ್ತಿ ಪ್ರದಾನ

ಪುತ್ತೂರು: ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ದಿವ್ಯಾಂಗ ಪ್ರತಿಭೆಗಳ ಸಾಹಿತ್ಯ ಸಂಭ್ರಮ ಹಾಗೂ ವಿಶಿಷ್ಟ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಡಿ. 3ರಂದು ಬಿರುಮಲೆ ಬೆಟ್ಟದ ಪ್ರಜ್ಞಾಶ್ರಮದಲ್ಲಿ ನಡೆಯಿತು. ಇದೇ ಸಂದರ್ಭ ವಿಶೇಷ ಚೇತನರಾಗಿ ವಿಶಿಷ್ಟ ಸಾಧನೆಯನ್ನು ಮಾಡಿದ ಯಶಸ್ವಿ ಉದ್ಯಮಿ ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ್ ಅಮೈ, ಸಾಹಿತ್ಯ ಹಾಗೂ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮನು ಕುಮಾರ್, ಶಿಕ್ಷಣ ಕ್ಷೇತ್ರದ ಕುಮಾರಿ ನೇಹಾ ರೈ, ಝೀ ಕನ್ನಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಲಾವಿದ ಅಬ್ದುಲ್

ಪ್ರಜ್ಞಾ ಆಶ್ರಮದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ | ಕೇಶವ್ ಅಮೈ, ಮನು ಕುಮಾರ್, ನೇಹಾ ರೈ, ಅಬ್ದುಲ್ ಅಯೂಬ್, ಸುಬ್ರಮಣಿಗೆ ದಿವ್ಯಾಂಗ  ಸಾಧಕ ಪ್ರಶಸ್ತಿ ಪ್ರದಾನ Read More »

ಗೂಡಂಗಡಿ ಧ್ವಂಸ: ಪ್ರಕರಣ ದಾಖಲು

ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿ ಗಳು ರಾತ್ರಿ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ಘಟನೆ ನಡೆದಿದೆ. ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ನಿವಾಸಿ ಅಬ್ದುಲ್‌ ಅಜೀಜ್‌ ಅವರು ಕಳೆದ ಮೂರು ವರ್ಷಗಳಿಂದ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿ ಇರಿಸಿ ವ್ಯಾಪಾರ ನಡೆಸುತ್ತಿದ್ದರು. ಶುಕ್ರವಾರ ರಾತ್ರಿಯ ವೇಳೆ ಎಂದಿನಂತೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್‌ ಅಜೀಜ್‌ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು

ಗೂಡಂಗಡಿ ಧ್ವಂಸ: ಪ್ರಕರಣ ದಾಖಲು Read More »

ಲಂಡನ್: ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ಥೇಮ್ಸ್ ನದಿಯಲ್ಲಿ ಪತ್ತೆ!

ಲಂಡನ್: ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತ ಮೂಲದ 23 ವರ್ಷದ ವಿದ್ಯಾರ್ಥಿಯ ಮೃತದೇಹ ಇಲ್ಲಿನ ಥೇಮ್ಸ್ ನದಿಯಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಮಿತ್ಕುಮಾರ್ ಪಟೇಲ್ ಎಂದು ಗುರುತಿಸಲಾಗಿದ್ದು, ಸೆಪ್ಟೆಂಬರ್‌ನಲ್ಲಿ ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ಬಂದಿದ್ದರು. ನವೆಂಬರ್ 17ರಿಂದ ಆತ ಕಾಣೆಯಾಗಿದ್ದ. ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿಯ ಥೇಮ್ಸ್ ನದಿಯಲ್ಲಿ ಪತ್ತೆಯಾದ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಸಾವು ಸಂಶಯಾಸ್ಪದವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮೆಲ್ಲರಿಗೂ ದುಃಖವಾಯಿತು. ಆದ್ದರಿಂದ, ನಾವು ಅವರ ಕುಟುಂಬಕ್ಕೆ ಸಹಾಯ ಮಾಡಲು ಮತ್ತು

ಲಂಡನ್: ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ಥೇಮ್ಸ್ ನದಿಯಲ್ಲಿ ಪತ್ತೆ! Read More »

ಹತ್ಯೆಯ ಬಳಿಕ ಮಗು ಮೆಡಿಕಲ್ ವೇಸ್ಟ್‌ಗೆ!! | ಭ್ರೂಣ ಹತ್ಯೆ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್!

ಬೆಂಗಳೂರು: ಭ್ರೂಣ ಹತ್ಯೆ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರತೆಗೆದಿದ್ದೇನೆಂದು ತಪ್ಪೊಪ್ಪಿಕೊಂಡಿದ್ದಾಳೆ. ಮೈಸೂರು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿಯನ್ನು ಆಕೆ ಬಹಿರಂಗಪಡಿಸಿದ್ದಾಳೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6

ಹತ್ಯೆಯ ಬಳಿಕ ಮಗು ಮೆಡಿಕಲ್ ವೇಸ್ಟ್‌ಗೆ!! | ಭ್ರೂಣ ಹತ್ಯೆ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್! Read More »

ಕ್ರೀಡಾ ಕಾರಂಜಿಯ ಕ್ರೀಡಾಜ್ಯೋತಿಗೆ ದರ್ಬೆಯಲ್ಲಿ ಭವ್ಯ ಸ್ವಾಗತ

ಪುತ್ತೂರು: ರಾಜ್ಯಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ – ಬಾಲಕಿಯರ ಕ್ರೀಡಾಕೂಟಕ್ಕೆ ಶನಿವಾರ ಸಂಜೆ ದರ್ಬೆ ವೃತ್ತದಲ್ಲಿ ಸ್ವಾಗತಿಸಲಾಯಿತು. ಶುಕ್ರವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಕ್ರೀಡಾಕೂಟದ ಜ್ಯೋತಿಗೆ ಚಾಲನೆ ನೀಡಿದ್ದು, ತಾಲೂಕಿನ ವಿವಿಧ ಪ್ರದೇಶಗಳಿಗೆ ಸಂಚರಿಸಿ ಇಂದು ದರ್ಬೆಗೆ ತಲುಪಿತು. ದರ್ಬೆಯಲ್ಲಿ ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿ, ಬೃಹತ್ ಮೆರವಣಿಗೆಯಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ತರಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ,  ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸವಣೂರು

ಕ್ರೀಡಾ ಕಾರಂಜಿಯ ಕ್ರೀಡಾಜ್ಯೋತಿಗೆ ದರ್ಬೆಯಲ್ಲಿ ಭವ್ಯ ಸ್ವಾಗತ Read More »

ಡಿ. 3: ಸರಸ್ವತಿ ಗೀತ ಗಾಯನ ಸ್ಪರ್ಧೆಯ ಬಹುಮಾನ ವಿತರಣೆ

ಪುತ್ತೂರು: ನವರಾತ್ರಿ ಹಬ್ಬದ ಸಂದರ್ಭ ನ್ಯೂಸ್ ಪುತ್ತೂರು ಹಮ್ಮಿಕೊಂಡಿದ್ದ ಸರಸ್ವತಿ ಗೀತ ಗಾಯನ ಸ್ಪರ್ಧೆಯ ಬಹುಮಾನವನ್ನು ಡಿ. 3ರಂದು ತೆಂಕಿಲ ಚುಂಚಶ್ರೀ ಸಭಾಭವನದಲ್ಲಿ ವಿತರಿಸಲಾಗುವುದು. ಸಾರ್ವಜನಿಕ ಹಾಗೂ ಶಾಲಾ ವಿಭಾಗದಲ್ಲಿ ಸರಸ್ವತಿ ಗೀತ ಗಾಯನ ಸ್ಪರ್ಧೆ ನಡೆದಿತ್ತು. ಸ್ಪರ್ಧೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ತೀರ್ಪುಗಾರರ ತೀರ್ಮಾನದಂತೆ ವಿಜೇತರನ್ನು ಆಯ್ಕೆ ಮಾಡಿದ್ದು, ಅವರಿಗೆ ಡಿ. 3ರಂದು ಬೆಳಿಗ್ಗೆ 9.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ನೀಡಿ ಗೌರವಿಸಲಾಗುವುದು. ಫಲಿತಾಂಶದ ವಿವರ ಹೀಗಿದೆ: ಸಾರ್ವಜನಿಕ ವಿಭಾಗದಲ್ಲಿ ಪ್ರಥಮ ಸುಮಾ ಕೋಟೆ,

ಡಿ. 3: ಸರಸ್ವತಿ ಗೀತ ಗಾಯನ ಸ್ಪರ್ಧೆಯ ಬಹುಮಾನ ವಿತರಣೆ Read More »

ಡಿ. 3: ಪ್ರೇರಣಾದಿಂದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ – 2023

ಪುತ್ತೂರು: ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುನ್ನಡೆಸುತ್ತಿರುವ ಪ್ರೇರಣಾ ಸಂಸ್ಥೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ – 2023 ಡಿ. 3ರಂದು ಬೆಳಿಗ್ಗೆ 9.30ಕ್ಕೆ ತೆಂಕಿಲ ಚುಂಚಶ್ರೀ ಸಭಾಭವನದಲ್ಲಿ ಜರಗಲಿದೆ. ಪಿಯುಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ಈ ಸ್ಪರ್ಧೆಯು 2 ಸುತ್ತಿನಲ್ಲಿ ನಡೆಯಲಿದೆ. ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸೀತಾರಾಮ ಕೇವಳ ಅವರು ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿಕೊಡಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಚಿದಾನಂದ ಬೈಲಾಡಿ ಉದ್ಘಾಟಿಸುವರು. ಪ್ರೇರಣಾದ ಆಡಳಿತ ಅಧ್ಯಕ್ಷ ಪ್ರವೀಣ್ ಕುಂಟ್ಯಾನ ಅಧ್ಯಕ್ಷತೆ

ಡಿ. 3: ಪ್ರೇರಣಾದಿಂದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ – 2023 Read More »

ಎಡಮಂಗಲ: ಸಾಯಿ ಮೆಡಿಕಲ್ಸ್ ಶುಭಾರಂಭ

ಸುಳ್ಯ: ಎಡಮಂಗಲ ಕೆ.ಜಿ.ಜೆ. ಕಾಂಪ್ಲೆಕ್ಸ್ ನಲ್ಲಿ ಸಾಯಿ ಮೆಡಿಕಲ್ಸ್ ಶನಿವಾರ ಶುಭಾರಂಭಗೊಂಡಿತು. ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ, ಸಂಸ್ಥೆಗೆ ಶುಭಹಾರೈಸಿದರು. ತಾಲೂಕು ಮಹಿಳಾ ಬಿಜೆಪಿ ಅಧ್ಯಕ್ಷೆ ಶುಭದಾ ರೈ, ಪಂಜಿಮುಗೇರು ರಘುನಾಥ್ ರೈ ಮೊದಲಾದವರು ಉಪಸ್ಥಿತರಿದ್ದರು. ಮಾಲಕರಾದ ಭಾರತಿ ಶೆಟ್ಟಿ ಹಾಗೂ ರಘುಪ್ರಸಾದ್ ಶೆಟ್ಟಿ ಎಣ್ಮೂರುಗುತ್ತು ಅತಿಥಿಗಳನ್ನು ಸ್ವಾಗತಿಸಿ, ವಂದಿಸಿದರು.

ಎಡಮಂಗಲ: ಸಾಯಿ ಮೆಡಿಕಲ್ಸ್ ಶುಭಾರಂಭ Read More »

error: Content is protected !!
Scroll to Top