ಬಂಟ್ವಾಳದಿಂದ ಕಾಣೆಯಾದ ಜೋಡಿ ಕೇರಳದಲ್ಲಿ ಪತ್ತೆ

ಬಂಟ್ವಾಳ: ಬಂಟ್ವಾಳದಲ್ಲಿ ಅಕ್ಕ-ಪಕ್ಕದ ಮನೆಯಿಂದ ಕಾಣೆಯಾದ ಯುವಕ- ಯುವತಿ ಕೇರಳದ ಕಾಂಞಗಾಡ್ ನಲ್ಲಿ ಪೋಲೀಸರು ಪತ್ತೆಹಚ್ಚಿದ್ದು, ಇಬ್ಬರನ್ನು ವಾಪಾಸು ಕರೆದುಕೊಂಡು ಬಂದಿದ್ದಾರೆ. ನ.24 ರಂದು ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ಈ ಯುವಜೋಡಿ ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್‌ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಹಾಗೂ ಹೈದ‌ರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾಗಿರುವ ಜೋಡಿಯಾಗಿದ್ದರು. ಆಸ್ಮಾ ಅವರು ದೇರಳಕಟ್ಟೆ ನಡುಪದವು […]

ಬಂಟ್ವಾಳದಿಂದ ಕಾಣೆಯಾದ ಜೋಡಿ ಕೇರಳದಲ್ಲಿ ಪತ್ತೆ Read More »

ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಹಲವು ಪ್ರಶಸ್ತಿ

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ  ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಜನಪದಗೀತೆ ಸ್ಪರ್ಧೆಯಲ್ಲಿ ರೇಷ್ಮಾ.ಟಿ ದ್ವಿತೀಯ, ಪ್ರೌಢಶಾಲಾ ವಿಭಾಗದ ಬೋಧನೋಪಕರಣ ತಯಾರಿಕಾ ಸ್ಪರ್ಧೆಯಲ್ಲಿ ರೇಖಾ ಆಚಾರ್ಯ ದ್ವಿತೀಯ, ಪ್ರಾಥಮಿಕ

ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಹಲವು ಪ್ರಶಸ್ತಿ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಜರಗಿದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಹುಡುಗರ ಹಾಗೂ ಹುಡುಗಿಯರ ವಿಭಾಗದಲ್ಲಿ ಕೆ. ಎಸ್. ಎಸ್. ಕಾಲೇಜಿನ ತಂಡ ತೃತೀಯ ಸ್ಥಾನ ಗಳಿಸಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್‍ ವತಿಯಿಂದ ಸನ್ಮಾನಿಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತರಾದ ಸುಮಂತ್, ಜೀವನ್, ವರುಣ್, ದಿಶಾಂತ್, ರಕ್ಷಿತ್, ವಿಜಯ್ ಕುಮಾರ್, ಅರ್ಚನಾ, ಪುನೀತ, ಪ್ರತಿಕ್ಷ, ಪ್ರಗತಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ Read More »

ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಮಹಿಳೆ ಹೃದಯಾಘಾತದಿಂದ ಮೃತ್ಯು

ಸುಬ್ರಹ್ಮಣ್ಯ: ಬೆಂಗಳೂರಿನ ಮಹಿಳೆಯೊಬ್ಬರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಸಂದರ್ಭ ಹೃದಯಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಎಂವಿ ಗಾರ್ಡನ್ ನಿವಾಸಿ ಶಿವಕುಮಾರ್ ಅವರ ಪತ್ನಿ ಲಕ್ಷ್ಮೀ (32) ಮೃತಪಟ್ಟವರು. ಶಿವಕುಮಾ‌ರ್ ಅವರು ಪತ್ನಿ, ಮಕ್ಕಳೊಂದಿಗೆ ಸಕಲೇಶಪುರದಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದರು. ಈ ವೇಳೆ ಲಕ್ಷ್ಮೀ ಹಾಗೂ ಮಕ್ಕಳು ಸಂಬಂಧಿಕರ ಜತೆ ಧರ್ಮಸ್ಥಳಕ್ಕೆ ತೆರಳಿ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ರಾತ್ರಿ ಲಕ್ಷ್ಮೀ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಪುತ್ತೂರು

ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಮಹಿಳೆ ಹೃದಯಾಘಾತದಿಂದ ಮೃತ್ಯು Read More »

ಡಿ.24-25: ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಡಿ.24, 25 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಪ್ರಪ್ರಥಮ ಬಾರಿಗೆ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶ್ರೀ  ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.29ರಂದು ಬೆಳಿಗ್ಗೆ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಪ್ರಾರ್ಥನೆ ನೆರವೇರಿಸಿದರು. ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್

ಡಿ.24-25: ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಸೈಕಲ್ ಗೆ ಬೈಕ್ ಡಿಕ್ಕಿ

ಬೆಳ್ತಂಗಡಿ:  ಸೈಕಲ್ ಚಲಾಯಿಸಿಕೊಂಡು ಹೋಗುತ್ತಿದ್ದ ಹುಡುಗನಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದಲ್ಲಿ ಸಂಭವಿಸಿದೆ. ಅಬ್ದುಲ್ ಸಮದ್ ಗಾಯಗೊಂಡ ಬಾಲಕ. ಕೆ ಎಚ್ ಅಶ್ರಫ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೈಕಲ್ ಗೆ ಬೈಕ್ ಡಿಕ್ಕಿ Read More »

ಸಾವಿನಲ್ಲೂ ಒಂದಾದ ಅಜ್ಜ-ಮೊಮ್ಮಗ !

ಅಜ್ಜ ಸಾವನ್ನಪ್ಪಿದ ಎರಡೂವರೆ ಗಂಟೆಗಳ ಅಂತರದಲ್ಲಿ ರಸ್ತೆ ಅಪಘಾತದಲ್ಲಿ ಮೊಮ್ಮಗ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಶೇಡಿಮನೆಯಲ್ಲಿ ವಾಸ್ಥವ್ಯವಿರುವ ನಾರಾಯಣ ಪೂಜಾರಿ ವಯೋಸಹಜದಿಂದ ಮೃತಪಟ್ಟಿದ್ದರು. ಇದಾದ ಎರಡೂವರೆ ಗಂಟೆ ಬಳಿಕ ಮೊಮ್ಮಗ ನಿಶಾಂತ ಪೂಜಾರಿ (23) ವಾಹನ ಅಪಘಾತದಿಂದ ಮೃತಪಟ್ಟರು ಎನ್ನಲಾಗಿದೆ. ಮೃತ ನಿಶಾಂತ ಚಾಮರಾಜನಗರದ ಮೆಡಿಕಲ್ ಕಾಲೇಜೊಂದರಲ್ಲಿ  ಎರಡನೇ ವರ್ಷದ ಎಂಬಿ ವ್ಯಾಸಂಗ ಮಾಡುತ್ತಿದ್ದು, ಕಳೆದ ವಾರವಷ್ಟೆ ಊರಿಗೆ ಬಂದಿದ್ದ ನಿಶಾಂತ ಸೋಮವಾರ ಪರೀಕ್ಷೆ ಇದ್ದಿದ್ದರಿಂದ ಶನಿವಾರ ಚಾಮರಾಜನಗರಕ್ಕೆ ತೆರಳಿದ್ದ. ಆದರೆ

ಸಾವಿನಲ್ಲೂ ಒಂದಾದ ಅಜ್ಜ-ಮೊಮ್ಮಗ ! Read More »

ಮದ್ಯದ ಅಮಲಿನಲ್ಲಿ ವಾಹನ ಚಾಲನೆ | ಸಾರ್ವಜನಿಕರ ಆಕ್ರೋಶ

ಸುಳ್ಯ: ಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಘಟನೆ ಸುಳ್ಯದ ಆರಂಬೂರು ಬಳಿ ನಡೆದಿದೆ. ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ವಿಭಾಗದ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ವಾಹನ ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಪರಿಚಯ ಕೇಳಿದಾಗ ಕುಡಿದ

ಮದ್ಯದ ಅಮಲಿನಲ್ಲಿ ವಾಹನ ಚಾಲನೆ | ಸಾರ್ವಜನಿಕರ ಆಕ್ರೋಶ Read More »

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ, ರಾಜ್ಯಶಾಸ್ತ್ರ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ನೇತೃತ್ವದಲ್ಲಿ ‘ಸಂವಿಧಾನ ದಿನಾಚರಣೆ’ ಆಚರಿಸಲಾಯಿತು.  ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್ ಪಿ. ಪಾಲ್ಗೊಂಡು ಮಾಹಿತಿ ನೀಡಿದರು. ಕನ್ಯಾಸ ಸರಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕಿ ಹರಿಣಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಅನುಪಮ ಪಿ. ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸಿದರು. ಎನ್‍ಎಸ್‍ಎಸ್‍ ಕಾರ್ಯಕ್ರಮ ಅಧಿಕಾರಿ ಶಾಂತಿ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂವಿಧಾನ ದಿನದ

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ Read More »

ಕ್ಷೇತ್ರದ 50 ರಸ್ತೆಗೆ ಏಕಕಾಲದಲ್ಲಿ ಅನುದಾನ ಬಿಡುಗಡೆ | ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮಾಂತರ ಭಾಗದ ಬಹುಬೇಡಿಕೆಯ ಒಟ್ಟು 50 ರಸ್ತೆಗಳಿಗೆ ಏಕಕಾಲದಲ್ಲಿ ಅನುದಾನ ಬಿಡುಗಡೆಯಾಗಿದ್ದು ಎಲ್ಲಾ ಕಾಮಗಾರಿಗಳಿಗೂ ಗುದ್ದಲಿ ಪೂಜೆ ನಡೆಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕಬಕ ಗ್ರಾಮದ ಕಲ್ಲೆಗ ಮಾಡತ್ತಾರು ಪುಣ್ಯಕುಮಾರ್ ದೈವಸ್ಥಾನ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮಾಂತರ ಪ್ರದೇಶದ ರಸ್ತೆಗಳು ಕಾಂಕ್ರಿಟೀಕರಣವಾಗದೆ ಬಾಕಿ ಇದೆ. ಅನೇಕ ಕಡೆಗಳಲ್ಲಿ ಕಾಂಕ್ರಟೀಕರಣವೇ ನಡೆದಿಲ್ಲ. ಕಳೆದ ಚುನಾವಣೆಯ ಸಂದರ್ಭದಲ್ಲಿ ರಸ್ತೆ ಅಭಿವೃದ್ದಿಯ ಬಗ್ಗೆ ಭರವಸೆಯನ್ನು

ಕ್ಷೇತ್ರದ 50 ರಸ್ತೆಗೆ ಏಕಕಾಲದಲ್ಲಿ ಅನುದಾನ ಬಿಡುಗಡೆ | ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಶಾಸಕ ಅಶೋಕ್ ರೈ Read More »

error: Content is protected !!
Scroll to Top