ನಳಿನ್ ಕುಮಾರ್ ಪಕ್ಷದ ಮುಂದೆ ಶೂನ್ಯ: ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆಯಲ್ಲಿ ಸಂಸದ

ಪುತ್ತೂರು: ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ; ಯಾವುದೇ ವ್ಯಕ್ತಿಯ ಆಸ್ತಿಯೂ ಅಲ್ಲ. ಹೀಗೆಂದು ಹೇಳಿದವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್. ಮಂಗಳವಾರ ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ನಡೆದ ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರದಲ್ಲಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ರಾಜ್ಯಾಧ್ಯಕ್ಷನಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಗುಂಪುಗಾರಿಕೆಗೆ ಅವಕಾಶ ನೀಡದೆ ಸಂಘಟನೆಯನ್ನು ಬೆಳೆಸಿದ್ದೇನೆ. ಪಕ್ಷದ ಹೆಸರಿನಲ್ಲಿ ವೈಯಕ್ತಿಕ ಪ್ರಚಾರ ತೆಗೆದುಕೊಂಡಿಲ್ಲ. ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ. ಬದಲಾಗಿ […]

ನಳಿನ್ ಕುಮಾರ್ ಪಕ್ಷದ ಮುಂದೆ ಶೂನ್ಯ: ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆಯಲ್ಲಿ ಸಂಸದ Read More »

ವಾಹನಗಳಿಗೆ ಪ್ಯಾನಿಕ್ ಬಟನ್ ಎಲ್​.ವಿ.ಟಿ. ಕಡ್ಡಾಯಕ್ಕೆ ಆದೇಶ: ಡಿ. 1ರಿಂದಲೇ ಅನ್ವಯ | ಏನಿದು ಪ್ಯಾನಿಕ್ ಬಟನ್ ಎಲ್​.ವಿ.ಟಿ.? ಕಾರ್ಯನಿರ್ವಹಣೆ ಹೇಗೆ? ಇಲ್ಲಿದೆ ಡೀಟೈಲ್ಸ್

ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರಾ್ಯಕಿಂಗ್ ಡಿವೈಸ್ (ವಿಎಲ್​ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಿ.1ರಿಂದ ಆದೇಶ ಅನ್ವಯವಾಗಲಿದ್ದು, ಒಂದು ವರ್ಷದ ಅವಧಿಯೊಳಗೆ ಅಳವಡಿಸಿಕೊಳ್ಳುವಂತೆ ಗಡುವು ನೀಡಲಾಗಿದೆ. ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲ ರೀತಿಯ ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಹಾಗೂ ಪ್ಯಾನಿಕ್ ಬಟನ್ ಅಳವಡಿಸಬೇಕಿದ್ದು, 2024ರ ನ. 30ರವರೆಗೆ ಅವಕಾಶ ನೀಡಲಾಗಿದೆ. ವಾಹನಗಳಿಗೆ ವಿಎಲ್​ಟಿ ಮತ್ತು ಪ್ಯಾನಿಕ್ ಬಟನ್ ಡಿವೈಸ್​ಗಳನ್ನು ಅಳವಡಿಸುವ

ವಾಹನಗಳಿಗೆ ಪ್ಯಾನಿಕ್ ಬಟನ್ ಎಲ್​.ವಿ.ಟಿ. ಕಡ್ಡಾಯಕ್ಕೆ ಆದೇಶ: ಡಿ. 1ರಿಂದಲೇ ಅನ್ವಯ | ಏನಿದು ಪ್ಯಾನಿಕ್ ಬಟನ್ ಎಲ್​.ವಿ.ಟಿ.? ಕಾರ್ಯನಿರ್ವಹಣೆ ಹೇಗೆ? ಇಲ್ಲಿದೆ ಡೀಟೈಲ್ಸ್ Read More »

ಮಿಂಚುಹುಳಗಳ ಸಂಖ್ಯೆಯಲ್ಲಿ ತೀವ್ರ ಕುಸಿತ! | ಭ್ರೂಣ ಹತ್ಯೆಯಂತೆ ಮಿಂಚುಹುಳಗಳಿಗೂ ಬಂತೇ ವೈದ್ಯಕೀಯ ಕುತ್ತು??

ಕತ್ತಲ ಹೊತ್ತಲ್ಲಿ ಬೆಳಕ ಚಿಮ್ಮಿಸುತ್ತಾ ಬರುವ ಮಿಂಚುಹುಳ ಯಾರಿಗೆ ಗೊತ್ತಿಲ್ಲ ಹೇಳಿ!! ಹಳ್ಳಿಯ ಮನೆಗಳಲ್ಲಿ ಬಾಲ್ಯವನ್ನು ಕಳೆದವರಿಗೆ ಮಿಂಚುಹುಳವನ್ನು ಮರೆಯಲು ಸಾಧ‍್ಯವೇ ಇಲ್ಲ. ಆದರೆ ಇಂದು ಆ ಮಿಂಚುಹುಳಗಳು ಎಲ್ಲಿ ಹೋಗಿವೆ? ಅಪರೂಪಕ್ಕಾದರೂ ನೋಡಲು ಸಿಗಬೇಕಲ್ಲವೇ? ಸಂಶೋಧಕರ ಪ್ರಕಾರ, ಪಶ್ಚಿಮ ಘಟ್ಟಗಳಲ್ಲಿಯೂ ಮಿಂಚುಹುಳುಗಳ ಸಂತತಿ ಕಡಿಮೆಯಾಗಿದೆ. ಇದಕ್ಕೆ ಹಲವು ಕಾರಣಗಳನ್ನು ಅವರು ನೀಡಿದ್ದಾರೆ. ಎನ್ವಿರಾನ್ಮೆಂಟಲ್ ಮ್ಯಾನೇಜ್ಮೆಂಟ್ ಮತ್ತು ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್ ಮತ್ತು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಸಂಶೋಧಕರು ಜೀರುಂಡೆ ಜಾತಿಗಳು ಮತ್ತು ಅವುಗಳ ಪರಿಸರ

ಮಿಂಚುಹುಳಗಳ ಸಂಖ್ಯೆಯಲ್ಲಿ ತೀವ್ರ ಕುಸಿತ! | ಭ್ರೂಣ ಹತ್ಯೆಯಂತೆ ಮಿಂಚುಹುಳಗಳಿಗೂ ಬಂತೇ ವೈದ್ಯಕೀಯ ಕುತ್ತು?? Read More »

ಎಸ್.ಆರ್.ಕೆ. ಲ್ಯಾಡರ್ಸ್’ನ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ ನೀಡಿದ ಸಹಾಯಕ ಆಯುಕ್ತರು | ಸಂಸ್ಥೆಯ ಲೋಗೋ ಅನಾವರಣಗೊಳಿಸಿದ ಪಿ.ಡಬ್ಲ್ಯೂಡಿ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ | ಬೆಳ್ಳಿಹಬ್ಬ ಸಂಭ್ರಮಕ್ಕೆ ರಕ್ತದಾನದ ಮೂಲಕ ಚಾಲನೆ

ಪುತ್ತೂರು: ಎಸ್.ಆರ್.ಕೆ. ಲ್ಯಾಡರ್ಸ್ ಇದರ ಬೆಳ್ಳಿಹಬ್ಬ ಸಂಭ್ರಮ, ಲೋಗೋ ಅನಾವರಣ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಸಮಾರಂಭ ನ. 28ರಂದು ಮುಕ್ರಂಪಾಡಿ ಎಸ್.ಆರ್.ಕೆ. ಲ್ಯಾಡರ್ಸ್ ಆವರಣದಲ್ಲಿ ನಡೆಯಿತು. ಲ್ಯಾಡರ್ಸ್’ಗೆ ಹತ್ತಿ ಹಸಿರು ನಿಶಾನೆ ತೋರಿಸುವ ಮೂಲಕ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಸಹಾಯಕ ಆಯುಕ್ತ ಗಿರೀಶ್ ನಂದನ್, ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕರಾದ ಕೇಶವ ಅವರಲ್ಲಿದ್ದ ಸ್ಪೂರ್ತಿ ಇಂದು ಬಹುದೊಡ್ಡ ಇಂಡಸ್ಟ್ರಿ ಕಟ್ಟಿ ಹಲವಾರು ಮಂದಿಗೆ ಉದ್ಯೋಗ ನೀಡುವಂತಾಗಿದೆ. ಅವರ ಮುಂದಿನ ಎಲ್ಲಾ ಕೆಲಸಗಳು, ಯೋಜನೆಗಳು ಯಶಸ್ವಿಯಾಗಲಿ

ಎಸ್.ಆರ್.ಕೆ. ಲ್ಯಾಡರ್ಸ್’ನ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ ನೀಡಿದ ಸಹಾಯಕ ಆಯುಕ್ತರು | ಸಂಸ್ಥೆಯ ಲೋಗೋ ಅನಾವರಣಗೊಳಿಸಿದ ಪಿ.ಡಬ್ಲ್ಯೂಡಿ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ | ಬೆಳ್ಳಿಹಬ್ಬ ಸಂಭ್ರಮಕ್ಕೆ ರಕ್ತದಾನದ ಮೂಲಕ ಚಾಲನೆ Read More »

ಅಪಹರಣವಾಗಿದ್ದ ಬಾಲಕಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ!

ತಿರುವನಂತಪುರಂ: ಸೋಮವಾರ ಸಂಜೆ ನಾಪತ್ತೆಯಾಗಿದ್ದ ಕೇರಳದ ಆರು ವರ್ಷದ ಬಾಲಕಿ ಕೊಲ್ಲಂನ ಆಶ್ರಮ ಮೈದಾನದಲ್ಲಿ ಪತ್ತೆಯಾಗಿದ್ದಾಳೆ. 20 ಗಂಟೆಗಳ ಹುಡುಕಾಟದ ಬಳಿಕ ಕೇರಳ ಪೊಲೀಸರು ಬಾಲಕಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರ ಸಂಜೆ 6 ವರ್ಷದ ಬಾಲಕಿ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಸಂಜೆ ನಾಲ್ಕು ಗಂಟೆಯ ಹೊತ್ತಿಗೆ ಟ್ಯೂಷನ್‌ಗೆ ತೆರಳುತ್ತಿದ್ದಾಗ ಅಪಹರಣಕಾರರು ಬಾಲಕಿಯನ್ನು ಅಪಹರಣ ಮಾಡಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ರಾಜ್ಯಾದ್ಯಂತ ನಾಕಾ ಬಂದಿ ನಡೆಸಿ ಬಾಲಕಿಯ ಪತ್ತೆ ಕಾರ್ಯಾಚರಣೆಗೆ ಮುಂದಾಗಿದ್ದರು. ಅಲ್ಲದೆ

ಅಪಹರಣವಾಗಿದ್ದ ಬಾಲಕಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ! Read More »

3 ತಿಂಗಳಲ್ಲಿ 242 ಭ್ರೂಣಗಳ ಹತ್ಯೆ!| ಮತ್ತಷ್ಟು ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತ | 8ರಿಂದ 10 ಲಕ್ಷ ರೂ.ಗೆ ಮಗು ಮಾರಾಟ ಜಾಲ ಬೆಳಕಿಗೆ!!

ಬೆಂಗಳೂರು: ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಾಗಿತ್ತು. ಇದೀಗ ಪ್ರಕರಣ ಸಂಬಂಧ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಮತ್ತಷ್ಟು ಆತಂಕಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅ.15ರಂದು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು

3 ತಿಂಗಳಲ್ಲಿ 242 ಭ್ರೂಣಗಳ ಹತ್ಯೆ!| ಮತ್ತಷ್ಟು ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತ | 8ರಿಂದ 10 ಲಕ್ಷ ರೂ.ಗೆ ಮಗು ಮಾರಾಟ ಜಾಲ ಬೆಳಕಿಗೆ!! Read More »

ಅಪಾರ್ಟ್ಮೆಂಟ್ ನಲ್ಲಿ ಬೆಂಕಿ: ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು!!

ಮಂಗಳೂರು: ಇಲ್ಲಿನ ಅತ್ತಾವರದ ಅಪಾರ್ಟ್‌ ಮೆಂಟೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ‌ಮಾಹಿ ತಿ ನೀಡಿದ್ದಾರೆ. ಮೃತ ಮಹಿಳೆಯನ್ನು ಶಾಹಿನಾ ನುಸ್ಬಾ (58) ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ. ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ಮಹಿಳೆ, ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದು

ಅಪಾರ್ಟ್ಮೆಂಟ್ ನಲ್ಲಿ ಬೆಂಕಿ: ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು!! Read More »

ಗುಂಡು ಹಾರಿಸಿದ ತಂಡವನ್ನು ಬೆದರಿಸಿ ಓಡಿಸಿದ ಮಹಿಳೆ; ವೈರಲ್ ವೀಡಿಯೋ ಇಲ್ಲಿದೆ |  ಮಹಿಳೆಯ ಧೈರ್ಯಕ್ಕೆ ವ್ಯಾಪಕ ಶ್ಲಾಘನೆ

ನಡುರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಬೈಕಿನಲ್ಲಿ ಬಂದ ನಾಲ್ವರ ತಂಡ ಗುಂಡು ಹಾರಿಸಿದ್ದು, ಇದೇ ಸಂದರ್ಭ ಪಕ್ಕದ ಮನೆಯ ಮಹಿಳೆಯೋರ್ವರು ಕೋಲು ಹಿಡಿದು ಓಡಿಸಿದ ಘಟನೆ ನಡೆದಿದೆ. ಹರ್ಯಾಣದ ಭಿವಾನಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಇದರ ವೀಡಿಯೋ ಇದೀಗ ವೈರಲ್ ಆಗಿದೆ. ನವಂಬರ್ 27ರಂದು ಘಟನೆ ನಡೆದಿದೆ. ಘಟನೆಯ ವೀಡಿಯೋ ಇದೀಗ ಸಕ್ಕತ್ ವೈರಲ್ ಆಗಿದೆ. ಮಹಿಳೆಯ ಧೈರ್ಯಕ್ಕೆ ಶ್ಲಾಘನೆಯೂ ವ್ಯಕ್ತವಾಗಿದೆ. 58 ಸೆಕೆಂಡಿನ ಈ ವೀಡಿಯೋದಲ್ಲಿ, ವ್ಯಕ್ತಿಯೋರ್ವರು ಮನೆ ಹೊರಗಡೆ ರಸ್ತೆ ಬದಿಯಲ್ಲಿ ನಿಂತಿರುವ ದೃಶ್ಯ ಕಾಣುತ್ತದೆ.

ಗುಂಡು ಹಾರಿಸಿದ ತಂಡವನ್ನು ಬೆದರಿಸಿ ಓಡಿಸಿದ ಮಹಿಳೆ; ವೈರಲ್ ವೀಡಿಯೋ ಇಲ್ಲಿದೆ |  ಮಹಿಳೆಯ ಧೈರ್ಯಕ್ಕೆ ವ್ಯಾಪಕ ಶ್ಲಾಘನೆ Read More »

ಎಂಡೋ ಪಟ್ಟಿಯಿಂದ ಎಂಡೋ ಸಂತ್ರಸ್ತರನ್ನೇ ಹೊರಗಿಟ್ಟ ಸರಕಾರ: ಆಕ್ರೋಶ

ಕಾಸರಗೋಡು: ಎಂಡೋಸಲ್ಫಾನ್‌ ಸಿಂಪಡಣೆಯಿಂದ ಬಾಧಿತರಾಗಿರುವವರ ಪಟ್ಟಿಯಿಂದ 2011ರ ಅಕ್ಟೋಬರ್‌ ಬಳಿಕ ಜನಿಸಿದ ಮಕ್ಕಳನ್ನು ಹೊರಗೆ ಇಟ್ಟಿರುವ ಕೇರಳ ಸರಕಾರದ ತೀರ್ಮಾನಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕಾಸರಗೋಡು ಜಿಲ್ಲೆಯ ಹಲವು ಭಾಗಗಳಲ್ಲಿ ಇನ್ನೂ ಎಂಡೋಸಲ್ಫಾನ್‌ನ ಅಂಶಗಳು ಪೂರ್ಣವಾಗಿ ನಿವಾರಣೆ ಆಗಿಲ್ಲ. ಇದರ ಹೊರತಾಗಿಯೂ ಕೂಡ ಕೇರಳ ಸರಕಾರ ಕೈಗೊಂಡ ತೀರ್ಮಾನ ಸರಿಯಲ್ಲ ಎಂದು ವಿಜ್ಞಾನಿಗಳು, ವೈದ್ಯ ಸಮುದಾಯ ಹೇಳಿದೆ. 2011ರ ಬಳಿಕ ಜನಿಸಿದ ಹಲವಾರು ಮಕ್ಕಳಲ್ಲಿ ಔಷಧದ ದುಷ್ಪರಿಣಾಮ ಕಂಡುಬಂದಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಂಡೋಸಲ್ಫಾನ್‌

ಎಂಡೋ ಪಟ್ಟಿಯಿಂದ ಎಂಡೋ ಸಂತ್ರಸ್ತರನ್ನೇ ಹೊರಗಿಟ್ಟ ಸರಕಾರ: ಆಕ್ರೋಶ Read More »

6 ವರ್ಷದ ಬಾಲಕಿ ಅಪಹರಣ; ಶೀಘ್ರ ಪತ್ತೆಗೆ ಕೇರಳ ಸಿಎಂ ಆದೇಶ

ತಿರುವನಂತಪುರಂ: ದಕ್ಷಿಣ ಕೇರಳದ ಪೂಯಪ್ಪಲ್ಲಿಯಿಂದ ಸೋಮವಾರ 6 ವರ್ಷದ ಬಾಲಕಿಯ ಅಪಹರಣದ ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತನಿಖೆಯನ್ನು ತೀವ್ರಗೊಳಿಸುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅಪಹರಣದ ಕುರಿತು ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಪೊಲೀಸರು ಅಪಹರಣವಾದ ಬಾಲಕಿಯ ಪತ್ತೆಗೆ ಪೊಲೀಸರು ತಂಡ ರಚನೆ

6 ವರ್ಷದ ಬಾಲಕಿ ಅಪಹರಣ; ಶೀಘ್ರ ಪತ್ತೆಗೆ ಕೇರಳ ಸಿಎಂ ಆದೇಶ Read More »

error: Content is protected !!
Scroll to Top