ಯಾವ ಯಡಿಯೂರಪ್ಪ, ತಿಮ್ಮಪ್ಪ, ಬೊಮ್ಮಪ್ಪನೂ ಇಲ್ಲ: ಕುತೂಹಲ ಮೂಡಿಸಿದ ವಿ. ಸೋಮಣ್ಣ ನಡೆ

ಬೆಂಗಳೂರು: ಡಿ. 6ರ ತನಕ ಏನೂ ಮಾತನಾಡಬೇಡ ಎಂದು ಹೈಕಮಾಂಡ್ ಹೇಳಿದೆ. ಅಲ್ಲಿಯವರೆಗೆ ಕಾದು ನೋಡುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸಿಗೆ ಹೋಗುವ ವಿಚಾರ ನನ್ನ ತಲೆಯಲ್ಲಿ ಇಲ್ಲ. ಆ ಯೋಚನೆಯೂ ಇಲ್ಲ. ಮತ್ತೆ ಸೋಮನಹಳ್ಳಿ ಮುದುಕಿ ಕಥೆ ಹೇಳಿ, ನನ್ನ ಕೋಳಿಯಿಂದಲೆ ಬೆಳಕಾಗೋದು ಅಂತ ಕೆಲವರು ಎಂದು ಕೊಂಡಿದ್ದಾರೆ. ಆದರೆ ಅದೆಲ್ಲ ನಡೆಯುವುದಿಲ್ಲ. ಮುದುಕಿ ಯಾರು ಕೋಳಿ ಯಾರು ಎಂದು ನೀವೇ ತೀರ್ಮಾನಿಸಿ […]

ಯಾವ ಯಡಿಯೂರಪ್ಪ, ತಿಮ್ಮಪ್ಪ, ಬೊಮ್ಮಪ್ಪನೂ ಇಲ್ಲ: ಕುತೂಹಲ ಮೂಡಿಸಿದ ವಿ. ಸೋಮಣ್ಣ ನಡೆ Read More »

ಶೇಟ್ ಇಲೆಕ್ಟ್ರಾನಿಕ್ಸ್ ನಲ್ಲಿ ‘ದೀಪಾವಳಿ ಧಮಾಕಾ ಸೇಲ್’ : ಇನ್ನು ಕೆಲವೇ ದಿನಗಳು ಮಾತ್ರ

ಪುತ್ತೂರು: ಇಲ್ಲಿಯ ಕೋಟ್ ರಸ್ತೆಯ ಸಂತೆ ಕಟ್ಟೆ ಬಳಿ 24 ವರ್ಷಗಳಿಂದ ವ್ಯವಹರಿಸುತ್ತಿರುವ ಶೇಟ್ ಇಲೆಕ್ಟ್ರಾನಿಕ್ಸ್ ನಲ್ಲಿ ವರ್ಷಂಪ್ರತಿಯಂತೆ ಈ ಬಾರಿಯೂ ದೀಪಾವಳಿ ಭರ್ಜರಿ ಸೇಲ್ ಆರಂಭಗೊಂಡಿದ್ದು ಇನ್ನು ಕೆಲವೇ ದಿನಗಳು ಗ್ರಾಹಕರಿಗೆ ಅವಕಾಶವಿರುತ್ತದೆ ಗ್ರಾಹಕರಿಗೆ ದೀಪಾವಳಿ ಹಬ್ಬದ ಕೊಡುಗೆಯಾಗಿ ವಿಶೇಷ ರಿಯಾಯಿತಿ ಮಾರಾಟ ಮತ್ತು ಪ್ರತಿ ರೂ.೨೦೦೦ದ ಖರೀದಿಗೆ ಒಂದು ಉಚಿತ ಕೂಪನ್ ಕೈ, ಪಡೆದು ಟಿವಿಎಸ್ ರೇಡನ್ ಬೈಕ್ ಗೆಲ್ಲುವ ಖರಿ ಸುವರ್ಣಾವಕಾಶವಿದೆ. ಸಂಸ್ಥೆಯಲ್ಲಿ ಈ ಬಾರಿಯ ದೀಪಾವಳಿ ವಿಶೇಷ ಕೊಡುಗೆಯಾಗಿ ಗ್ರಾಹಕರಿಗೆ ಆಫರ್‌ಗಳನ್ನು

ಶೇಟ್ ಇಲೆಕ್ಟ್ರಾನಿಕ್ಸ್ ನಲ್ಲಿ ‘ದೀಪಾವಳಿ ಧಮಾಕಾ ಸೇಲ್’ : ಇನ್ನು ಕೆಲವೇ ದಿನಗಳು ಮಾತ್ರ Read More »

ಕರಾವಳಿ ಭಾಗದಿಂದ ಬೆಂಗಳೂರು ಕಂಬಳಕ್ಕೆ ತೆರಳಿದ ಕೋಣಗಳ ದಂಡು | ಕೊಂಬು- ಕಹಳೆ, ಬ್ಯಾಂಡ್-ವಾದ್ಯಗಳ ಸಾಥ್

ಉಪ್ಪಿನಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ- ನಮ್ಮ ಕಂಬಳ’ದಲ್ಲಿ ಭಾಗವಹಿಸಲು ಕೋಣಗಳ ದಂಡೇ ಇಂದು ಬೆಂಗಳೂರಿಗೆ ತೆರಳಿತು. ಕರಾವಳಿಯ ವಿವಿಧ ಕಡೆಗಳಿಂದ ಬಂದ ಕೋಣಗಳ ದಂಡು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಬಂದು ಸೇರಿದವು. ಕೋಣಗಳಿಗೆ ಉಪ್ಪಿನಂಗಡಿಯಲ್ಲಿ ನೂರಾರು ಕಂಬಳಾಭಿಮಾನಿಗಳ ಸಮ್ಮುಖದಲ್ಲಿ ಪ್ರೀತಿ- ಗೌರವಾದಾರಗಳ ಸ್ವಾಗತ ನೀಡಲಾಯಿತು. ಬಳಿಕ ಕಂಬಳ ಸಮಿತಿಯ ವತಿಯಿಂದ ಕೋಣಗಳ ಯಜಮಾನರನ್ನು ಶಾಲು ಹೊದೆಸಿ ಸ್ವಾಗತಿಸಲಾಯಿತು. ಕೊಂಬು- ಕಹಳೆಗಳ ಸಹಿತ ಮೆರವಣಿಗೆಯೊಂದಿಗೆ ಕೋಣಗಳನ್ನು ಬೆಂಗಳೂರಿಗೆ ಬೀಳ್ಕೊಡಲಾಯಿತು. ಪಶು

ಕರಾವಳಿ ಭಾಗದಿಂದ ಬೆಂಗಳೂರು ಕಂಬಳಕ್ಕೆ ತೆರಳಿದ ಕೋಣಗಳ ದಂಡು | ಕೊಂಬು- ಕಹಳೆ, ಬ್ಯಾಂಡ್-ವಾದ್ಯಗಳ ಸಾಥ್ Read More »

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ ಖಚಿತ

ಕಡಬ: ಇಲ್ಲಿನ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವುದು ಖಚಿತವಾಗಿದೆ. ಕಡಬ ಒಕ್ಕಲಿಗ ಗೌಡ ಸಂಘದ ನಿಯೋಗ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಡಿ. 26ರಂದು ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿಕೊಂಡರು. ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅವರು, ಆಮಂತ್ರಣದಲ್ಲಿ ತನ್ನ ಹೆಸರು ಹಾಕಲು ಒಪ್ಪಿಕೊಂಡಿದ್ದಾರೆ. ಈ ಸಂದರ್ಭ ನಿಯೋಗದ ಜೊತೆ ಸುದೀರ್ಘ ಮಾತುಕತೆ ನಡೆಸಿರುವ ಅವರು, ಸಂಘದ ಕಾರ್ಯಚಟುವಟಿಕೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ ಖಚಿತ Read More »

ಮಾಂಡೋವಿ ಮೋಟರ್ಸ್ ಪ್ರೈ.ಲಿ.ನಲ್ಲಿ ದೀಪಾವಳಿ ಪ್ರಯುಕ್ತ ಕೊಡುಗೆಗಳ ಸುರಿಮಳೆ

ಪುತ್ತೂರು: ಕರ್ನಾಟಕದ ಮೊದಲ ಮತ್ತು 40 ವರ್ಷಗಳಿಂದ ಲಕ್ಷಾಂತರ ಗ್ರಾಹಕರ ಮನೆಮಾತಾಗಿರುವ ಮಾರುತಿ ಸುಝಕಿ ಕಾರುಗಳ ಅಧಿಕೃತ ವಿತರಕ ಸಂಸ್ಥೆ ಮಾಂಡೋವಿ ಮೋಟರ್ಸ್ ಪ್ರೈ. ಲಿ. ಉಪ್ಪಿನಂಗಡಿ ಶಾಖೆಯು ದೀಪಾವಳಿ ಪ್ರಯುಕ್ತ ಅತ್ಯಧಿಕ ಕೊಡುಗೆಗಳನ್ನು ನೀಡಲಿದೆ. ದಿಪಾವಳಿ ಹಬ್ಬದ ಪ್ರಯುಕ್ತ ಹೊಸ ಮಾರುತಿ ಸುಝಕಿ ಕಾರುಗಳಿಗೆ ಅತ್ಯದಿಕ ಕೊಡುಗೆಗಳು, ದ್ವಿಚಕ್ರ ಹೊಂದಿರುವ ಗ್ರಾಹಕರಿಗೆ ಹೊಸ ಕಾರು ಖರೀದಿಯೊಂದಿಗೆ ವಿಶೇಷ ಕೊಡುಗೆ, ಕೃಷಿಕರಿಗೆ, ಶಿಕ್ಷಕರಿಗೆ, ಗ್ರಾಮೀಣ ಸಹಕಾರಿ ಸೊಸೈಟಿ ಸದಸ್ಯರಿಗೆ, ಗ್ರಾಮೀಣ ವ್ಯಾಪಾರಸ್ತರಿಗೆ ಮತ್ತು ಸರಕಾರಿ ನೌಕರರಿಗೆ ವಿಶೇಷ

ಮಾಂಡೋವಿ ಮೋಟರ್ಸ್ ಪ್ರೈ.ಲಿ.ನಲ್ಲಿ ದೀಪಾವಳಿ ಪ್ರಯುಕ್ತ ಕೊಡುಗೆಗಳ ಸುರಿಮಳೆ Read More »

ಬೆಳಂದೂರು ಕಾಲೇಜಿನಲ್ಲಿ ರಂಗ ತರಬೇತಿ ಶಿಬಿರ

ಬೆಳಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಸಾಂಸ್ಕೃತಿಕ ಸಮಿತಿ ಮತ್ತು ಕನ್ನಡ ವಿಭಾಗದ ನೇತೃತ್ವದಲ್ಲಿ ಒಂದು ದಿನದ ರಂಗ ತರಬೇತಿ ಶಿಬಿರ ನಡೆಯಿತು. ತರಬೇತುದಾರರಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ರಂಗ ತರಬೇತುದಾರ ರಾಕೇಶ್ ಆಚಾರ್ಯ ಬನಾರಿ ಭಾಗವಹಿಸಿ, ವಿದ್ಯಾರ್ಥಿ ಜೀವನದಲ್ಲಿ ಪಠ್ಯೇತರ ಚಟುವಟಿಕೆಗಳ ಮಹತ್ವ ಮತ್ತು ಕಲೆಯೂ ಹೇಗೆ ವ್ಯಕ್ತಿತ್ವದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್ ಪಿ. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ

ಬೆಳಂದೂರು ಕಾಲೇಜಿನಲ್ಲಿ ರಂಗ ತರಬೇತಿ ಶಿಬಿರ Read More »

ಡೀಪ್‌ಫೇಕ್‌ಗೆ ಕಡಿವಾಣ ಹಾಕಲು ಶೀಘ್ರ ಹೊಸ ಕಾನೂನು!!

ಡೀಪ್‌ಫೇಕ್‌ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಡೀಪ್‌ಫೇಕ್‌ಗಳಿಗೆ ಕಡಿವಾಣ ಹಾಕಲು ಸರ್ಕಾರ ಶೀಘ್ರದಲ್ಲೇ ಹೊಸ ನಿಯಮಾವಳಿ ರೂಪಿಸಲಿದೆ ಎಂದು ಗುರುವಾರ ಹೇಳಿದ್ದಾರೆ. ಇಂದು ಡೀಪ್‌ಫೇಕ್ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಭೇಟಿ ಮಾಡಿ, ಚರ್ಚಿಸಿದ ಸಚಿವರು, ಪತ್ತೆ, ತಡೆಗಟ್ಟುವಿಕೆ, ವರದಿ ಮಾಡುವ ಕಾರ್ಯವಿಧಾನವನ್ನು ಬಲಪಡಿಸುವುದು ಮತ್ತು ಬಳಕೆದಾರರಿಗೆ ಜಾಗೃತಿ ಮೂಡಿಸುವಂತಹ ಕೆಲಸದ ಅಗತ್ಯವನ್ನು ಕಂಪನಿಗಳು ಒಪ್ಪಿಕೊಂಡಿವೆ ಎಂದರು. “ನಾವು ಇಂದೇ ಕರಡು ನಿಯಮಾವಳಿಯನ್ನು ಸಿದ್ಧಪಡಿಸಲು ಪ್ರಾರಂಭಿಸುತ್ತೇವೆ ಮತ್ತು ಕಡಿಮೆ

ಡೀಪ್‌ಫೇಕ್‌ಗೆ ಕಡಿವಾಣ ಹಾಕಲು ಶೀಘ್ರ ಹೊಸ ಕಾನೂನು!! Read More »

ಯೂತ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್  ಗೆ ಸಿಂಚನ ಬೈಲಾಡಿ ಆಯ್ಕೆ

ಪುತ್ತೂರು: ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಯೂತ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಿಂಚನ ಬೈಲಾಡಿ ಅವರು 76 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಜನವರಿಯಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆಯುವ ಯೂಥ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ ಇವರು ಪುತ್ತೂರು ನರೇಂದ್ರ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಪುತ್ತೂರಿನ ಯಂಗ್ ಸ್ಟರ್ ಬಾರ್ ಬೆಲ್ ಕ್ಲಬ್ ಸದಸ್ಯರಾಗಿದ್ದಾರೆ. ಇವರಿಗೆ ಪುಷ್ಪರಾಜ್ ಗೌಡ

ಯೂತ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್  ಗೆ ಸಿಂಚನ ಬೈಲಾಡಿ ಆಯ್ಕೆ Read More »

ಹರೇಕಳ ಹಾಜಬ್ಬ ಅವರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ನಲ್ಲಿ ಗೌರವ | ಇಲ್ಲಿದೆ ವೀಡಿಯೋ

ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು. ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿನಿಂದ ದಮಾಮ್’ಗೆ ಹರೇಕಳ ಹಾಜಬ್ಬ ಅವರು ತೆರಳುತ್ತಿದ್ದರು. ವಿಮಾನದಲ್ಲಿ ಹರೇಕಳ ಹಾಜಬ್ಬ ಅವರನ್ನು ಗುರುತಿಸಿದ ಸಿಬ್ಬಂದಿ, ಕ್ಯಾಪ್ಟನ್ ಗಮನಕ್ಕೆ ತಂದರು. ಕ್ಯಾಪ್ಟನ್ ಅವರು ಹರೇಕಳ ಹಾಜಬ್ಬ ಅವರನ್ನು ಪರಿಚಯಿಸುತ್ತಾ, “ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ

ಹರೇಕಳ ಹಾಜಬ್ಬ ಅವರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ನಲ್ಲಿ ಗೌರವ | ಇಲ್ಲಿದೆ ವೀಡಿಯೋ Read More »

ನೇಜಾರು ನಾಲ್ವರ ಕೊಲೆ ಪ್ರಕರಣ: ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಹಂತಕ! | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಡುಪಿ ಎಸ್ಪಿ ಡಾ. ಅರುಣ್

ಉಡುಪಿ: ಇಲ್ಲಿನ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್‌ಪಿ ಡಾ. ಅರುಣ್ ಕೆ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. “ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಗೆಳೆತನವಿತ್ತು. ಪ್ರವೀಣ್ – ಅಯ್ನಾಝ್ ಗೆ ಹಲವಾರು ಸಹಾಯ ಮಾಡದ್ದಾರೆ. ಆದರೆ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್ ಪೊಸೆಸಿವ್

ನೇಜಾರು ನಾಲ್ವರ ಕೊಲೆ ಪ್ರಕರಣ: ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಹಂತಕ! | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಡುಪಿ ಎಸ್ಪಿ ಡಾ. ಅರುಣ್ Read More »

error: Content is protected !!
Scroll to Top