ನ.14: ಕುಕ್ಕೆ ದೇವಳದಲ್ಲಿ ಗೋಪೂಜೆ

ಸುಬ್ರಹ್ಮಣ್ಯ: ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ರಾಜ್ಯ ಸರಕಾರದ ಆದೇಶದ ಮೇರೆಗೆ ಗೋಪೂಜೆಯನ್ನು ನ.14 ಮಂಗಳವಾರ ನೆರವೇರಲಿದೆ. ಶ್ರೀ ದೇವಳದ ಮುಂಭಾಗದಲ್ಲಿ ಸಂಜೆ 5.30ರಿಂದ 6.30ರ ನಡುವಿನ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸರ್ವ ಭಕ್ತರು ಆಗಮಿಸಿ ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

ನ.14: ಕುಕ್ಕೆ ದೇವಳದಲ್ಲಿ ಗೋಪೂಜೆ Read More »

ಒಂದೇ ಕುಟುಂಬದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಮಲ್ಪೆ: ದುಷ್ಮರ್ಮಿಗಳು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಹತ್ಯೆಯಾದವರನ್ನು ಹಸೀನಾ (46), ಮಕ್ಕಳಾದ ಅಫ್ನಾನ್ (23), ಆಯ್ಣಾಝ್ (21)  ಹಾಗೂ ಅಸೀಮ್ (14) ಎಂದು ತಿಳಿದು ಬಂದಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಅಪರಿಚಿತ ವ್ಯಕ್ತಿಗಳು ಮಾಸ್ಕ್   ಧರಿಸಿ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಡಿವೈಎಸ್‍ ಪಿ ಸ್ಥಳಕ್ಕೆ ಆಗಮಿಸಿ

ಒಂದೇ ಕುಟುಂಬದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು Read More »

ನಾಳೆ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಸೇವಾ ಸೌರಭ” ಕಾರ್ಯಕ್ರಮ | ಯಾವೆಲ್ಲಾ ಪೂರ್ವ ತಯಾರಿ ನಡೆದಿದೆ, ಏನೆಲ್ಲಾ ವ್ಯವಸ್ಥೆಗಳಿವೆ | ಇಲ್ಲಿದೆ ಡಿಟೈಲ್ಸ್

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೋಮವಾರ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯುವ ವಸ್ತ್ರ ವಿತರಣೆ, ಸಹಭೋಜನ ಕಾರ್ಯಕ್ರಮ “ಸೇವಾ ಸೌರಭ” ಕಾರ್ಯಕ್ರಮದ ಅಂಗವಾಗಿ ಎಲ್ಲಾ ಸಿದ್ಧತೆಗಳು ಸಂಪೂರ್ಣಗೊಂಡಿದೆ. ಈಗಾಗಲೇ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ವಸ್ತ್ರ ವಿತರಣೆಗಾಗಿ ಬೃಹತ್ ಪೆಂಡಾಲ್‍ ನ್ನು ನಿರ್ಮಿಸಲಾಗಿದ್ದು, 8 ರಿಂದ 10 ಸಾವಿರ ಮಂದಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಸುಮಾರು 20 ಕೌಂಟರ್‍ ಗಳು ಸಹಿತ ಊಟೋಪಚಾರ ವ್ಯವಸ್ಥೆಗೆ 15 ರಿಂದ 20 ಕೌಂಟರ್‍ ಗಳ ವ್ಯವಸ್ಥೆ ಮಾಡಲಾಗಿದೆ.

ನಾಳೆ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಸೇವಾ ಸೌರಭ” ಕಾರ್ಯಕ್ರಮ | ಯಾವೆಲ್ಲಾ ಪೂರ್ವ ತಯಾರಿ ನಡೆದಿದೆ, ಏನೆಲ್ಲಾ ವ್ಯವಸ್ಥೆಗಳಿವೆ | ಇಲ್ಲಿದೆ ಡಿಟೈಲ್ಸ್ Read More »

ಕಬಕ ಬೈಲು ನಿವಾಸಿ ಭೈರಪ್ಪ ಗೌಡ ನಿಧನ

ಕಬಕ: ಇಲ್ಲಿನ ಬೈಲು ನಿವಾಸಿ ಬೈರಪ್ಪ ಗೌಡ ಶನಿವಾರ ರಾತ್ರಿ ಸ್ವಗೃಹದಲ್ಲಿ ಹೃದಯದಾಘತದಿಂದ ನಿಧನರಾದರು. ಲಾರಿ ಚಾಲಕ ಹಾಗೂ ನಿರ್ವಾಹಕ ಕೆಲಸ ನಿರ್ವಹಿಸುತಿದ್ದ ಅವರು ಹಲವು ವರ್ಷಗಳಿಂದ ನಿವೃತ್ತಿ ಜೀವನ ನಡೆಸುತಿದ್ದರು. ಮೃತರು ಪತ್ನಿ,ಪುತ್ರ ಹಾಗೂ ಮೂವರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಬಕ ಬೈಲು ನಿವಾಸಿ ಭೈರಪ್ಪ ಗೌಡ ನಿಧನ Read More »

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಮಲ್ಪೆ: ದುಷ್ಮರ್ಮಿಗಳು ನಾಲ್ವರನ್ನು ಕೊಲೆ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಮುಸ್ಲಿ ಸಮುದಾಯದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು Read More »

ಹಾಸನದ ಹಾಸನಾಂಬೆ ದರ್ಶನ ಪಡೆದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಕರ್ನಾಟಕದ ಹಾಸನದಲ್ಲಿ ನೆಲೆಗೊಂಡಿರುವ ಶಕ್ತಿ ದೇವಿ  ಹಾಸನಾಂಬೆ ದೇವಾಲಯ ದರ್ಶನ ಪಡೆದರು.  ಈ ದೇವಾಲಯವನ್ನು 12 ನೇ ಶತಮಾನದಲ್ಲಿ ನಿರ್ಮಿಸಲಾದ ಮತ್ತು ಪ್ರತಿವರ್ಷ ದೀಪಾವಳಿ ಹಬ್ಬ ಆರಂಭವಾಗುತ್ತಿದ್ದಂತೆ ಈ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಭಕ್ತರು ವರ್ಷದಲ್ಲಿ ದೀಪಾವಳಿ ಸಮಯದಲ್ಲಿ ಮಾತ್ರ ಈ ದೇವಿಯ ದರ್ಶನವನ್ನು ಮಾಡಬಹುದು ಹಾಸನದ “ಅಧಿದೇವತೆ ಹಾಸನಾಂಬೆ”ಯ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಯವರ  ದರ್ಶನ ಪಡೆದರು.

ಹಾಸನದ ಹಾಸನಾಂಬೆ ದರ್ಶನ ಪಡೆದ ಅರುಣ್ ಕುಮಾರ್ ಪುತ್ತಿಲ Read More »

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ.ವಿಜಯೇಂದ್ರ ಅವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಶನಿವಾರ ಬೆಂಗಳೂರಿನ ವಿಜಯನಗರದ ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಮಹಾ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ಅವರ ಆಪ್ತ ಬೆಂಬಲಿಗರು ಉಪಸ್ಥಿತರಿದ್ದರು.

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ Read More »

ಜೀವ ಬೆದರಿಕೆ | ಅಜಿತ್ ರೈ ಹೊಸಮನೆ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ತನ್ನ ಮನೆಗೆ ಅಕ್ರಮ ಪ್ರವೇಶ ಮಾಡಿ ಮಗನಿಗೆ ಹಲ್ಲೆಯತ್ನ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಅಜಿತ್ ರೈ ಹೊಸಮನೆ ಎಂಬವರ ವಿರುದ್ಧ ಮನೀಷ್ ಕುಲಾಲ್ ಅವರ ತಂದೆ ಆನಂದ ಎಸ್.ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜುಲೈ 10ರಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಆರೋಪಿತ ಅಜಿತ್ ರೈ ಹೊಸಮನೆ ಅವರು ಮನೆಗೆ ಅಕ್ರಮವಾಗಿ ಪ್ರವೇಶಿಸಿ ನನ್ನ ಮಗ ಮನೀಶ್ ಕುಲಾಲ್ ಮಲೆ ಹಲ್ಲೆ ಮಾಡಲು ಪ್ರಯತ್ನಿಸಿ ಅವಾಚ್ಯ ಶಬ್ದಗಳಿಂದ

ಜೀವ ಬೆದರಿಕೆ | ಅಜಿತ್ ರೈ ಹೊಸಮನೆ ವಿರುದ್ಧ ಪ್ರಕರಣ ದಾಖಲು Read More »

ಕೈಕಾರ ಸರ್ವಶಕ್ತಿ ಯುವಕ ಮಂಡಲ 27ನೇ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ಕೈಕಾರ ಸರ್ವಶಕ್ತಿ ಯುವಕ ಮಂಡಲದ 27ನೇ ವಾರ್ಷಿಕ ಸಮಾರಂಭ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವ ಸಂಘಟನೆಗಳು ಸಮಾಜ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಊರಿನವರ ಆಶೀರ್ವಾದವನ್ನು ಪಡೆಯುವವರಾಗಬೇಕು. ಸಮಾಜದಲ್ಲಿ ನೊಂದವರ ಕಣ್ಣೀರು ಒರೆಸುವ ಕೆಲಸವನ್ನು ಮಾಡಿದರೆ ಮಾತ್ರ ಜನ ನಮ್ಮನ್ನು ಗೌರವಿಸುತ್ತಾರೆ. ಕೈಕಾರದ ಸರ್ವಶಕ್ತಿ ಯುವಕ ಮಂಡಲ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಸಂಘಟನೆಯ ಕರ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಶಾಸಕ

ಕೈಕಾರ ಸರ್ವಶಕ್ತಿ ಯುವಕ ಮಂಡಲ 27ನೇ ವಾರ್ಷಿಕೋತ್ಸವ ಸಮಾರಂಭ Read More »

ಸರಕಾರಿ ಬಸ್-ಓಮ್ನಿ ಬಸ್ ಡಿಕ್ಕಿ | 5 ಮಂದಿ ಮೃತ್ಯು, 60 ಮಂದಿಗೆ ಗಾಯ

ಬೆಂಗಳೂರು: ಸರ್ಕಾರಿ ಬಸ್ ಹಾಗೂ ಓಮ್ಮಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಮೃತಪಟ್ಟು 60 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚೆನ್ನೈ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಮಾರು 10 ಅಂಬುಲೆನ್ಸ್‌ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ತಲುಪಿಸಲು ಸಹಾಯ ಮಾಡಿದ್ದು, ಸಮೀಪದ ಚೆಟ್ಟಿಯಪ್ಪನೂರಿನಲ್ಲಿ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓನ್ನಿಬಸ್ ನಡುವೆ ಅಪಘಾತ ಸಂಭವಿಸಿದ್ದು

ಸರಕಾರಿ ಬಸ್-ಓಮ್ನಿ ಬಸ್ ಡಿಕ್ಕಿ | 5 ಮಂದಿ ಮೃತ್ಯು, 60 ಮಂದಿಗೆ ಗಾಯ Read More »

error: Content is protected !!
Scroll to Top