ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ | ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನ ಅರಿತು ಸೇವೆ ಸಲ್ಲಿಸೋಣ : ರೇಣುಕಾ ಸದಾನಂದ ಜಾಕೆ
ಸುಬ್ರಹ್ಮಣ್ಯ: ದೀನ ದಲಿತರ ಮತ್ತು ಬಡವರ ಮುಖದಲ್ಲಿ ನಗು ತರುವ ನಮ್ಮ ಅಂತರಾಷ್ಟ್ರೀಯ ಲಯನ್ಸ್ ನ ಉದ್ದೇಶದೊಂದಿಗೆ ಬಡವರ ಸೇವೆಯನ್ನು ನಿರಂತರವಾಗಿ ಮುಂದುವರಿಸೋಣ. ಹಾಗೆಯೇ ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನು ಅರ್ಥೈಸಿಕೊಂಡು ಅವುಗಳಿಗೆ ಬೇಕಾದ ಆಹಾರವನ್ನು ಕಾಡಿನ ಅಂಚಿನಲ್ಲಿ ಸುಲಭವಾಗಿ ಸಿಗುವ ಹಾಗೆ ಬೀಜ ಬಿತ್ತನೆ ಹಾಗೂ ಹಣ್ಣಿನ ಗಿಡಗಳನ್ನು ಹೆಚ್ಚಾಗಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ ಎಂದು ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆಯ 317 ಡಿ ಪ್ರಾಂತೀಯ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯ […]










