ಸವಣೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಶ್ಮಿಗೆ 5 ಪ್ರಶಸ್ತಿಗಳು

ಸವಣೂರು: ನರಿಮೊಗರಿನ ಸಾಂದೀಪನಿ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸವಣೂರಿನ ವಿದ್ಯಾರಶ್ಮಿಗೆ ಒಟ್ಟು 5 ಪ್ರಶಸ್ತಿಗಳ ಬಂದಿವೆ. ಛದ್ಮವೇಷ ಸ್ಪರ್ಧೆಯಲ್ಲಿ 9ನೆ ತರಗತಿಯ ಜೀವಿತಾ ಎಲ್. ಎಲ್. ಪ್ರಥಮ ಸ್ಥಾನ, ಆಶುಭಾಷಣದಲ್ಲಿ 9ನೆ ತರಗತಿಯ ಎಂ. ವೈಷ್ಣವಿ ದ್ವಿತೀಯ ಸ್ಥಾನ, 10ನೆ ತರಗತಿಯ ಶಿಫಾಲಿ ರೈ ಪಿ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ತೃತೀಯ, 9ನೆ ತರಗತಿಯ ವಿದಿಶಾ ಬಿ.ಕೆ. ಚಿತ್ರಕಲೆಯಲ್ಲಿ ತೃತೀಯ ಮತ್ತು 9ನೆ ತರಗತಿಯ ಉವೈಸ್ ಅರೇಬಿಕ್ ಧಾರ್ಮಿಕ […]

ಸವಣೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಶ್ಮಿಗೆ 5 ಪ್ರಶಸ್ತಿಗಳು Read More »

ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಗಮಿಸಿದ ಅಪರೂಪದ ಪ್ರಾಣಿ ಪಕ್ಷಿಗಳು ಕ್ಯಾಮರಾ ಕಣ್ಣಲ್ಲಿ ಸೆರೆ!!

ಮಂಗಳೂರು: ದೇಶದ ಪ್ರಮುಖ ಮೃಗಾಲಯಗಳಲ್ಲಿ ಒಂದಾಗಿರುವ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಅಳಿವಿನಂಚಿನಲ್ಲಿರುವ ತೋಳಗಳ ಸೇರ್ಪಡೆಯಾಗಿವೆ. ಪ್ರಾಣಿ ವಿನಿಮಯ ಯೋಜನೆಯಲ್ಲಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಮೃಗಾಲಯದಿಂದ ಒಂದು ಜತೆ ತೋಳ ಪಿಲಿಕುಳ ಮೃಗಾಲಯಕ್ಕೆ ತರಿಸಲಾಗಿದೆ. ಹೊಸ ಜಗತ್ತಿನ ಮಂಗಗಳೆಂದು ಕರೆಯಲ್ಪಡುವ 4 ಜತೆ ಅಳಿಲು ಮಂಗ ಮಾರ್ಮಸೆಟ್, ಟಾಮರಿಂನ್ ಗಳು ಕೂಡ ಸೇರ್ಪಡೆಯಾಗಿದ್ದು, ಇವು ಮಧ್ಯ ಮತ್ತು ದಕ್ಷಿಣ ಅಮೆರಿಕದಲ್ಲಿ ಕಂಡು ಬರುವ ಚಿಕ್ಕ ಜಾತಿಯ ಮಂಗಗಳಾಗಿವೆ. ಮೆಕ್ಸಿಕೋ ದೇಶದಲ್ಲಿ ಕಂಡು ಬರುವ ಬ್ಲೂ ಗೋಲ್ಡ್ ಮಕಾವ್, ಆಸ್ಟ್ರೇಲಿಯಾದಲ್ಲಿ

ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಗಮಿಸಿದ ಅಪರೂಪದ ಪ್ರಾಣಿ ಪಕ್ಷಿಗಳು ಕ್ಯಾಮರಾ ಕಣ್ಣಲ್ಲಿ ಸೆರೆ!! Read More »

ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ 7 ಪ್ರಾಜೆಕ್ಟ್ ಆಯ್ಕೆ

ಪುತ್ತೂರು: ಶಾಲಾ ವಿದ್ಯಾರ್ಥಿಗಳಲ್ಲಿ ಹೊಸ ಆವಿಷ್ಕಾರಗಳನ್ನು ಹಾಗೂ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ಇಂಡಿಯಾ ನಡೆಸಿರುವ ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ನಲ್ಲಿ ಭಾಗವಹಿಸಲು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಏಳು ಪ್ರಾಜೆಕ್ಟ್ ಗಳು ಆಯ್ಕೆಯಾಗಿವೆ. 8ನೇ ತರಗತಿ ವಿದ್ಯಾರ್ಥಿಗಳಾದ ಓಂಕಾರ್ ಮಯ್ಯ, ಗೌತಮ ಕೃಷ್ಣ ಕೆ, ಅತಿನ್ ಎಸ್ ಪ್ರಭು ಹಾಗೂ ಧನ್ವಿತ್ ಎಮ್. ಕೆ. ತಂಡ, ಎನ್ ಅಭಯ್, ಆರ್ಯನ್ ಸಿ ಆರ್ ಹಾಗೂ ದಿಶಾಂತ್ ಕೆ.

ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ 7 ಪ್ರಾಜೆಕ್ಟ್ ಆಯ್ಕೆ Read More »

ಕಾರಿಗೆ ಡಿಕ್ಕಿ ಹೊಡೆದ ಜಲ್ಲಿ ಸಾಗಾಟದ ಲಾರಿ; ಸ್ಥಳೀಯರಿಂದ ಪ್ರತಿಭಟನೆ! | ಈಯರ್ ಫೋನ್ ಹಾಕಿ ಹಾಡು ಕೇಳುತ್ತಾ ಸಾಗುವ ಲಾರಿ ಚಾಲಕರು: ಸ್ಥಳೀಯರ ಆರೋಪ!

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕಂಪೆನಿಯ ಜಲ್ಲಿ ಸಾಗಾಟದ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಲಾರಿಗಳ ಅಟ್ಟಹಾಸದಿಂದ ಬೇಸತ್ತಿದ್ದ ಸ್ಥಳೀಯರು, ಇದೇ ಸಂದರ್ಭ ಪ್ರತಿಭಟನೆ ನಡೆಸಿದರು. ಮೂಡುಬಿದರೆ ಆಳ್ವಾಸ್ ಕಾಲೇಜಿಗೆ ತೆರಳುತ್ತಿದ್ದ ಮೈಸೂರು ಮೂಲದ ಕೃಷ್ಣ ಅರಸ ಅಪಾಯದಿಂದ ಪಾರಾಗಿದ್ದಾರೆ. ಕಾರಿಗೆ ಲಾರಿ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಿಸಿರೋಡಿನಿಂದ ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಗುತ್ತಿಗೆಯನ್ನು ಕೆ.ಎನ್.ಆರ್.ಸಿ. ಕಂಪೆನಿ

ಕಾರಿಗೆ ಡಿಕ್ಕಿ ಹೊಡೆದ ಜಲ್ಲಿ ಸಾಗಾಟದ ಲಾರಿ; ಸ್ಥಳೀಯರಿಂದ ಪ್ರತಿಭಟನೆ! | ಈಯರ್ ಫೋನ್ ಹಾಕಿ ಹಾಡು ಕೇಳುತ್ತಾ ಸಾಗುವ ಲಾರಿ ಚಾಲಕರು: ಸ್ಥಳೀಯರ ಆರೋಪ! Read More »

ಉದ್ಯಮಿ ಸೊಸೆ ಆತ್ಮಹತ್ಯೆ | ಆರೋಪಿಗಳಿಗೆ ಜಾಮೀನು !

ಸುಳ್ಯ; ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಐಶ್ವರ್ಯಾ ಮಾವ ಗಿರಿಯಪ್ಪ ಗೌಡ ಕಾಪಿಲ, ಅತ್ತೆ ಸೀತಮ್ಮ, ಗಂಡ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಯ್ ಅವರನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಇನ್ನುಳಿದ ಆರೋಪಿಗಳಾದ ಐಶ್ವರ್ಯಾ ಅವರ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ

ಉದ್ಯಮಿ ಸೊಸೆ ಆತ್ಮಹತ್ಯೆ | ಆರೋಪಿಗಳಿಗೆ ಜಾಮೀನು ! Read More »

ಪುತ್ತಿಲ ಪರಿವಾರದಿಂದ ಚಿಕಿತ್ಸೆಗೆ ಒಂದು ಲಕ್ಷ ರೂ. ಚೆಕ್ ಹಸ್ತಾಂತರ

ಪುತ್ತೂರು: ಪುತ್ತಿಲ ಪರಿವಾರದ ಕೆಮ್ಮಿಂಜೆ ವಾರ್ಡಿನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಅವರ ಮಗ ಮೆದುಳಿನ ಕಾಯಿಲೆಗೆ ತುತ್ತಾಗಿದ್ದು ಚಿಕಿತ್ಸೆಗೆ ಸುಮಾರು 10 ಲಕ್ಷದ ಅವಶ್ಯಕತೆಯಿದ್ದು, ಪುತ್ತಿಲ ಪರಿವಾರದಿಂದ ಒಂದು ಲಕ್ಷ ರೂ. ಧನಸಹಾಯ ನೀಡಲಾಯಿತು. ಪುತ್ತಿಲ ಪರಿವಾರದ ವತಿಯಿಂದ ಒಂದು ದಿನದಲ್ಲಿ ಸಂಗ್ರಹಿಸಿದ ಒಂದು ಲಕ್ಷ ರೂಪಾಯಿಯ ಚೆಕ್ಕನ್ನು ಬಾಲಕೃಷ್ಣ ಗೌಡರಿಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು.

ಪುತ್ತಿಲ ಪರಿವಾರದಿಂದ ಚಿಕಿತ್ಸೆಗೆ ಒಂದು ಲಕ್ಷ ರೂ. ಚೆಕ್ ಹಸ್ತಾಂತರ Read More »

ಸಂಸ್ಕಾರ ಭಾರತೀ ಪುತ್ತೂರು ಘಟಕದಿಂದ ವಾಲ್ಮೀಕಿ ನಮನ

ಪುತ್ತೂರು: ದರೋಡೆಕೋರನಾದ ರತ್ನಾಕರನೆಂಬ ಬೇಡನು ದೇವರ್ಷಿ ನಾರದರ ಉಪದೇಶದ ಮೇರೆಗೆ ರಾಮಾಯಣದಂತಹ ಬೃಹದ್ಗ್ರಂಥವನ್ನು ರಚಿಸಿ ಆದಿಕವಿ ವಾಲ್ಮೀಕಿ ಎನಿಸಿಕೊಂಡನು ಎಂದು ಸಾಹಿತಿ, ನಿವೃತ್ತ ಉಪನ್ಯಾಸಕ ಪ್ರೊ. ಹರಿನಾರಾಯಣ ಮಾಡಾವು ಹೇಳಿದರು. ಅವರು ಸಂಸ್ಕಾರ ಭಾರತೀ ಪುತ್ತೂರು ಘಟಕದ ವತಿಯಿಂದ ದರ್ಬೆ ಶಶಿಶಂಕರ ಸಭಾಂಗಣದಲ್ಲಿ ನಡೆದ ವಾಲ್ಮೀಕಿ ನಮನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. 24,000 ಶ್ಲೋಕಗಳನ್ನೊಳಗೊಂಡ ರಾಮಾಯಣ ಗ್ರಂಥದ ಸಾರವು ಇಂದಿಗೂ ಪ್ರಸ್ತುತ ಎಂದ ಅವರು, ವಾಲ್ಮೀಕಿಯ ಪೂರ್ವೇತಿಹಾಸದ ಸವಿಸ್ತಾರವಾದ ವಿವರಗಳನ್ನು ನೀಡಿದರು. ಸದಸ್ಯೆ ಶಂಕರಿ

ಸಂಸ್ಕಾರ ಭಾರತೀ ಪುತ್ತೂರು ಘಟಕದಿಂದ ವಾಲ್ಮೀಕಿ ನಮನ Read More »

ರಸ್ತೆಗೆ ಉರುಳಿದ ಬೃಹತ್ ಗಾತ್ರದ ಮರ

ಪುತ್ತೂರು: ಪುತ್ತೂರು ನಗರದ ಕಲ್ಲಿಮಾರ್-ಪರ್ಲಡ್ಕ ಸಂಪರ್ಕ ರಸ್ತೆಯಲ್ಲಿ ಇಂದು ಬೆಳಿಗ್ಗೆ  ಬೃಹತ್ ಗಾತ್ರ ಮರ ಬಿದ್ದಿದೆ. ಬೆಳಿಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಮರ ಧರೆಗೆ ಉರುಳಿದ್ದು, ಬೆಳಗ್ಗಿನ ಹೊತ್ತು ಆಗಿರುವುದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಅಲ್ಲದೆ ರಸ್ತೆಯಲ್ಲಿ ಸಂಪರ್ಕ ಕಡಿತಗೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದು, ಇದೀಗ ಮರ ತೆರವು ಕಾರ್ಯ ನಡೆಯುತ್ತಿದೆ.

ರಸ್ತೆಗೆ ಉರುಳಿದ ಬೃಹತ್ ಗಾತ್ರದ ಮರ Read More »

ಅಕ್ಷಯ್ ಕಲ್ಲೇಗ ಹತ್ಯೆ ಖಂಡನೀಯ | ಘಟನೆ ಕುರಿತು ಪಾರದರ್ಶಕ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು | ಒಕ್ಕಲಿಗ ಗೌಡ ಸೇವಾ ಸಂಘದ ಸಭೆಯಲ್ಲಿ ಆಗ್ರಹ

ಪುತ್ತೂರು: ನಮ್ಮ ಸಮಾಜದ ಯುವಕ ಅಕ್ಷಯ್ ಕಲ್ಲೇಗ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನೀಯ. ಘಟನೆಯ ಕುರಿತು ಪಾರದರ್ಶಕ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ವಿಧಿಸಬೇಕು ಮತ್ತು ಅಕ್ಷಯ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಪೊಲೀಸ್ ಇಲಾಖೆಯ ಮೂಲಕ ಸರಕಾರವನ್ನು ಒತ್ತಾಯಿಸುವಂತೆ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ತುರ್ತು ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆ ಅವರ ಅಧ್ಯಕ್ಷತೆಯಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿರುವ ಸಂಘದ

ಅಕ್ಷಯ್ ಕಲ್ಲೇಗ ಹತ್ಯೆ ಖಂಡನೀಯ | ಘಟನೆ ಕುರಿತು ಪಾರದರ್ಶಕ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು | ಒಕ್ಕಲಿಗ ಗೌಡ ಸೇವಾ ಸಂಘದ ಸಭೆಯಲ್ಲಿ ಆಗ್ರಹ Read More »

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬುಧವಾರ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ತಿಳಿಸಿದ್ದಾರೆ. ಪ್ರಸ್ತುತ ಅವರು ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು. ವಿಚಾರವಾಗಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ವರಿಷ್ಠರು ತಮ್ಮ ನಿಲುವು ತಿಳಿಸಬೇಕು ಎಂದು

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡ Read More »

error: Content is protected !!
Scroll to Top