ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
ಪುತ್ತೂರು: ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆಗೆ ಸಂಬಂಧಿಸಿದಂತೆ ಮೂವರಿ ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬನ್ನೂರು ಜೈನರಗುರಿ ನಿವಾಸಿ ಚೇತು ಅಲಿಯಾಸ್ ಚೇತನ್, ಮಂಜು ಯಾನೆ ಮಂಜುನಾಥ ಹಾಗೂ ಪಡೀಲು ನಿವಾಸಿ ಮನೀಶ್ ಮಣಿಯಾಣಿ ಪೊಲೀಸ್ ವಶದಲ್ಲಿದ್ದಾರೆ. ಇನ್ನೋರ್ವ ಆರೋಪಿ ಕೇಶವ ಎಂಬಾತ ಇನ್ನಷ್ಟೇ ಪೊಲೀಸರಿಗೆ ಶರಣಾಗಬೇಕಾಗಿದೆ ಎಂದು ತಿಳಿದು ಬಂದಿದೆ. ಸೋಮವಾರ ತಡರಾತ್ರಿ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಹಾಗೂ ಅಕ್ಷಯ್ ಮಧ್ಯೆ ಚರ್ಚೆಗಳು ನಡೆದಿವೆ. ಇದು ತಾರಕಕ್ಕೇರಿ ಅಕ್ಷಯ್ […]
ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ Read More »










