ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ನಗದು, ಚಿನ್ನಾಭರಣ ದೋಚಿದ ಖದೀಮರು
ಮಂಗಳೂರು: ದರೋಡೆಕೋರರು ಮನೆಗೆ ನುಗ್ಗಿ ಮಹಿಳೆಯನ್ನು ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ನಡೆಸಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ಥ ಮಹಿಳೆ ಜಲಜಾ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಜಲಜಾ ಅವರು ಒಂಟಿಯಾಗಿ ವಾಸಿಸುತ್ತಿದ್ದು, ಡಿ. 3 ರ ಮಧ್ಯಾಹ್ನದ ವೇಳೆ ಇಬ್ಬರು ಯುವಕರು ನೀರು ಕೇಳುವ ನೆಪದಲ್ಲಿ ಅವರ ಮನೆಯ ಬಾಗಿಲು ಬಡಿದಿದ್ದಾರೆ. ಆಗ ಜಲಜ ಅವರು ನೀನು ಹೊರಗಡೆ ಇರುವುದಾಗಿ ತಿಳಿಸಿದ್ದಾರೆ. ಕೆಲವು ಹೊತ್ತಲ್ಲೇ ಒಬ್ಬ […]
ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ನಗದು, ಚಿನ್ನಾಭರಣ ದೋಚಿದ ಖದೀಮರು Read More »










