ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ಕೇಂದ್ರದ ಅನುಮತಿ | ಟೆಂಡರ್ ಕರೆದ ರಾಷ್ಟ್ರೀಯ ಹೆದ್ದಾರಿ ಇಲಾಖೆ
ಮಂಗಳೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ ಚತುಷ್ಪತ ಕಾಮಗಾರಿಗೆ ಕೇಂದ್ರದ ಅನುಮತಿ, ಡಿ.ಪಿ.ಆರ್ ಹಾಗೂ ಸಾಧ್ಯತಾ ವರದಿ ತಯಾರಿಸಲು ಟೆಂಡರ್ ಕರೆದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಟೆಂಡರ್ ಕರೆದಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿ ಮೇರೆಗೆ ಬಹು ನಿರೀಕ್ಷಿತ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ (ಮಾಣಿ-ಮೈಸೂರು-ಬೆಂಗಳೂರು ವಿಭಾಗ) 0.00 ಕಿ.ಮೀ. ನಿಂದ 71.60 ವರೆಗಿನ ರಸ್ತೆಯ ಚತುಷ್ಪಥ ಕಾಮಗಾರಿಗೆ ಯೋಜನಾ ವರದಿ (ಡಿಪಿಆರ್), ಕಾರ್ಯಸಾಧ್ಯತೆಯ ಅಧ್ಯಯನ, ಸಮೀಕ್ಷೆ ಮತ್ತು ಭೂ ಯೋಜನೆಯನ್ನು ಸಿದ್ಧಪಡಿಸಲು ಅರ್ಹ […]









