ಮಹಿಳೆ ಕುತ್ತಿಗೆಯಿಂದ ಕರಿಮಣಿ ಸರ ಕಿತ್ತು ಪರಾರಿ | ಪ್ರಕರಣ ದಾಖಲು
ಮೂಡಿಗೆರೆ : ಮೂಡಿಗೆರೆ ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಿಂದ ಕದೀಮರು 37 ಗ್ರಾಂ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನಡೆದಿದೆ. ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಮಹಿಳೆ ಯಶೋಧಮ್ಮ ಎಂಬುವರು ಬಸ್ಸಿಗೆ ಹತ್ತುವಾಗ ಕುತ್ತಿಗೆಯಲ್ಲಿ ಹಾಕಿದ್ದ 37 ಗ್ರಾಮ್ ಮಾಂಗಲ್ಯ ಸರ ಕಿತ್ತ ಖದೀಮರು ಪರಾರಿಯಾಗಿದ್ದಾರೆ ಎನ್ನಲಾಗಿದೆ. 1 ಲಕ್ಷ ಕ್ಕಿಂತ ಹೆಚ್ಚು ಬೆಲೆ ಬಾಳುವ ಮಾಂಗಲ್ಯ ಸರ ಆಗಿದ್ದು, ಕಳೆದುಕೊಂಡ ಮಹಿಳೆ ಕೊಟ್ಟಿಗೆಹಾರದ ತರುವೆ ಮೂಲದವರು. ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಸಿ.ಸಿ.ಕ್ಯಾಮರಾ ಇಲ್ಲದಿರುವುದರಿಂದ ಈ […]
ಮಹಿಳೆ ಕುತ್ತಿಗೆಯಿಂದ ಕರಿಮಣಿ ಸರ ಕಿತ್ತು ಪರಾರಿ | ಪ್ರಕರಣ ದಾಖಲು Read More »










