ವೈಭವದ ಶೋಭಾಯಾತ್ರೆಯೊಂದಿಗೆ ಪುತ್ತೂರು ಶಾರದೋತ್ಸವ ಸಮಾಪನ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಒಂಭತ್ತು ದಿನಗಳ ಕಾಲ ನಡೆದ ಪುತ್ತೂರು ಶಾರದೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಸಂಜೆ ಶ್ರೀ ದೇವಸ್ಥಾನದಲ್ಲಿ ಶ್ರೀ ಶಾರದಾ ಮಾತೆಗೆ ಮಹಾಪೂಜೆ ಬಳಿಕ ಶೋಭಾಯಾತ್ರೆ ಹೊರಟು ಬೊಳುವಾರಿಗೆ ತೆರಳಿತು. ಅಲ್ಲಿ ಮೆರವಣಿಗೆಗೆ ಚಾಲನೆ ನೀಡಿ ಭಜನಾ ತಂಡಗಳ ಸಹಸ್ರಾರು ಭಜಕರು ಕುಣಿತ ಭಜನೆಯೊಂದಿಗೆ, ಆಕರ್ಷಕ ಸ್ತಬ್ಧಚಿತ್ರ, ಡೊಳ್ಳು ಕುಣಿತ, ಮುಂತಾದ ಹತ್ತು ಹಲವಾರು ಆಕರ್ಷಣೆಯೊಂದಿಗೆ ಬೊಳುವಾರಿನಿಂದ ಮುಖ್ಯರಸ್ತೆಯಲ್ಲಿ ಆಗಮಿಸಿ, ಬಸ್ ನಿಲ್ದಾಣ, ಕಲ್ಲಾರೆ, […]
ವೈಭವದ ಶೋಭಾಯಾತ್ರೆಯೊಂದಿಗೆ ಪುತ್ತೂರು ಶಾರದೋತ್ಸವ ಸಮಾಪನ Read More »










