5 ವರ್ಷಗಳಿಂದ ತಲೆಮರೆಸಿಕೊಂಡಿದ್ದ 6 ಆರೋಪಿಗಳು ಸೆರೆ!
ಬಂಟ್ವಾಳ: ಫರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉತ್ತರಪ್ರದೇಶ ಮೂಲದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತರು. ಫರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ […]
5 ವರ್ಷಗಳಿಂದ ತಲೆಮರೆಸಿಕೊಂಡಿದ್ದ 6 ಆರೋಪಿಗಳು ಸೆರೆ! Read More »










