ಸಾಧನೆಗೆ ಪ್ರಾಮಾಣೀಕತೆ, ಯೋಜನೆ, ಶ್ರಮವೇ ಬಂಡವಾಳ | ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಟೆಕ್ನಿಕಲ್ ಕೋರ್ಸ್ ಪಾಸ್ ಆದ ಬಳಿಕ ಜೀವನದಲ್ಲಿ ಅಚ್ಯುವ್‌ಮೆಂಟ್ ಮಾಡಬೇಕು. ಇಂತಹ ಅಚ್ಯುವ್‌ಮೆಂಟ್‌ಗೆ ಪ್ರಾಮಾಣಿಕತೆ, ಯೋಜನೆ, ಶ್ರಮವಿದ್ದರೆ ಯಶಸ್ಸು ಖಂಡಿತಾ ಸಿಗುತ್ತದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಸೋಮವಾರ ನಡೆದ ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಅವರು ಸಂಸ್ಥೆಯ ಕೌಶಲ್ಯ ಸಭಾವನದಲ್ಲಿನ ಡಿ.ವಿ ಸದಾನಂದ ಗೌಡ ಮತ್ತು ಸಂಜೀವ ಮಠಂದೂರು ವೇದಿಕೆಯಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದರು. ಇಂಜಿನಿಯರಿಂಗ್ ಮಾಡಿದವರು ತುಂಬಾ ಜನ ಕೆಲಸ […]

ಸಾಧನೆಗೆ ಪ್ರಾಮಾಣೀಕತೆ, ಯೋಜನೆ, ಶ್ರಮವೇ ಬಂಡವಾಳ | ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಶಾಸಕ ಅಶೋಕ್ ರೈ Read More »

ಹರೀಶ್ ಪೂಂಜಾ ನೇತೃತ್ವದ ಪ್ರತಿಭಟನೆಯಲ್ಲಿ ಭಾಗಿಯಾದ ಅರುಣ್ ಕುಮಾರ್ ಪುತ್ತಿಲ

ಬೆಳ್ತಂಗಡಿ : ಬೆಳ್ತಂಗಡಿ ಕಳೆಂಜ ಗ್ರಾಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೋಮವಾರ ಸಂಜೆ ಭೇಟಿ ನೀಡಿದರು. ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು  ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ

ಹರೀಶ್ ಪೂಂಜಾ ನೇತೃತ್ವದ ಪ್ರತಿಭಟನೆಯಲ್ಲಿ ಭಾಗಿಯಾದ ಅರುಣ್ ಕುಮಾರ್ ಪುತ್ತಿಲ Read More »

ಇಸ್ರೇಲ್’ನಲ್ಲಿ ಉಡುಪಿ ಭಾಗದ ಜನರಿಗಾಗಿ ವಿಶೇಷ ಪ್ರಕಟಣೆ | ರಕ್ಷಣೆಗಾಗಿ ಸರಕಾರದ ವಿಶೇಷ ಯೋಜನೆ!!

ಉಡುಪಿ: ಪ್ರಸ್ತುತ ಇಸ್ರೇಲ್ ದೇಶದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಸ್ರೇಲ್ ದೇಶಕ್ಕೆ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಭಾರತದಿಂದ ತೆರಳಿರುವ ಉಡುಪಿ ಜಿಲ್ಲೆಗೆ ಸಂಬಂಧಿಸಿದ ಭಾರತ ಪ್ರಜೆಗಳಿದ್ದಲ್ಲಿ ತಕ್ಷಣ ಉಡುಪಿ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಯನ್ನು ಉಡುಪಿ ಜಿಲ್ಲಾಧಿಕಾರಿಯವರ ಕಚೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ : 1077/0820-2574802 ಗೆ ಕರೆ ಮಾಡಿ ಮಾಹಿತಿ ನೀಡವಂತೆ ತಿಳಿಸಿದೆ. ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ : 080-22340676, 080-22253707

ಇಸ್ರೇಲ್’ನಲ್ಲಿ ಉಡುಪಿ ಭಾಗದ ಜನರಿಗಾಗಿ ವಿಶೇಷ ಪ್ರಕಟಣೆ | ರಕ್ಷಣೆಗಾಗಿ ಸರಕಾರದ ವಿಶೇಷ ಯೋಜನೆ!! Read More »

ಇಸ್ರೇಲ್ – ಹಮಾಸ್ ಘರ್ಷಣೆ: ಕೇರಳ ಮೂಲದ ನರ್ಸ್’ಗೆ ಗಂಭೀರ ಗಾಯ

ಗಾಜಾ ಪಟ್ಟಿ: ಇಸ್ರೇಲ್ ಹಾಗೂ ಹಮಾಸ್ ನಡುವೆ ನಡೆಯುತ್ತಿರುವ ಘರ್ಷಣೆಯ ವೇಳೆ ಕೇರಳ ಮೂಲದ ನರ್ಸ್ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಈ ಕುರಿತು ಮಾಹಿತಿ ಲಭ್ಯವಾಗಿದ್ದು, ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿರುವ ಕೇರಳದ ಮೂಲದ ಮಹಿಳೆ ಶೀಜಾ ಆನಂದ್ ಭಾರತದಲ್ಲಿ ವಾಸಿಸುತ್ತಿರುವ ತನ್ನ ಪತಿಯೊಂದಿಗೆ ವೀಡಿಯೊ ಕರೆ ಮಾಡಿ ಸಂಭಾಷಣೆ ನಡೆಸುತ್ತಿದ್ದ ವೇಳೆ ಪ್ಯಾಲೆಸ್ತೀನಿನ ಹಮಾಸ್‌ ದಾಳಿ ಮಾಡಿದ್ದು ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ. ಏಳು ವರ್ಷಗಳಿಂದ ಇಸ್ರೇಲ್‌ನಲ್ಲಿರುವ ಶೀಜಾ ಆನಂದ್ ಶನಿವಾರ ಮುಂಜಾನೆ ಇಸ್ರೇಲ್‌ನ ಮೇಲೆ ಹಮಾಸ್ ಅನಿರೀಕ್ಷಿತ

ಇಸ್ರೇಲ್ – ಹಮಾಸ್ ಘರ್ಷಣೆ: ಕೇರಳ ಮೂಲದ ನರ್ಸ್’ಗೆ ಗಂಭೀರ ಗಾಯ Read More »

ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಆಪ್ ಸ್ಪರ್ಧೆ! ಇಂಡಿಯಾ ಕೂಟದಲ್ಲಿ ಬಿರುಕು?

ನವದೆಹಲಿ: 2024ರ ಲೋಕಸಭೆ ಚುನಾವಣೆ ಎದರಿಸಲು ಪ್ರತಿಪಕ್ಷಗಳು ಇಂಡಿಯಾ ಹೆಸರಿನಡಿ ಕೂಟವನ್ನು ರಚಿಸಿಕೊಂಡಿವೆ. ಆದರೆ, ಈ ಕೂಟದ ಪ್ರಮುಖ ಪಕ್ಷವಾಗಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದೆ. ಅಲ್ಲದೇ, ಶೀಘ್ರವೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಆಪ್‌ನ ರಾಷ್ಟ್ರೀಯ ಸಂಚಾಲಕ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದರೊಂದಿಗೆ ಇಂಡಿಯಾ ಕೂಟದ ಒಗ್ಗಟ್ಟಿಲ್ಲ ಎಂಬುದಕ್ಕೆ ಮತ್ತೊಂದು ಉದಾಹರಣೆ ದೊರೆತಿದೆ. ಭಾರತೀಯ ಕೇಂದ್ರ ಚುನಾವಣಾ ಆಯೋಗ ಮಿಜೋರಾಂ,

ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಆಪ್ ಸ್ಪರ್ಧೆ! ಇಂಡಿಯಾ ಕೂಟದಲ್ಲಿ ಬಿರುಕು? Read More »

ಹೊಸಪೇಟೆಯಲ್ಲಿ ಭೀಕರ ಅಪಘಾತ: 7ಕ್ಕೂ ಹೆಚ್ಚು ಮಂದಿ ಸಾವು

ವಿಜಯನಗರ : ಇಲ್ಲಿನ ಹೊಸಪೇಟೆ ಹಾಗೂ ಮರಿಯಮ್ಮನಹಳ್ಳಿ ಮಧ್ಯೆ ಲಾರಿ ಮತ್ತು ಕ್ರೂಸರ್ ನಡುವೆ ಅಪಘಾತ ಸಂಭವಿಸಿದ್ದು, 7ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಹೊಸಪೇಟೆಯಿಂದ ಮರಿಯಮ್ಮನ ಹಳ್ಳಿಯತ್ತ ಲಾರಿ ಹೊರಟಿತ್ತು. ಈ ವೇಳೆ ಮರಿಯಮ್ಮನ ಹಳ್ಳಿ ಕಡೆಯಿಂದ ಹೊಸಪೇಟೆಯತ್ತ ಮತ್ತೊಂದು ಲಾರಿ ಹಾಗೂ ಕ್ರೂಸರ್ ಬರುತ್ತಿತ್ತು. ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲ ಬದಿ ಬರುತ್ತಿದ್ದ ಕ್ರೂಸರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಲಾರಿ ಮಧ್ಯೆ ಸಿಕ್ಕಿಹಾಕಿಕೊಂಡ ಕ್ರೂಸರ್ ವಾಹನ ಅಪ್ಪಚ್ಚಿ ಆಗಿದೆ.

ಹೊಸಪೇಟೆಯಲ್ಲಿ ಭೀಕರ ಅಪಘಾತ: 7ಕ್ಕೂ ಹೆಚ್ಚು ಮಂದಿ ಸಾವು Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವಿಜ್ಞಾನ ಮೇಳಕ್ಕೆ ಆಯ್ಕೆ

ಪುತ್ತೂರು: ವಿಜಯವಾಡದ ಗುಂಟೂರು – ನೂತಕ್ಕಿ ವಿಜ್ಞಾನ ವಿಹಾರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಜ್ಞಾನ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 8ನೇ ತರಗತಿಯ ಶಮನ್ ಎನ್.  ತ್ಯಾಜ್ಯ ನಿರ್ವಹಣಾ ವಿಜ್ಞಾನ ಮಾದರಿಯಲ್ಲಿ ಪ್ರಥಮ, ಕುಮಾರಿ ಪ್ರೀತಿ ಪ್ರಭು ಗಣಿತ ಪ್ರಯೋಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ಪಂಜಾಬಿನ ಅಮೃತಸರ ಮತ್ತು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವಿಜ್ಞಾನ ಮೇಳಕ್ಕೆ ಆಯ್ಕೆ Read More »

ನ. 25-26ರಂದು ಬೆಂಗಳೂರಿನಲ್ಲಿ 48 ಗಂಟೆಗಳ ಕಂಬಳ | ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ, ಕಂಬಳದ ರೂಪುರೇಷೆ ಬಿಚ್ಚಿಟ್ಟ ಶಾಸಕ ಅಶೋಕ್ ರೈ

ಪುತ್ತೂರು: ನ.25 ಹಾಗೂ 26ರಂದು ಬೆಂಗಳೂರಿನಲ್ಲಿ ಕಂಬಳ ನಡೆಯಲಿದ್ದು, ಈ ನಿಟ್ಟಿನಲ್ಲಿ ಪೂರ್ವ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಂಗಳೂರಿನ ಕಂಬಳ ಯಶಸ್ವಿಯಾಗುವ ಹಿನ್ನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ನ. 25ರಂದು ಬೆಳಿಗ್ಗೆ 10.30ಕ್ಕೆ ಕೆರೆ ಮುಹೂರ್ತ ನಡೆಯಲಿದೆ. ಕಂಬಳದ ಯಶಸ್ಸಿಗಾಗಿ ಈಗಾಗಲೇ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವರ ಅನುಗ್ರಹ ಬೇಡಲಾಗಿದ್ದು, ಇದೀಗ ಸೀಮೆ ದೇವರು ಶ್ರೀ ಮಹಾಲಿಂಗೇಶ್ವರನ ಅನುಗ್ರಹಕ್ಕಾಗಿ

ನ. 25-26ರಂದು ಬೆಂಗಳೂರಿನಲ್ಲಿ 48 ಗಂಟೆಗಳ ಕಂಬಳ | ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ, ಕಂಬಳದ ರೂಪುರೇಷೆ ಬಿಚ್ಚಿಟ್ಟ ಶಾಸಕ ಅಶೋಕ್ ರೈ Read More »

ಎರಡು ಕಬಡ್ಡಿ ತಂಡಗಳ ನಡುವೆ ಮಾರಾಮಾರಿ | ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್

ಲಕ್ಕೋ: ಎರಡು ಕಬಡ್ಡಿ ತಂಡಗಳ ಆಟಗಾರರ ನಡುವೆ ಮಾರಾಮಾರಿ ನಡೆದಿರುವ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಇದೀಗ ವೈರಲ್ ಆಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಾನ್ಪುರದಲ್ಲಿ ಶನಿವಾರ ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಈ ಘಟನೆ ನಡೆದಿದೆ. ಕಬಡ್ಡಿ ಪಂದ್ಯ ನಡೆಯುತ್ತಿದ್ದ ಗ್ರೌಂಡ್’ನಲ್ಲಿ ಎರಡು ತಂಡಗಳು ಹೊಡೆದಾಡಿಕೊಂಡಿದೆ. ಆಟಗಾರರು ಪರಸ್ಪರ ಹಲ್ಲೆ ನಡೆಸಿದ್ದು, ಮೈದಾನದಲ್ಲಿದ್ದ ಕುರ್ಚಿಗಳನ್ನು ಪುಡಿಗೈದಿದ್ದಾರೆ. ತಂಡಗಳ ಆಟಗಾರರು ಒಬ್ಬರನ್ನೊಬ್ಬರು ಒದೆಯುವುದು, ಕೆಲವರು ಪರಸ್ಪರ ಕುರ್ಚಿಗಳನ್ನು ಎಸೆಯುವುದನ್ನು ವೀಡಿಯೊದಲ್ಲಿ ಕಾಣಬಹುದು. ವರದಿಯ ಪ್ರಕಾರ, ಎರಡೂ

ಎರಡು ಕಬಡ್ಡಿ ತಂಡಗಳ ನಡುವೆ ಮಾರಾಮಾರಿ | ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ Read More »

ಪಂಚರಾಜ್ಯ ಚುನಾವಣೆ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ | ನವಂಬರ್’ನಲ್ಲಿ ಚುನಾವಣೆ, ಡಿಸೆಂಬರ್ 3ರಂದು ಫಲಿತಾಂಶ

ನವದೆಹಲಿ: ಪಂಚರಾಜ್ಯ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ರಾಜಸ್ಥಾನ್, ಛತ್ತೀಸ್’ಗಡ, ಮದ್ಯಪ್ರದೇಶ, ತೆಲಂಗಾಣ, ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಮಿಜೋರಾಂನಲ್ಲಿ ನವಂಬರ್ 7, ಮಧ್ಯಪ್ರದೇಶದಲ್ಲಿ ನವಂಬರ್ 17, ರಾಜಸ್ಥಾನದಲ್ಲಿ ನವಂಬರ್ 23, ತೆಲಂಗಾಣದಲ್ಲಿ ನವಂಬರ್ 30ರಂದು ಚುನಾವಣೆ ನಡೆಯಲಿದೆ. ಡಿ. 3ರಂದು ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಪಂಚರಾಜ್ಯ ಚುನಾವಣೆ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ | ನವಂಬರ್’ನಲ್ಲಿ ಚುನಾವಣೆ, ಡಿಸೆಂಬರ್ 3ರಂದು ಫಲಿತಾಂಶ Read More »

error: Content is protected !!
Scroll to Top