ಅಧಿಕಾರ ಇಟ್ಟುಕೊಂಡು ದಿನ ದೂಡುವ ಕಾರ್ಯ ಸಲ್ಲದು | ಒಳಚರಂಡಿ, ಜಲಸಿರಿ ಯೋಜನೆ ಕುರಿತು ಅಧಿಕಾರಿಗಳ ಸಭೆಯಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಅಭಿವೃದ್ಧಿ ದೃಷ್ಟಿಯಿಂದ ಭೂಸ್ವಾಧೀನ ಅಗತ್ಯವಿದ್ದರೆ ಅದರ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು. 100 ಕೋಟಿ ರೂ. ಹೆಚ್ಚುವರಿ ಅನುದಾನ ಇಡುವ ಕಾರ್ಯವನ್ನು ಸರಕಾರ ಮಾಡಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಶನಿವಾರ ಒಳಚರಂಡಿ ಹಾಗೂ ಜಲಸಿರಿ ಯೋಜನೆಯ ಕುರಿತು ನಗರಸಭೆ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಅಧಿಕಾರ ಇದ್ದೂ ದಿನ ದೂಡುವ ಹಾಗಾಗಬಾರದು. ಅದರ ಬದಲು ಅಭಿವೃದ್ಧಿ ಕಾರ್ಯವನ್ನು ಮಾಡಿ ತೋರಿಸಬೇಕು. ಪುತ್ತೂರಿನಲ್ಲಿ ಯುಜಿಡಿ ಇಲ್ಲದ ಕಾರಣ ಬಾವಿಗಳ ನೀರು […]

ಅಧಿಕಾರ ಇಟ್ಟುಕೊಂಡು ದಿನ ದೂಡುವ ಕಾರ್ಯ ಸಲ್ಲದು | ಒಳಚರಂಡಿ, ಜಲಸಿರಿ ಯೋಜನೆ ಕುರಿತು ಅಧಿಕಾರಿಗಳ ಸಭೆಯಲ್ಲಿ ಶಾಸಕ ಅಶೋಕ್ ರೈ Read More »

ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಿಂದ ಉಚಿತ ವೈದ್ಯಕೀಯ ಶಿಬಿರ | ತಾಲೂಕಿನ 220 ಬೂತ್’ಗಳಲ್ಲೂ ಸ್ವಯಂ ಸೇವಕರಿಂದ ಸೇವೆ: ಅಶೋಕ್ ರೈ

ಪುತ್ತೂರು: ಸಮಾಜಮುಖಿ ಸೇವೆಗಳನ್ನು ಮಾಡುತ್ತಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ವಯಂ ಸೇವಕರು ತಾಲೂಕಿನ ಎಲ್ಲಾ 220 ಬೂತ್ ಗಳಲ್ಲಿ ಸೇವೆಗೆ ಲಭ್ಯರಿದ್ದು, ಟ್ರಸ್ಟ್ ಮೂಲಕ ಬಡವರ ಕಣ್ಣೀರು ಒರೆಸುವ ಕೆಲಸ ಮಾಡಲಾಗುತ್ತಿದೆ ಎಂದು ಟ್ರಸ್ಟ್ ಪ್ರವರ್ತಕ, ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ ಆಶ್ರಯದಲ್ಲಿ ಟ್ರಸ್ಟ್ ಕಚೇರಿಯಲ್ಲಿ ಶನಿವಾರ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು

ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಿಂದ ಉಚಿತ ವೈದ್ಯಕೀಯ ಶಿಬಿರ | ತಾಲೂಕಿನ 220 ಬೂತ್’ಗಳಲ್ಲೂ ಸ್ವಯಂ ಸೇವಕರಿಂದ ಸೇವೆ: ಅಶೋಕ್ ರೈ Read More »

ಅ. 10ರಂದು ಬಾಲವನದಲ್ಲಿ ಕಾರಂತರ 122ನೇ ಜನ್ಮದಿನೋತ್ಸವ, ಪ್ರಶಸ್ತಿ ಪ್ರದಾನ | ಕಾರಂತರ ಒಡನಾಡಿ ಪಡಾರು ಮಹಾಬಲೇಶ್ವರ ಭಟ್‍ ಗೆ ಅಭಿನಂದನೆ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಹಾಯಕ ಆಯುಕ್ತ

ಪುತ್ತೂರು: ಕಡಲ ತಡಿಯ ಭಾರ್ಗವ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ ಮತ್ತು ಡಾ. ಕೋಟ ಶಿವರಾಮ ಕಾರಂತರ ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಅ. 10ರಂದು ಪರ್ಲಡ್ಕದ ಬಾಲವನದಲ್ಲಿ ನಡೆಯಲಿದೆ ಎಂದು ಪುತ್ತೂರು ಸಹಾಯಕ ಆಯುಕ್ತ, ಬಾಲವನ ಸಮಿತಿ ಅಧ್ಯಕ್ಷ ಗಿರೀಶ್ ನಂದನ್ ತಿಳಿಸಿದ್ದಾರೆ. ಅವರು ಕಾರ್ಯಕ್ರಮದ ಪ್ರಯುಕ್ತ ಸಹಾಯಕ ಆಡಳಿತ ಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರು ಡಾ. ಕೋಟ ಶಿವರಾಮ ಕಾರಂತರ

ಅ. 10ರಂದು ಬಾಲವನದಲ್ಲಿ ಕಾರಂತರ 122ನೇ ಜನ್ಮದಿನೋತ್ಸವ, ಪ್ರಶಸ್ತಿ ಪ್ರದಾನ | ಕಾರಂತರ ಒಡನಾಡಿ ಪಡಾರು ಮಹಾಬಲೇಶ್ವರ ಭಟ್‍ ಗೆ ಅಭಿನಂದನೆ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಹಾಯಕ ಆಯುಕ್ತ Read More »

ಮೈಸೂರು ದಸರಾ: ಏರ್ ಶೋಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್ | 3 ವರ್ಷಗಳ ಬಳಿಕ ನಡೆಯುವ ಏರ್ ಶೋಗೆ ಸಿದ್ಧತೆ ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅನುಮತಿ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ. ರಾಜೇಂದ್ರ ಅವರು ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ. ಹೋಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಏರ್ ಶೋ ನಡೆಸುವ ಸ್ಧಳ ದಿನಾಂಕ ಹಾಗೂ ಸಮಯ ಕುರಿತು

ಮೈಸೂರು ದಸರಾ: ಏರ್ ಶೋಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್ | 3 ವರ್ಷಗಳ ಬಳಿಕ ನಡೆಯುವ ಏರ್ ಶೋಗೆ ಸಿದ್ಧತೆ ಆರಂಭ Read More »

ಕಾರ್ಮಿಕ ವಿರೋಧಿ ನೀತಿ ಆರೋಪ: ಪ್ರತಿಭಟನೆ

ಪುತ್ತೂರು: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಪುತ್ತೂರು ತಾಲೂಕು ಆಡಳಿತ ಸೌಧದ ಮುಂಭಾಗ ಶನಿವಾರ ಪ್ರತಿಭಟನೆ ನಡೆಯಿತು. ಕುಂಬ್ರ ಭಾರತೀಯ ಮಜ್ದೂರ್‌ ಸಂಘ ತಾಲೂಕು ಸಮಿತಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ತಾಲೂಕು ಸಮಿತಿ ನೇತೃತ್ವ ವಹಿಸಿಕೊಂಡಿತ್ತು. ಕಾರ್ಮಿಕರ ಸುಮಾರು ಒಂದು ಲಕ್ಷ ಮಕ್ಕಳಿಗೆ ಇನ್ನೂ ವಿದ್ಯಾರ್ಥಿ ವೇತನ ಬಂದಿಲ್ಲ. ವಿವಿಧ ಪಿಂಚಣಿಯನ್ನು ಕಡಿತ ಮಾಡಲು ಮುಂದಾಗಿರುವುದರಿಂದ ಕಾರ್ಮಿಕರಿಗೆ ಸಮಸ್ಯೆಯಾಗುತ್ತದೆ. ಉಪಯೋಗವಿಲ್ಲದ

ಕಾರ್ಮಿಕ ವಿರೋಧಿ ನೀತಿ ಆರೋಪ: ಪ್ರತಿಭಟನೆ Read More »

ವಲಯ ಮಟ್ಟದ ಕ್ರೀಡಾಕೂಟ: ನರಿಮೊಗರು ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು: ನರಿಮೊಗರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನರಿಮೊಗರು ಸರಸ್ವತಿ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಏರ್ಪಡಿಸಿದ ಸ್ಪರ್ಧೆಯಲ್ಲಿ 8ನೇ ತರಗತಿಯ ವರ್ಷಿಣಿ 600 ಮೀ. ಓಟದಲ್ಲಿ ಪ್ರಥಮ ಸ್ಥಾನ ಮತ್ತು 400 ಮೀ. ಓಟದಲ್ಲಿ ದ್ವಿತೀಯ ಸ್ಥಾನ, 7ನೇ ತರಗತಿಯ ಧನುಷಾ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, 7ನೇ ತರಗತಿಯ ಮಹಮ್ಮದ್ ಸುಹೈಲ್ 200 ಮೀ. ಓಟದಲ್ಲಿ ದ್ವಿತೀಯ ಸ್ಥಾನ, 9ನೇ ತರಗತಿಯ

ವಲಯ ಮಟ್ಟದ ಕ್ರೀಡಾಕೂಟ: ನರಿಮೊಗರು ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ Read More »

ಲಘು ವಿಮಾನ ಪತನ: ಇಬ್ಬರು ಭಾರತೀಯರು ಸೇರಿ ಮೂರು ಸಾವು

ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಸಂಭವಿಸಿದ ಸಣ್ಣ ವಿಮಾನ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರು ಭಾರತೀಯರು ಸೇರಿದ್ದಾರೆ ಎಂದು ವರದಿಯಾಗಿದೆ. ಅವಳಿ ಎಂಜಿನ್‌ನ ಲಘು ಪೈಪರ್ ಪಿಎ-34 ಸೆನೆಕಾ ವಿಮಾನವು ಮರಗಳು ಮತ್ತು ಪೊದೆಗಳಿಗೆ ಅಪ್ಪಳಿಸಿತು ಎಂದು ರಾಯಿಟರ್ಸ್ ವರದಿಯಾಗಿದೆ. ವ್ಯಾಂಕೋವರ್‌’ನಿಂದ ಪೂರ್ವಕ್ಕೆ 100 ಕಿಲೋ ಮೀಟರ್ ದೂರದಲ್ಲಿರುವ ಚಿಲ್ಲಿವಾಕ್‌’ನ ಸ್ಥಳೀಯ ವಿಮಾನ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ವರದಿಗಳ ಆಧಾರದ ಮೇಲೆ, ಕೆನಡಾದ ಸಾರಿಗೆ ಸುರಕ್ಷತಾ ಮಂಡಳಿಯು ಘಟನೆಯ ತನಿಖೆಗೆ ತನಿಖಾಧಿಕಾರಿಗಳನ್ನು

ಲಘು ವಿಮಾನ ಪತನ: ಇಬ್ಬರು ಭಾರತೀಯರು ಸೇರಿ ಮೂರು ಸಾವು Read More »

ಪುತ್ತೂರು: ಹೋಟೆಲಿಗೆ ಆವರಿಸಿದ ಗ್ಯಾಸ್ ಸಿಲಿಂಡರ್ ಬೆಂಕಿ!!

ಪುತ್ತೂರು: ಇಲ್ಲಿನ ಪಡೀಲ್ ಬಳಿಯ ಹೊಟೇಲೊಂದರಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಗ್ಯಾಸ್ ಸಿಲಿಂಡರಿಗೆ ಬೆಂಕಿ ತಗುಲಿ, ಹೋಟೆಲಿಗೆ ಬೆಂಕಿ ಆವರಿಸಿಕೊಂಡಿತು. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಜನರು ಜಮಾಯಿಸಿದ್ದು, ಸ್ಥಳೀಯರು ಬೆಂಕಿ ನಂದಿಸಿದರು. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸಿದ್ದಾರೆ. ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

ಪುತ್ತೂರು: ಹೋಟೆಲಿಗೆ ಆವರಿಸಿದ ಗ್ಯಾಸ್ ಸಿಲಿಂಡರ್ ಬೆಂಕಿ!! Read More »

ಇಂದಿನ ಕೃಷಿ ಮಾರುಕಟ್ಟೆ ಧಾರಣೆ

ಪುತ್ತೂರು: ಶನಿವಾರ (07-10-2023)ದ ಕೃಷಿ ಮಾರುಕಟ್ಟೆ ಧಾರಣೆ ಈ ರೀತಿ ಇದೆ. ಹೊಸಅಡಿಕೆ 325- 365 ರೂ.. ಹಳೆ ಅಡಿಕೆ 380 -447 ರೂ. ಹಾಗೂ 448-450 ರೂ. (ಗುಣಮಟ್ಟ), ಡಬ್ಬಲ್ ಚೋಲ್ 390 – 480 ರೂ. ಹಾಗೂ 481- 485 ರೂ. (ಗುಣಮಟ್ಟ) ಕಾಳು ಮೆಣಸು ಕೆ.ಜಿ.ಗೆ 315 – 585 ರೂ., ಒಣ ಕೊಕ್ಕೊ 215- 235 ರೂ., ಹಸಿ ಕೊಕ್ಕೊ 53- 58 ರೂ., ಕೊಬ್ಬರಿ 70-73 ರೂ. ರಬ್ಬರ್ ಆರ್.ಎಸ್.ಎಸ್4

ಇಂದಿನ ಕೃಷಿ ಮಾರುಕಟ್ಟೆ ಧಾರಣೆ Read More »

ಪುತ್ತೂರು: ಪುತ್ತೂರು ಮಹಿಳೆಯರ ತ್ರೋಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆದ ದಸರಾ ಕ್ರೀಡಾಕೂಟದಲ್ಲಿ ಪುತ್ತೂರು ಮಹಿಳೆಯರ ತ್ರೋಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಂದ್ಯಾಟವನ್ನು ತಂಡದ ನಾಯಕಿಯಾಗಿ ಸೈಂಟ್ ವಿಕ್ಟರ್ ಫ್ರೌಡಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ಪೂರ್ಣಿಮಾ, ತನುಷಾ, ಅನುಶ್ರೀ, ಭವ್ಯಾ , ಶ್ರೀನಿತಾ, ಪ್ರತಿಜ್ಞಾ, ಕೃತಿ, ಅನಿಷಾ, ವೈಷ್ಣವಿ, ಸುನಿತಾ, ಅನುಷಾ, ಭಾವನ

ಪುತ್ತೂರು: ಪುತ್ತೂರು ಮಹಿಳೆಯರ ತ್ರೋಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top