60ರ ಹೊಸ್ತಿಲಲ್ಲಿ ವಿಶ್ವ ಹಿಂದೂ ಪರಿಷತ್ | ಷಷ್ಠ್ಯಬ್ದದ ಅಂಗವಾಗಿ ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ | ಎಲ್ಲಿ? ಯಾವಾಗ? ಹೇಗೆ? ಮುರಳೀಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ರು ಮಾಹಿತಿ

ಪುತ್ತೂರು: ವಿಶ್ವ ಹಿಂದೂ ಪರಿಷತಿನ 60ನೇ ವರ್ಷದ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಜಾಗರಣಾ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ ಅ. 7ರಂದು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಬಜರಂಗದಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಹಿಂದೂ ಧರ್ಮವನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. 60ನೇ […]

60ರ ಹೊಸ್ತಿಲಲ್ಲಿ ವಿಶ್ವ ಹಿಂದೂ ಪರಿಷತ್ | ಷಷ್ಠ್ಯಬ್ದದ ಅಂಗವಾಗಿ ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ | ಎಲ್ಲಿ? ಯಾವಾಗ? ಹೇಗೆ? ಮುರಳೀಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ರು ಮಾಹಿತಿ Read More »

ಡಿವೈನ್ ಪಾರ್ಕ್ ಅಂಗಸಂಸ್ಥೆ ಸವಣೂರು ವಿವೇಕ ಜಾಗೃತಿ ಬಳಗದಿಂದ ‘ವಾತ್ಸಲ್ಯ ಶ್ರೀ’ ವಿಶೇಷ ಸತ್ಸಂಗ

ಕಾಣಿಯೂರು: ಸಾಲಿಗ್ರಾಮದ ಡಿವೈನ್ ಪಾರ್ಕ್  ಅಂಗಸಂಸ್ಥೆಯಾದ ಚಾರ್ವಾಕ, ಸವಣೂರು ವಿವೇಕ ಜಾಗೃತಿ ಬಳಗದ ವತಿಯಿಂದ ವಾತ್ಸಲ್ಯ ಶ್ರೀ ವಿಶೇಷ ಸತ್ಸಂಗ ಕಾರ್ಯಕ್ರಮ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ gold man saches company ಯ ಉಪಾಧ್ಯಕ್ಷ ಪ್ರದೀಪ್ ಆರ್. ಗೌಡ ಆರುವಗುತ್ತು ಮಾತನಾಡಿ, ಸ್ವಾಮಿ ವಿವೇಕಾನಂದರು ಜಗತ್ತಿಗೆ ಸನಾತನ ಹಿಂದೂ ಧರ್ಮದ ಶ್ರೇಷ್ಟತೆಯನ್ನು ಸಾರಿದ ಮಹಾನ್ ಚೇತನ. ಅವರ ಆದರ್ಶದ ನೆರಳಿನಲ್ಲಿ ಸಾಗುವ ವಿವೇಕ ಜಾಗೃತ ಬಳಗದ ಇಂತಹ ಕಾರ್ಯಕ್ರಮ ಅಪ್ರತಿಮ

ಡಿವೈನ್ ಪಾರ್ಕ್ ಅಂಗಸಂಸ್ಥೆ ಸವಣೂರು ವಿವೇಕ ಜಾಗೃತಿ ಬಳಗದಿಂದ ‘ವಾತ್ಸಲ್ಯ ಶ್ರೀ’ ವಿಶೇಷ ಸತ್ಸಂಗ Read More »

ವಿಟ್ಲದಲ್ಲಿ ಪಲ್ಟಿಯಾದ ಮಾರ್ಬಲ್ ತುಂಬಿದ್ದ ಲಾರಿ: ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರ!!

ವಿಟ್ಲ: ಅನ್ ಲೋಡ್ ಮಾಡುತ್ತಿದ್ದ ಸಂದರ್ಭ ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಸಮೀಪದ ಒಡಿಯೂರಿನಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದು, ಅವರು ನಾಲ್ಕು ಆ್ಯಂಬುಲೆನ್ಸ್’ಗಳ ಸಹಾಯದಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರ್ಬಲ್ ತುಂಬಿದ್ದ ಲಾರಿಯನ್ನು ಅನ್’ಲೋಡ್ ಮಾಡಲೆಂದು ರಿವರ್ಸ್ ತೆಗೆಯುತ್ತಿದ್ದಾಗ ಅವಘಡ ಸಂಭವಿಸಿದೆ. ಲಾರಿಯಲ್ಲಿದ್ದ ಕಾರ್ಮಿಕರ ಕೈ – ಕಾಲು ಛಿದ್ರ ಛಿದ್ರವಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ

ವಿಟ್ಲದಲ್ಲಿ ಪಲ್ಟಿಯಾದ ಮಾರ್ಬಲ್ ತುಂಬಿದ್ದ ಲಾರಿ: ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರ!! Read More »

ಒಳಮೊಗ್ರು: ಶಿಥಿಲಗೊಂಡ ಕಿರು ಸೇತುವೆ!! | ಹೊಸ ಸೇತುವೆ ನಿರ್ಮಾಣದ ಭರವಸೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಒಳಮೊಗ್ರು ಗ್ರಾಮದ ಕುಟಿನೋಪ್ಪಿನಡ್ಕ ಸಮೀಪದ ಮುಳಿಯಡ್ಕ ಎಂಬಲ್ಲಿರುವ ಕಿರು ಸೇತುವೆ ಶಿಥಿಲಗೊಂಡಿದ್ದು ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಸೇತುವೆಯನ್ನು ಪರಿಶೀಲನೆ ಮಾಡಿದರು. ಗ್ರಾಮದ ಪರ್ಪುಂಜದಿಂದ ಕುಟನೋಪ್ಪಿನಡ್ಕ ಮೂಲಕ ದರ್ಬೆತ್ತಡ್ಕಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಈ ಸೇತುವೆಯು ಸುಮಾರು 30 ವರ್ಷಗಳ ಹಿಂದೆ ಜನಾರ್ಧನ ಪೂಜಾರಿಯವರು ಲೋಕಸಭಾ ಸದಸ್ಯರಾಗಿರುವ ಕಾಲದಲ್ಲಿ ನಿರ್ಮಾಣವಾಗಿತ್ತು. ಸೇತುವೆ ಅಗಲ ಕಿರಿದಾಗಿದ್ದು ಘನ ವಾಹನಗಳು ಇದರಲ್ಲಿ ಸಂಚರಿಸಲು ಸಾಧ್ಯವಿಲ್ಲ. ಸೇತವೆಯು ಶಿಥಿಲಗೊಂಡಿದ್ದು ಲಘು ವಾಹನ ಸಂಚಾರಕ್ಕೂ ಅಯೋಗ್ಯವಾಗಿದೆ. ಸೇತುವೆಯನ್ನು

ಒಳಮೊಗ್ರು: ಶಿಥಿಲಗೊಂಡ ಕಿರು ಸೇತುವೆ!! | ಹೊಸ ಸೇತುವೆ ನಿರ್ಮಾಣದ ಭರವಸೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ Read More »

ಸೇತುವೆಯಿಂದ ವಿದ್ಯುತ್ ತಂತಿ ಮೇಲೆ ಬಿದ್ದ ಬಸ್ | 21 ಮಂದಿ ಪ್ರವಾಸಿಗರ ದಾರುಣ ಸಾವು

ವೆನಿಸ್: ಕ್ಯಾಂಪ್‌ಗ್ರೌಂಡ್‌ಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಉತ್ತರ ಇಟಲಿಯ ವೆನಿಸ್ ಬಳಿಯ ಮೇಲ್ಸೇತುವೆಯಿಂದ ಉರುಳಿಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 21 ಪ್ರವಾಸಿಗರು ಮೃತಪಟ್ಟಿದ್ದಾರೆ. ಸೇತುವೆ ಮೇಲಿಂದ 30 ಅಡಿ ಆಳಕ್ಕೆ ಬೀಳುವ ವೇಳೆ ವಿದ್ಯುತ್ ತಂತಿಗಳ ಮೇಲೆ ಬಿದ್ದ ಬಸ್ಸಿಗೆ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಸ್ ಅವಘಡಕ್ಕೆ ಸಂಬಂಧಿಸಿ ”ವೆನಿಸ್‌ನ ಮೇಯರ್ ಲುಯಿಗಿ ಬ್ರುಗ್ನಾರೊ ಟ್ವಿಟರ್ ಎಕ್ಸ್‌ನಲ್ಲಿ ಇದೊಂದು ಭೀಕರ ಅವಘಡ. ನಂಬಲು ಸಾಧ್ಯವಾಗುತ್ತಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

ಸೇತುವೆಯಿಂದ ವಿದ್ಯುತ್ ತಂತಿ ಮೇಲೆ ಬಿದ್ದ ಬಸ್ | 21 ಮಂದಿ ಪ್ರವಾಸಿಗರ ದಾರುಣ ಸಾವು Read More »

ಮೇಘಸ್ಫೋಟಕ್ಕೆ ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ!

ಗ್ಯಾಂಗ್ಟಾಕ್: ಸಿಕ್ಕಿಂ ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ತಡ ರಾತ್ರಿ ಹಠಾತ್ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಸಿಕ್ಕಿಂನ ಲ್ಹೋನಕ್ ಸರೋವರದಲ್ಲಿ ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ. ಇದು ತೀಸ್ತಾದಲ್ಲಿ ನೀರಿನ ಮಟ್ಟದಲ್ಲಿ ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಚುಂಗ್‌ತಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿರುವುದರಿಂದ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳಿಸಿತು. ಇದರಿಂದಾಗಿ ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಸಿಂಗ್ಟಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು

ಮೇಘಸ್ಫೋಟಕ್ಕೆ ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ! Read More »

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನ ಗೋದಾನಿಗಳು ನೀಡಿದ ಗೋವುಗಳ ವಿತರಣೆ | ತುಮಕೂರು ಶ್ರೀ ಸಿದ್ಧಗಂಗಾ ಮಠದಲ್ಲಿ ಗೋದಾನ, ಗೋ ಆಧಾರಿತ ಕೃಷಿಕ ಕುರಿತು ಕಾರ್ಯಾಗಾರ | ಆಶೀರ್ವಚನ ನೀಡಿದ ಶ್ರೀ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ

ತುಮಕೂರು: ತುಮಕೂರು ಬಿಜೆಪಿ ರೈತ ಮೋರ್ಚಾ ಹಾಗೂ ಕರ್ನಾಟಕ ಸುಭಾಷ್ ಪಾಳೇಕರ್ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಆಂದೋಲನ ವೇದಿಕೆ ಆಶ್ರಯದಲ್ಲಿ 101 ನಾಟಿ ಗೋವುಗಳ ವಿತರಣೆ ‘ಗೋ ದಾನ’ ಕಾರ್ಯಕ್ರಮ ಹಾಗೂ ಗೋ ಆಧಾರಿತ ಕೃಷಿಯ ಬಗ್ಗೆ ಮಾಹಿತಿ ಒಂದು ದಿನದ ಕಾರ್ಯಾಗಾರ ಅ. 3ರಂದು ತುಮಕೂರು ಕ್ಯಾತ್ಸಂದ್ರ ಶ್ರೀ ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ಸಭಾಭವನದಲ್ಲಿ ನಡೆಯಿತು. ಶ್ರೀ ಮಠದ  ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯ ಉಪಸ್ಥಿತರಿದ್ದು, ಆಶೀರ್ವಚನ ನೀಡಿದರು. ದಕ್ಷಿಣ ಕನ್ನಡ

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನ ಗೋದಾನಿಗಳು ನೀಡಿದ ಗೋವುಗಳ ವಿತರಣೆ | ತುಮಕೂರು ಶ್ರೀ ಸಿದ್ಧಗಂಗಾ ಮಠದಲ್ಲಿ ಗೋದಾನ, ಗೋ ಆಧಾರಿತ ಕೃಷಿಕ ಕುರಿತು ಕಾರ್ಯಾಗಾರ | ಆಶೀರ್ವಚನ ನೀಡಿದ ಶ್ರೀ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ Read More »

ಮಹಡಿಯಿಂದ ಬಿದ್ದು 2 ವರ್ಷದ ಮಗು ಮೃತ್ಯು!!

ಬೆಂಗಳೂರು: ಮಹಡಿ ಮೇಲಿಂದ ಬಿದ್ದು 2 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ. ಮೃತ ಮಗುವನ್ನು ಕಲಬುರಗಿ ಮೂಲದ ಜಗದೀಶ್ ಮತ್ತು ಪೂಜಾ ದಂಪತಿಯ ಪುತ್ರ ಶ್ರೇಯನ್ ಎಂದು ಗುರುತಿಸಲಾಗಿದೆ. ಮೊದಲನೇ ಮಹಡಿಯಲ್ಲಿ ಆಟವಾಡುತ್ತಿದ್ದ ಮಗು ಆಯತಪ್ಪಿ ಕೆಳಗೆ ಬಿದ್ದಿದೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಮಹಡಿಯಿಂದ ಬಿದ್ದು 2 ವರ್ಷದ ಮಗು ಮೃತ್ಯು!! Read More »

ಜಾತಿ, ಮತ, ಬೇಧವಿಲ್ಲದೆ ಎಲ್ಲರನ್ನೂ ಒಟ್ಟಾಗಿ ಸೇರಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇಯ: ಅಶೋಕ್ ರೈ | ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆ

ಪುತ್ತೂರು: ಜಾತಿ, ಧರ್ಮ ಭೇದವಿಲ್ಲದೆ ಎಲ್ಲರನ್ನೂ ಒಟ್ಟಿಗೇ ಸೇರಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇಯವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಎಲ್ಲಾ ಧರ್ಮದವರ ಪ್ರೀತಿ ವಿಶ್ವಾಸದಿಂದ ನಾನು ಇಂದು ಶಾಸಕನಾಗಿದ್ದೇನೆ. ವಿದೇಶದಿಂದ ಬಂದು ಮತ ಹಾಕಿದವರೂ ಇದ್ದಾರೆ. ಇಲ್ಲಿ ನನ್ನ ಪರ ಪ್ರಚಾರ ಮಾಡಿದವರೂ ಇದ್ದಾರೆ. ಅವರನ್ನೆಲ್ಲ ಮರೆಯಲು ಸಾಧ್ಯವೇ ಇಲ್ಲ ಎಂದು ಹೇಳಿದ ಅವರು,

ಜಾತಿ, ಮತ, ಬೇಧವಿಲ್ಲದೆ ಎಲ್ಲರನ್ನೂ ಒಟ್ಟಾಗಿ ಸೇರಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇಯ: ಅಶೋಕ್ ರೈ | ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆ Read More »

ವಿದ್ಯಾರ್ಥಿಗಳು ದುರ್ವ್ಯಸನಗಳ ದಾಸರಾಗುತ್ತಿರುವುದು ದುರಂತ! | ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಗಣೇಶ್ ಕೈಕುರೆ

ಬಿಳಿನೆಲೆ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ವ್ಯಸನಗಳಿಗೆ ಬಲಿಯಾಗಿ ತಮ್ಮ ಸುಂದರ ಜೀವಿತಾವಧಿಯನ್ನು ಕೊನೆಗೊಳಿಸುತ್ತಿರುವುದು ಕಂಡು ಬರುತ್ತಿದೆ. ಶೈಕ್ಷಣಿಕ ಸಾಧನೆಗಳನ್ನು ಮಾಡಬೇಕಾದ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ಸೇವನೆ, ಧೂಮಪಾನ ಮುಂತಾದ ಚಟಗಳಿಗೆ ದಾಸರಾಗುತ್ತಿರುವುದು ದುರಂತದ ವಿಚಾರ ಎಂದು  ಜನಜಾಗೃತಿ ವೇದಿಕೆ ಬಿಳಿನೆಲೆ ವಲಯದ ನಿಕಟಪೂರ್ವ ವಲಯಾಧ್ಯಕ್ಷ ಗಣೇಶ್ ಕೈಕುರೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿಳಿನೆಲೆ ವಲಯದ  ಆಶ್ರಯದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ  ನಡೆದ ‘ಸ್ವಾಸ್ಥ್ಯ ಸಂಕಲ್ಪ’

ವಿದ್ಯಾರ್ಥಿಗಳು ದುರ್ವ್ಯಸನಗಳ ದಾಸರಾಗುತ್ತಿರುವುದು ದುರಂತ! | ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಗಣೇಶ್ ಕೈಕುರೆ Read More »

error: Content is protected !!
Scroll to Top