ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ “ಮಾಯಾಮೃಗ” ತಾಳಮದ್ದಳೆ | ತಿಂಗಳ ಸರಣಿ ಕಾರ್ಯಕ್ರಮದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ

ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ಶ್ರೀ ಬನ್ನೂರು ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ “ಮಾಯಾಮೃಗ” ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ  ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಆನಂದ್ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಪ್ರೊ.ದಂಬೆ ಈಶ್ವರ ಶಾಸ್ತ್ರೀ, ಅಚ್ಯುತ ಪಾಂಗಣ್ಣಾಯ, ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಪಕಳಕುಂಜ ಶ್ಯಾಮ್ ಭಟ್ (ರಾವಣ), ಗುಡ್ಡಪ್ಪ ಬಲ್ಯ (ಸನ್ಯಾಸಿ ರಾವಣ), ಭಾಸ್ಕರ ಬಾರ್ಯ (ಶ್ರೀ ರಾಮ), ದುಗ್ಗಪ್ಪ ನಡುಗಲ್ಲು(ಸೀತೆ), ಮಾಂಬಾಡಿ […]

ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ “ಮಾಯಾಮೃಗ” ತಾಳಮದ್ದಳೆ | ತಿಂಗಳ ಸರಣಿ ಕಾರ್ಯಕ್ರಮದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ Read More »

ಯೂನಿಯನ್ ಬ್ಯಾಂಕ್ ಪುತ್ತೂರು ಕ್ಲಸ್ಟರ್ ಶಾಖೆಗಳಿಂದ ಸ್ವಸಹಾಯ ಸಂಘಗಳಿಗೆ ಸಾಲ ವಿತರಣೆ

ಪುತ್ತೂರು: ಪುತ್ತೂರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ವಲಯದ ಪುತ್ತೂರು ಕ್ಲಸ್ಟರ್ ಶಾಖೆಗಳ ವತಿಯಿಂದ ಪುತ್ತೂರು ತಾಲೂಕಿನ ಸ್ವಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ ಬೊಳುವಾರು ಮಹಾವೀರ ಕಾನ್ಫರೆನ್ಸ್ ಹಾಲ್ ನಲ್ಲಿ ನಡೆಯಿತು. ಯೂನಿಯನ್ ಬ್ಯಾಂಕ್ ಮಂಗಳೂರು ವಲಯ ಕಚೇರಿ ಮಹಾ ಪ್ರಬಂಧಕ ರೇಣು ಕೆ. ನಾಯರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಏಳಿಗೆಗಾಗಿ ನೀಡಲಾಗುವ ಸಾಲ ಹಾಗೂ ಸ್ವಸಹಾಯ ಸಂಘಗಳ ಪ್ರಾಮುಖ್ಯತೆಯನ್ನು ತಿಳಿಸಿದರು. ಪ್ರಾದೇಶಿಕ ಕಚೇರಿ ಮುಖ್ಯಸ್ಥ, ಉಪ ಮಹಾಪ್ರಬಂಧಕ ಮಹೇಶ್ ಜೆ. ಮಾತನಾಡಿ,

ಯೂನಿಯನ್ ಬ್ಯಾಂಕ್ ಪುತ್ತೂರು ಕ್ಲಸ್ಟರ್ ಶಾಖೆಗಳಿಂದ ಸ್ವಸಹಾಯ ಸಂಘಗಳಿಗೆ ಸಾಲ ವಿತರಣೆ Read More »

ಸೆ. 28ರಿಂದ ಅ. 4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿಯಿಂದ ಉದ್ಘಾಟನೆ

ಧರ್ಮಸ್ಥಳ: 25ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಅ.4 ರ ವರೆಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಸೆ.28 ಗುರುವಾರ ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವರು. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು, ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು. ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡುವರು. ಅ. 4ರಂದು ನಡೆಯುವ ಸಮಾರೋಪ ಸಮಾರಂಭ ಬೆಳಿಗ್ಗೆ

ಸೆ. 28ರಿಂದ ಅ. 4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿಯಿಂದ ಉದ್ಘಾಟನೆ Read More »

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮಾರ್ಗದರ್ಶನದಲ್ಲಿ ಪ್ರಗತಿ ಬಂಧು-ಸ್ವ ಸಹಾಯ ಸಂಘಗಳ ಒಕ್ಕೂಟ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ವಲಯ ವತಿಯಿಂದ ನರೇಂದ್ರ ವಿವೇಕಾನಂದ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಜನಜಾಗೃತಿ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ಯಾನ್ ಬೋಗ್ ಅಧ್ಯಕ್ಷತೆ ವಹಿಸಿದ್ದರು.ಜನಜಾಗೃತಿ ತಾಲ್ಲೂಕು ಅಧ್ಯಕ್ಷರು ಲೋಕೇಶ್ ಹೆಗ್ಡೆ, ಜನಜಗೃತಿ ವಲಯ ಅಧ್ಯಕ್ಷ ಸತೀಶ್ ನಾಯ್ಕ್, ವಲಯ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಾಗಾರ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ಆರ್ ಮತ್ತು ಪ್ಲೇಸ್ಮೆಂಟ್ ಘಟಕದ ವತಿಯಿಂದ ಸಿಡಿಎಸ್ಇ (ಯು.ಪಿ.ಎಸ್.ಸಿ) ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಭಾರತೀಯ ಸೇನೆಯ ಪ್ರಶಿಕ್ಷಣಾರ್ಥಿ ಅಜಿತೇಶ್ ಪಿ.ಎಸ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಭಾರತೀಯ ಸೇನೆಯಲ್ಲಿ ಸಿಡಿಎಸ್ಇ ಪರೀಕ್ಷೆ ತೇರ್ಗಡೆಯಾದವರಿಗೆ ಇರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು. ಕಾಲೇಜು ಪ್ರಾಂಶುಪಾಲ ಡಾ. ದಿನೇಶ್ ಪಿಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸೇನೆಯ ಉದ್ಯೋಗಾವಕಾಶದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಚ್.ಆರ್. ಪ್ಲೇಸ್ಮೆಂಟ್ ಘಟಕದ ಸಂಯೋಜಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಾಗಾರ Read More »

ಮೋದಿ ಜನ್ಮ ದಿನ: ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ ಶಿಬಿರ

ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಪ್ರಯುಕ್ತ ರಕ್ತದಾನ ಶಿಬಿರ ಪುತ್ತೂರು ಬ್ಲಡ್ ಬ್ಯಾಂಕ್’ನಲ್ಲಿ ಮಂಗಳವಾರ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಮೋದಿಯವರ ಜನ್ಮದಿನದಿಂದ ಆಕ್ಟೋಬರ್ 2 ಗಾಂಧಿ ಜಯಂತಿವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಶಿಬಿರದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ್ ರಾವ್,

ಮೋದಿ ಜನ್ಮ ದಿನ: ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ ಶಿಬಿರ Read More »

ಶ್ರದ್ಧಾ ಭಕ್ತಿಯ ಸಮರ್ಪಣೆಯಿಂದ ಔನ್ನತ್ಯ: ಶ್ರೀ ಮೋಹನದಾಸ ಸ್ವಾಮೀಜಿ | ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದ ನಿಧಿ ಸಂಚಯನ ಕಾರ್ಯದ ಪೂರ್ವಭಾವಿ ಸಭೆ

ಸವಣೂರು: ಬೆಳಂದೂರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನಿಧಿ ಸಂಚಯನ ಕಾರ್ಯದ ಪೂರ್ವಭಾವಿ ಸಭೆ ಮಂಗಳವಾರ ಮದ್ಯಾಹ್ನ ನಡೆಯಿತು. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿ, ಯಾವುದೇ ಒಂದು ಧಾರ್ಮಿಕ ಕ್ಷೇತ್ರ ಚೈತನ್ಯ ಪಡೆಯಬೇಕಾದರೆ ಶ್ರದ್ಧಾ ಭಕ್ತಿಯಿಂದ ತನ್ನನ್ನು ತಾನು ಸಮರ್ಪಿಸಿಕೊಳ್ಳಬೇಕು. ಆಗ ಕ್ಷೇತ್ರದ ಅಭಿವೃದ್ಧಿ ಜತೆ ನಾವೂ ಉನ್ನತ ಮಟ್ಟಕ್ಕೆ ಏರಲು ಸಾಧ್ಯ ಎಂದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್‍.ಅಂಗಾರ, ಶ್ರೀ

ಶ್ರದ್ಧಾ ಭಕ್ತಿಯ ಸಮರ್ಪಣೆಯಿಂದ ಔನ್ನತ್ಯ: ಶ್ರೀ ಮೋಹನದಾಸ ಸ್ವಾಮೀಜಿ | ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದ ನಿಧಿ ಸಂಚಯನ ಕಾರ್ಯದ ಪೂರ್ವಭಾವಿ ಸಭೆ Read More »

ಪುತ್ತೂರಿನಲ್ಲಿ ಜೇಕಮ್ ಟೇಬಲ್ -1.0 ಉದ್ಘಾಟನೆ, ಪದ ಸ್ವೀಕಾರ | ಉದ್ದಿಮೆಗಳ ಯಶಸ್ವಿಗಾಗಿ ಆಪ್: ಶಶಿರಾಜ್ ರೈ

ಪುತ್ತೂರು: ಸ್ಥಳೀಯ ಉದ್ದಿಮೆದಾರರನ್ನೊಳಗೊಂಡ ನೂತನವಾಗಿ ರಚಿಸಲಾದ ಜೆಕಮ್ ಪುತ್ತೂರು ಟೇಬಲ್-1.0 ಉದ್ಘಾಟನಾ ಸಮಾರಂಭ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ. 28ರಂದು ಸಂಜೆ 6.30ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಭವನದಲ್ಲಿ ನಡೆಯಲಿದೆ ಎಂದು ಜೆಸಿಐ ವಲಯ 15ರ ಚೆಯರ್ ಮ್ಯಾನ್ ಶಶಿರಾಜ್ ರೈ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಇದೊಂದು ವ್ಯವಹಾರಿಕವಾದ ಸಂಘಟನೆಯಾಗಿದ್ದು, ಜೆಸಿಐ ಸಂಸ್ಥೆಯ ಒಂದು ಅಂಗ ಸಂಸ್ಥೆಯೂ ಆಗಿದೆ ಎಂದು ತಿಳಿಸಿದರು. ಎಲ್ಲಾ ಉದ್ದಿಮೆದಾರರನ್ನು ಈ ಸಂಘಟನೆಯ ವ್ಯವಸ್ಥೆಯಲ್ಲಿ

ಪುತ್ತೂರಿನಲ್ಲಿ ಜೇಕಮ್ ಟೇಬಲ್ -1.0 ಉದ್ಘಾಟನೆ, ಪದ ಸ್ವೀಕಾರ | ಉದ್ದಿಮೆಗಳ ಯಶಸ್ವಿಗಾಗಿ ಆಪ್: ಶಶಿರಾಜ್ ರೈ Read More »

ಮೂಕ ವಕೀಲೆ ಸಾರಾ ಸನ್ನಿ ಹೊಸ ಇತಿಹಾಸ!! | ವರ್ಚುವಲ್ ವಿಚಾರಣೆಯಲ್ಲಿ ಸುಪ್ರೀಂ ಗಮನ ಸೆಳೆದ ಯುವ ವಕೀಲೆ!

ನವದೆಹಲಿ: ಮೊಟ್ಟಮೊದಲ ಬಾರಿಗೆ, ಕಿವುಡ ಮತ್ತು ಮೂಗ ವಕೀಲರೊಬ್ಬರು ಸಂಕೇತ ಭಾಷೆಯ (ಇಂಟರ್’ಪ್ರಿಂಟರ್) ಸಹಾಯದಿಂದ ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿದ್ದಾರೆ. ವಕೀಲರ ಹೆಸರು ಅಡ್ವೊಕೇಟ್ ಸಾರಾ ಸನ್ನಿ. ಸಾರಾಗೆ ಸುಪ್ರೀಂ ಕೋರ್ಟ್ ಕಲಾಪದಲ್ಲಿ ಕಾಣಿಸಿಕೊಳ್ಳುವುದು ಕನಸಿನ ಮಾತಿಗಿಂತ ಕಡಿಮೆಯಿಲ್ಲ. ಅವರು ಅಭ್ಯಾಸ ಮಾಡುವ ಮೂಕ ವಕೀಲರಾಗಿ ನೋಂದಾಯಿಸಲ್ಪಟ್ಟ ಭಾರತದ ಮೊದಲ ವಕೀಲರಾಗಿದ್ದಾರೆ. ಭಾರತದ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ವೈ. ಚಂದ್ರಚೂಡ್‌ ಅವರಿದ್ದ ಪೀಠವು ವರ್ಚುವಲ್‌ ಆಗಿ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ವೇಳೆ ಸಾರಾ ಸನ್ನಿ ಎಂಬ ವಾಕ್

ಮೂಕ ವಕೀಲೆ ಸಾರಾ ಸನ್ನಿ ಹೊಸ ಇತಿಹಾಸ!! | ವರ್ಚುವಲ್ ವಿಚಾರಣೆಯಲ್ಲಿ ಸುಪ್ರೀಂ ಗಮನ ಸೆಳೆದ ಯುವ ವಕೀಲೆ! Read More »

ಕಿಲ್ಲೆ ಮೈದಾನದ ಮಹಾಗಣೇಶೋತ್ಸವ ಶೋಭಾಯಾತ್ರೆಯೊಂದಿಗೆ ಸಮಾಪನ | ಮಂಜಲ್ಪಡ್ಪು ಕೆರೆಯಲ್ಲಿ ವಿಗ್ರಹ ವಿಸರ್ಜನೆ

ಪುತ್ತೂರು: ನಗರದ ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆದ ಶ್ರೀ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಏಳು ದಿನಗಳ ಕಾಲ ನಡೆದ ಶ್ರೀ ಗಣೇಶೋತ್ಸವದಲ್ಲಿ ವಿವಿಧ ಧಾರ್ಮಿಕ, ಮೂಡಪ್ಪ ಸೇವೆ, ತುಲಾಭಾರ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರಗಿತು. ಸೋಮವಾರ ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ ಬಳಿಕ ಮಧ್ಯಾಹ್ನ 1 ಗಂಟೆಗೆ ಉತ್ಸವ ಬಲಿ ನಡೆಯಿತು. ಸಂಜೆ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವದ ಭೂತಕೋಲ ಜರಗಿತು. ರಾತ್ರಿ  ತಾಲೀಮು ಪ್ರದರ್ಶನ,

ಕಿಲ್ಲೆ ಮೈದಾನದ ಮಹಾಗಣೇಶೋತ್ಸವ ಶೋಭಾಯಾತ್ರೆಯೊಂದಿಗೆ ಸಮಾಪನ | ಮಂಜಲ್ಪಡ್ಪು ಕೆರೆಯಲ್ಲಿ ವಿಗ್ರಹ ವಿಸರ್ಜನೆ Read More »

error: Content is protected !!
Scroll to Top