ಪುತ್ತೂರು ಅಗ್ನಿಶಾಮಕ ದಳದ ರುಕ್ಮಯ್ಯ ಗೌಡರಿಗೆ ಮುಖ್ಯಮಂತ್ರಿ ಚಿನ್ನದ ಪದಕ
ಪುತ್ತೂರು: ಪುತ್ತೂರು ಅಗ್ನಿಶಾಮಕ ದಳದ ಪ್ರಮುಖ ಅಗ್ನಿಶಾಮಕ ರುಕ್ಮಯ್ಯ ಗೌಡರಿಗೆ 2023ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ ಮಾಡಲಾಗಿದೆ. ಬೆಂಗಳೂರಿನ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ಶುಕ್ರವಾರ ನಡೆದ ಮುಖ್ಯಮಂತ್ರಿ ಪದಕ ಪ್ರದಾನ ಹಾಗೂ ಅಗ್ನಿಶಾಮಕ ಠಾಣಾಧಿಕಾರಿಗಳ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಪದಕ ಪ್ರದಾನ ಮಾಡಿದರು. 2018 ರಿಂದ ರುಕ್ಮಯ್ಯ ಗೌಡರು ಪುತ್ತೂರು ಅಗ್ನಿಶಾಮಕ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಡಬ ತಾಲೂಕಿನ ಕೊಂಬಾರು ಗ್ರಾಮದ ದಿ.ಕೊರಗಪ್ಪ ಗೌಡ […]
ಪುತ್ತೂರು ಅಗ್ನಿಶಾಮಕ ದಳದ ರುಕ್ಮಯ್ಯ ಗೌಡರಿಗೆ ಮುಖ್ಯಮಂತ್ರಿ ಚಿನ್ನದ ಪದಕ Read More »










