ಹಿಂದಿ ಕೇವಲ ರಾಷ್ಟ್ರೀಯ ಭಾಷೆಯಲ್ಲ, ಏಕತೆಯ ಸಂಕೇತವೂ ಹೌದು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯಲ್ಲಿ ಪುಷ್ಪಲತಾ

ಪುತ್ತೂರು: ಹಿಂದಿ ಭಾಷೆ ಕೇವಲ ರಾಷ್ಟ್ರೀಯ ಭಾಷೆಯಷ್ಟೇ ಅಲ್ಲದೆ ಏಕತೆಯ ಸಂಕೇತವೂ ಹೌದು. ಯಾವುದೇ ಭಾಷೆಯ ಬಗೆಗಿನ ದ್ವೇಷ ಒಳಿತಲ್ಲ. ಅದರಿಂದ ನಾವು ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಹಾಗಾಗಿ ಪ್ರತಿಯೊಂದು ಭಾಷೆಯನ್ನೂ ಗೌರವಿಸಬೇಕು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಹಿಂದಿ ಉಪನ್ಯಾಸಕಿ ಪುಷ್ಪಲತಾ ಹೇಳಿದರು. ಅವರು ಬಪ್ಪಳಿಗೆ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಅಧ್ಯಕ್ಷತೆ […]

ಹಿಂದಿ ಕೇವಲ ರಾಷ್ಟ್ರೀಯ ಭಾಷೆಯಲ್ಲ, ಏಕತೆಯ ಸಂಕೇತವೂ ಹೌದು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯಲ್ಲಿ ಪುಷ್ಪಲತಾ Read More »

ಹೊಸ ಸಮವಸ್ತ್ರವನ್ನು ಸಂಸತ್ ಭದ್ರತಾ ಸಿಬ್ಬಂದಿ ಧರಿಸುವುದಿಲ್ಲವಂತೆ!!

ನವದೆಹಲಿ: ಹೊಸ ಸಂಸತ್ತಿನ ಕಟ್ಟಡಕ್ಕಾಗಿ ಸರ್ಕಾರ ತಂದ ಹೊಸ ಬಟ್ಟೆಗಳನ್ನು ಸಂಸತ್ತಿನ ಭದ್ರತಾ ವಿಭಾಗವು ಇನ್ನು ಮುಂದೆ ಧರಿಸುವುದಿಲ್ಲ, ಹಲವಾರು ಭದ್ರತಾ ಸಿಬ್ಬಂದಿಗಳು ಬಟ್ಟೆಗಳ ವಸ್ತುವು ಸಿಂಥೆಟಿಕ್ ಮತ್ತು ಶಾಖವನ್ನು ಉಂಟುಮಾಡುತ್ತದೆ ಎಂದು ದೂರಿದ್ದಾರೆ. ಬುಧವಾರ ಬೆಳಿಗ್ಗೆ ತುರ್ತು ಸಭೆಯ ನಂತರ, ಹಳೆಯ ನೇವಿ ಬ್ಲೂ ಸಫಾರಿ ಸೂಟ್ಗಳನ್ನು ಧರಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿಯ ವಿನ್ಯಾಸಗಳೊಂದಿಗೆ ಟೇಬಲ್ ಆಫೀಸ್, ನೋಟಿಸ್ ಆಫೀಸ್ ಮತ್ತು ಪಾರ್ಲಿಮೆಂಟರಿ ರಿಪೋರ್ಟಿಂಗ್ ವಿಭಾಗಗಳಲ್ಲಿನ ಸಿಬ್ಬಂದಿ ಸದಸ್ಯರು ಮತ್ತು

ಹೊಸ ಸಮವಸ್ತ್ರವನ್ನು ಸಂಸತ್ ಭದ್ರತಾ ಸಿಬ್ಬಂದಿ ಧರಿಸುವುದಿಲ್ಲವಂತೆ!! Read More »

ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೌಜನ್ಯಾ ತಾಯಿ ದೂರು | ದೂರಿನಲ್ಲೇನಿದೆ?? ಸಚಿವರ ಪ್ರತಿಕ್ರಿಯೆ ಏನು?

ಮಂಗಳೂರು: ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿ ಮಾಡಿ ಸೌಜನ್ಯಾಗೆ ನ್ಯಾಯ ಕೊಡಿಸಲು ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕಲು ಯತ್ನಿಸುತ್ತಿದ್ದು, ರಕ್ಷಣೆ ಕೊಡಬೇಕೆಂದು ಮನವಿ ಮಾಡಿದ್ದಾರೆ. ನಿನ್ನೆ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಚಿವರನ್ನು ದಿಢೀರ್‌ ಭೇಟಿ ಮಾಡಿದ ಕುಸುಮಾವತಿ ಅವರು ಪ್ರಭಾವಿಗಳ ಒತ್ತಡಕ್ಕೆ ಮಣಿದು ಸಾಕ್ಷ್ಯಗಳನ್ನು ನಾಶ ಮಾಡಿದ ಪೊಲೀಸರು ಮತ್ತು ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣದ ಮರು ತನಿಖೆಗೆ ಸರಕಾರದ

ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೌಜನ್ಯಾ ತಾಯಿ ದೂರು | ದೂರಿನಲ್ಲೇನಿದೆ?? ಸಚಿವರ ಪ್ರತಿಕ್ರಿಯೆ ಏನು? Read More »

ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್!

ಮಡಿಕೇರಿ: ಶ್ರೀ ಕಾವೇರಿ ತುಲಾ ಸಂಕ್ರಮಣದ ಪವಿತ್ರ ಕಾವೇರಿ ತೀರ್ಥೋದ್ಭವ ಪ್ರಸಕ್ತ ಸಾಲಿನ ಅ. 18ರ ಬೆಳಗ್ಗಿನ ಜಾವ 1.27 ಗಂಟೆಗೆ (ಅ.17ರ ಮಧ್ಯರಾತ್ರಿ ಕಳೆದು) ಘಟಿಸಲಿದೆ. ಕಾವೇರಿಯ ಕ್ಷೇತ್ರದಲ್ಲಿ ತುಲಾ ಸಂಕ್ರಮಣ ಜಾತ್ರೆಗೆ ಪೂರ್ವಭಾವಿಯಾಗಿ ಸೆ. 27ರಂದು ಬೆಳಗ್ಗೆ 9.29 ಗಂಟೆಗೆ ಭಾಗಮಂಡಲದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕಲಾಗುವ ಕಾರ್ಯಕ್ರಮ ಸಂಪ್ರದಾಯದಂತೆ ನಡೆಯಲಿದೆ. ಅ. 5ರಂದು ಬೆಳಗ್ಗೆ 8.31 ನಿಮಿಷಕ್ಕೆ ಆಜ್ಞಾ ಮೂಹೂರ್ತ, ಅ. 15ರಂದು ಬೆಳಗ್ಗೆ 11.45ಕ್ಕೆ ಅಕ್ಷಯ ಪಾತ್ರೆ ಇರಿಸುವುದು, ಸಂಜೆ 4.05ಕ್ಕೆ ಕಾಣಿಕೆ

ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್! Read More »

ಖೋ-ಖೋ :ಗೋಪಾಲಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬಿಳಿನೆಲೆ : ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ಖೋ -ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಪುತ್ತೂರು ತಾಲೂಕು ಮಟ್ಟದ ಖೋ -ಖೋ ಪಂದ್ಯಕೂಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ತಂಡ, ಬುಧವಾರ ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಜಿಲ್ಲಾ ಮಟ್ಟದ ಖೋ – ಖೋ  ಪಂದ್ಯಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ವಿನಯ್ ಕುಮಾರ್ ಅವರು ಮಾರ್ಗದರ್ಶನ ನೀಡಿದ್ದಾರೆ.

ಖೋ-ಖೋ :ಗೋಪಾಲಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಅ.10: ಡಾ.ಶಿವರಾಮ ಕಾರಂತರ ಜನ್ಮದಿನೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ | ಆಡಳಿತ ಸೌಧದಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಅ.10ರಂದು ನಡೆಯುವ ಡಾ.ಶಿವರಾಮ ಕಾರಂತರ ಜನ್ಮದಿನೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಪೂರ್ವಭಾವಿ ಸಭೆ ಬುಧವಾರ ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಸಭೆ ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ| ಶಿವರಾಮ ಕಾರಂತ ಬಾಲವನ ಹಾಗೂ ಸಹಾಯಕ ಆಯುಕ್ತರ ಕಚೇರಿ ವತಿಯಿಂದ ಪರ್ಲಡ್ಕ ಶಿವರಾಮ ಕಾರಂತ ಬಾಲವನದಲ್ಲಿ ನಡೆಯುವ ಡಾ| ಶಿವರಾಮ ಕಾರಂತರ ಜನ್ಮ ದಿನೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಈ ಬಾರಿ ಬೆಳಗ್ಗಿನ

ಅ.10: ಡಾ.ಶಿವರಾಮ ಕಾರಂತರ ಜನ್ಮದಿನೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ | ಆಡಳಿತ ಸೌಧದಲ್ಲಿ ಪೂರ್ವಭಾವಿ ಸಭೆ Read More »

ಜೀವನೋಪಾಯಕ್ಕೆ ಚಾಲಕ ವೃತಿಯನ್ನು ಆಯ್ಕೆ ಮಾಡಿಕೊಂಡ ಮಹಿಳೆ | ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕರ್ತವ್ಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸ ವಿಲೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಈ ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಎಂಬವರು ಕರ್ತವ್ಯ ಮಾಡುತ್ತಿರುವುದು ವಿಶೇಷ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಆಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ್ಯ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ತುಂಬಾ ಸಂತೋಷದಿಂದಲೇ ಈ

ಜೀವನೋಪಾಯಕ್ಕೆ ಚಾಲಕ ವೃತಿಯನ್ನು ಆಯ್ಕೆ ಮಾಡಿಕೊಂಡ ಮಹಿಳೆ | ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕರ್ತವ್ಯ Read More »

ಶ್ರೀ ಕ್ಷೇತ್ರ ಕೆಲಿಂಜದಲ್ಲಿ ವೈಭವದಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಬಂಟ್ವಾಳ ತಾಲೂಕಿನ ಕೆಲಿಂಜ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಶ್ರೀ ನಿಕೇತನ ಮಂದಿರದಲ್ಲಿ ಮಂಗಳವಾರ ಸಂಭ್ರಮದಿಂದ ನಡೆಯಿತು. ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ರಾಮ್ ದಾಸ್ ಶೆಟ್ಟಿ ಮಾತನಾಡಿ, ಸ್ಥಳೀಯ ಸಂಘಟಕರು ಧಾರ್ಮಿಕವಾಗಿ ಉತ್ತಮ ಕಾರ್ಯಕ್ರಮ ಸಂಘಟಿಸಿದ್ದಾರೆ. ಈ ರೀತಿಯ ಸಮಿತಿ ಮೂಲಕ ನಡೆಯುವ ಕಾರ್ಯಕ್ರಮ ಊರಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ಇನ್ನೋರ್ವ ಮುಖ್ಯ ಅತಿಥಿಯಾಗಿ

ಶ್ರೀ ಕ್ಷೇತ್ರ ಕೆಲಿಂಜದಲ್ಲಿ ವೈಭವದಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ Read More »

ಕೇಸರಿ ಶಾಲು ಧರ್ಮದ ಸಂಕೇತ, ಯಾವುದೇ ಪಕ್ಷದ ಸೊತ್ತಲ್ಲ | ಸಂತ ಫಿಲೋಮಿನಾ ಕಾಲೇಜಿನ 41 ನೇ ಗಣೇಶೋತ್ಸವ ಸಂಭ್ರಮದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಕೇಸರಿ ಶಾಲು ಧರ್ಮದ ಸಂಕೇತವಾಗಿದೆ ವಿನಾ ಯಾವುದೇ ರಾಜಕೀಯ ಪಕ್ಷದ ಸೊತ್ತಲ್ಲ, ಕೆಲವರು ಅದು ನಮ್ಮದೇ ಎಂದು ಹೇಳುತ್ತಿದ್ದಾರೆ. ಧರ್ಮದ ಹಾದಿಯಲ್ಲಿ ನಡೆಯುವ ಪ್ರತೀಯೊಬ್ಬ ವ್ಯಕ್ತಿಯೂ ತನ್ನ ಧರ್ಮವನ್ನು ಆಚರಣೆ ಮಾಡುವುದರ ಜೊತೆ ಸಹೋದರ ಧರ್ಮವನ್ನು ಗೌರವಿಸುತ್ತಾನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸಂತಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಗಣೇಶೋತ್ಸವ ಸೇವಾ ಟ್ರಸ್ಟ್ ಹಾಗೂ ಕಾಲೇಜು ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಲ್ಲಿ ಪ್ರತೀಯೊಬ್ಬರೂ

ಕೇಸರಿ ಶಾಲು ಧರ್ಮದ ಸಂಕೇತ, ಯಾವುದೇ ಪಕ್ಷದ ಸೊತ್ತಲ್ಲ | ಸಂತ ಫಿಲೋಮಿನಾ ಕಾಲೇಜಿನ 41 ನೇ ಗಣೇಶೋತ್ಸವ ಸಂಭ್ರಮದಲ್ಲಿ ಶಾಸಕ ಅಶೋಕ್ ರೈ Read More »

ವಾಟ್ಸಪ್ ಚಾನೆಲ್ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ | ಜನಪ್ರಿಯವಾಗುತ್ತಿರುವ ವಾಟ್ಸಪ್‍ ನ ಹೊಸ ಫೀಚರ್ ಚಾನೆಲ್

ನವದೆಹಲಿ: ಬುಧವಾರವಷ್ಟೇ ಮೆಟಾ ಕಂಪನಿ ಲಾಂಚ್ ಮಾಡಿದ್ದ ವಾಟ್ಸಾಪ್ನ ಹೊಸ ಫೀಚರ್ ‘ಚಾನೆಲ್’ ಈಗ ಜನಪ್ರಿಯವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಈಗ ವಾಟ್ಸಾಪ್ ಚಾನೆಲ್ ಆರಂಭಿಸಿದ್ದಾರೆ. ವಾಟ್ಸಾಪ್ ಚಾನೆಲ್ನಲ್ಲಿ ತಮ್ಮ ಫಾಲೋವರ್ಸ್ಗೆ ಪಠ್ಯ, ಟೆಕ್ಸ್, ಫೋಟೋ, ವಿಡಿಯೋ, ಸ್ಟಿಕರ್ಸ್ ಷೇರ್ ಮಾಡಬಹುದು. ಜತೆಗೆ ಸಮೀಕ್ಷೆ ಕೂಡ ಕೈಗೊಳ್ಳಬಹುದು. ಜನ ಸಂಪರ್ಕಕ್ಕೆ ವಾಟ್ಸಪ್ ಚಾನೆಲ್ ಆರಂಭಿಸಿದ ದೇಶದ ಮೊಟ್ಟ ಮೊದಲ ಸಿಎಂ ಸಿದ್ದರಾಮಯ್ಯ ಏನಿದು ವಾಟ್ಸಾಪ್ ಚಾನೆಲ್?: ವಾಟ್ಸಾಪ್ ಚಾನೆಲ್, ಇದು ಒನ್ ವೇ ಬ್ರಾಡಕಾಸ್ಟರ್ ಸಾಧನವಾಗಿದೆ.

ವಾಟ್ಸಪ್ ಚಾನೆಲ್ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ | ಜನಪ್ರಿಯವಾಗುತ್ತಿರುವ ವಾಟ್ಸಪ್‍ ನ ಹೊಸ ಫೀಚರ್ ಚಾನೆಲ್ Read More »

error: Content is protected !!
Scroll to Top