ಬೊಳಿಂಜಡ್ಕ ವೆಂಕಟ ಸುಬ್ಬರಾವ್ ನಿಧನ

ಮಾಣಿಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತ, ಮಾಣಿಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಮಾರ್ಗದರ್ಶಕರೂ, ಸಹಕಾರಿಯೂ ಆಗಿದ್ದ ಬೊಳಿಂಜಡ್ಕ ವೆಂಕಟ ಸುಬ್ಬರಾವ್ ಮಂಗಳವಾರ ನಿಧನರಾದರು. ದಿ। ಬೊಳಿಂಜಡ್ಕ ಕೃಷ್ಣಭಟ್ಟರ ಪುತ್ರರಾದ ಮೃತರು ಪತ್ನಿ, ಮಗ, ಸೊಸೆ, ಮಗಳು, ಅಳಿಯ, ಸಹೋದರರು, ಸಹೋದರಿ, ಮೊಮ್ಮಕ್ಕಳು, ಕುಟುಂಬದವರು ಹಾಗೂ ಅಪಾರ ಅಭಿಮಾನಿಗಳು, ಬಂಧುಮಿತ್ರರನ್ನು ಅಗಲಿದ್ದಾರೆ.

ಬೊಳಿಂಜಡ್ಕ ವೆಂಕಟ ಸುಬ್ಬರಾವ್ ನಿಧನ Read More »

ಭಿತ್ತಿಚಿತ್ರ-ವಿಜ್ಞಾನ ಮಾದರಿ : ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ನಗರದ ನೆಲ್ಲಿಕಟ್ಟೆಯಲ್ಲಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಳಚ್ಚಿಲ್‌ನ ಶ್ರೀನಿವಾಸ ಇನ್‌ಸ್ಟಿಟ್ಯೂಶನ್ ಆಫ್ ಫಾರ್ಮಸಿ ಸಂಸ್ಥೆ ಆಯೋಜಿಸಿದ ರಾಜ್ಯಮಟ್ಟದ ಭಿತ್ತಿಚಿತ್ರ ರಚನೆ ಹಾಗೂ ವಿಜ್ಞಾನ ಮಾದರಿ ಸ್ಪರ್ಧೆಗಳಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ವಿದ್ಯಾಲಯದ ವಿದ್ಯಾರ್ಥಿಗಳಾದ ಸಮೀಕ್ಷಾ ಶೆಟ್ಟಿ ಮತ್ತು ಹರ್ಷಿತಾ ಟಿ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿದರೆ, ವಿಜ್ಞಾನ ಮಾದರಿ ತಯಾರಿಯಲ್ಲಿ ಪೃಥ್ವಿರಾಜ್ ಪಿ. ಪ್ರಭು, ಕೆ ಶುಭನ್ ಶಣೈ ಹಾಗೂ ಅನಿರುದ್ಧ ಬಿ. ದ್ವಿತೀಯ ಬಹುಮಾನ ಗಳಿಸಿರುತ್ತಾರೆ. ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ

ಭಿತ್ತಿಚಿತ್ರ-ವಿಜ್ಞಾನ ಮಾದರಿ : ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ Read More »

ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದಲ್ಲಿ ವೈಭವದ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ಕುಣಿತ ಭಜನೆ ತಂಡ

ಪುತ್ತೂರು: ತಾಲೂಕಿನ ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂಡಳಿ ಹಾಗೂ ಯಕ್ಷಗಾನ ಕಲಾಕೂಟದ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಗಳವಾರ ರಾತ್ರಿ ವಿವಿಧ ವೈದಿಕ ಕಾರ್ಯಕ್ರಮ, ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದಲ್ಲಿ ನಡೆದ ಉತ್ಸವದ ಅಂಗವಾಗಿ ಬೆಳಿಗ್ಗೆ 9 ಕ್ಕೆ ಮೂರ್ತಿ ಪ್ರತಿಷ್ಠಾಪನೆ ನಡೆದು, ಭಜನೆ, ಮಂಗಳಾರತಿ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಷಣ್ಮುಖದೇವ ಭಜನಾ ಮಂಡಳಿ ಹಾಗೂ ಯಕ್ಷಗಾನ ಕಲಾಕೂಟದ ಅಧ್ಯಕ್ಷ ಮಂಜುನಾಥ್

ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದಲ್ಲಿ ವೈಭವದ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ಕುಣಿತ ಭಜನೆ ತಂಡ Read More »

ಜನ ಸಂಪರ್ಕಕ್ಕೆ ಸಿದ್ಧರಾಮಯ್ಯ ಆರಂಭಿಸಿದರು ಹೊಸ ವಾಟ್ಸಪ್ ಚಾನೆಲ್ | ಈ ವಾಟ್ಸ್’ಆ್ಯಪ್ ಚಾನಲ್ ಸೇರುವುದು ಹೇಗೆ?

ಬೆಂಗಳೂರು: ಜನರೊಟ್ಟಿಗೆ ಸಂಪರ್ಕವನ್ನು ಮತ್ತಷ್ಟು ಸುಲಭವಾಗಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ವಾಟ್ಸಪ್ ಚಾನೆಲ್ ಆರಂಭಿಸಿದ್ದಾರೆ. ಈ ಮೂಲಕ ದೇಶದ ಸರ್ಕಾರವೊಂದರ ಮುಖ್ಯಸ್ಥರ ಪೈಕಿ ಮೊಟ್ಟಮೊದಲ ವಾಟ್ಸಪ್ ಚಾನೆಲ್ ಅನ್ನು ಆರಂಭಿಸಿದ ಹೆಗ್ಗಳಿಕೆಯು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಇನ್ನು ಜನ ಸಂಪರ್ಕ ಸಾಧನೆಯ ನಿಟ್ಟಿನಲ್ಲಿ ಮುಂದಡಿಯಿಟ್ಟವರು ಸಿಎಂ ಸಿದ್ದರಾಮಯ್ಯ ಅವರ ನಡೆಗೆ ನೆಟ್ಟಿಗರು ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ವಾಟ್ಸಪ್ ಚಾನೆಲ್‌ನಲ್ಲಿ ಏನೆಲ್ಲಾ ಸಿಗುತ್ತದೆ? ಈ ಚಾನೆಲ್‌ನಲ್ಲಿ

ಜನ ಸಂಪರ್ಕಕ್ಕೆ ಸಿದ್ಧರಾಮಯ್ಯ ಆರಂಭಿಸಿದರು ಹೊಸ ವಾಟ್ಸಪ್ ಚಾನೆಲ್ | ಈ ವಾಟ್ಸ್’ಆ್ಯಪ್ ಚಾನಲ್ ಸೇರುವುದು ಹೇಗೆ? Read More »

ಜನ ಸಂಪರ್ಕಕ್ಕೆ ಸಿದ್ಧರಾಮಯ್ಯ ಆರಂಭಿಸಿದರು ಹೊಸ ವಾಟ್ಸಪ್ ಚಾನೆಲ್ | ಈ ವಾಟ್ಸ್’ಆ್ಯಪ್ ಚಾನಲ್ ಸೇರುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಜನರೊಟ್ಟಿಗೆ ಸಂಪರ್ಕವನ್ನು ಮತ್ತಷ್ಟು ಸುಲಭವಾಗಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ವಾಟ್ಸಪ್ ಚಾನೆಲ್ ಆರಂಭಿಸಿದ್ದಾರೆ. ಈ ಮೂಲಕ ದೇಶದ ಸರ್ಕಾರವೊಂದರ ಮುಖ್ಯಸ್ಥರ ಪೈಕಿ ಮೊಟ್ಟಮೊದಲ ವಾಟ್ಸಪ್ ಚಾನೆಲ್ ಅನ್ನು ಆರಂಭಿಸಿದ ಹೆಗ್ಗಳಿಕೆಯು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಇನ್ನು ಜನ ಸಂಪರ್ಕ ಸಾಧನೆಯ ನಿಟ್ಟಿನಲ್ಲಿ ಮುಂದಡಿಯಿಟ್ಟವರು ಸಿಎಂ ಸಿದ್ದರಾಮಯ್ಯ ಅವರ ನಡೆಗೆ ನೆಟ್ಟಿಗರು ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ವಾಟ್ಸಪ್ ಚಾನೆಲ್‌ನಲ್ಲಿ ಏನೆಲ್ಲಾ ಸಿಗುತ್ತದೆ? ಈ ಚಾನೆಲ್‌ನಲ್ಲಿ

ಜನ ಸಂಪರ್ಕಕ್ಕೆ ಸಿದ್ಧರಾಮಯ್ಯ ಆರಂಭಿಸಿದರು ಹೊಸ ವಾಟ್ಸಪ್ ಚಾನೆಲ್ | ಈ ವಾಟ್ಸ್’ಆ್ಯಪ್ ಚಾನಲ್ ಸೇರುವುದು ಹೇಗೆ? ಇಲ್ಲಿದೆ ಮಾಹಿತಿ Read More »

ಧಾರ್ಮಿಕತೆಯ ಗಣೇಶೋತ್ಸವಕ್ಕೆ ಸಾಮಾಜಿಕ ಮಹತ್ವವೂ ಇದೆ

“ವಕ್ರ ತುಂಡ ಮಹಾಕಾಯ ಸೂರ್ಯ ಕೋಟಿ ಸಮಪ್ರಭl ನಿರ್ವಿಘ್ನಂ ಕುರುಮೇ ದೇವ ಸರ್ವ ಕಾರ್ಯೇಶು ಸರ್ವದಾl” ಹೀಗೆಂದು ಪ್ರಾರ್ಥಿಸುತ್ತಾ ಪ್ರತೀ ವರುಷ ದೇಶವಿಡೀ ಗಣೇಶ ಚತುರ್ಥಿಯನ್ನು ವಿಜ್ರಂಭಣೆಯಿಂದ ಆಚರಿಸುತ್ತೇವೆ. ಪೌರಾಣಿಕ, ಧಾರ್ಮಿಕ ಹಾಗೂ ಸಾಮಜಿಕ ಹಿನ್ನೆಲೆಯುಳ್ಳ ಈ ಹಬ್ಬವನ್ನು ಪ್ರತೀ ವರುಷ  ಭಾದ್ರಪದ  ಮಾಸದ ಶುಕ್ಲ ಪಕ್ಷದ ಚೌತಿಯ ದಿನದಂದು ನಡೆಸುತ್ತೇವೆ. ಕೆಲವೆಡೆ ಗೌರಿ ಗಣೇಶ ಹಬ್ಬ ಎಂದೇ ಕರೆಯಲಾಗುವ ಈ ಹಬ್ಬದಲ್ಲಿ ಮುತ್ತೈದೆಯರಿಗೆ ತವರು ಮನೆಯಿಂದ ಬಾಗಿನ ಕೊಡುವ ಸಂಪ್ರದಾಯವೂ ಇದೆ. ಮನೆ ಮನೆಗಳಲ್ಲಿ, ದೇವಸ್ಥಾನಗಳಲ್ಲಿ,

ಧಾರ್ಮಿಕತೆಯ ಗಣೇಶೋತ್ಸವಕ್ಕೆ ಸಾಮಾಜಿಕ ಮಹತ್ವವೂ ಇದೆ Read More »

ದೇಶ ತೊರೆಯಲು ಕೆನಡಾ ರಾಯಭಾರಿಗೆ ಭಾರತ ಸಮನ್ಸ್ ನೀಡಿದ್ದ್ಯಾಕೆ?

ನವದೆಹಲಿ: ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬಂತೆ 5 ದಿನಗಳ ಒಳಗಡೆ ದೇಶವನ್ನು ತೊರೆಯುವಂತೆ ಕೆನಡಾ ರಾಯಭಾರಿಗೆ ಭಾರತ ಸೂಚಿಸಿದೆ. ಕೆನಡಾ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಪಾತ್ರವಿದೆ ಎಂದು ಆರೋಪಿಸಿ ಕೆನಡಾದಲ್ಲಿರುವ ಭಾರತೀಯ ರಾಯಭಾರಿಯನ್ನು ಉಚ್ಚಾಟಿಸಿದ ಬೆನ್ನಲ್ಲೇ ಭಾರತ ಸರ್ಕಾರ ಕೆನಡಾ ರಾಯಭಾರಿಗೆ ಸಮನ್ಸ್‌ ಜಾರಿ ಮಾಡಿದೆ. ಜಿ20 ಶೃಂಗಸಭೆಯ ಸಂದರ್ಭದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಖಲಿಸ್ತಾನಿಗಳ ಹಿಂಸಾಚಾರ ಹಾಗೂ ವಿದೇಶಿ ಹಸ್ತಕ್ಷೇಪದ ಕುರಿತು

ದೇಶ ತೊರೆಯಲು ಕೆನಡಾ ರಾಯಭಾರಿಗೆ ಭಾರತ ಸಮನ್ಸ್ ನೀಡಿದ್ದ್ಯಾಕೆ? Read More »

ಬಲಿ ಉತ್ಸವ ಪ್ರಿಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ

ಪುತ್ತೂರು ನಗರದ ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆಯುವ ಇತಿಹಾಸ ಪ್ರಸಿದ್ಧ 66ನೇ ವರ್ಷದ ಗಣೇಶೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕಿಲ್ಲೆ ಮೈದಾನಕ್ಕೆ ತಂದು, 11 ಗಂಟೆಗೆ ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ ಮಾಡಲಾಯಿತು.   ಈ ಸಂದರ್ಭದಲ್ಲಿ ಶ್ರೀ ದೇವತಾ ಸಮಿತಿ ಕಾರ್ಯದರ್ಶಿ ರಮೇಶ್, ಕೋಶಾಧಿಕಾರಿ ಸಿ.ಶ್ರೀಧರ ನಾಯಕ್, ಸಮಿತಿ ಸದಸ್ಯರಾದ ದಿನೇಶ್ ಕುಲಾಲ್ ಪಿ.ವಿ., ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ರತ್ನಾಕರ

ಬಲಿ ಉತ್ಸವ ಪ್ರಿಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ Read More »

ಹಾಲಶ್ರೀ ಬಂಧನದ ಬೆನ್ನಿಗೇ ವಿನಯ್ ಗುರೂಜಿಗೆ ಸಿಸಿಬಿ ನೋಟಿಸ್ ನೀಡಿದ್ದ್ಯಾಕೆ? | ವಿ.ಹೆಚ್.ಪಿ., ಭಜರಂಗದಳ ಮುಖಂಡರಿಗೂ ಸಿಸಿಬಿ ನೋಟಿಸ್!

ಬೆಂಗಳೂರು: ಬಹುಕೋಟಿ ವಂಚನೆ ಆರೋಪ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೆದಕಿದಷ್ಟು ಬೆಚ್ಚಿ ಬೀಳಿಸುವ ವಿಷಯಗಳು ಹೊರಬರುತ್ತಿವೆ. ಮಾಹಿತಿ ಪ್ರಕಾರ, ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಹಲವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಇನ್ನೂ ಕೆಲವರಿಗೆ ವಿಚಾರಣೆಗೆ ಹಾಜರಾಗುವಂತೆ ಪೋನ್ ಮೂಲಕ ಮೌಖಿಕ ಸೂಚನೆ ನೀಡಿದೆ ಎನ್ನಲಾಗಿದೆ. ಭಜರಂಗದಳ, ವಿಹೆಚ್​ಪಿ, ಹಿಂದೂ ಜಾಗರಣೆ ವೇದಿಕೆಯ ಮುಖಂಡರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಹಿಂದುತ್ವ ನಾಯಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅವದೂತ ವಿನಯ್ ಗುರೂಜಿಗೆ

ಹಾಲಶ್ರೀ ಬಂಧನದ ಬೆನ್ನಿಗೇ ವಿನಯ್ ಗುರೂಜಿಗೆ ಸಿಸಿಬಿ ನೋಟಿಸ್ ನೀಡಿದ್ದ್ಯಾಕೆ? | ವಿ.ಹೆಚ್.ಪಿ., ಭಜರಂಗದಳ ಮುಖಂಡರಿಗೂ ಸಿಸಿಬಿ ನೋಟಿಸ್! Read More »

ಕೇಂದ್ರ ಸರಕಾರ ಮಂಡಿಸಿರುವ ಮಹಿಳಾ ಮೀಸಲು ವಿಧೇಯಕದಲ್ಲೇನಿದೆ? ಯಾವಾಗಿನಿಂದ ಜಾರಿ?

ನವದೆಹಲಿ: ಕೇಂದ್ರ ಸರ್ಕಾರವು ಹೊಸ ಸಂಸತ್ ಭವನದ ಮೊದಲ ವಿಶೇಷ ಅಧಿವೇಶನದ ಕಲಾಪದ ವೇಳೆ, ನಿರೀಕ್ಷೆಯಂತೆ ಮಹಿಳಾ ಮೀಸಲು ವಿಧೇಯಕವನ್ನು ಮಂಡಿಸಿದೆ. ಈ ವಿಧೇಯಕಕ್ಕೆ ಕೇಂದ್ರ ಸರ್ಕಾರ ನಾರಿ ಶಕ್ತಿ ವಂದನ್ ಅಧಿನಿಯಮ್ ಎಂದು ಕರೆದಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ಮೀಸಲು ಕಲ್ಪಿಸುವ ವಿಧೇಯಕವು 27 ವರ್ಷಗಳಿಂದ ನನೆಗುದಿಗೆಗೆ ಬಿದ್ದಿತ್ತು. ಇದೀಗ ಈ ವಿಧೇಯಕವನ್ನು ಮಂಡಿಸಲಾಗಿದ್ದು, ಬಹುತೇಕ ಒಪ್ಪಿಗೆ ದೊರೆಯುವುದು ಪಕ್ಕಾ ಆಗಿದೆ. ಒಂದೊಮ್ಮೆ ಈ ವಿಧೇಯಕವು ಕಾಯ್ದೆಯಾಗಿ ಬದಲಾದರೂ, ಅದರ ಜಾರಿಗೆ

ಕೇಂದ್ರ ಸರಕಾರ ಮಂಡಿಸಿರುವ ಮಹಿಳಾ ಮೀಸಲು ವಿಧೇಯಕದಲ್ಲೇನಿದೆ? ಯಾವಾಗಿನಿಂದ ಜಾರಿ? Read More »

error: Content is protected !!
Scroll to Top