ಬರಪೀಡಿತ ಪಟ್ಟಿಯಲ್ಲಿರದ ದಕ್ಷಿಣ ಕನ್ನಡದ ತಾಲೂಕುಗಳ್ಯಾವುವು? ಯಾಕೆ? | ಬರಪೀಡಿತ ಜಿಲ್ಲೆಯೆಂದು ಘೋಷಿಸಲು ಮುಖ್ಯಮಂತ್ರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಒತ್ತಾಯ

ಪುತ್ತೂರು: ದ.ಕ. ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಕರಾವಳಿಯಲ್ಲಿ ಸರಾಸರಿ 4ರಿಂದ 5 ಸಾವಿರ ಮಿ.ಮೀ. ಮಳೆಯಾಗುತ್ತಿದೆ. ಈ ಬಾರಿ 3.100 ಮಿ.ಮೀ. ಮಾತ್ರ ಮಳೆಯಾಗಿದೆ. ಇದು ಕೃಷಿ ಕಾಯಕಕ್ಕೆ ಕಂಠಕವಾಗಿದ್ದು, ರೈತರು ಕೃಷಿ ಕಾರ್ಯ ಮಾಡದೆ ಕಂಗಾಲಾಗಿದ್ದಾರೆ. ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ, ಕುಡಿಯುವ ನೀರು ಸಹಿತ ಕೃಷಿಗೆ ನೀರಿನ ಅಭಾವ ಉಂಟಾಗಲಿದೆ. ಈಗಾಗಲೇ ಸರಕಾರ ಕೆಲವು ತಾಲೂಕುಗಳನ್ನು ಬರಪೀಡಿತ […]

ಬರಪೀಡಿತ ಪಟ್ಟಿಯಲ್ಲಿರದ ದಕ್ಷಿಣ ಕನ್ನಡದ ತಾಲೂಕುಗಳ್ಯಾವುವು? ಯಾಕೆ? | ಬರಪೀಡಿತ ಜಿಲ್ಲೆಯೆಂದು ಘೋಷಿಸಲು ಮುಖ್ಯಮಂತ್ರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಒತ್ತಾಯ Read More »

ಕಸಾಪ, ಉಪ್ಪಿನಂಗಡಿ ರೋಟರಿ ಕ್ಲಬ್ ನಿಂದ ಭಾಷಣ, ದೇಶಭಕ್ತಿ ಗೀತೆ ಸ್ಪರ್ಧೆ | ಸ್ಪರ್ಧಾ ವಿಷಯ, ಯಾರೆಲ್ಲಾ ಭಾಗವಹಿಸಬಹುದು ಇಲ್ಲಿದೆ ಡೀಟೈಲ್ಸ್…

ಪುತ್ತೂರು: ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಉಪ್ಪಿನಂಗಡಿ ರೋಟರಿ ಕ್ಲಬ್ ಸಂಚಾಲಕತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಅ. 1ರಂದು ತಾಲೂಕು ಮಟ್ಟದ ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಎರಡೂ ಸ್ಪರ್ಧೆ ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯಲಿದೆ. ವಿಜೇತರಿಗೆ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಬಹುಮಾನ ನೀಡಿ ಗೌರವಿಸಲಾಗುವುದು. ಮೂರು ನಿಮಿಷದ ಕಾಲಾವಕಾಶ, ಸ್ಪರ್ಧೆಯ ವಿಷಯ ಗಾಂಧಿ

ಕಸಾಪ, ಉಪ್ಪಿನಂಗಡಿ ರೋಟರಿ ಕ್ಲಬ್ ನಿಂದ ಭಾಷಣ, ದೇಶಭಕ್ತಿ ಗೀತೆ ಸ್ಪರ್ಧೆ | ಸ್ಪರ್ಧಾ ವಿಷಯ, ಯಾರೆಲ್ಲಾ ಭಾಗವಹಿಸಬಹುದು ಇಲ್ಲಿದೆ ಡೀಟೈಲ್ಸ್… Read More »

ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಅಗತ್ಯ | ಎಸಿಸಿಇ(ಐ) ಪುತ್ತೂರು ಸೆಂಟರ್ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಕಲ್ಬಾವಿ ರಾವ್ | ಜ್ಞಾನದ ಭಂಡಾರವಾಗಿರುವ ಎಸಿಸಿಇ(ಐ)ಯ ಸದ್ಭಳಕೆ ಅವಶ್ಯಕ: ಪ್ರಮೋದ್ ಕುಮಾರ್ ಕೆ.ಕೆ.

ಪುತ್ತೂರು: ಆಧುನಿಕ ತಂತ್ರಜ್ಞಾನ, 3ಡಿ ಪ್ರಿಂಟಿಂಗ್ ವ್ಯವಸ್ಥೆ ಇಂದಿನ ಅವಶ್ಯಕತೆ. ಇದರ ಬದಲಿಗೆ ಇಂಟೆಲಿಜೆನ್ಸ್ ತಂತ್ರಜ್ಞಾನ ಸಿವಿಲ್ ಇಂಜಿಇಯರ್ಸ್ ಜಾಗವನ್ನು ತುಂಬಲು ಮುಂದೆ ಬಂದರೆ, ಸಿವಿಲ್ ಇಂಜಿನಿಯರ್ಸ್ ಕ್ಷೇತ್ರಕ್ಕೆ ಕುತ್ತು ಉಂಟಾಗಬಹುದು. ಇದರಿಂದ ಜಾಗೃತವಾಗಬೇಕು ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಘ್ ಸಿವಿಲ್ ಇಂಜಿನಿಯರ್ಸ್’ನ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಕಲ್ಬಾವಿ ರಾವ್ ಹೇಳಿದರು. ಪಡೀಲು ಟ್ರಿನಿಟಿ ಸಭಾಂಗಣದಲ್ಲಿ ಸೆ. 17ರಂದು ರಾತ್ರಿ ನಡೆದ ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಕೇಂದ್ರದ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ಮಾಡಿ,

ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಅಗತ್ಯ | ಎಸಿಸಿಇ(ಐ) ಪುತ್ತೂರು ಸೆಂಟರ್ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಕಲ್ಬಾವಿ ರಾವ್ | ಜ್ಞಾನದ ಭಂಡಾರವಾಗಿರುವ ಎಸಿಸಿಇ(ಐ)ಯ ಸದ್ಭಳಕೆ ಅವಶ್ಯಕ: ಪ್ರಮೋದ್ ಕುಮಾರ್ ಕೆ.ಕೆ. Read More »

ಸುಳ್ಯ ಯುವಜನ ಸೇವಾ ಸಂಸ್ಥೆಯ ವಾರ್ಷಿಕ ಮಹಾಸಭೆ | ಪದಾಧಿಕಾರಿಗಳ ಆಯ್ಕೆ

ಸುಳ್ಯ: ಸುಳ್ಯ ಯುವಜನ  ಸೇವಾ ಸಂಸ್ಥೆಯ 2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಪಕ್ ಕುತ್ತಮೊಟ್ಟೆ, ಗೌರವ ಕಾರ್ಯದರ್ಶಿಯಾಗಿ ದಯಾನಂದ ಕೇರ್ಪಳ, ಗೌರವ ಕೊಶಾಧಿಕಾರಿಯಾಗಿ ಅನಿಲ್ ಪೂಜಾರಿಮನೆ ಆಯ್ಕೆಯಾಗಿದ್ದಾರೆ. ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಟ್ಟಡ ನಿರ್ವಹಣೆ ಮಾಡುತ್ತಿರುವ ವಿಜಯ ಕುಮಾರ್ ಉಬರಡ್ಕ ಅವರನ್ನು ಗೌರವಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷರು, ಯುವಜನ ಸೇವಾ ಸಂಸ್ಥೆಯ ನಿರ್ದೇಶಕರು ಉಪಸ್ಥಿತರಿದ್ದರು.

ಸುಳ್ಯ ಯುವಜನ ಸೇವಾ ಸಂಸ್ಥೆಯ ವಾರ್ಷಿಕ ಮಹಾಸಭೆ | ಪದಾಧಿಕಾರಿಗಳ ಆಯ್ಕೆ Read More »

ಸಂಪೂರ್ಣ ಸುರಕ್ಷಾ ಚೆಕ್ ಹಸ್ತಾಂತರ

ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವಿಟ್ಲ ಪೆರ್ನೆ ವಲಯದ ಕೆದಿಲ  “ಬಿ”ಒಕ್ಕೂಟದ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ಹಸ್ತಾಂತರಿಸಲಾಯಿತು. ಶ್ರೀಜನನಿ ಒಕ್ಕೂಟದ ಸದಸ್ಯೆ ಶೋಭಾ ಪೂಜಾರಿ ಅವರ  ಪತಿ  ಶೇಖರ ಪೂಜಾರಿಯವರು  ರಸ್ತೆ ಅಪಘಾತದಲ್ಲಿ ಮರಣಹೊಂದಿದ್ದು, ಸಂಪೂರ್ಣ ಸುರಕ್ಷಾದ 25 ಸಾವಿರ ರೂ. ಚೆಕ್ಕನ್ನು ಪೆರ್ನೆ ವಲಯ ಮೇಲ್ವಿಚಾರಕಿ ಶರದಾ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ  ಸೇವಾಪ್ರತಿನಿಧಿ  ಜಯಂತಿ, ಉಪಾಧ್ಯಕ್ಷ ಸುಂದರ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ  ಘಟಕದ  ಕೆದಿಲ ಸದಸ್ಯರಾದ ಜಗದೀಶ,

ಸಂಪೂರ್ಣ ಸುರಕ್ಷಾ ಚೆಕ್ ಹಸ್ತಾಂತರ Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ | 1.51 ಕೋಟಿ ರೂ. ಲಾಭ: ಶೇ. 20 ಡಿವಿಡೆಂಡ್ ಘೋಷಣೆ

ಸುಳ್ಯ: ಗೌಡರ ಯುವ ಸೇವಾಸಂಘ ಸುಳ್ಯ ಪ್ರವರ್ತಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆ. ಸೊಸೈಟಿಯ ವಾರ್ಷಿಕ ಮಹಾಸಭೆ ಸೆ.16ರಂದು ಗೌಡ ಸಮುದಾಯ ಭವನ ಕೊಡಿಯಾಲಬೈಲು ಇಲ್ಲಿ ನಡೆಯಿತು. ಸಂಘವು 2022-23ನೇ ಆರ್ಥಿಕ ವರ್ಷದಲ್ಲಿ 1.51 ಕೋಟಿ ಲಾಭ ಗಳಿಸಿದ್ದು, ಶೇ. 20 ಲಾಭಾಂಶ ಹಂಚಿಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ ಜಯರಾಮ ಘೋಷಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಮೋಹನ್ ರಾಂ ಸುಳ್ಯ , ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಹಾಗೂ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ | 1.51 ಕೋಟಿ ರೂ. ಲಾಭ: ಶೇ. 20 ಡಿವಿಡೆಂಡ್ ಘೋಷಣೆ Read More »

ನಾರ್ಯಬೈಲು ಜೋಕಾಲಿ ಬಳಗದಿಂದ ಮೊಸರು ಕುಡಿಕೆ ಉತ್ಸವ

ಪುತ್ತೂರು: ಕೈಮಣ ನಾರ್ಯಬೈಲು ಜೋಕಾಲಿ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಸೆ. 17ರಂದು ನಡೆಯಿತು. ಮೊಸರು ಕುಡಿಕೆ ಉತ್ಸವದ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಕಳುವಾಜೆ ನೆರವೇರಿಸಿದರು. ನಾರ್ಯಬೈಲು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರವೀಣ್ ಕುಮಾರ್ ಮರಕ್ಕಡ ಅಧ್ಯಕ್ಷತೆ ವಹಿಸಿದ್ದರು. ಬೆಳಂದೂರು ಗ್ರಾಪಂ ಸದಸ್ಯೆ ಉಮೇಶ್ವರಿ ಅಗಳಿ, ನಾರ್ಯಬೈಲು ಅಂಗನವಾಡಿ ಕಾರ್ಯಕರ್ತೆ ಪಾರ್ವತಿ, ವಿದ್ಯುತ್ ಗುತ್ತಿಗೆದಾರ ಚೇತನ್ ನಾವೂರು ಉಪಸ್ಥಿತರಿದ್ದರು. ಸಂಜೆ ನಡೆದ ಸಮಾರೋಪದಲ್ಲಿ ಮೊಸರು ಕುಡಿಕೆ

ನಾರ್ಯಬೈಲು ಜೋಕಾಲಿ ಬಳಗದಿಂದ ಮೊಸರು ಕುಡಿಕೆ ಉತ್ಸವ Read More »

ದೇಶದ ಬೆನ್ನೆಲುಬಾದ ರೈತರಿಗೆ ಬೆನ್ನೆಲುಬು ವಿಶ್ವಕರ್ಮರು | ಬೊಳುವಾರಿನಲ್ಲಿ ನಡೆದ ವಿಶ್ವಕರ್ಮ ಮಹೋತ್ಸವದಲ್ಲಿ ಶಿವಾನಂದ ಆಚಾರ್ಯ | ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ

ಪುತ್ತೂರು: ಜಾತಿ ವಿಂಗಡಣೆಯಲ್ಲಿ 1216 ಜಾತಿಗಳನ್ನು ಗುರುತಿಸಲಾಗಿದೆ. ಅದರಲ್ಲಿ ದೇವರ ಹೆಸರಿನಿಂದ ಗುರುತಿಸುವ ಏಕೈಕ ಜಾತಿ ವಿಶ್ವಕರ್ಮ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ, ಉಪವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ ಹೇಳಿದರು. ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಭಾನುವಾರ ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಆಶ್ರಯದಲ್ಲಿ ವಿಶ್ವಕರ್ಮ ಪೂಜೆ ಹಿನ್ನೆಲೆಯಲ್ಲಿ ನಡೆದ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೇವಾನುದೇವತೆಗಳಿಗೆ ಆಯುಧಗಳನ್ನು ಸೃಷ್ಟಿಸಿಕೊಟ್ಟವ ವಿಶ್ವಕರ್ಮ. ದೇವರ

ದೇಶದ ಬೆನ್ನೆಲುಬಾದ ರೈತರಿಗೆ ಬೆನ್ನೆಲುಬು ವಿಶ್ವಕರ್ಮರು | ಬೊಳುವಾರಿನಲ್ಲಿ ನಡೆದ ವಿಶ್ವಕರ್ಮ ಮಹೋತ್ಸವದಲ್ಲಿ ಶಿವಾನಂದ ಆಚಾರ್ಯ | ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ Read More »

8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ!

ಕೊಲಂಬೊ: ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಲಂಕಾ ತಂಡವನ್ನು ಮಣಿಸಿ ಭಾರತ 8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ. ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾಗೆ ಭಾರತೀಯ ಬೌಲರ್ ಗಳು ಮಾರಕವಾಗಿ ಕಾಡಿದರು. ಹೀಗಾಗಿ ಲಂಕಾ 50 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ 51 ರನ್ ಗಳ ಗುರಿ ನೀಡಿತ್ತು. ಈ ಸುಲಭ ಮೊತ್ತದ ಗುರಿ ಬೆನ್ನಟ್ಟಿದ ಭಾರತ 6.1 ಓವರ್ ಗೆ ವಿಕೆಟ್ ನಷ್ಟವಿಲ್ಲದೆ 51

8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ! Read More »

ಅಪ್ರಾಪ್ತ ಪುತ್ರನ ವ್ಹೀಲಿಂಗಿಗೆ PSI ತಾಯಿಯ ಸಾಥ್: ಇಲಾಖೆ ಕೈಗೊಂಡಿತು ಕ್ರಮ!! | ವ್ಹೀಲಿಂಗಿಗೆ ಬಲಿಯಾದ ವೃದ್ಧನ ಶವವಿಟ್ಟು ಪ್ರತಿಭಟನೆ

ಮೈಸೂರು: ಮಹಿಳಾ ಪಿಎಸ್ಐ ಪುತ್ರನ ವ್ಹೀಲಿಂಗ್ ಪುಂಡಾಟಕ್ಕೆ ಶನಿವಾರ ಅಮಾಯಕ‌ ವೃದ್ಧ ಬಲಿಯಾಗಿದ್ದರು. ಇದೀಗ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಪುತ್ರ ಸೈಯದ್‌ ಐವನ್‌ನ್ನು ಪೊಲೀಸರು ಬಂಧಿಸಿದ್ದಾರೆ. ಮಾತ್ರವಲ್ಲದೆ ಮಗನಿಗೆ ಕುಮ್ಮಕ್ಕು ನೀಡಿದ ಪಿಎಸ್‌ಐ ಯಾಸ್ಮಿನ್‌ ತಾಜ್‌ಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಮಗ ಮಾಡಿದ ತಪ್ಪಿಗೆ ನಂಜನಗೂಡು ಸಂಚಾರ ವಿಭಾಗದ ಪಿಎಸ್‌ಐ ಯಾಸ್ಮಿನ್ ತಾಜ್‌ಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಜಿಲ್ಲಾ ಅಪರಾಧ ದಾಖಲೆಗಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ವ್ಹೀಲಿಂಗ್‌ ಮಾಡಿ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದ ಸೈಯದ್‌ನನ್ನು

ಅಪ್ರಾಪ್ತ ಪುತ್ರನ ವ್ಹೀಲಿಂಗಿಗೆ PSI ತಾಯಿಯ ಸಾಥ್: ಇಲಾಖೆ ಕೈಗೊಂಡಿತು ಕ್ರಮ!! | ವ್ಹೀಲಿಂಗಿಗೆ ಬಲಿಯಾದ ವೃದ್ಧನ ಶವವಿಟ್ಟು ಪ್ರತಿಭಟನೆ Read More »

error: Content is protected !!
Scroll to Top