10 ದಿನಗಳ ಬಾಣಂತಿಯ ಮೃತದೇಹ ಬಾವಿಯಲ್ಲಿ ಪತ್ತೆ!: ಅನಾಥವಾಯ್ತು ಮಗು!!
ಕಾಸರಗೋಡು: ಹತ್ತು ದಿನಗಳ ಬಾಣಂತಿಯೋರ್ವರ ಮೃತದೇಹ ಮನೆ ಪರಿಸರದ ಬಾವಿಯಲ್ಲಿ ಪತ್ತೆಯಾದ ಘಟನೆ ಕೂಡ್ಲು ಪಾರೆಕಟ್ಟೆ ಬಳಿ ಸೆ. 16ರಂದು ತಡರಾತ್ರಿ ನಡೆದಿದೆ. ಸೋಮನಾಥ ಆಚಾರ್ಯರ ಪುತ್ರಿ, ಕಂಬಾರು ಬೆದ್ರಡ್ಕದ ಪೋಸ್ಟು ಮಾಸ್ಟರ್ ವೃತ್ತಿಯಲ್ಲಿದ್ದ ಸುರೇಖ (29) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಜೋಡುಕಲ್ಲು ಸಮೀಪದ ಅರಿಯಾಳ ನಿವಾಸಿ ಜಯ ಕುಮಾರ್ ಆಚಾರ್ಯ ಎಂಬವರ ಪತ್ನಿ ಸುರೇಖ ಕಳೆದ ಹತ್ತು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿ ಬಾಣಂತಿಯಾಗಿ ತವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಶನಿವಾರ ರಾತ್ರಿ […]
10 ದಿನಗಳ ಬಾಣಂತಿಯ ಮೃತದೇಹ ಬಾವಿಯಲ್ಲಿ ಪತ್ತೆ!: ಅನಾಥವಾಯ್ತು ಮಗು!! Read More »










