ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ, ಸನ್ಮಾನ,
ಕಲ್ಲೇಗ: ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 11ನೇ ವರ್ಷದ ಮೊಸರು ಕುಡಿಕೆ ಉತ್ಸವ ಮಾಡತ್ತಾರು ಶ್ರೀ ಪುಣ್ಯಕುಮಾರ ದೈವಸ್ಥಾನದ ವಠಾರದಲ್ಲಿ ನಡೆಯಿತು. ತಿಮ್ಮಪ್ಪ ಗೌಡ ಪೋಳ್ಯ ಉದ್ಘಾಟಿಸಿದರು. ನಂತರ ಪುಟಾಣಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜೀವಂಧರ್ ಜೈನ್ ಕಲ್ಲೇಗ, ರಘುರಾಜ ಉಬರಡ್ಕ, ಹೇಮಚಂದ್ರ ಮುರ, ಉಮೇಶ್ ಆಚಾರ್ಯ ಕಲ್ಲೇಗ, ಎಲ್. ಅನಂತ ಪ್ರಸಾದ್ ಮಾಡತ್ತಾರು, ಅಣ್ಣು […]
ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ, ಸನ್ಮಾನ, Read More »










