ವಿದ್ಯಾಭಾರತಿ ಕರ್ನಾಟಕ ಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕಲಬುರಗಿ ಸೇಡಂನಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ವತಿಯಿಂದ ನಡೆದ ವಿದ್ಯಾಭಾರತಿ ಕರ್ನಾಟಕ ಪ್ರಾಂತೀಯ ಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜ್ಞಾನ ಮಾದರಿ ತಯಾರಿಯಲ್ಲಿ 8ನೇ ತರಗತಿಯ ಶಮನ್ ಎನ್ ಪ್ರಥಮ, ಪ್ರೀತಿ.ಪಿ.ಪ್ರಭು  ಗಣಿತ ಪ್ರಯೋಗದಲ್ಲಿ ಪ್ರಥಮ ಸ್ಥಾನ ಪಡೆದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯುವ ಕ್ಷೇತ್ರೀಯ ಮಟ್ಟದ ಸ್ಪರ್ಧೆಗೆ  ಆಯ್ಕೆಯಾಗಿರುತ್ತಾರೆ. ಬಾಲ ವರ್ಗದ ವೇದಗಣಿತ ರಸಪ್ರಶ್ನೆಯಲ್ಲಿ 8 ನೇ ತರಗತಿಯ ನಿರೀಕ್ಷಿತ್ ಹೆಗ್ಡೆ, […]

ವಿದ್ಯಾಭಾರತಿ ಕರ್ನಾಟಕ ಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ Read More »

ಪುರಾತನ ಕದ್ರಿ ದೇವಳವೇ ಉಗ್ರರ ಟಾರ್ಗೆಟ್??!! NIA ಮಾಹಿತಿ

ಮಂಗಳೂರು: ಮಂಗಳೂರು ನಗರದ ನಾಗುರಿಯ ಗರೋಡಿ ಬಳಿ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಗುರಿ ನಗರದ ಅತ್ಯಂತ ಪುರಾತನ ಶ್ರೀ ಕದ್ರಿ ದೇಗುಲವೇ ಆಗಿತ್ತು ಎನ್ನುವುದು ಎನ್‌ಐಎ ತನಿಖೆಯಿಂದ ಬಯಲಾಗಿದೆ. 2022 ನವೆಂಬರ್ 19ರಂದು ನಗರದ ನಾಗುರಿಯ ಗರೋಡಿ ಬಳಿ ಸಂಚಾರದಲ್ಲಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಪಡೀಲ್ ನಲ್ಲಿ ರಿಕ್ಷಾ ಹತ್ತಿದ್ದ ಶಂಕಿತ ಉಗ್ರ ಶಾರೀಕ್‌ ಬಳಿಯಿದ್ದ ಕುಕ್ಕರ್ ಬಾಂಬ್ ನಾಗುರಿ ಬಳಿ ಆಕಸ್ಮಿಕವಾಗಿ ಸ್ಪೋಟಗೊಂಡಿತ್ತು. ಇದರಿಂದ ಶಾರೀಕ್ ಹಾಗೂ ರಿಕ್ಷಾ ಚಾಲಕ

ಪುರಾತನ ಕದ್ರಿ ದೇವಳವೇ ಉಗ್ರರ ಟಾರ್ಗೆಟ್??!! NIA ಮಾಹಿತಿ Read More »

ಸೆ. 19: ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವ

ಪುತ್ತೂರು: ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ. 19ರಂದು ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ದೇವಸ್ಥಾನದ ಅರ್ಚಕ ವೇ.ಮೂ. ಶಿವಪ್ರಸಾದ್ ಕಡಮಣ್ಣಾಯ ಅವರ ಪೌರೋಹಿತ್ಯದಲ್ಲಿ ನಡೆಯಲಿರುವ ಉತ್ಸವದಲ್ಲಿ ಸೆ. 19ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಗಣೇಶ ವಿಗ್ರಹ ಪ್ರತಿಷ್ಠೆ, 8ಕ್ಕೆ ಭಗವಧ್ವಜಾರೋಹಣ ನಡೆದು ಬಳಿಕ ಗಣಹೋಮ, ಭಜನ ಸೇವೆ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಸಾರ್ವಜನಿಕ

ಸೆ. 19: ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವ Read More »

ಶ್ರೀ ಕ್ಷೇತ್ರ ಶರವೂರಿನಲ್ಲಿ ಕದಿರು ಕಟ್ಟುವ ಕಾರ್ಯಕ್ರಮ

ಪುತ್ತೂರು: ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ ಶನಿವಾರ ನಡೆಯಿತು. ದೇವಸ್ಥಾನದ ಅರ್ಚಕರು ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯಸ್ಥಾಪನ ಸಮಿತಿ ಅಧ್ಯಕ್ಷ ದಾಮೋದರ ಗೌಡ ಕಕ್ವೆ ಹಾಗೂ ಸಮಿತಿಯ ಸದಸ್ಯರುಗಳು, ಅರ್ಚಕರು, ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಶರವೂರಿನಲ್ಲಿ ಕದಿರು ಕಟ್ಟುವ ಕಾರ್ಯಕ್ರಮ Read More »

ಪುಷ್ಟಿರಹಿತ ಆಹಾರ ಸೇವನೆಯಿಂದ ದೈಹಿಕ ದೃಢತೆ ಕ್ಷೀಣ | ಆಪ್ತಸಮಾಲೋಚನಾ ಕೇಂದ್ರದ ಚಟುವಟಿಕೆಗಳಿಗೆ ಚಾಲನೆ ನೀಡಿ ಡಾ.ಪ್ರದೀಪ್ ಕುಮಾರ್

ಪುತ್ತೂರು: ನಾವು ತಿನ್ನುವ ಆಹಾರ ನಮ್ಮ ಆರೋಗ್ಯದ ಮೇಲೆ ನಿರ್ಣಾಯಕ ಪರಿಣಾಮ ಬೀರುತಿದ್ದು, ಪ್ರಸ್ತುತ ಅನೇಕ ಕಲಬೆರಕೆ ವಸ್ತುಗಳೂ ಮಾರುಕಟ್ಟೆಯನ್ನು ಆವರಿಸಿಕೊಂಡಿರುವುದು ಇದಕ್ಕೆ ಕಾರಣ. ಈ ಬಗ್ಗೆ ಪ್ರತಿಯೊಬ್ಬರೂ ಜಾಗರೂಕತೆ ವಹಿಸುವುದು ಅತ್ಯಂತ ಅಗತ್ಯ ಎಂದು ಡಾ.ಪ್ರದೀಪ್ ಕುಮಾರ್‍ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ್ರ ವಿಭಾಗ ಮುನ್ನಡೆಸುತ್ತಿರುವ ಚಿತ್ತ ಚಿಕಿತ್ಸಾ ಎಂಬ ಆಪ್ತ ಸಮಾಲೋಚನಾ ಕೇಂದ್ರದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಆಧುನಿಕ ಜೀವನಶೈಲಿಯ ಮುಂದಿನ ಪರಿಣಾಮಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ವಾಟ್ಸಪ್

ಪುಷ್ಟಿರಹಿತ ಆಹಾರ ಸೇವನೆಯಿಂದ ದೈಹಿಕ ದೃಢತೆ ಕ್ಷೀಣ | ಆಪ್ತಸಮಾಲೋಚನಾ ಕೇಂದ್ರದ ಚಟುವಟಿಕೆಗಳಿಗೆ ಚಾಲನೆ ನೀಡಿ ಡಾ.ಪ್ರದೀಪ್ ಕುಮಾರ್ Read More »

ಹಾಲಶ್ರೀ ಕಾರು ಚಾಲಕ CCB ವಶ!

ಬೆಂಗಳೂರು: ಅಭಿನಯ ಹಾಲಶ್ರೀ ಸ್ವಾಮೀಜಿಯ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಭಿನಯ ಶ್ರೀ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಬಿಜೆಪಿ ಬೈಂದೂರು ಎಂ.ಎಲ್‌ಎ ಟಿಕೆಟ್ ಪಡೆಯಬೇಕಾದ್ರೇ ಅಭಿನಯ ಹಾಲಶ್ರೀ ಶಿಫಾರಸ್ಸು ಮುಖ್ಯ ಎಂಬುದಾಗಿ ಉದ್ಯಮಿ ಗೋವಿಂದಬಾಬುಗೆ ಚೈತ್ರಾ ಕುಂದಾಪುರ ಹಾಗೂ ಅವರ ತಂಡ ಹೇಳಿತ್ತು. ಅದರಂತೆ ಉದ್ಯಮಿ ಅಭಿನಯ ಹಾಲಶ್ರೀಗಳನ್ನು ಬೆಂಗಳೂರಿನ ವಿಜಯನಗರದಲ್ಲಿ ಭೇಟಿಯಾಗಿದ್ದರು. ಈ ಸಂದರ್ಭ ತನಗೆ ಬೈಂದೂರು ಉಸ್ತುವಾರಿಯನ್ನು ನೀಡಿದ್ದಾರೆ. ಅಲ್ಲದೇ ಕೇಂದ್ರದ ಬಿಜೆಪಿ ನಾಯಕರು ಪರಿಚಯ ಎಂದೂ

ಹಾಲಶ್ರೀ ಕಾರು ಚಾಲಕ CCB ವಶ! Read More »

ಕೊನೆಗೂ ಬಾರಲೇ ಇಲ್ಲ ಮನೆಯವರು, ಪರಿಚಯಸ್ಥರು!! | 13 ದಿನಗಳ ಬಳಿಕ ಅಂತ್ಯಸಂಸ್ಕಾರ ನೆರವೇರಿಸಿದ ಪೊಲೀಸರು!

ಸುಳ್ಯ: ಮೃತಪಟ್ಟ ಹೋಟೆಲ್ ಕಾರ್ಮಿಕನ ಮೃತದೇಹವನ್ನು ಕೊಂಡೊಯ್ಯಲು ಮನೆಯವರು ಬಾರದ ಹಿನ್ನೆಲೆಯಲ್ಲಿ ಪೊಲೀಸರೇ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ 13 ದಿನಗಳ ಹಿಂದೆ ಹೃದಯಾಘಾತದಿಂದ ಉತ್ತರ ಭಾರತ ಮೂಲದ ಲೂಲು ಮೃತಪಟ್ಟಿದ್ದರು. ಸುಳ್ಯದ ರಥಬೀದಿಯ ಸ್ವಾಮಿ ಪ್ರಸಾದ್ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದ ಇವರ ಮೃತದೇಹವನ್ನು ಕೊಂಡೊಯ್ಯಲು ಮನೆಯವರು ಬಾರದ ಹಿನ್ನೆಲೆಯಲ್ಲಿ ಕೆವಿಜಿ ಆಸ್ಪತ್ರೆಯ ಶಿಥಿಲೀಕರಣ ಘಟಕದಲ್ಲಿ ಮೃತದೇಹವನ್ನು ಇರಿಸಲಾಗಿತ್ತು. ವ್ಯಕ್ತಿಯ ಸಂಬಂಧಿಕರು ಯಾರಾದರೂ ಇದ್ದಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ

ಕೊನೆಗೂ ಬಾರಲೇ ಇಲ್ಲ ಮನೆಯವರು, ಪರಿಚಯಸ್ಥರು!! | 13 ದಿನಗಳ ಬಳಿಕ ಅಂತ್ಯಸಂಸ್ಕಾರ ನೆರವೇರಿಸಿದ ಪೊಲೀಸರು! Read More »

ಪುತ್ತಿಲ ಪರಿವಾರದಿಂದ ಸಹಾಯಧನ ವಿತರಣೆ

ಪುತ್ತೂರು: ಪುತ್ತಿಲ ಪರಿವಾರದ ಸೇವಾ ಸಮರ್ಪಣೆಯ ಭಾಗವಾಗಿ ಅನಾರೋಗ್ಯದಿಂದ ಬಳಲುತ್ತಿರುವ ಪುತ್ತಿಲ ಪರಿವಾರದ ಸದಸ್ಯ  ಮುಂಡೂರು ಗ್ರಾಮದ ಪುತ್ತಿಲ ನಿವಾಸಿ ಸತೀಶ ಅವರಿಗೆ ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭ  ಅರುಣ್ ಕುಮಾರ್ ಪುತ್ತಿಲ, ಸುಧೀರ್ ಶೆಟ್ಟಿ ನೇಸರ, ಅನಿಲ್ ಕುಮಾರ್ ಕನ್ನಾರ್ನೂಜಿ, ಬಾಲಚಂದ್ರ ಸೊರಕೆ, ಅಶೋಕ್ ನಾಯ್ಕ್ ಪುತ್ತಿಲ, ಪ್ರಸಾದ್ ಪುತ್ತಿಲ, ಧನಂಜಯ ಕಲ್ಲಮ, ಜನಾರ್ದನ ಎ., ಮೋನಪ್ಪ ಗೌಡ, ಹರೀಶ್ ನಾಯ್ಕ್ ಪುತ್ತಿಲ, ಪುರಂದರ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಪುತ್ತಿಲ ಪರಿವಾರದಿಂದ ಸಹಾಯಧನ ವಿತರಣೆ Read More »

ಘೋಷ್ ಅಧ್ಯಯನಕ್ಕಾಗಿ ಡಾಕ್ಟರೇಟ್ ಪಡೆದಿದ್ದ ಕಟ್ಟಿಗೆ ಹಳ್ಳಿ ಮಠದ ಡಾ. ಮಹಾಂತೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯ

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಕಟ್ಟಿಗೆ ಹಳ್ಳಿ ಮಠದ ಸ್ವಾಮೀಜಿಗಳಾದ ಡಾ. ಮಹಾಂತೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಇವರು ಗ್ರಾಮದಲ್ಲಿ ನಡೆದಾಡುವ ದೇವರೆಂದೇ ಹೆಸರಾಗಿದ್ದರು. ಡಾ. ಮಹಾಂತೇಶ್ವರ ಸ್ವಾಮೀಜಿ ಅವರಿಗೆ 72 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ. ಶುಕ್ರವಾರ ರಾತ್ರಿ ನಿಧನರಾಗಿರುವ ಅವರ ಪಾರ್ಥಿವ ಶರೀರವನ್ನು ಶ್ರೀ ಮಠಕ್ಕೆ ತರಲಾಗಿದ್ದು, ಸಾಣೆಹಳ್ಳಿ ಶ್ರೀಗಳು ಸೇರಿದಂತೆ ಹಲವಾರು ಗಣ್ಯರು

ಘೋಷ್ ಅಧ್ಯಯನಕ್ಕಾಗಿ ಡಾಕ್ಟರೇಟ್ ಪಡೆದಿದ್ದ ಕಟ್ಟಿಗೆ ಹಳ್ಳಿ ಮಠದ ಡಾ. ಮಹಾಂತೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯ Read More »

ಮನೆಯಂಗಳದಲ್ಲಿ ಚಿನ್ನಾಭರಣ ಇಟ್ಟುಹೋದ ಕಳ್ಳರು!

ಬೆಳ್ತಂಗಡಿ: ದೂರು ನೀಡಿದ ಎರಡೇ ದಿನದಲ್ಲಿ ಮನೆಯ ನೆಲಮಾಳಿಗೆಯಿಂದ ಕಳವಾಗಿದ್ದ ಚಿನ್ನಾಭರಣವನ್ನು ಮನೆಯಂಗಳದಲ್ಲಿ ಇಟ್ಟುಹೋದ ಘಟನೆ ಮುಂಡಾಜೆ ಗ್ರಾಮದ ಕಡಂಬಳ್ಳಿ ವಾಳ್ಯದಲ್ಲಿ ನಡೆದಿದೆ. ಸುಮಾರು 5 ಲಕ್ಷ ರೂ. ಮೌಲ್ಯದ 122 ಗ್ರಾಂ ಚಿನ್ನಾಭರಣ ಮನೆಯಿಂದ ಕಳವಾದ ಬಗ್ಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಈ ನಡುವೆ ಪ್ರಮೋದ್ ವಿ. ಭಿಡೆ ಅವರ ಮನೆಯಂಗಳದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್‌ ಕದ್ರಿ ಹಾಗೂ ತಂಡದವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ

ಮನೆಯಂಗಳದಲ್ಲಿ ಚಿನ್ನಾಭರಣ ಇಟ್ಟುಹೋದ ಕಳ್ಳರು! Read More »

error: Content is protected !!
Scroll to Top