ವಿಜ್ಞಾನದ ಜತೆ ಭಾಷೆ ಬೆಳೆಯಬೇಕು | ಹಿಂದಿ ದಿನಾಚರಣೆಯಲ್ಲಿ ಪ್ರೊ. ಶ್ರೀಪತಿ ಕಲ್ಲೂರಾಯ
ಪುತ್ತೂರು: ಭಾವನೆಗಳನ್ನು ಅಭಿವ್ಯಕ್ತಗೊಳಿಸಲು ಭಾಷೆ ಮುಖ್ಯ. ಭಾಷೆ ಎಂಬುವುದು ಒಂದು ವಿಜ್ಞಾನ. ಅದರಲ್ಲಿರುವ ಅನೇಕ ವಿಸ್ಮಯಗಳನ್ನು ನಾವು ಕಲಿಯಬೇಕು. ಭಾರತ ಅನೇಕ ಭಾಷೆಗಳಿಂದ ಕೂಡಿರುವುದು ಮಾತ್ರವಲ್ಲದೆ ಅದರ ಹಿನ್ನಲೆಯಿಂದ ಹೆಚ್ಚು ಪ್ರಖ್ಯಾತವಾಗಿದೆ. ವಿಜ್ಞಾನದ ಜೊತೆಗೆ ಭಾಷೆ ಕೂಡಾ ಬೆಳೆಯಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ)ಹಿಂದಿ ಸಂಘ ಹಾಗೂ ಐಕ್ಯೂಏಸಿ ಜಂಟಿ ಸಹಯೋಗದಲ್ಲಿ ಆಯೋಜಿಸಿದ ಹಿಂದಿ ದಿನಾಚರಣೆ ಕಾರ್ಯಕ್ರಮದ […]
ವಿಜ್ಞಾನದ ಜತೆ ಭಾಷೆ ಬೆಳೆಯಬೇಕು | ಹಿಂದಿ ದಿನಾಚರಣೆಯಲ್ಲಿ ಪ್ರೊ. ಶ್ರೀಪತಿ ಕಲ್ಲೂರಾಯ Read More »










