ಜಾಲ್ಸೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಆಂಬ್ಯುಲೆನ್ಸ್ ಢಿಕ್ಕಿ | ಅಪಘಾತದ ಗಾಯಾಳುವನ್ನು ಕರೆದೊಯ್ಯುತ್ತಿದ್ದ ವೇಳೆ ಘಟನೆ

ಜಾಲ್ಸೂರು: ವಿದ್ಯಾರ್ಥಿನಿಯೋರ್ವಳಿಗೆ ಆಂಬ್ಯುಲೆನ್ಸ್ ಢಿಕ್ಕಿಯಾಗಿದ ಘಟನೆ ಕನಕಮಜಲಿನಲ್ಲಿ ಸೆ. 12ರಂದು ಸಂಜೆ ನಡೆದಿದೆ. ಪಯಸ್ವಿನಿ ಪ್ರೌಢಶಾಲಾ ವಿದ್ಯಾರ್ಥಿನಿ ಯೋಗಿನಿ ರಸ್ತೆ ದಾಟುತ್ತಿದ್ದ ವೇಳೆ ಘಟನೆ ನಡೆದಿದ್ದು, ಕಾಲಿಗೆ ಗಾಯವಾಗಿದೆ. ಬಾಲಕಿಯನ್ನು ಅದೇ ಆಂಬ್ಯುಲೆನ್ಸ್’ನಲ್ಲಿ ಸುಳ್ಯ ಕೆವಿಜಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರನ್ನು ಆಂಬ್ಯುಲೆನ್ಸ್’ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭ ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುತ್ತಿದ್ದಾಗ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಜಾಲ್ಸೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಆಂಬ್ಯುಲೆನ್ಸ್ ಢಿಕ್ಕಿ | ಅಪಘಾತದ ಗಾಯಾಳುವನ್ನು ಕರೆದೊಯ್ಯುತ್ತಿದ್ದ ವೇಳೆ ಘಟನೆ Read More »

ಗಲ್ಲಿ ಗಲ್ಲಿಯಲ್ಲಿ ಅಟ್ಟಾಡಿಸಿ ಮಚ್ಚು ಬೀಸಿದ ಪುಂಡರು! | ಸಿಸಿ ಟಿವಿ ದೃಶ್ಯ ಆಧರಿಸಿ ಆರು ಮಂದಿಯ ಸೆರೆ

ಬೆಂಗಳೂರು: ಬಾರ್‌ನಲ್ಲಿ ಅವಾಜ್‌ ಹಾಕಿದ್ದಕ್ಕಾಗಿ ಯುವಕರನ್ನು ಕೆಲ ಪುಂಡರು ಅಟ್ಟಾಡಿಸಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ರೋಹಿತ್ ಗೌಡ ಎಂಬಾತನ ಮೇಲೆ ಕಾಮಾಕ್ಷಿಪಾಳ್ಯದ ರಾಜು ಮತ್ತು ತಂಡದವರು ನಡುರಸ್ತೆಯಲ್ಲಿ ಲಾಂಗ್ ಬೀಸುತ್ತಾ ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ವಾರ ರೋಹಿತ್ ಬಾರ್‌ವೊಂದರಲ್ಲಿ ಇದ್ದಾಗ ರಾಜು, ಧನುಷ್, ಗುರುಪ್ರಸಾದ್‌ಗೆ ಅವಾಜ್ ಹಾಕಿ ಹೋಗಿದ್ದ. ಇದರಿಂದ ಈ ಮೂವರು ಮನಸ್ಸಿನಲ್ಲೆ ದ್ವೇಷ ಕಾರುತ್ತಿದ್ದರು. ರೋಹಿತ್‌ನನ್ನು ಹೀಗೆ ಬಿಟ್ಟರೇ ನಮ್ಮನ್ನೇ ಮುಗಿಬಿಡುತ್ತಾನೆ ಎಂದುಕೊಂಡು ಆತನ

ಗಲ್ಲಿ ಗಲ್ಲಿಯಲ್ಲಿ ಅಟ್ಟಾಡಿಸಿ ಮಚ್ಚು ಬೀಸಿದ ಪುಂಡರು! | ಸಿಸಿ ಟಿವಿ ದೃಶ್ಯ ಆಧರಿಸಿ ಆರು ಮಂದಿಯ ಸೆರೆ Read More »

ವಿಶ್ವಕರ್ಮ ಸಮಾಜದ ಧ್ವಜ ಬಿಡುಗಡೆ | ವಿಶ್ವಕರ್ಮನ ಐದು ಮುಖಗಳ ಹೋಲಿಕೆಯ ಧ್ವಜ | ವಿಶ್ವಕರ್ಮ ಮಹೋತ್ಸವದಂದು ಧ್ವಜಾರೋಹಣ ನೆರವೇರಿಸಲು ಕರೆ

ಉಡುಪಿ: ವಿಶ್ವಕರ್ಮ ಸಮಾಜದ ಐಕ್ಯತೆಯ ಮತ್ತು ಸಂಘಟನೆ ಪ್ರತೀಕವಾಗಿ ವಿಶ್ವಕರ್ಮ ಧ್ವಜವು ಮೂಡಿಬರಲಿ ಎಂದು ಆನೆಗುಂದಿ ಮಹಾಸಂಸ್ಥಾನದ ಸರಸ್ವತೀ ಪೀಠಾಧೀಶ್ವರ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು. ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅವರಿಗೆ ಹಸ್ತಾಂತರಿಸುವುದರ ಮೂಲಕ ವಿಶ್ವಕರ್ಮ ಸಮಾಜದ ಧ್ವಜದ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು. ದೇವಸ್ಥಾನಗಳ ಧರ್ಮದರ್ಶಿಗಳು, ವಿದ್ವಾಂಸರು, ವೈದಿಕ ಮುಖಂಡರು, ವಿವಿಧ

ವಿಶ್ವಕರ್ಮ ಸಮಾಜದ ಧ್ವಜ ಬಿಡುಗಡೆ | ವಿಶ್ವಕರ್ಮನ ಐದು ಮುಖಗಳ ಹೋಲಿಕೆಯ ಧ್ವಜ | ವಿಶ್ವಕರ್ಮ ಮಹೋತ್ಸವದಂದು ಧ್ವಜಾರೋಹಣ ನೆರವೇರಿಸಲು ಕರೆ Read More »

ಮಂಗಳೂರು, ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೆಚ್ಚುವರಿ ಬಸ್ | ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಕ್ರಮ | 4ಕ್ಕಿಂತ ಹೆಚ್ಚು ಮಂದಿ ಪ್ರಯಾಣಿಸಿದರೆ ರಿಯಾಯಿತಿಯೂ ಇದೆ: ರಿಯಾಯಿತಿ ಎಷ್ಟು ಗೊತ್ತೇ?

ಬೆಂಗಳೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸೆ. 15, 16, 17ರಂದು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಮಂಗಳೂರು ಭಾಗಗಳಿಗೂ ಹೆಚ್ಚುವರಿ ಬಸ್’ಗಳನ್ನು ಕೆ.ಎಸ್.ಆರ್.ಟಿ.ಸಿ. ನಿಯೋಜಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಸೆ.15, 16 ಹಾಗೂ 17 ಈ ಮೂರು ದಿನಗಳಂದು ಹೆಚ್ಚುವರಿ 1200 ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಜತೆಗೆ ರಾಜ್ಯ ಹಾಗೂ ಅಂತರಾಜ್ಯದ ವಿವಿಧ ಕಡೆಗಳಿಂದ ಬೆಂಗಳೂರಿಗೆ ಸೆ. 18ರಂದು ವಿಶೇಷ ವಾಹನಗಳ ಕಾರ್ಯಾಚರಣೆ ಕೈಗೊಂಡಿದೆ. ಬೆಂಗಳೂರು

ಮಂಗಳೂರು, ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೆಚ್ಚುವರಿ ಬಸ್ | ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಕ್ರಮ | 4ಕ್ಕಿಂತ ಹೆಚ್ಚು ಮಂದಿ ಪ್ರಯಾಣಿಸಿದರೆ ರಿಯಾಯಿತಿಯೂ ಇದೆ: ರಿಯಾಯಿತಿ ಎಷ್ಟು ಗೊತ್ತೇ? Read More »

ಸಚಿವ ಡಿ. ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು! | ಸಚಿವರ ರಾಜೀನಾಮೆಗೆ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ

ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್‌ ಅವರ ವಿರುದ್ಧ ಎಫ್‌.ಐ.ಆರ್‌ ದಾಖಲಾದ ಹಿನ್ನೆಲೆಯಲ್ಲಿ ಸಂಪುಟದಿಂದ ಅವರನ್ನು ಕೈ ಬಿಡಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಸುಧಾಕರ್‌ ಅವರನ್ನು ಸಂಪುಟದಿಂದ ಕೈ ಬಿಟ್ಟು ಮುಖ್ಯಮಂತ್ರಿ ಮೇಲ್ಪಂಕ್ತಿ ಹಾಕಲಿ. ಪ್ರಭಾವವನ್ನು ಬಳಸಿ ಪ್ರಕರಣದ ತಿರುಚುವ ಮೊದಲು ಸುಧಾಕರ್‌ ಅವರನ್ನು ವಜಾ ಮಾಡಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಆಗ್ರಹಿಸಿದ್ದಾರೆ. ಕಾಂಗ್ರೆಸ್ಸಿಗರು ಗ್ಯಾರಂಟಿ ಮೂಲಕ ಎಸ್‌ಸಿ ಎಸ್‌ಪಿ ಹಣ ನುಂಗಿದ್ರು. ಈಗ ಸುಧಾಕರ್‌ ದಲಿತರ

ಸಚಿವ ಡಿ. ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು! | ಸಚಿವರ ರಾಜೀನಾಮೆಗೆ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ Read More »

Education AI Chatbot for Schools, Colleges & Universities

Top 10 Use Cases of Educational Chatbot Today, technologies like conversational AI and natural language processing (NLP) continue to help educators and students world over teach and learn better. Believe it or not, the education sector is now among the top users of chatbots and other smart AI tools like ChatGPT. They can be used

Education AI Chatbot for Schools, Colleges & Universities Read More »

ಸೌಜನ್ಯ ಪ್ರಕರಣದ ತನಿಖಾಧಿಕಾರಿಯನ್ನು ವಿಚಾರಣೆಗೊಳಪಡಿಸಲು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ ಮರು ತನಿಖೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಎರಡು ದಿನಗಳ ಧರಣಿ ಮಂಗಳವಾರ ಆರಂಭಗೊಂಡಿತು. ತನಿಖಾಧಿಕಾರಿಯನ್ನು ವಿಚಾರಣೆಗೆ ಒಳಪಡಿಸಬೇಕು, ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬಂದು ಅಹವಾಲು ಕೇಳಬೇಕು ಎಂದು ಧರಣಿ ನಿರತರು ಆಗ್ರಹಿಸಿದ್ದಾರೆ.

ಸೌಜನ್ಯ ಪ್ರಕರಣದ ತನಿಖಾಧಿಕಾರಿಯನ್ನು ವಿಚಾರಣೆಗೊಳಪಡಿಸಲು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ Read More »

ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸಿದ ಗ್ರಾಪಂ | ವಾಹನದಲ್ಲಿ ಬಂದು ತ್ಯಾಜ್ಯ ಎಸೆದಿದ್ದ ಹನೀಫ್!

ಉಪ್ಪಿನಂಗಡಿ: ರಸ್ತೆ ಬದಿ ತ್ಯಾಜ್ಯ ಎಸೆದು ಹೋಗಿದ್ದ ಸಾರ್ವಜನಿಕರೋರ್ವರಿಗೆ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ದಂಡ ವಿಧಿಸಿದೆ. ಹನೀಫ್ ಎಂಬವರು ತ್ಯಾಜ್ಯ ಎಸೆದಿರುವುದನ್ನು ದಾಖಲೆಗಳಿಂದ ಖಚಿತ ಪಡಿಸಿಕೊಂಡ ಗ್ರಾಮ ಪಂಚಾಯತ್ ಪಿಡಿಓ ಸತೀಶ್ ಬಂಗೇರ ಅವರು 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಕರ್ವೇಲು – ಶಾಂತಿನಗರ ರಸ್ತೆ ನಡುವೆ ವಾಹನದಲ್ಲಿ ಬಂದು ತ್ಯಾಜ್ಯ ಎಸೆಯಲಾಗಿತ್ತು.

ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸಿದ ಗ್ರಾಪಂ | ವಾಹನದಲ್ಲಿ ಬಂದು ತ್ಯಾಜ್ಯ ಎಸೆದಿದ್ದ ಹನೀಫ್! Read More »

ಸೌಜನ್ಯ ಮನೆಗೆ ಭೇಟಿ ನೀಡಿದ ವಿಹಿಂಪ, ಬಜರಂಗದಳ ಪ್ರಮುಖರು | ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು 4 ದಿನ ಮಾತ್ರ ಬಾಕಿ

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿ, ಮನೆಯವರೇ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಹೀಗೆ ಮೇಲ್ಮನವಿ ಸಲ್ಲಿಸಲು 4 ದಿನಗಳು ಮಾತ್ರ ಬಾಕಿ ಉಳಿದಿದ್ದು, ದಯಮಾಡಿ ಅರ್ಜಿ ಸಲ್ಲಿಸಿ ಎಂದು ಸೌಜನ್ಯ ಮನೆಗೆ ಭೇಟಿ ನೀಡಿದ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಪ್ರಮುಖರು ವಿನಂತಿಸಿದರು. ಸೌಜನ್ಯ ಪ್ರಕರಣದ ವಿಚಾರಣೆ ಆಗ್ರಹಿಸಿ, ಗಿರೀಶ ಭಾರದ್ವಾಜ್ , ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿ

ಸೌಜನ್ಯ ಮನೆಗೆ ಭೇಟಿ ನೀಡಿದ ವಿಹಿಂಪ, ಬಜರಂಗದಳ ಪ್ರಮುಖರು | ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು 4 ದಿನ ಮಾತ್ರ ಬಾಕಿ Read More »

ಶಾಸಕರ ಕಚೇರಿ ನವೀಕರಣಕ್ಕೆ ತೆರಿಗೆ ಹಣ ದುರುಪಯೋಗ! | ಪ್ರತಿಭಟನೆ ಹಿನ್ನೆಲೆಯಲ್ಲಿ ಸಭೆ ಕರೆದ ಬಿಜೆಪಿ

ಪುತ್ತೂರು: ಶಾಸಕರ ನೂತನ ಕಚೇರಿ ನವೀಕರಣಕ್ಕೆ ತೆರಿಗೆ ಹಣವನ್ನು ಬಳಸಿಕೊಂಡು, ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನೀವಾಸ್ ರಾವ್ ಅಧ್ಯಕ್ಷತೆಯಲ್ಲಿ ನಗರಸಭೆ ಸದಸ್ಯರ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು. ನೂತನ ಕಚೇರಿಗಾಗಿ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಶಾಸಕರ ಕ್ರಮ ಸರಿಯಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಇದರೊಂದಿಗೆ, ಅಮೃತ ನಗರೋತ್ಥಾನ ಯೋಜನೆ ಕಾಮಗಾರಿ ಅನುಷ್ಠಾನ ವಿಳಂಬ, ನಗರಸಭಾ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವಿಳಂಬ ಮೊದಲಾದ

ಶಾಸಕರ ಕಚೇರಿ ನವೀಕರಣಕ್ಕೆ ತೆರಿಗೆ ಹಣ ದುರುಪಯೋಗ! | ಪ್ರತಿಭಟನೆ ಹಿನ್ನೆಲೆಯಲ್ಲಿ ಸಭೆ ಕರೆದ ಬಿಜೆಪಿ Read More »

error: Content is protected !!
Scroll to Top