ಅಗಲಿದ ಸುಧಾಕರ ಶೆಟ್ಟಿಯವರಿಗೆ ಅಂಬಿಕಾದಲ್ಲಿ ನುಡಿನಮನ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಎನ್. ಸುಧಾಕರ ಶೆಟ್ಟಿಯವರ ನಿಧನದಿಂದ ಅಪಾರ ನೋವುಂಟಾಗಿದೆ. ಅಂಬಿಕಾ ವಿದ್ಯಾಲಯ ಪ್ರಾರಂಭವಾಗುವಂದಿನಿಂದ ಅವರ ಸಹಕಾರ ಅವಿಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ಸಿಗಲಿ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ. ಅವರು ಅಗಲಿದ ಎನ್. ಸುಧಾಕರ ಶೆಟ್ಟಿಯವರಿಗೆ ಅಂಬಿಕಾ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನುಡಿನಮನ ಸಲ್ಲಿಸಿ […]
ಅಗಲಿದ ಸುಧಾಕರ ಶೆಟ್ಟಿಯವರಿಗೆ ಅಂಬಿಕಾದಲ್ಲಿ ನುಡಿನಮನ Read More »










