ಸೌಜನ್ಯ ಕುಟುಂಬಕ್ಕೆ ಇನ್ನೂ ನ್ಯಾಯ ಸಿಗದಿರುವುದು ದುರಾದೃಷ್ಟಕರ | ಸೌಜನ್ಯ ನೈಜ ಆರೋಪಿಗಳನ್ನು  ಪತ್ತೆಹಚ್ಚುವಂತೆ ಎಬಿವಿಪಿ ವತಿಯಿಂದ ಪ್ರತಿಭಟನೆ |

ಪುತ್ತೂರು : ಸೌಜನ್ಯ ನೈಜ ಆರೋಪಿಗಳನ್ನು ಪತ್ತೆಮಾಡಿ ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು, ಘಟನೆಯನ್ನು ದಾಳವಾಗಿ ಉಪಯೋಗಿಸಿ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಧಕ್ಕೆ ತರುವಂತಹ ಪ್ರಕರಣಗಳನ್ನು ತಕ್ಷಣ ಹತ್ತಿಕ್ಕಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಆಡಳಿತ ಸೌಧದ ಬಳಿ ಇರುವ ಅಮರ್ ಜವಾನ್ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಎಬಿವಿಪಿ ಸಹ ಕಾರ್ಯದರ್ಶಿ ಹರ್ಷಿತ್ ಕೊಯಿಲ ಮಾತನಾಡಿ, ಸೌಜನ್ಯ ಹತ್ಯೆಗಾಗಿ 11 ವರ್ಷಗಳಾಗಿದ್ದು ಇನ್ನೂ ನ್ಯಾಯ ಸಿಗದಿರುವುದು ದುರಾದೃಷ್ಟಕರ, ನಿಜವಾದ […]

ಸೌಜನ್ಯ ಕುಟುಂಬಕ್ಕೆ ಇನ್ನೂ ನ್ಯಾಯ ಸಿಗದಿರುವುದು ದುರಾದೃಷ್ಟಕರ | ಸೌಜನ್ಯ ನೈಜ ಆರೋಪಿಗಳನ್ನು  ಪತ್ತೆಹಚ್ಚುವಂತೆ ಎಬಿವಿಪಿ ವತಿಯಿಂದ ಪ್ರತಿಭಟನೆ | Read More »

ಡಕಾಯಿತರಿಂದ ದರೋಡೆಗೊಳಗಾದ ಗುರುಪ್ರಸಾದ್ ಮನೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ | ಮನೆಯವರಿಗೆ ಧೈರ್ಯ ತುಂಬಿದ ಮಾಜಿ ಶಾಸಕರು

ಪುತ್ತೂರು : ಪುತ್ತೂರು: ಬಡಗನ್ನೂರು ಗ್ರಾ.ಪಂ ಮಾಜಿ ಸದಸ್ಯ ಪಡುವನ್ನೂರು ಗ್ರಾಮದ ಕುದ್ಮಾಡಿ ಗುರುಪ್ರಸಾದ್ ರೈ ಯವರ ಮನೆಗೆ ಡಕಾಯಿತರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ಮಾಡಿದ ಘಟನೆಗೆ ಸಂಬಂಧಿಸಿ ಮಾಜಿ ಶಾಸಕ ಸಂಜೀವ ಮಠಂದೂರು ಶುಕ್ರವಾರ ಭೇಟಿ ನೀಡಿ ಗುರುಪ್ರಸಾದ್ ಅವರ ತಾಯಿಗೆ ಧೈರ್ಯ ತುಂಬಿದರು. ಸಂಜೀವ ಮಠಂದೂರು ಘಟನೆ ಮಾಹಿತಿ ಪಡೆದು ದ.ಕ.ಜಿಲ್ಲಾ ಎಸ್ಪಿಗೆ ಪೋನಾಯಿಸಿ ಇನ್ನಷ್ಟು ಮಾಹಿತಿ ಪಡೆದು ಕೊಂಡು ಆದಷ್ಟು ಬೇಗ ಪ್ರಕರಣ ಡಕಾಯಿತರನ್ನು ಮಟ್ಟಹಾಕಬೇಕು. ಇಲ್ಲವಾದಲ್ಲಿ ಜನರಲ್ಲಿ

ಡಕಾಯಿತರಿಂದ ದರೋಡೆಗೊಳಗಾದ ಗುರುಪ್ರಸಾದ್ ಮನೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ | ಮನೆಯವರಿಗೆ ಧೈರ್ಯ ತುಂಬಿದ ಮಾಜಿ ಶಾಸಕರು Read More »

ಸೆ.10 : ಕಸಾಪ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ “ನೀನೊಂದು ಮುಗಿಯದ ಕವಿತೆ” ಕವನ ಸಂಕಲನ ಲೋಕಾರ್ಪಣೆ

ಪುತ್ತೂರು : ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆಯಲ್ಲಿ ಸುದಾನ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಶಶಿಕಲಾ ವರ್ಕಾಡಿ ಅವರ “ನೀನೊಂದು ಮುಗಿಯದ ಕವಿತೆ” ಕವನ ಸಂಕಲನ ಲೋಕಾರ್ಪಣೆ ಹಾಗೂ ಕವಿತೆ ಕವಿಗೋಷ್ಠಿ ಸೆ.10 ಭಾನುವಾರ ಬೆಳಿಗ್ಗೆ 10 ರಿಂದ ಸುದಾನ ಶಾಲಾ ಎಡ್ವರ್ಡ್ ಸಭಾಂಗಣದಲ್ಲಿ ನಡೆಯಲಿದೆ. ವಿವೇಕಾನಂದ ಮಹಾವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಹೆಚ್‍.ಜಿ.ಶ್ರೀಧರ್ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಸಾಪ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್

ಸೆ.10 : ಕಸಾಪ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ “ನೀನೊಂದು ಮುಗಿಯದ ಕವಿತೆ” ಕವನ ಸಂಕಲನ ಲೋಕಾರ್ಪಣೆ Read More »

ಸೌಜನ್ಯ ಪ್ರಕರಣ | ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ

ಪುತ್ತೂರು: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಧರ್ಮಸ್ಥಳದ ಪಾಂಗಳ ನಿವಾಸಿಗಳಾದ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಸೌಜನ್ಯರನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಪೊಲೀಸ್ ಇಲಾಖೆ, ಸಿಐಡಿ, ಸಿಬಿಐ ತನಿಖೆ ನಡೆದಿತ್ತು. ಪ್ರಕರಣ ಸಂಬಂಧಿಸಿ ಬಂಧಿತನಾಗಿದ್ದ ಕಾರ್ಕಳದ ಸಂತೋಷ್ ರಾವ್ ನಿರಪರಾಧಿ

ಸೌಜನ್ಯ ಪ್ರಕರಣ | ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ Read More »

ರಾಯಚೂರಿನ ಹಿರಿಯ ಪತ್ರಕರ್ತ ಕೆ.ಎನ್.ರೆಡ್ಡಿ ಆತ್ಮಹತ್ಯೆ | ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಶಂಕೆ !

ರಾಯಚೂರು : ಹಿರಿಯ ಪತ್ರಕರ್ತರೊಬ್ಬರು ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರುಗಿಯಲ್ಲಿ ನಡೆದಿದೆ. ರಾಯಚೂರಿನ ಕಲ್ಲೂರು ಗ್ರಾಮದ ಕೆ.ಎನ್.ರೆಡ್ಡಿ (57) ಈ ಕೃತ್ಯ ಎಸಗಿದವರು. ಹಲವು ವರ್ಷಗಳಿಂದ ಕಲಬುರಗಿ ನಗರದ ದರಿಯಾಪುರದಲ್ಲಿ ಪತ್ನಿ ಹಾಗೂ ಪುತ್ರಿ ಜತೆ ವಾಸವಾಗಿದ್ದರು. ಸಾಲದ ಹೊರೆ ಮತ್ತು ಕೌಟುಂಬಿಕ ಕಲಹಕ್ಕೆ ಬೇಸತ್ತು ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ರೆಡ್ಡಿ ಅವರು ಡೆಕ್ಕನ್ ಹೆರಾಲ್ಡ್ ಸೇರಿದಂತೆ ವಿವಿಧ ಆಂಗ್ಲ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ್ದರು. ಅಲ್ಲದೆ ಜೆಸ್ಕಾಂನ ಸಾರ್ವಜನಿಕ

ರಾಯಚೂರಿನ ಹಿರಿಯ ಪತ್ರಕರ್ತ ಕೆ.ಎನ್.ರೆಡ್ಡಿ ಆತ್ಮಹತ್ಯೆ | ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಶಂಕೆ ! Read More »

ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ | ನ.17 ರ ವರೆಗೆ ಕಾಲಾವಕಾಶ

ಬೆಂಗಳೂರು : ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆ ಮಾಡಲು ಸಾರಿಗೆ ಇಲಾಖೆ ನವೆಂಬರ್ 17ರ ವರೆಗೆ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಂಡಳಿಯ ಸದಸ್ಯ ಡಾ.ಕಮಲ್ಜೀತ್ ಸೋಯಿ ಅವರು, ಸುರಕ್ಷತೆಯ ದೃಷ್ಟಿಯಿಂದ ಇದನ್ನು ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ ಎಂದಿದ್ದಾರೆ. ದೇಶದಲ್ಲಿ ಸುಮಾರು 34 ಕೋಟಿಗೂ ಹೆಚ್ವು ನಕಲಿ ನಂಬರ್ ಪ್ಲೇಟ್ ಅಳವಡಿಸಿದ ವಾಹನಗಳು ಓಡಾಡುತ್ತಿದೆ. ಇದರಿಂದ ದೇಶದಲ್ಲಿ ಶೇ.99 ಅಪಘಾತಗಳು

ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ | ನ.17 ರ ವರೆಗೆ ಕಾಲಾವಕಾಶ Read More »

ಉದಯನಿಧಿ ಸ್ಟಾಲಿನ್ ಹೇಳಿಕೆ ವಿರುದ್ಧ ಸಿಡಿದೆದ್ದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರು: ನಮ್ಮ ನಾಡನ್ನು ಆಳುವವರು ನಾಸ್ತಿಕನಾದರೂ ಪ್ರಜೆಗಳ ಆಸ್ತಿಕತೆ ಗೌರವಿಸಬೇಕು. ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಬೇರೊಂದು ಧರ್ಮಕ್ಕೆ ಸೆಳೆಯಲು ಸಾಧ್ಯವಿಲ್ಲ ಎಂದು ಶ್ರೀ ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಶ್ರೀಗಳು ಹೇಳಿದ್ದಾರೆ. ಪತ್ರಿಕಾ ಹೇಳೀಕೆ ನೀಡಿರುವ ಅವರು, ಮೈಸೂರು: ಉದಯನಿಧಿ ಸ್ಟಾಲಿನ್​  ಹೇಳಿಕೆಗೆ ಸಿಡಿದೆದ್ದಿದ್ದಾರೆ. ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ. ಅಂತಾ ಆದಿಚುಂಚನಗಿರಿ ಶ್ರೀಗಳು ಮಹಾಭಾರತದ ಸಂದೇಶ ಉಲ್ಲೇಖಿಸಿದ್ದಾರೆ. ಸನಾತನ ಪದಕ್ಕೆ ಶಾಶ್ವತ ಎನ್ನುವ ಅರ್ಥವಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಜಾಗೃತವಾಗಿರಬೇಕು. ಬಳಸುವ ಪದಗಳ

ಉದಯನಿಧಿ ಸ್ಟಾಲಿನ್ ಹೇಳಿಕೆ ವಿರುದ್ಧ ಸಿಡಿದೆದ್ದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ Read More »

ಸೆ.9 : ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನ ಸಹಸಂಸ್ಥೆ “ನ್ಯೂಸ್ ಪುತ್ತೂರು” ನೂತನ ಕಚೇರಿ ಶುಭಾರಂಭ | ವರದಿಯಲ್ಲಿ ವಿಶ್ವಾಸಾರ್ಹತೆ, ವಸ್ತುನಿಷ್ಠತೆ, ನಿಖರತೆ “ ನ್ಯೂಸ್ ಪುತ್ತೂರು”ನ ವಿಶೇಷತೆ | 60 ಮಂದಿ ವಿದ್ಯಾರ್ಥಿಗಳಿಗೆ ಪ್ರೇರಣಾ ಸಂಸ್ಥೆ ಪ್ರವರ್ತಿತ “ವಿದ್ಯಾರ್ಥಿ ವೇತನ” ವಿತರಣೆ

ಪುತ್ತೂರು : ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನ ಸಹಸಂಸ್ಥೆ “ನ್ಯೂಸ್ ಪುತ್ತೂರು” ನೂತನ ಕಚೇರಿ ಉದ್ಘಾಟನಾ ಸಮಾರಂಭ ಸೆ.9 ಶನಿವಾರ ಪುತ್ತೂರು ನಗರದ ಏಳ್ಮುಡಿಯಲ್ಲಿ ಮುಖ್ಯರಸ್ತೆಯಲ್ಲಿರುವ “ಪ್ರಾವಿಡೆನ್ಸ್ ಪ್ಲಾಝಾ”ದ 3ನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ಆವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನಮನದ ಪ್ರತಿಧ್ವನಿ ಎಂಬ ಧ್ಯೇಯ ವಾಕ್ಯದೊಂದಿಗೆ ನ್ಯೂಸ್ ಪುತ್ತೂರು ತಾಲೂಕಿನ ಸಮಗ್ರ ಸುದ್ದಿಯನ್ನು ವಿಶ್ವಾಸಾರ್ಹತೆ, ವಸ್ತುನಿಷ್ಠತೆ, ನಿಖರತೆಯೊಂದಿಗೆ ಕಳೆದ ಒಂದು ವರ್ಷದಿಂದ ಜನಮಾನಸಕ್ಕೆ ತಲುಪಿಸುವ

ಸೆ.9 : ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನ ಸಹಸಂಸ್ಥೆ “ನ್ಯೂಸ್ ಪುತ್ತೂರು” ನೂತನ ಕಚೇರಿ ಶುಭಾರಂಭ | ವರದಿಯಲ್ಲಿ ವಿಶ್ವಾಸಾರ್ಹತೆ, ವಸ್ತುನಿಷ್ಠತೆ, ನಿಖರತೆ “ ನ್ಯೂಸ್ ಪುತ್ತೂರು”ನ ವಿಶೇಷತೆ | 60 ಮಂದಿ ವಿದ್ಯಾರ್ಥಿಗಳಿಗೆ ಪ್ರೇರಣಾ ಸಂಸ್ಥೆ ಪ್ರವರ್ತಿತ “ವಿದ್ಯಾರ್ಥಿ ವೇತನ” ವಿತರಣೆ Read More »

ಸೆ.10 : ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ 27ನೇ ವರ್ಷದ ಮೊಸರು ಕುಡಿಕೆ ಉತ್ಸವ

ಶಾಂತಿಗೋಡು : ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 27ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.10 ಭಾನುವಾರ ಶಾಂತಿಗೋಡು ಶಾಲಾ ವಠಾದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಶಾಂತಿಗೋಡು ಪ್ರಗತಿಪರ ಕೃಷಿಕ ಶಿವಪ್ಪ ಗೌಡ ಕಂರ್ಬಡ್ಕ ಉದ್ಘಾಟಿಸಲಿದ್ದು, ನರಿಮೊಗರು ಗ್ರಾಪಂ ಅಧ್ಯಕ್ಷೆ ಹರಿಣಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನರಿಮೊಗರು ಗ್ರಾಪಂ ಸದಸ್ಯರಾದ ನಾಗಮ್ಮ ಬಾಲಕೃಷ್ಣ ಗೌಡ ತೋಟ, ಆಶಾ ಸಚೀಂದ್ರ  ಬೊಳ್ಳೆಕ್ಕು. ಶಾಂತಿಗೋಡು ಶಾಲಾ

ಸೆ.10 : ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ 27ನೇ ವರ್ಷದ ಮೊಸರು ಕುಡಿಕೆ ಉತ್ಸವ Read More »

ಅಂಬಿಕಾದಲ್ಲಿ ’ನಾಟ’ ತರಗತಿಗಳ ಉದ್ಘಾಟನೆ

ಪುತ್ತೂರು : ಪ್ರಸಕ್ತ ವಿದ್ಯಮಾನದಲ್ಲಿ ಡಾಕ್ಟರ್, ಇಂಜಿನಿಯರ್‌ಗಳ ಸಾಲಿಗೆ ಸೇರುವ ಬಹು ಬೇಡಿಕೆಯ ಇನ್ನೊಂದು ವೃತ್ತಿ ಎಂದರೆ ’ಆರ್ಕಿಟೆಕ್ಟ್’. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಇರುವ ಈ ವೃತ್ತಿಪರ ಶಿಕ್ಷಣಕ್ಕೆ ಸೇರಬೇಕಾದರೆ ಪಿಯುಸಿಯ ನಂತರ ವಿದ್ಯಾರ್ಥಿಗಳು ನಾಟ (ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಬೇಕು ಎಂದು ನಾಟ ಸಂಪನ್ಮೂಲ ವ್ಯಕ್ತಿ ಸುನಿಲ್ ಅಬ್ರಹಾಂ ಹೇಳಿದರು. ಅವರು ನಗರದ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ನಾಟ ತರಗತಿಗಳನ್ನು ಉದ್ಘಾಟಿಸಿ

ಅಂಬಿಕಾದಲ್ಲಿ ’ನಾಟ’ ತರಗತಿಗಳ ಉದ್ಘಾಟನೆ Read More »

error: Content is protected !!
Scroll to Top