ಸೆ.10 : ವೀರಮಂಗಲ ಶ್ರೀಕೃಷ್ಣ ಕಲಾಕೇಂದ್ರದಿಂದ “ಶ್ರೀಕೃಷ್ಣ ಲೀಲೋತ್ಸವ”
ಪುತ್ತೂರು : ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀಕೃಷ್ಣ ಕಲಾ ಕೇಂದ್ರದ ವತಿಯಿಂದ 3ನೇ ವರ್ಷದ ಶ್ರೀಕೃಷ್ಣ ಲೀಲೋತ್ಸವ ಸೆ.10 ಭಾನುವಾರ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ. ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ವಿಷ್ಣು ಸಹಸ್ರನಾಮಾರ್ಚನೆ, 9.30 ಕ್ಕೆ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ, 10 ಕ್ಕೆ ನಡೆಯುವ ಮನರಂಜನಾ ಕಾರ್ಯಕ್ರಮವನ್ನು ವೀರಮಂಗಲ ಸ.ಹಿ.ಪ್ರಾ.ಶಾಲಾ ಸಹಶಿಕ್ಷಕಿ ಹರಿಣಾಕ್ಷಿ ಎಂ. ಉದ್ಘಾಟಿಸುವರು. 3.30 ಕ್ಕೆ ಗೋಪೂಜೆ, ಮುದ್ದುಕೃಷ್ಣ […]
ಸೆ.10 : ವೀರಮಂಗಲ ಶ್ರೀಕೃಷ್ಣ ಕಲಾಕೇಂದ್ರದಿಂದ “ಶ್ರೀಕೃಷ್ಣ ಲೀಲೋತ್ಸವ” Read More »









