ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ
ಪುತ್ತೂರು: ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘ, ರಾಮಕ್ಷತ್ರಿಯ ಮಹಿಳಾ ವೃಂದ, ರಾಮಕ್ಷತ್ರಿಯ ಯುವ ವೃಂದದ ವತಿಯಿಂದ ಕೆಮ್ಮಿಂಜೆ ಅತ್ತಾಳ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ ನಡೆಯಿತು. ದ.ಕ. ರಾಮಕ್ಷತ್ರಿಯ ಒಕ್ಕೂಟದ ಅಧ್ಯಕ್ಷ ಪ್ರಮೋದ್ ನಾಯಕ್ ದೀಪ ಪ್ರಜ್ವಲನೆ ಮಾಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಮಕ್ಷತ್ರಿಯ ಸಮಾಜದ ಮೂಲಕ ಉತ್ತಮ ಕಾರ್ಯಕ್ರಮ ಆಯೋಜನೆಗೊಳ್ಳುತ್ತಿದೆ. ಯುವಕರು ನಮ್ಮ ಸಮಾಜದ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಇದರ ಮುಖಾಂತರ ನಮ್ಮ ಸಂಘದ ಅಭಿವೃದ್ಧಿ ಆಗುತ್ತದೆ. ರಾಮಕ್ಷತ್ರಿಯ ಸಂಘದ ವಾರ್ಷಿಕೋತ್ಸವದ ಮೂಲಕ ನಾವು ಸಮಾಜವನ್ನು ಒಗ್ಗೂಡಿಸುತ್ತೇವೆ […]
ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ Read More »










