ಅಕ್ಷಯ ಕಾಲೇಜು ರೋಟರ‍್ಯಾಕ್ಟ್ ಕ್ಲಬ್ ಓರಿಯಂಟೇಷನ್ ಕಾರ್ಯಕ್ರಮ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವದ ಪ್ರಾಯೋಜಕತ್ವದಲ್ಲಿ ಸಂಪ್ಯ ಅಕ್ಷಯ ಪ್ಯಾಷನ್ ಡಿಸೈನಿಂಗ್ ಕಾಲೇಜಿನಲ್ಲಿ “ರೋಟರ‍್ಯಾಕ್ಟ್ ಕ್ಲಬ್’ ಓರಿಯಂಟೇಷನ್ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ರೋಟರ‍್ಯಾಕ್ಟ್ ರಾಹುಲ್ ಆಚಾರ್ಯ, ಡಿ. ಆರ್.ಆರ್. ಮತ್ತು ರೊ. ರತ್ನಾಕರ ರೈ, ಮಾಜಿ ಡಿ.ಆರ್.ಸಿ.ಸಿ.ರೋಟರ‍್ಯಾಕ್ಟ್ ಬಗ್ಗೆ ಮಾಹಿತಿಯನ್ನು ನೀಡಿದರು. ಅಕ್ಷಯ ಕಾಲೇಜಿನ ಛೇರ್‌ಮೆನ್ ಜಯಂತ್ ನಡುಬೈಲ್ ರೋಟರಿ ಸಂಸ್ಥೆಯ ಅಂಗವಾದ ರೋಟರ‍್ಯಾಕ್ಟ್ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ, ಸಾರ್ವಜನಿಕ ಸಂಪರ್ಕ, ಮತ್ತು ವ್ಯಕ್ತಿತ್ವ ವಿಕಸನದೊಂದಿಗೆ ಸಮಾಜ ಸೇವೆ ಮಾಡುವ ಅವಕಾಶ ದೊರೆಯುತ್ತದೆ ಎಂದರು. ಪ್ರಾಂಶುಪಾಲ […]

ಅಕ್ಷಯ ಕಾಲೇಜು ರೋಟರ‍್ಯಾಕ್ಟ್ ಕ್ಲಬ್ ಓರಿಯಂಟೇಷನ್ ಕಾರ್ಯಕ್ರಮ Read More »

ಸೌಜನ್ಯ ಕೊಲೆ ನೈಜ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಆಗ್ರಹಿಸಿ ಬೃಹತ್ ಜನ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭ | ಐತಿಹಾಸಿಕ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ ಸಹಸ್ರಾರು ಜನ

ಬೆಳ್ತಂಗಡಿ : ವಿಕೃತಿಗಳ ಅಟ್ಟಹಾಸಕ್ಕೆ ಬಲಿಯಾದ ಕುಮಾರಿ ಸೌಜನ್ಯ ಗೌಡಳ ಸಾವಿಗೆ ಕಾರಣವಾದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಅವರನ್ನು ರಕ್ಷಿಸುತ್ತ ಬಂದ ಪ್ರಭಾವಿಗಳಿಗೆ ಕೂಡಾ ಶಿಕ್ಷೆ ವಿಧಿಸಬೇಕು ಎನ್ನುವ ಬೇಡಿಕೆಯಲ್ಲಿ ನಾಳಿನ ಸಮಾವೇಶ ನಡೆಯಲಿದೆ. ಇದು ಒಂದು ಐತಿಹಾಸಿಕ ಜನ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದು, ಕ್ಷಣಗಣನೆ ಆರಂಭಗೊಂಡಿದೆ. ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಪ್ರಜಾಪ್ರಭುತ್ವ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ನಾಳೆ ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಈಗಾಗಲೇ

ಸೌಜನ್ಯ ಕೊಲೆ ನೈಜ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಆಗ್ರಹಿಸಿ ಬೃಹತ್ ಜನ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭ | ಐತಿಹಾಸಿಕ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ ಸಹಸ್ರಾರು ಜನ Read More »

ಲೋಕಕಲ್ಯಾಣಾರ್ಥ, ಹಿಂದೂ ಬಾಂಧವರ ಏಕತೆಗಾಗಿ ಮನೆ ಮನೆಯಲ್ಲಿ “ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ” ಕ್ಕೆ ಚಾಲನೆ

ಪುತ್ತೂರು: ಲೋಕ ಕಲ್ಯಾಣಾರ್ಥ, ಸಮಗ್ರತೆ, ಹಿಂದೂ ಬಾಂಧವರ ಏಕತೆಗಾಗಿ, ಮನಸ್ಸಿನ ಏಕಾಗ್ರತೆ ಸಿದ್ದಿಗಾಗಿ ಸೆ.24ರ ತನಕ ಭಕ್ತರು ಮನೆ ಮನೆಯಲ್ಲೇ ಮಾಡುವ ’ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ ಯಜ್ಞ’ ಕ್ಕೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.2 ರಂದು ಉದಯ ಕಾಲ 6.30 ಕ್ಕೆ ಸಂಕಲ್ಪದೊಂದಿಗೆ ಚಾಲನೆ ನೀಡಲಾಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಜಪ ಯಜ್ಞವನ್ನು ಉದ್ಘಾಟಿಸಿದಂತೆ ಇತರ ಕೇಂದ್ರಗಳಲ್ಲೂ ಜಪ ಯಜ್ಞ

ಲೋಕಕಲ್ಯಾಣಾರ್ಥ, ಹಿಂದೂ ಬಾಂಧವರ ಏಕತೆಗಾಗಿ ಮನೆ ಮನೆಯಲ್ಲಿ “ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ” ಕ್ಕೆ ಚಾಲನೆ Read More »

ಒಕ್ಕಲಿಗ ಸಮುದಾಯ ಪತ್ತಿನ ಸೇವಾ ಸಹಕಾರಿ ಸಂಘದ ಸಂಸ್ಥಾಪಕರ ದಿನಾಚರಣೆ

ಪುತ್ತೂರು : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ಎಪಿಎಂಸಿ ರಸ್ತೆಯಲ್ಲಿರುವ ಸಂಘದ ಕಚೇರಿಯಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ದೀಪ ಬೆಳಗಿಸುವ ಮೂಲಕ ಸ್ಥಾಪಕರ ದಿನಾಚರಣೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ರಾಮಕೃಷ್ಣ ಗೌಡ ಕರ್ಮಲ, ಜಿನ್ನಪ್ಪ ಗೌಡ ಮಳುವೇಲು, ಮಾತೃ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ತೆಂಕಿಲ, ಕಾರ್ಯದರ್ಶಿ ಸುಂದರ ಗೌಡ ನಡುಬೈಲು, ಸಂಘದ ಪ್ರವರ್ತಕರಾದ ರವಿ ಮುಂಗ್ಲಿಮನೆ, ಶ್ರೀಧರ ಕಣಜಾಲು, ಲಿಂಗಪ್ಪ ಗೌಡ

ಒಕ್ಕಲಿಗ ಸಮುದಾಯ ಪತ್ತಿನ ಸೇವಾ ಸಹಕಾರಿ ಸಂಘದ ಸಂಸ್ಥಾಪಕರ ದಿನಾಚರಣೆ Read More »

ಸೆ.7 : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಿಂದ “ಶ್ರೀಕೃಷ್ಣ ಲೀಲೋತ್ಸವ”

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ “ಶ್ರೀ ಕೃಷ್ಣ ಲೀಲೋತ್ಸವ”ದ ಉದ್ಘಾಟನಾ ಸಮಾರಂಭ  ಸೆ.7 ಗುರುವಾರ ಬೆಳಿಗ್ಗೆ 9.30 ಕ್ಕೆ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಲಿದೆ. ಕಾಯ ಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸುಜಯ್ ಕೃಷ್ಣ ತಂತ್ರಿ ಕೆಮ್ಮಿಂಜೆ ಸಮಾರಂಭ ಉದ್ಘಾಟಿಸಲಿದ್ದು, ಸಾಂದೀಪನಿ ಸಂಸ್ಥೆಯ ಅಧ್ಯಕ್ಷ ಶಿಬರ ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಉದ್ಯಮಿ ಮೋಹನ್ ಬಾಬು ಜೆ., ಪುತ್ತೂರಿನ ಉದ್ಯಮಿ ಅಶ್ವಿನಿ ರಾಜೇಶ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ

ಸೆ.7 : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಿಂದ “ಶ್ರೀಕೃಷ್ಣ ಲೀಲೋತ್ಸವ” Read More »

ನಾಳೆ (ಸೆ.3) : ರಾಮಕ್ಷತ್ರಿಯ ಯುವ ವೃಂದದಿಂದ ಕೆಸರುಗದ್ದೆ ಕ್ರೀಡಾಕೂಟ

ಪುತ್ತೂರು: ರಾಮಕ್ಷತ್ರಿಯ ಮಾತೃ ಸಂಘದ ಮಾರ್ಗದರ್ಶನದಲ್ಲಿ ರಾಮಕ್ಷತ್ರಿಯ ಯುವ ವೃಂದ ಆಯೋಜಿಸಿರುವ ಕೆಸರುಗದ್ದೆ ಕ್ರೀಡಾಕೂಟ ಸೆ.3 ಭಾನುವಾರ ಕೆಮ್ಮಿಂಜೆ ಅತ್ತಾಳ ಗದ್ದೆಯಲ್ಲಿ ನಡೆಯಲಿದೆ. ರಾಮಕ್ಷತ್ರಿಯ ಒಕ್ಕೂಟದ ದ.ಕ.ಜಿಲ್ಲಾ ಅಧ್ಯಕ್ಷ ಪ್ರಮೋದ್ ನಾಯಕ್ ದೀಪ ಪ್ರಜ್ವಲನೆ ಮಾಡಲಿದ್ದು, ಮಾತೃ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಕೆಮ್ಮಿಂಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ವಿ4 ಇನ್ಫೋಟೆಕ್ ನಿರ್ದೇಶಕ ಹರೀಶ್ ಕರ್ಮಾರ್, ಕ್ರಾತ್ರೀಯ ಸೌಹಾರ್ದ ಸೊಸೈಟಿ ಅಧ್ಯಕ್ಷ ಅರುಣ್ ಕುಮಾರ್ ಆಲಂಕಾರ್ ಪಾಲ್ಗೊಳ್ಳುವರು. ಕ್ರೀಡಾಕೂಟದ ಉದ್ಘಾಟನೆಯನ್ನು ರಾಜ್ಯಮಟ್ಟದ ಕ್ರೀಡಾಪಟು ಶ್ರೇಯಸ್

ನಾಳೆ (ಸೆ.3) : ರಾಮಕ್ಷತ್ರಿಯ ಯುವ ವೃಂದದಿಂದ ಕೆಸರುಗದ್ದೆ ಕ್ರೀಡಾಕೂಟ Read More »

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ

ಪುತ್ತೂರು :  ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣಲ್ಲಿ ನಡೆದ ಪಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದೆ. ಬಾಲಕರ ವಿಭಾಗವನ್ನು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಯಶಸ್ ಎಸ್, ವಿನೋಭ ಭಾವೆ,  ಅನುಷ್ ಕೆ. ಎನ್, ಅರ್ಜುನ್ ಕೆ.ಎಚ್, ವಾಣಿಜ್ಯ ವಿಭಾಗದ ಶಶಿಕಾಂತ್, ರಂಜಿತ್ ಬಿ ಎಂ, ಜೀತೆಶ್  ಜೆ ಎಸ್ , ಪ್ರಥಮ ಪಿಯುಸಿ ವಿಜ್ಞಾನ  ವಿಭಾಗದ ಸತೀರ್ಥ್,ಅತೀಥ್,

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ Read More »

ಪ್ಲಾಸ್ಮಾ ತಂತ್ರಜ್ಞಾನದ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ

ಪುತ್ತೂರು: ಮೂರು ದಿನಗಳ ಕಾಲ ನಡೆದ ಪ್ಲಾಸ್ಮಾ ತಂತ್ರಜ್ಞಾನದ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಳಿಗೆ ನಡೆದಿದ್ದು, ಯಶಸ್ವಿಯಾಗಿದೆ ಎಂದು ಸಮುದಾಯ ಸಂಪರ್ಕ ವಿಭಾಗ, ಐ.ಪಿ.ಆರ್ ಅಹಮದಾಬಾದ್ ಇದರ ಮುಖ್ಯಸ್ಥ ಡಾ. ಎ.ವಿ. ರವಿಕುಮಾರ್ ಹೇಳಿದರು. ಪ್ಲಾಸ್ಮಾ ಸಂಶೋಧನಾ ಕೇಂದ್ರ, ಅಹಮದಾಬಾದ್ ಮತ್ತು  ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ) ಪುತ್ತೂರು, ಐಕ್ಯುಎಸಿ  ಮತ್ತು ವಿಜ್ಞಾನ ಸಂಘದ ಸಹಯೋಗದಲ್ಲಿ ನಡೆದ ಪ್ಲಾಸ್ಮಾ ತಂತ್ರಜ್ಞಾನದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣದ

ಪ್ಲಾಸ್ಮಾ ತಂತ್ರಜ್ಞಾನದ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ Read More »

ಕಂಗೆಡಿಸುವ ಬರಗಾಲ, ನೈಸರ್ಗಿಕ ವಿಕೋಪ, ಪ್ರಳಯ ಸ್ವರೂಪಿ ಮಳೆ ಇವೆಲ್ಲದಕ್ಕೆ ಸೂರ್ಯನಿಗೂ ಸಂಬಂಧವಿದೆಯೇ | ಪರಿಹಾರವೇ ಸಾಧ್ಯವೇ | ಪರಿಹಾರ ಕಂಡುಕೊಳ್ಳಲು ಇಂದು ಪಿಎಸ್‍ಎಲ್‍ವಿ-ಸಿ57 ರಾಕೆಟ್ ಉಡಾವಣೆ

ಬೆಂಗಳೂರು : ಸುಡು ಬೇಸಿಗೆಯಲ್ಲಿ ಸೂರ್ಯನ ಅಹನೀಯ. ಕಂಗೆಡಿಸುವ ಬರಗಾಲ, ಬದುಕನ್ನೇ ಕಸಿಯುವ ನೈಸರ್ಗಿಕ ವಿಕೋಪ, ಪ್ರಳಯ ಸ್ವರೂಪಿ ಮಳೆ ಇವೆಲ್ಲದಕ್ಕೂ ಸೂರ್ಯನಿಗೂ ಸಂಬಂಧವಿದೆಯೇ, ಅದರಿಂದ ಪಾರಾಗುವುದು ಹೇಗೆ ? ಇದಕ್ಕೆ ಪರಿಹಾರ ಕಂಡುಕೊಳ್ಳಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಎಲ್‍-1 ಅಂತರಿಕ್ಷ ವೀಕ್ಷಣಾಲಯವನ್ನು ಸೆ.2 ಶನಿವಾರ ಶ್ರೀಹರಿಕೋಟಾದಿಂದ ಪಿಎಸ್ಎಲ್‍ವಿ-ಸಿ 57 ರಾಕೆಟ್ ಮೂಲಕ ಉಡಾವಣೆ ಮಾಡಲಾಗುವುದು. ಇದಕ್ಕಾಗಿ ಕ್ಷಣಗಣನೆ ಆರಂಭಗೊಂಡಿದೆ. ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ಇಳಿಸಿ,

ಕಂಗೆಡಿಸುವ ಬರಗಾಲ, ನೈಸರ್ಗಿಕ ವಿಕೋಪ, ಪ್ರಳಯ ಸ್ವರೂಪಿ ಮಳೆ ಇವೆಲ್ಲದಕ್ಕೆ ಸೂರ್ಯನಿಗೂ ಸಂಬಂಧವಿದೆಯೇ | ಪರಿಹಾರವೇ ಸಾಧ್ಯವೇ | ಪರಿಹಾರ ಕಂಡುಕೊಳ್ಳಲು ಇಂದು ಪಿಎಸ್‍ಎಲ್‍ವಿ-ಸಿ57 ರಾಕೆಟ್ ಉಡಾವಣೆ Read More »

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ವತಿಯಿಂದ ಮರೀಲ್ ಇ.ಎಸ್.ಆರ್ ಪ್ರೆಸಿಡೆನ್ಸಿ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಎರಡೂ ವಿಭಾಗಗಳಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ಪ್ರಾಥಮಿಕ ವಿಭಾಗ- ತನ್ವೀಶ್  ಚಿತ್ರಕಲೆ-ಪ್ರಥಮ, ಸಾನ್ವಿ ಕ್ಲೇ ಮಾಡೆಲಿಂಗ್- ಪ್ರಥಮ, ಮಾತಂಗಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ Read More »

error: Content is protected !!
Scroll to Top