ಸೆ.3 : ವಿಟ್ಲ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ  ಪ್ರಯುಕ್ತ  ಸಾರ್ವಜನಿಕರಿಗೆ ಬೆಳ್ಳಿಹಬ್ಬ ಕ್ರೀಡೋತ್ಸವ

ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್‍  ಹಾಗೂ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವದ ಬೆಳ್ಳಿಹಬ್ಬ ಸಮಿತಿ ಜಂಟಿ ಆಶ್ರಯದಲ್ಲಿ 25ನೇ ವರ್ಷದ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳ್ಳಿಹಬ್ಬ ಕ್ರೀಡೋತ್ಸವ ಸೆ.3 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ವಿಟ್ಲ ಚಂದಳಿಕೆ ಶಾಲಾ ವಠಾರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ರ ತನಕ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ ಹಾಗೂ ಅಂಚೆ ಇಲಾಖೆಯ ಜನೋಪಯೋಗಿ […]

ಸೆ.3 : ವಿಟ್ಲ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ  ಪ್ರಯುಕ್ತ  ಸಾರ್ವಜನಿಕರಿಗೆ ಬೆಳ್ಳಿಹಬ್ಬ ಕ್ರೀಡೋತ್ಸವ Read More »

ಮೋದಿ ಸ್ಕೀಮ್ನಲ್ಲಿ ಹಣ ಬಂದಿದೆ ಎಂದು ನಂಬಿಸಿ ವಂಚನೆ | ಬೆಳ್ಳಾರೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು | ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ

ಬೆಳ್ಳಾರೆ : ಮೋದಿ ಸ್ಕೀಮ್‍ನಲ್ಲಿ ಹಣ ಬಂದಿದೆ ಎಂದು ಅಮಾಯಕರಿಂದ ಚಿನ್ನ, ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ವ್ಯಕ್ತಿಗಳಿಂದ ಪ್ರತ್ಯೇಕವಾಗಿ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಕೊಡಿಯಾಲ ಗ್ರಾಮ, ಸುಳ್ಯ ನಿವಾಸಿಯಾದ ರಾಧಾಕೃಷ್ಣ ಗೌಡ (67) ಎಂಬವರು ಬೆಳ್ಳಾರೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಮೇ 20,  2023 ಬೆಳ್ಳಾರೆ ಕೆಳಗಿನ ಪೇಟೆಯಲ್ಲಿರುವ ಪ್ರಯಾಣಿಕರ ತಂಗುದಾಣದಲ್ಲಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಬಂದು ತನ್ನನ್ನು ಬ್ಯಾಂಕ್ ಉದ್ಯೋಗಿ ಎಂಬುದಾಗಿ ಹೇಳಿ ಪರಿಚಯಿಸಿಕೊಂಡು, ಕೋವಿಡ್

ಮೋದಿ ಸ್ಕೀಮ್ನಲ್ಲಿ ಹಣ ಬಂದಿದೆ ಎಂದು ನಂಬಿಸಿ ವಂಚನೆ | ಬೆಳ್ಳಾರೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು | ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ Read More »

ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಸಂಚಾರ ನಡೆಸುವ ವೀಡಿಯೋ ಹಂಚಿಕೊಂಡ ಇಸ್ರೋ

ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆಯು ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್‌ ರೋವರ್‌ ಸಂಚಾರ ನಡೆಸುವ ವೀಡಿಯೊವನ್ನು ಹಂಚಿಕೊಂಡಿದೆ. ಚಂದ್ರನ ಮೇಲೈಯಲ್ಲಿ ಅನೇಕ ಕುಳಿಗಳು ಮತ್ತು ಬಂಡೆಗಳನ್ನು ತಪ್ಪಿಸಿ ಚಲಿಸುವ ವಿಡಿಯೋವನ್ನು ಇಸ್ರೋ ಹಂಚಿಕೊಂಡಿದ್ದು, ಬೆಂಗಳೂರಿನ ಸೆಂಟರ್‌ನಿಂದ ದೂರದಿಂದಲೇ ರೋವರ್ ಚಾಲನೆ ನಿಯಂತ್ರಿಸಲಾಗುತ್ತಿದೆ. ಮುಂದಿನ ವಾರದೊಳಗೆ (ಭೂಮಿಯ 14ದಿನಗಳು) ತನ್ನ ಪ್ರಯೋಗಳನ್ನು ಪೂರ್ಣಗೊಳಿಸುವ ಪ್ರಕ್ರಿಯೆಯಲ್ಲಿ ಪ್ರಗ್ಯಾನ್ ರೋವರ್ ತೊಡಗಿದೆ. ಸುರಕ್ಷಿತ ಮಾರ್ಗದ ಹುಡುಕಾಟದಲ್ಲಿ ರೋವರ್ ಅನ್ನು ತಿರುಗಿಸಲಾಗಿದೆ. ತಿರುಗುವಿಕೆಯನ್ನು ಲ್ಯಾಂಡ‌ ಇಮೇಜರ್ ಕ್ಯಾಮೆರಾ ಸೆರೆಹಿಡಿಯಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ

ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಸಂಚಾರ ನಡೆಸುವ ವೀಡಿಯೋ ಹಂಚಿಕೊಂಡ ಇಸ್ರೋ Read More »

ಜಗತ್ತಿಗೆ ಅಸಂಖ್ಯಾತ  ಸಂಶೋಧಕರನ್ನು ಕೊಟ್ಟ ದೇಶ ಭಾರತ  : ಡಾ. ಪ್ರಭಾಕರ್ ಭಟ್ ಕಲ್ಲಡ್ಕ | ವಿವೇಕಾನಂದ ಕಾಲೇಜಿನಲ್ಲಿ ಪ್ಲಾಸ್ಮಾ ರಾಷ್ಟ್ರೀಯ ವಿಚಾರ ಸಂಕಿರಣ

ಪುತ್ತೂರು : ನಮ್ಮ ಹಿರಿಯರಲ್ಲಿ ವೈಜ್ಞಾನಿಕ ಮನೋಭಾವ ಆಗಲೇ ಇತ್ತು. ಅದು ಇಂದು ಸಂಶೋಧನಾ ರೂಪದಲ್ಲಿ ಜಗತ್ತಿನ ವೈಜ್ಞಾನಿಕ ಅಭಿವೃದ್ಧಿಗೆ ಸಹಕಾರಿಯಾಗುತ್ತಿದೆ. ಭಾರತೀಯ ವಿಜ್ಞಾನಿಗಳ ವೈಜ್ಞಾನಿಕ ಸಂಶೋಧನೆ ಅದು ಜಗತ್ತಿನ ಹಿತಕ್ಕಾಗಿ ಆಗಿರುತ್ತದೆ. ಅದರಿಂದ ವಿಜ್ಞಾನಿಗಳ ಮನಸ್ಸಿಗೆ ಸಂತೃಪ್ತತೆ ಸಿಗುತ್ತದೆ. ಚಂದ್ರಯಾನ-3 ರ ಯಶಸ್ಸು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಇಂದಿನ ಪ್ಲಾಸ್ಮಾ ತಂತ್ರಜ್ಞಾನ ಕುರಿತಾದ ಈ ಕಾರ್ಯಕ್ರಮ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಸಹಕಾರಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಜಗತ್ತಿಗೆ ಅಸಂಖ್ಯಾತ  ಸಂಶೋಧಕರನ್ನು ಕೊಟ್ಟ ದೇಶ ಭಾರತ  : ಡಾ. ಪ್ರಭಾಕರ್ ಭಟ್ ಕಲ್ಲಡ್ಕ | ವಿವೇಕಾನಂದ ಕಾಲೇಜಿನಲ್ಲಿ ಪ್ಲಾಸ್ಮಾ ರಾಷ್ಟ್ರೀಯ ವಿಚಾರ ಸಂಕಿರಣ Read More »

ರಕ್ಷಾಬಂಧನ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ : ಶ್ರೀರಾಮ್ ಅಂಗಿರಸ | ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ

ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ. ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ಮತ್ತು ಮಂಗಳೂರು ಜಿಲ್ಲೆಯ ಜಿಲ್ಲಾ ಸಂಘಟನಾ ಕಾರ್‍ಯದರ್ಶಿಯಾದ ಶ್ರೀರಾಮ್ ಅಂಗಿರಸ ಹೇಳಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್‍ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರಸಾದ್

ರಕ್ಷಾಬಂಧನ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ : ಶ್ರೀರಾಮ್ ಅಂಗಿರಸ | ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ Read More »

ಕಲ್ಲಾರೆ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸೇವಾ ಸಮಿತಿ ವತಿಯಿಂದ ಮೂರು ದಿನಗಳ ಕಾಲ ನಡೆಯುವ  ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವಕ್ಕೆ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುವಾರ ಮುಂಜಾನೆ ಚಾಲನೆ ನೀಡಲಾಗಿದೆ. ಮಠದ ಪ್ರಧಾನ ಅರ್ಚಕ ಎ.ರಾಘವೇಂದ್ರ ಉಡುಪ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, 10 ಗಂಟೆಗೆ ಪಂಚಾಮೃತಾಭಿಷೇಕ, ಮಧ್ಯಾಹ್ನ 12 ಕ್ಕೆ ಅಲಂಕಾರ ಪೂಜೆ, ಬಳಿಕ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ

ಕಲ್ಲಾರೆ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ Read More »

ಬಿಜೆಪಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ 169 ನೇ  ಜಯಂತಿಯನ್ನು ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಬ್ರಹ್ಮಶ್ರೀ ನಾರಾಯಣ ಗುರುಗಳ ಜನನ ಮತ್ತು ಅವರ ಜೀವನ ಸಂದೇಶವನ್ನು ತಿಳಿಸಿದರು. ಈ ಸಂದರ್ಭದಲ್ಲಿ ರಕ್ಷಾಬಂಧನ ಕಾರ್ಯಕ್ರಮ ಕೂಡಾ ನಡೆಯಿತು. ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ್ ರಾವ್ ರಕ್ಷಾ

ಬಿಜೆಪಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ

ಪುತ್ತೂರು:  ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 169ನೇ ಜನ್ಮ ದಿನಾಚರಣೆ ಗುರುವಾರ ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ದೀಪ ಪ್ರಜ್ವಲನೆ ಮಾಡಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ನಾರಾಯಣ ಗುರುಗಳ ಮುಖ್ಯ ಸಂದೇಶಗಳಲ್ಲಿ ಒಂದೇ ಜಾತಿ, ಒಂದೇ ಮತ, ಒಂದೇ ಕುಲ  ಸಾರುವ ಮೂಲಕ ಸಮಾಜದಲ್ಲಿನ ಸಾಮರಸ್ಯವನ್ನು ಹೋಗಲಾಡಿಸಿದವರು. ಅವರ ಸಂದೇಶ, ಆದರ್ಶಗಳ ಪಾಲನೆಯಾಗಬೇಕಾಗಿದೆ. ಅವರ ವ್ಯಕ್ತಿತ್ವವನ್ನು

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ Read More »

ಇಚ್ಲಂಪಾಡಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಇಚ್ಲಂಪಾಡಿ: ಇಚ್ಲಂಪಾಡಿ ಗ್ರಾಮದ ಅಲೆಕ್ಕಿ ನಿವಾಸಿ ಬಾಲಕೃಷ್ಣ ಗೌಡ (51) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಾಲಕೃಷ್ಣ ಗೌಡರು ಪುತ್ತೂರಿನ ಬಾರ್ ಒಂದರಲ್ಲಿ ಕಳೆದ 22 ವರ್ಷಗಳಿಂದ ಕೆಲಸ ಮಾಡಿ, ಪ್ರಸ್ತುತ ಎರಡು ವರ್ಷದಿಂ,ದ ಬೇರೆ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಹಿನ್ನಲೆಯಲ್ಲಿ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಲೆ ಫ್ಯಾನ್‍ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರ ಎಂದು ತಿಳಿದು ಬಂದಿದೆ. ನೆಲ್ಯಾಡಿಗೆ ಹೋಗಿದ್ದ ಪತ್ನಿ

ಇಚ್ಲಂಪಾಡಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ Read More »

ಆಂತರಿಕ ಲೆಕ್ಕ ಪರಿಶೋಧನೆಗೆ ಚಾಲನೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವಿಟ್ಲ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದಲ್ಲಿ ಆರ್ಥಿಕ ವರ್ಷದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಆಂತರಿಕ ಲೆಕ್ಕಪರಿಶೋಧನೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ನಿಕಟ ಪೂರ್ವ ಅಧ್ಯಕ್ಷರ ಸಂಘಕ್ಕೆ ಗ್ರೆಡಿಂಗ್ ರಿಪೋರ್ಟನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಕೆದಿಲ ಎ.ಬಿ  ಒಕ್ಕೂಟಗಳ ಅಧ್ಯಕ್ಷರುಗಳು, ನಿಕಟ ಪೂರ್ವ ಅಧ್ಯಕ್ಷರುಗಳು, ವಲಯ ಮೇಲ್ವಿಚಾರಕರು, ತಾಲೂಕಿನ ವಿಚಕ್ಷಣಾಧಿಕಾರಿಗಳು, ಸೇವಾ ಪ್ರತಿನಿಧಿಗಳು, ಹಾಗೂ ಪ್ರಗತಿ ಬಂದು   ಸ್ವಸಹಾಯ ಸಂಘಗಳ ಸದಸ್ಯರು

ಆಂತರಿಕ ಲೆಕ್ಕ ಪರಿಶೋಧನೆಗೆ ಚಾಲನೆ Read More »

error: Content is protected !!
Scroll to Top