ಉರುಳಿಗೆ ಬಿದ್ದ ಚಿರತೆ ಮರಿ ಸಾವು | ಇಬ್ಬರ ವಿರುದ್ಧ ಪ್ರಕರಣ ದಾಖಲು

ಸುಳ್ಯ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಒಂದೂವರೆ ವರ್ಷದ ಚಿರತೆ ಮರಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂಬವರಿಗೆ ಸಂಬಂಧಿಸಿ ಉರುಳು ಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಮಧ್ಯಾಹ್ನ ವೇಳೆ ಚಿರತೆ ಉರುಳಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳಿಗೆ ಮಾಹಿತಿ ತಿಳಿದ ತಕ್ಷಣ ಪರಿಶೀಲನೆ ನಡೆಸಿದ್ದಾರೆ. ಆದಾಗಲೇ ಚಿರತೆ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಉರುಳಿಗೆ ಬಿದ್ದ ಚಿರತೆ ಮರಿ ಸಾವು | ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ  ಪ್ರತಿಷ್ಠಿತ  “ಡಾ. ಸರ್ವಪಲ್ಲಿ ರಾಧಾಕೃಷ್ಣನ್” ರಾಷ್ಟ್ರೀಯ ಪ್ರಶಸ್ತಿ-2023″

ಸುಳ್ಯ : ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರು ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ, ಬೆಳಗಾವಿ  ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಪ್ರತೀ ವರ್ಷ ಶಿಕ್ಷಕರ ಅತ್ಯುತ್ತಮ ಸಾಧನೆಗಾಗಿ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು,  ಸೆ. 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯುವ

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ  ಪ್ರತಿಷ್ಠಿತ  “ಡಾ. ಸರ್ವಪಲ್ಲಿ ರಾಧಾಕೃಷ್ಣನ್” ರಾಷ್ಟ್ರೀಯ ಪ್ರಶಸ್ತಿ-2023″ Read More »

ಚದುರಂಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ | ಧನುಷ್‌ರಾಮ್ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ಪುತ್ತೂರು : ಪದವಿ ಪೂರ್ವ ಶಿಕ್ಷಣ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಪುತ್ತೂರಿನ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ ಪ್ರಶಸ್ತಿಯನ್ನು ಪಡೆದಿದೆ. ಬಾಲಕಿಯರ ವಿಭಾಗವನ್ನು ವಿದ್ಯಾರ್ಥಿನಿಯರಾದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಅಂಬೆಕಲ್ಲು, ತೃಪ್ತಿ ಜಿ ಆರ್, ಭೂಮಿಕಾ, ರಕ್ಷಿತಾ ಪ್ರತಿನಿಧಿಸಿದ್ದರು. ಬಾಲಕರ

ಚದುರಂಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ | ಧನುಷ್‌ರಾಮ್ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ Read More »

ಕೆಎಸ್‍ಆರ್ ಟಿಸಿ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಕೊಡಗು : ಕೆಎಸ್‍ಆರ್ ಟಿಸಿ ನೌಕರನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಡಿಕೇರಿ ಡೀಪೋದಲ್ಲಿ ನಡೆದಿದೆ. ನೌಕರ ಅಭಿಷೇಕ್ ಈ ಕೃತ್ಯ ಎಸಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಡಿಕೇರಿ ಡಿಪೋ ವ್ಯವಸ್ಥಾಪಕಿ ಗೀತಾ ಅವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್‍ಆರ್ ಟಿಸಿ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ರಿಕ್ಷಾ-ಕಾರು ಡಿಕ್ಕಿ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ: ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡು ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ಸಮೀಪದ ಲಯನ್ಸ್ ಸೇವಾ ಮಂದಿರದ ಬಳಿ ನಡೆದಿದೆ. ರಿಕ್ಷಾ ಚಾಲಕ ಮಹಮ್ಮದ್ ಸಾದಿಕ್ ಗಂಭಿರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಮಿತಾ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ. ಕಾರು ಚಾಲಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಿಕ್ಷಾ-ಕಾರು ಡಿಕ್ಕಿ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಓಣಂ ಆಚರಣೆ

ಪುತ್ತೂರು : ಕೇರಳದ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಆಚರಣೆ ಈ ಓಣಂ.ಬಲಿ ರಾಜನು ಓಣಂ ಹಬ್ಬದ ದಿನದಂದು ತನ್ನ ಪ್ರಜೆಗಳನ್ನು ಭೇಟಿ ಮಾಡಲು ಮತ್ತು ಅವರ ಎಲ್ಲಾ ತೊಂದರೆಗಳನ್ನು ತೆಗೆದು ಹಾಕಲು ಬರುತ್ತಾನೆ ಎಂಬ ನಂಬಿಕೆಯಿದೆ. ಉತ್ತಮ ಫಸಲು ಮತ್ತು ಇಳುವರಿಗಾಗಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ. ರೈತ ಸಮುದಾಯ ಸೇರಿದಂತೆ ಕೇರಳದ ಎಲ್ಲರಿಗೂ ಇದು ಬಹಳ ದೊಡ್ಡ ಹಬ್ಬ. ಹೊಸತನ,ವೈವಿಧ್ಯತೆಯನ್ನು ಹೊಂದಿರುವ ಈ ಆಚರಣೆಯನ್ನು ಸುಗ್ಗಿಯ ಹಬ್ಬ ಎಂದೂ ಕರೆಯಲಾಗುತ್ತದೆ. ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಓಣಂ ಆಚರಣೆ Read More »

ಪುತ್ತೂರಿನಲ್ಲಿ ಹೊಸ ಶಾಸಕರು ಕೋಟಿ ಕೋಟಿ ಘೋಷಣೆ ಮಾಡ್ತಾರೆ ! ಮುಖ್ಯಮಂತ್ರಿಗಳು ಮುಂದಿನ ಒಂದು ವರ್ಷದ ತನಕ ಅಭಿವೃದ್ಧಿಗೆ ಅನುದಾನ ಇಲ್ಲಾ ಅಂತಾರೆ ! ಹಾಗಾದರೆ ಕೋಟಿ ಎಲ್ಲಿಂದ ಬರ್ತದೆ ? : ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಪ್ರಶ್ನೆ

ಪುತ್ತೂರು : ಒಂದೆಡೆ ಪುತ್ತೂರಿನಲ್ಲಿ ಹೊಸ  ಶಾಸಕ ಅಶೋಕ್ ಕುಮಾರ್ ರೈ ಪುತ್ತೂರಿನ ಅಭಿವೃದ್ಧಿಗೆ ಕೋಟಿ-ಕೋಟಿ ಘೋಷಣೆ ಮಾಡ್ತಾರೆ, ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಿನ ಒಂದು ವರ್ಷದ ತನಕ ಅಭಿವೃದ್ಧಿಗೆ ಯಾವುದೇ ಅನುದಾನ ಇಲ್ಲಾ ಅನ್ತಾರೆ. ಹಾಗಾದರೆ ಕೋಟಿ ಎಲ್ಲಿಂದ ? ಹೀಗೆಂದು ಪ್ರಶ್ನಿಸಿದ್ದಾರೆ ಮಾಜಿ ಶಾಸಕ ಸಂಜೀವ ಮಠಂದೂರು. ಪುತ್ತೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೀತಿಯ ಹೇಳಿಕೆ ನೀಡಿ ಜನರನ್ನು ಗೊಂದಲದಲ್ಲಿ ಸಿಲುಕಿಸುತ್ತಿದ್ದಾರೆ. ತಕ್ಷಣ ಗೊಂದಲ ನಿವಾರಣೆ ಮಾಡಲು ಅವರು ಪ್ರಯತ್ನಿಸಬೇಕು ಎಂದು

ಪುತ್ತೂರಿನಲ್ಲಿ ಹೊಸ ಶಾಸಕರು ಕೋಟಿ ಕೋಟಿ ಘೋಷಣೆ ಮಾಡ್ತಾರೆ ! ಮುಖ್ಯಮಂತ್ರಿಗಳು ಮುಂದಿನ ಒಂದು ವರ್ಷದ ತನಕ ಅಭಿವೃದ್ಧಿಗೆ ಅನುದಾನ ಇಲ್ಲಾ ಅಂತಾರೆ ! ಹಾಗಾದರೆ ಕೋಟಿ ಎಲ್ಲಿಂದ ಬರ್ತದೆ ? : ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಪ್ರಶ್ನೆ Read More »

ವಿಸ್ತಾರ ವಿಮಾನದಲ್ಲಿ 14 ತಿಂಗಳ ಮಗುವಿನ ಹೃದಯ ಸ್ತಂಭನ | ತುರ್ತು ಭೂಸ್ಪರ್ಶ ಮಾಡಿದ ಪೈಲೆಟ್‍ಗಳು

ಮಹಾರಾಷ್ಟ್ರ: 14 ತಿಂಗಳ ಮಗುವೊಂದು ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಠಾತ್ತನೆ ಹೃದಯ ನಿಂತು ಬಿಟ್ಟ ಪರಿಣಾಮ ವಿಮಾನ ಪೈಲೆಟ್ ಗಳು ಮಾರ್ಗ ಬದಲಿಸಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ನವದೆಹಲಿಗೆ ತೆರಳಬೇಕಿದ್ದ ವಿಸ್ತಾರಾ ವಿಮಾನ. 14 ತಿಂಗಳ ಮಗು ಹಾಗೂ ಎಲ್ಲಾ ಪ್ರಯಾಣಿಕರು ಆಕಾಶದೆತ್ತರ ಹಾರುತ್ತ ಪ್ರಯಾಣಿಸುತ್ತಿರಬೇಕಾದರೆ ಆ ಕಂದನ ಹೃದಯ ಹಠಾತ್ ನಿಂತೇ ಬಿಟ್ಟಿತು. ಮೊದಲೇ ಹೃದಯ ಸಮಸ್ಯೆ ಇದ್ದುದರಿಂದ ಮಗುವಿನ ಸ್ಥಿತಿ ತೀರ ಹದಗೆಟ್ಟಿತು. ವಿಮಾನದಲ್ಲಿದ್ದ ವೈದ್ಯರು ತಕ್ಷಣವೇ

ವಿಸ್ತಾರ ವಿಮಾನದಲ್ಲಿ 14 ತಿಂಗಳ ಮಗುವಿನ ಹೃದಯ ಸ್ತಂಭನ | ತುರ್ತು ಭೂಸ್ಪರ್ಶ ಮಾಡಿದ ಪೈಲೆಟ್‍ಗಳು Read More »

ಯೋಗಾಸನ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಬೆಳಗಾವಿ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಮಗ್ರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ದುರ್ಗಾಪ್ರಸಾದ್, ರಿತೇಶ್, ಸ್ಕಂದ ಬಳ್ಳಕ್ಕುರಾಯ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.  ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಪ್ರಜ್ಞಾ ನಿಡ್ವಣ್ಣಾಯ, ಸಾಧನಾ ಗುಂಪು ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೀರ್ತಿ ಕುಲಾಲ್ ಪ್ರೌಢ  ಶಾಲಾ ಬಾಲಕರ ವಿಭಾಗದ ರಿದಮಿಕ್ ಯೋಗದಲ್ಲಿ ದ್ವಿತೀಯ ಸ್ಥಾನ

ಯೋಗಾಸನ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿ Read More »

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ | ಅಭಿನವ ಭಾರತ ಮಿತ್ರಮಂಡಳಿ ಹಾಗೂ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಜನಜಾಗೃತಿ ಮೆರವಣಿಗೆ

ಪುತ್ತೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆ ನಡೆಸಿ ಹಿಂದಿರುವ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಆಗ್ರಹಿಸಿ ಪುತ್ತೂರು ಅಭಿನವ ಭಾರತ ಮಿತ್ರಮಂಡಳಿ ಹಾಗೂ ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಜನಜಾಗೃತಿ ಮೆರವಣಿಗೆ ಸೋಮವಾರ ಸಂಜೆ ನಡೆಯಿತು. ದರ್ಬೆ ನಿರೀಕ್ಷಣಾ ಮಂದಿರದ ಬಳಿಯಿಂದ ಹೊರ ಮೆರವಣಿಗೆ ಮುಖ್ಯರಸ್ತೆಯಲ್ಲಿ ಸಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನಾ ಸಭೆಯೊಂದಿಗೆ ಸಮಾಪನಗೊಂಡಿತು. ಪ್ರತಿಭಟನೆಯಲ್ಲಿ ಸೌಜನ್ಯಳ ತಾಯಿ ಕುಸುಮಾವತಿ, ಹಿಂದೂ

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ | ಅಭಿನವ ಭಾರತ ಮಿತ್ರಮಂಡಳಿ ಹಾಗೂ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಜನಜಾಗೃತಿ ಮೆರವಣಿಗೆ Read More »

error: Content is protected !!
Scroll to Top