ಚಂದ್ರಯಾನ-3  ವಿಕ್ರಮ ಲ್ಯಾಂಡರ್ ಚಂದ್ರನ ನೆಲಕ್ಕಿಳಿದು ಇತಿಹಾಸ ಸೃಷ್ಟಿಸಲು ಕ್ಷಣಗಣನೆ | ಇಂದು ಸಂಜೆ 6.04 ಕ್ಕೆ ಚಂದ್ರನ ಮೇಲೆ ಕಾಲಿಡಲಿರುವ ಲ್ಯಾಂಡರ್

ಇಸ್ರೋ: ಇಂದು ಭಾರತದ ಐತಿಹಾಸಿಕ ಚಂದ್ರಚುಂಬನಕ್ಕೆ ಕ್ಷಣಗಣನೆ : ವಿಶ್ವದ ಕಣ್ಣು ಭಾರತದತ್ತ. ಆ ದಿನ ಬಂದೇ ಬಿಟ್ಟಿದೆ. ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಜೆ 6.04 ನಿಮಿಷಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತ ಕಾಲೂರಲಿದೆ. ಆ ದಿನ ಬಂದೇ ಬಿಟ್ಟಿದೆ. ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಜೆ 6.04 ನಿಮಿಷಕ್ಕೆ […]

ಚಂದ್ರಯಾನ-3  ವಿಕ್ರಮ ಲ್ಯಾಂಡರ್ ಚಂದ್ರನ ನೆಲಕ್ಕಿಳಿದು ಇತಿಹಾಸ ಸೃಷ್ಟಿಸಲು ಕ್ಷಣಗಣನೆ | ಇಂದು ಸಂಜೆ 6.04 ಕ್ಕೆ ಚಂದ್ರನ ಮೇಲೆ ಕಾಲಿಡಲಿರುವ ಲ್ಯಾಂಡರ್ Read More »

ಆ.31 : ಸಮುದಾಯದತ್ತ ಸಾಂತ್ವನ –ಸಮಾಲೋಚನೆ-ಸಂವಾದ-ಸಂಕಲ್ಪ

ಪುತ್ತೂರು: ಜನಶಿಕ್ಷಣ ಟ್ರಸ್ಟ್ ವತಿಯಿಂದ ಸಮುದಾಯದತ್ತ ಸಾಂತ್ವನ ಸಮಾಲೋಚನೆ-ಸಂವಾದ-ಸಂಕಲ್ಪ ಆ.31 ರಂದು ನರಿಮೊಗರು ಗ್ರಾಪಂ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು ಸಾಂತ್ವನ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನರಿಮೊಗರು ಗ್ರಾಮ ಪಂಚಾಯಿತಿ ಹಾಗೂ ಶ್ರೀ ದುರ್ಗಾ ಸಂಜೀವಿನಿ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ.31 : ಸಮುದಾಯದತ್ತ ಸಾಂತ್ವನ –ಸಮಾಲೋಚನೆ-ಸಂವಾದ-ಸಂಕಲ್ಪ Read More »

ಕಲ್ಪಣೆ ಸರಕಾರಿ ಪ್ರೌಢ  ಶಾಲೆಯಲ್ಲಿ ಸವಣೂರು ವಲಯ ಮಟ್ಟದ ಕಬಡ್ಡಿ ಕ್ರೀಡಾಕೂಟ

ಪುತ್ತೂರು: ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಧೈಹಿಕ ಚಟುವಟಿಕೆ ದೇಹದ ಬೆಳವಣಿಗೆ ಜತೆಗೆ ಅವರಲ್ಲಿನ ಪ್ರತಿಭೆಗಳನ್ನು ಗುರುತಿಸಲು ಅತೀ ಅಗತ್ಯ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರೌಢ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸರಕಾರಿ ಶಾಲೆಗಳ ಕಡೆಗಣನೆ ಸಲ್ಲದು. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಸೌಲಭ್ಯಗಳು ದೊರೆಯುವಂತಾಗಲಿದೆ. ಖಾಸಗಿ ಶಾಲೆಯನ್ನು ತೊರೆದು

ಕಲ್ಪಣೆ ಸರಕಾರಿ ಪ್ರೌಢ  ಶಾಲೆಯಲ್ಲಿ ಸವಣೂರು ವಲಯ ಮಟ್ಟದ ಕಬಡ್ಡಿ ಕ್ರೀಡಾಕೂಟ Read More »

ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

ಪೆರ್ನೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ವಿಟ್ಲ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಪೆರ್ನೆ ಅಯೋಧ್ಯಾನಗರ ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯದ ಬಳಿ ಶ್ರಮದಾನ ಮಾಡಿದರು. ವಿದ್ಯಾಲಯದ ಸುತ್ತಾ ಮುತ್ತ  ಗಿಡ ಗಂಟಿಗಳನ್ನು ತೆಗೆದು ಸ್ವಚ್ಛ ಕಾರ್ಯ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾಲಯದ ಪ್ರಾಂಶುಪಾಲ ಶೇಖರ್ ರೈ,  ಮೇಲ್ವಿಚಾರಕಿ ಶಾರದ,  ಸಂಯೋಜಕಿ ಅಶ್ಮಿತಾ, ಶೌರ್ಯ ಸದಸ್ಯರಾದ ಸುರೇಶ, ಅಶೋಕ, ಗೋಪಾಲ, ರಮೇಶ, ಮಮತಾ, ಕೇಶವ, ಚಂದ್ರಾವತಿ, ಯೋಗಿಶ್, ಸುಂದರ,

ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ Read More »

ಅಪರಿಚಿತನಿಂದ ಇಬ್ಬರು ಮಹಿಳೆಯರಿಗೆ ಹಲ್ಲೆ | ಹಲ್ಲೆ ನಡೆಸಿದ ಆರೋಪಿ ಪರಾರಿ

ಪುತ್ತೂರು: ಅಪರಿಚಿತ ವ್ಯಕ್ತಿಯೋರ್ವ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ. ಕೂಲಿ ಕೆಲಸ ಮಾಡುತ್ತಿರುವ ಗಿರಿಜಾ ಹಾಗೂ ಸುಲೇಖಾ ಹಲ್ಲೆಗೊಳಗಾದವರು. ಬಡಗನ್ನೂರು ಸಮೀಪದ ಗುಡ್ಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿ ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಗಂಭೀರ ಗಾಯಗೊಂಡ ಮಹಿಳೆಯರನ್ನು ಈಶ್ವರಮಂಗಲದ ಹಿಂದೂ ಜಾಗರಣ ವೇದಿಕೆ ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಇಬ್ಬರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಗೋಳಿತ್ತೊಟ್ಟು

ಅಪರಿಚಿತನಿಂದ ಇಬ್ಬರು ಮಹಿಳೆಯರಿಗೆ ಹಲ್ಲೆ | ಹಲ್ಲೆ ನಡೆಸಿದ ಆರೋಪಿ ಪರಾರಿ Read More »

ತೆಲಂಗಾಣದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ | ಚುನಾವಣಾ ಪ್ರಚಾರದಲ್ಲಿ ಭಾಗಿ

ತೆಲಂಗಾಣ: ತೆಲಂಗಾಣ ವಿಧಾನಸಭಾ ಚುನಾವಣೆ ಸಿದ್ಧತೆ ಹಾಗೂ ಸಂಘಟನಾ ಕಾರ್ಯದಲ್ಲಿ ಪಾಲ್ಗೊಳ್ಳಲು ತೆಲಂಗಾಣಕ್ಕೆ ತೆರಳಿರುವ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡುವ ಕಾರ್ಯದಲ್ಲಿ ಭಾಗಿಯಾದರು. ಜಿಲ್ಲೆಯ ಬೆಳ್ಳಂಪಲ್ಲಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಕನ್ನೆಪಲ್ಲಿ ಮಂಡಲದ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಯ ತಯಾರಿಗಳ ಕುರಿತು ನಡೆದ ಪ್ರಮುಖರ ಸಭೆಯಲ್ಲಿ ಅವರು ಪಾಲ್ಗೊಂಡು ಸ್ಥಳೀಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಧ್ವಜಾರೋಹಣ ಮಾಡಿದರು. ಎಲ್ಲರಂ ಗ್ರಾಮದಲ್ಲಿ ಸ್ಥಳೀಯ ಜನರನ್ನು ಭೇಟಿಯಾಗಿ ಮಾತುಕತೆ

ತೆಲಂಗಾಣದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ | ಚುನಾವಣಾ ಪ್ರಚಾರದಲ್ಲಿ ಭಾಗಿ Read More »

ನಾಳೆ (ಆ.23) : ದ.ಕ.ಶಾಮಿಯಾನ ಮಾಲಕರ ಸಂಘದ ವಿಟ್ಲ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ

ವಿಟ್ಲ : ದ.ಕ.ಶಾಮಿಯಾನ ಮಾಲಕರ ಸಂಘ ವಿಟ್ಲ ಘಟಕದ ನೂತನ ಪದಾಧಿಕಾಗಳ ಪದಗ್ರಹಣ ಸಮಾರಂಭ ಆ.23 ಬುಧವಾರ ಬೆಳಿಗ್ಗೆ 11.30 ಕ್ಕೆ ವಿಟ್ಲ ಕಲ್ಲಕಟ್ಟ ಭಾರತ್ ಸಭಾಭವನದಲ್ಲಿ ನಡೆಯಲಿದೆ. ವಿಟ್ಲ ಅರಮನೆ ಬಂಗಾರು ಅರಸರು ಸಮಾರಂಭ ಉದ್ಘಾಟಿಸಲಿದ್ದು, ದ.ಕ.ಶಾಮಿಯಾನ ಮಾಲಕರ ಸಂಘದ ವಿಟ್ಲ ಘಟಕದ ಅಧ್ಯಕ್ಷ ಚಂದ್ರಹಾಸ ಸುವರ್ಣ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‍ ಉಳಿಪ್ಪಾಡಿಗುತ್ತು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದೇಲಂತಬೆಟ್ಟು ಸಂತ ಪಾವುಲ್ ಇಗರ್ಜಿ ಧರ್ಮಗುರು ಫಾ.ಸುನೀಲ್

ನಾಳೆ (ಆ.23) : ದ.ಕ.ಶಾಮಿಯಾನ ಮಾಲಕರ ಸಂಘದ ವಿಟ್ಲ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ Read More »

ವರಮಹಾಲಕ್ಷ್ಮೀ ಸಂದರ್ಭ ರಾಜ್ಯದ ಮಹಿಳೆಯರಿಗೆ ಸರಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಹೊರಬಿದ್ದಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ಗಿಫ್ಟ್ ನೀಡಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರಾಜ್ಯದ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳು ಸಿಗಲಿವೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಈ ಗಿಫ್ಟ್ ದೊರೆಯಲಿದೆ. ಈ ತಿಂಗಳ 25 ರ ಶುಕ್ರವಾರ ಶ್ರೀ ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು

ವರಮಹಾಲಕ್ಷ್ಮೀ ಸಂದರ್ಭ ರಾಜ್ಯದ ಮಹಿಳೆಯರಿಗೆ ಸರಕಾರದಿಂದ ಮತ್ತೊಂದು ಗುಡ್ ನ್ಯೂಸ್ Read More »

ಆ.25 : ಪುತ್ತೂರು ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಲಕ್ಷ್ಮೀದೇವಿ ಬೆಟ್ಟದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ಆ.25 ಶುಕ್ರವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಜರಗಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿ ಕ್ಷೇತ್ರದ ಧರ್ಮದರ್ಶಿ ಯನ್.ಐತ್ತಪ್ಪ ಸಪಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ.25 : ಪುತ್ತೂರು ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ಪೂಜೆ Read More »

ಕೊಳ್ತಿಗೆ ಗ್ರಾಪಂ ಅಧ್ಯಕ್ಷರಾಗಿ ಅಕ್ಕಮ್ಮ,, ಉಪಾಧ್ಯಕ್ಷರಾಗಿ ಪ್ರಮೋದ್ ಕೆ.ಎಸ್.

ಪುತ್ತೂರು: ಕೊಳ್ತಿಗೆ ಗ್ರಾಪಂನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಅಕ್ಕಮ್ಮ ಹಾಗೂ ಉಪಾಧ್ಯಕ್ಷರಾಗಿ ಪ್ರಮೋದ್ ಕೆ.ಎಸ್. ಆಯ್ಕೆಯಾಗಿದ್ದಾರೆ. 16 ಸದಸ್ಯಬಲ ಹೊಂದಿರುವ ಪಂಚಾಯತ್‍ನಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಗಾದಿಗೆ ಚುನಾವಣೆ ಪ್ರಕ್ರಿಯೆ ಮಂಗಳವಾರ ನಡೆಯಿತು. ಅಧ್ಯಕ್ಷರಾಗಿ ಆಯ್ಕೆಯಾದ ಅಕ್ಕಮ್ಮ ಬಿಜೆಪಿ ಸದಸ್ಯೆಯಾಗಿದ್ದು, ಕಾಂಗ್ರೆಸ್ ಗೆ ಪಕ್ಷಾಂತರಗೊಳ್ಳುವ ಮೂಲಕ ಅಧ್ಯಕ್ಷೆಯಾಗಿ ಆಯ್ಕೆಯಾದರು. ಈ ಮೂಲಕ ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ.

ಕೊಳ್ತಿಗೆ ಗ್ರಾಪಂ ಅಧ್ಯಕ್ಷರಾಗಿ ಅಕ್ಕಮ್ಮ,, ಉಪಾಧ್ಯಕ್ಷರಾಗಿ ಪ್ರಮೋದ್ ಕೆ.ಎಸ್. Read More »

error: Content is protected !!
Scroll to Top