ನಾಳೆ (ಆ.20) : ಮೌನಕ್ರಾಂತಿ ಹರಿಕಾರ ಡಿ.ದೇವರಾಜ ಅರಸು 108ನೇ ಜನ್ಮ ದಿನಾಚರಣೆ
ಪುತ್ತೂರು: ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ, ಮೌನಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆ ಆ.20 ಭಾನುವಾರ ಬೆಳಿಗ್ಗೆ 10.30 ಕ್ಕೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸಹಾಯಕ ಆಯುಕ್ತ ಗಿರೀಶ್ ನಂದನ್ ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡುವರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಜೆ.ಶಿವಶಂಕರ್, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, […]
ನಾಳೆ (ಆ.20) : ಮೌನಕ್ರಾಂತಿ ಹರಿಕಾರ ಡಿ.ದೇವರಾಜ ಅರಸು 108ನೇ ಜನ್ಮ ದಿನಾಚರಣೆ Read More »










