ಆ.11 : ಪುತ್ತೂರಿನಲ್ಲಿ ಗೃಹಜ್ಯೋತಿ ಗ್ಯಾರಂಟಿ ಯೋಜನೆಗೆ ಅಧಿಕೃತ ಚಾಲನೆ

ಪುತ್ತೂರು: ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ಗೃಹಜ್ಯೋತಿ ಯೋಜನೆಯ ಅಧಿಕೃತ ಚಾಲನಾ ಕಾರ್ಯಕ್ರಮ ಆ.11 ರಂದು ಪುತ್ತೂರಿನಲ್ಲಿ ನಡೆಯಲಿದೆ. ಈ ಕುರಿತ ಪೂರ್ವಭಾವಿ ಸಭೆ ಶಾಸಕರ ನೇತೃತ್ವದಲ್ಲಿ ಸೋಮವಾರ ನಡೆಯಿತು. ಪುತ್ತೂರಿನ ಪುರಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ನಗರ ಸಹಾಯಕ ಇಂಜಿನಿಯರ್ ರಾಜೇಶ್ ಪುತ್ತೂರು, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ, ಪುತ್ತೂರು ಬ್ಲಾಕ್ […]

ಆ.11 : ಪುತ್ತೂರಿನಲ್ಲಿ ಗೃಹಜ್ಯೋತಿ ಗ್ಯಾರಂಟಿ ಯೋಜನೆಗೆ ಅಧಿಕೃತ ಚಾಲನೆ Read More »

ಪಣೆಜಾಲು ನಿವಾಸಿ ಪ್ರವೀಣ್ ಪ್ರಭು ನಿಧನ

ಗುರುವಾಯನಕೆರೆ: ಇಲ್ಲಿಯ ಪಣೆಜಾಲು ನಿವಾಸಿ ಪ್ರವೀಣ್ ಪ್ರಭು (34) ರವರು ಅಲ್ಪ ಕಾಲದ ಅಸೌಖ್ಯದಿಂದ ಆ.7 ರಂದು ನಿಧನರಾದರು.   ಅವರು ಬೆಳ್ತಂಗಡಿ ಬಾಳಿಗ ಜುವೆಲ್ಲರ್ ನಲ್ಲಿ 15 ವರ್ಷಗಳ ಕಾಲ ಕೆಲಸ ಮಾಡುತ್ತಿದ್ದರು. ಮೃತರು ತಾಯಿ, ಪತ್ನಿ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರು ಪುತ್ತೂರು ತಾಲೂಕಿನ ಪುರುಷರಕಟ್ಟೆಯ ಶೆಟ್ಟಿಮಜಲಿನಲ್ಲಿ ಹಲವು ವರ್ಷಗಳ ಕಾಲ ವಾಸವಾಗಿದ್ದರು.

ಪಣೆಜಾಲು ನಿವಾಸಿ ಪ್ರವೀಣ್ ಪ್ರಭು ನಿಧನ Read More »

ಸೌಜನ್ಯ ನೈಜ ಕೊಲೆ ಆರೋಪಿಗಳ ಪತ್ತೆಗಾಗಿ ಕಾರಿಂಜೇಶ್ವರ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ

ಬಂಟ್ವಾಳ : ಸೌಜನ್ಯರನ್ನು ಕ್ರೂರವಾಗಿ ಅತ್ಯಾಚಾರ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆಯಾಗಲೆಂದು ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಕಾರಣಿಕ ಕ್ಷೇತ್ರ ಕಾರಿಂಜೇಶ್ವರ ಸನ್ನಿದಿಯಲ್ಲಿ ಸೋಮವಾರ ಸಾಮೂಹಿಕ  ಪ್ರಾರ್ಥನೆ ಮಾಡಲಾಯಿತು. ನೈಜ ಆರೋಪಿಗಳಿಗೆ  ಕಾನೂನು ಶಿಕ್ಷೆ ಆಗಲಿ  ಆದರೂ ದೈವ ದೇವರ ಮೇಲೆ ನಂಬಿಕೆ ಇರಿಸಿದವರು ನಾವು ತಪ್ಪು ಮಾಡಿದವರಿಗೆ ಕಾನೂನಿನಲ್ಲಿ ತಪ್ಪಿಸಿಕೊಂಡರು ಕಾರ್ಣಿಕ ಕ್ಷೇತ್ರವಾದ ಕಾರಿಂಜೇಶ್ವರ ದೇವರ ಅನುಗ್ರಹದಿಂದ ನಿಜವಾದ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಹುಚ್ಚು ಹಿಡಿದು ಅವರೇ ಆರೋಪಿಗಲೆಂದು ಸಮಾಜಕ್ಕೆ ಆದಷ್ಟು ಬೇಗ

ಸೌಜನ್ಯ ನೈಜ ಕೊಲೆ ಆರೋಪಿಗಳ ಪತ್ತೆಗಾಗಿ ಕಾರಿಂಜೇಶ್ವರ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ Read More »

ಆ.11, 12 ಹಾಗೂ 13 : ಪುತ್ತೂರಿನಲ್ಲಿ ಮೇಳೈಸಲಿದೆ ಪುಸ್ತಕ ಹಬ್ಬ, ಪುಸ್ತಕ ದಾನಿಗಳ ಮೇಳ, ಸಾಹಿತ್ಯ ವೈಭವ | ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಹಾಗೂ ಜ್ಞಾನಗಂಗಾ ಪುಸ್ತಕ ಮಳಿಗೆ ಸಾಥ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ಜ್ಞಾನಗಂಗಾ ಪುಸ್ತಕ ಮಳಿಗೆ ವತಿಯಿಂದ ಪುಸ್ತಕ ಹಬ್ಬ, ಪುಸ್ತಕ ದಾನಿಗಳ ಮೇಳ ಹಾಗೂ ಸಾಹಿತ್ಯ ವೈಭವ ಕಾರ್ಯಕ್ರಮ ಆ.11, 12 ಹಾಗೂ 13 ರಂದು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಯುವ ಜನತೆಯಲ್ಲಿ ಪುಸ್ತಕ

ಆ.11, 12 ಹಾಗೂ 13 : ಪುತ್ತೂರಿನಲ್ಲಿ ಮೇಳೈಸಲಿದೆ ಪುಸ್ತಕ ಹಬ್ಬ, ಪುಸ್ತಕ ದಾನಿಗಳ ಮೇಳ, ಸಾಹಿತ್ಯ ವೈಭವ | ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಹಾಗೂ ಜ್ಞಾನಗಂಗಾ ಪುಸ್ತಕ ಮಳಿಗೆ ಸಾಥ್ Read More »

ಆ.14 : ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ “ ಶೀಂಟೂರು ಸ್ಮೃತಿ-2023”

ಪುತ್ತೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ : ಶೀಂಟೂರು ಸ್ಮೃತಿ-2023” ಆ.14 ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ ಹೇಳಿದರು. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸ್ವತಃ ಸೇನಾನಿ, ಶಿಕ್ಷಕರೂ ಆಗಿದ್ದ ದಿ.ಶೀಂಟೂರು ಆದರ್ಶ ಕೃಷಿಕರೂ ಆಗಿದ್ದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಅವರು ಕಂಡಿದ್ದ ಕನಸ್ಸಾಗಿತ್ತು.ಈ ನಿಟ್ಟಿನಲ್ಲಿ ಅವರ ಸ್ಮೃತಿಯನ್ನು ಪ್ರತೀ ವರ್ಷ ಹಮ್ಮಿಕೊಂಡು

ಆ.14 : ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ “ ಶೀಂಟೂರು ಸ್ಮೃತಿ-2023” Read More »

ಸೌಜನ್ಯ ಕೊಲೆ ನೈಜ ಆರೋಪಿಗಳ ಪತ್ತೆಗೆ ಹಕ್ಕೊತ್ತಾಯ | ಸವಣೂರು ಯುವಕ ಮಂಡಲ, ಸಮಾನ ಮನಸ್ಕರ ವೇದಿಕೆ ವತಿಯಿಂದ ಸವಣೂರಿನಲ್ಲಿ ಸಾರ್ವಜನಿಕ ಮೌನ ಪ್ರತಿಭಟನೆ

ಪುತ್ತೂರು: ಸವಣೂರು ಯುವ ಮಂಡಲ ಹಾಗೂ ಸಮಾನ ಮನಸ್ಕರ ವೇದಿಕೆ ವತಿಯಿಂದ ಸೌಜನ್ಯ ಕೊಲೆಯ ನೈಜ ಆರೋಪಿಗಳ ಪತ್ತೆಗೆ ಹಕ್ಕೊತ್ತಾಯದ ಕುರಿತು ಸಾರ್ವಜನಿಕ ಮೌನ ಪ್ರತಿಭಟನೆ ಸವಣೂರಿನಲ್ಲಿ ಸೋಮವಾರ ನಡೆಯಿತು. ಸವಣೂರು ಪದ್ಮಾವತಿ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಗಿರಿಶಂಕರ ಸುಲಾಯ ಮೌನ ಮೆರವಣಿಗೆಗೆ ಚಾಲನೆ ನೀಡಿದರು. ರಾಕೇಶ್ ರೈ ಕೆಡೆಂಜಿ ಸಂದರ್ಭೋಚಿತವಾಗಿ ಮಾತನಾಡಿದರು. ಬಳಿಕ ಮೌನ ಮೆರವಣಿಗೆ ಸಾಗಿ ಸವಣೂರು ವೃತ್ತದಲ್ಲಿ ಸಮಾಪನಗೊಂಡು ಬಳಿಕ ಯುವಕ ಮಂಡಲದ ಕಾರ್ಯದರ್ಶಿ ಕೀರ್ತನ್ ಕೋಡಿಂಬೈಲು ಅವರು ಸವಣೂರು ಗ್ರಾಮ

ಸೌಜನ್ಯ ಕೊಲೆ ನೈಜ ಆರೋಪಿಗಳ ಪತ್ತೆಗೆ ಹಕ್ಕೊತ್ತಾಯ | ಸವಣೂರು ಯುವಕ ಮಂಡಲ, ಸಮಾನ ಮನಸ್ಕರ ವೇದಿಕೆ ವತಿಯಿಂದ ಸವಣೂರಿನಲ್ಲಿ ಸಾರ್ವಜನಿಕ ಮೌನ ಪ್ರತಿಭಟನೆ Read More »

ಸೌಜನ್ಯ ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪುತ್ತೂರಿನಲ್ಲಿ ಸಾಮೂಹಿಕ ಪ್ರಾರ್ಥನೆ

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಶೀಘ್ರದಲ್ಲಿ ಇತ್ಯರ್ಥವಾಗಿ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪುತ್ತೂರು ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದಿಂದ ಆ.7 ಸೋಮವಾರ ಪುತ್ತೂರಿನಲ್ಲಿ ಕಾಲ್ನಡಿಗೆ ಮತ್ತು ಸಾಮೂಹಿಕ ಪ್ರಾರ್ಥನೆ  ಮಾಡಲಾಯಿತು. ಬೆಳಿಗ್ಗೆ ಗಂಟೆ 10 ಗಂಟೆಗೆ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ನಂತರ ಅಲ್ಲಿಂದ ಕಾಲ್ನಡಿಗೆ ಮೂಲಕ ಮುಖ್ಯರಸ್ತೆಯಾಗಿ ಸಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸೌಜನ್ಯ ತಾಯಿ ಕುಸುಮಾವತಿ, ಮಾಜಿ ಶಾಸಕ ಸಂಜೀವ

ಸೌಜನ್ಯ ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪುತ್ತೂರಿನಲ್ಲಿ ಸಾಮೂಹಿಕ ಪ್ರಾರ್ಥನೆ Read More »

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು:ಸ್ಯಾಂಡಲ್‌ವುಡ್ ನಟ ಚಿನ್ನಾರಿ ಮುತ್ತ ಎಂಬ ಖ್ಯಾತಿ ಹೊಂದಿರುವ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ(spandana passed away) ನಿಧನ ಹೊಂದಿದ್ದಾರೆ. ಸ್ಪಂದನಾ ತಮ್ಮ ಪತಿ ವಿಜಯ ರಾಘವೇಂದ್ರ ನಟಿಸಿ ನಿರ್ಮಿಸುತ್ತಿರುವ `ಕಿಸ್ಕತ್’ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.ಈ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ರಾಘವೇಂದ್ರ 2007,

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ Read More »

ಚಂದ್ರನ ಕಕ್ಷೆ ಸೇರಿದ ಚಂದ್ರಯಾನ ಗಗನ ನೌಕೆ | ಟ್ವಿಟರ್ ಖಾತೆಯಲ್ಲಿ  ಹಂಚಿಕೊಂಡ ಚಂದ್ರಯಾನ್-3 ಮಿಷನ್

ದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ. ಚಂದ್ರಯಾನ-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಶನಿವಾರ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ ಕುರಿತ ವೀಡಿಯೋ ತುಣುಕನ್ನು ಚಂದ್ರಯಾನ್-3 ಮಿಷನ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮೂನ್ ಮಿಷನ್ ಕಾರ್ಯಾಚರಣೆ ಇಲ್ಲಿಯವರೆಗೆ ಸುಗಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23 ರಂದು ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ. ಚಂದ್ರಯಾನ-3

ಚಂದ್ರನ ಕಕ್ಷೆ ಸೇರಿದ ಚಂದ್ರಯಾನ ಗಗನ ನೌಕೆ | ಟ್ವಿಟರ್ ಖಾತೆಯಲ್ಲಿ  ಹಂಚಿಕೊಂಡ ಚಂದ್ರಯಾನ್-3 ಮಿಷನ್ Read More »

ಕೆ.ನಾರಾಯಣ ಶೆಟ್ಟಿ ನಿಧನ

ಪುತ್ತೂರು: ಪುತ್ತೂರು ನಗರದ ಜನತಾ ಕಬ್ಬಿನ ಹಾಲು ಅಂಗಡಿ ಮಾಲಕ ಕೆ.ನಾರಾಯಣ ಶೆಟ್ಟಿ ಭಾನುವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ತೂರು ಹಳೆ ಪೊಲೀಸ್ ಸ್ಟೇಷನ್ ಕಟ್ಟಡದ ಬಳಿಯ ಕಟ್ಟಡದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಬ್ಬಿನ ಹಾಲಿನ ಅಂಗಡಿ ನಡೆಸುತ್ತಿದ್ದರು. ಪುತ್ತೂರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಂಚವಟಿ ಬಳಿಯ ನಿವಾಸಿಯಾಗಿರುವ ಮೃತರು ಜನಸಂಘದ ಕಾರ್ಯಕರ್ತರಾಗಿದ್ದು, ತುರ್ತು ಸಂದರ್ಭದಲ್ಲಿ ಜೈಲು ಸೇರಿದ್ದರು. ಪುತ್ತೂರು ಪುರಸಭೆಯ ಮಾಜಿ ಸದಸ್ಯರಾಗಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ ಸಮಿತಿ ಆರಂಭದ

ಕೆ.ನಾರಾಯಣ ಶೆಟ್ಟಿ ನಿಧನ Read More »

error: Content is protected !!
Scroll to Top