ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೆ.19 ರಿಂದ 22ರ ತನಕ ನಡೆಯಲಿರುವ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್  ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಜೊತೆ ಕಾರ್ಯದರ್ಶಿ ನೀಲಂತ್ ಕುಮಾರ್, ಕೋಶಾಧಿಕಾರಿ ಶ್ರೀನಿವಾಸ ಮೂಲ್ಯ, ಉಪಾಧ್ಯಕ್ಷರಾದ ರವೀಂದ್ರ […]

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ರಾಜಕೀಯ ಸಮಾವೇಶ ನಡೆಯುತ್ತಿರುವಾಗ ತನ್ನನ್ನು ಸ್ಫೋಟಿಸಿಕೊಂಡ ಆತ್ಮಾಹುತಿ ಬಾಂಬರ್

ಇಸ್ಲಾಮಾಬಾದ್ : ವಾಯುವ್ಯ ಪಾಕಿಸ್ಥಾನದಲ್ಲಿ ಭಾನುವಾರ ಸಂಜೆ ಇಸ್ಲಾಮಿಕ್ ಪಕ್ಷದ ರಾಜಕೀಯ ಸಮಾವೇಶದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 44 ಜನ ಸಾವನ್ನಪ್ಪಿದ್ದಾರೆ ಮತ್ತು 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್(ಜೆಯುಐ- ಎಫ್) ಪಕ್ಷದ ರಾಜಕೀಯ ಸಮಾವೇಶದಲ್ಲಿ ಈ ಭೀಕರ ಸ್ಫೋಟ ನಡೆದಿದೆ. ಅಫ್ಘಾನಿಸ್ತಾನ ಗಡಿ ಸಮೀಪವಿರುವ ಪತ್ತೂನ್‌ಗ್ವಾ ಪ್ರಾಂತ್ಯದ ಖಾರ್ ಪಟ್ಟಣದಲ್ಲಿ ನಡೆದ ಈ ಸಮಾವೇಶದಲ್ಲಿ 400ಕ್ಕೂ ಹೆಚ್ಚು ಸದಸ್ಯರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.ಇದೊಂದು ಆತ್ಮಾಹುತಿ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೂ ಯಾವುದೇ

ರಾಜಕೀಯ ಸಮಾವೇಶ ನಡೆಯುತ್ತಿರುವಾಗ ತನ್ನನ್ನು ಸ್ಫೋಟಿಸಿಕೊಂಡ ಆತ್ಮಾಹುತಿ ಬಾಂಬರ್ Read More »

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಭಾರತೀಯ ಜೀವ ವಿಮಾ ನಿಗಮದ ಸಹಾಭಾಗಿತ್ವದಲ್ಲಿ ವನಮಹೋತ್ಸವ

ಪುತ್ತೂರು: ಭಾರತೀಯ ಜೀವ ವಿಮಾ ನಿಗಮ ಮತ್ತು ಸರಸ್ವತಿ ವಿದ್ಯಾ ಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಹಭಾಗಿತ್ವದಲ್ಲಿ ನಡುಗುಡ್ಡೆಯ ಸರಸ್ವತಿ ವಿದ್ಯಾ ಮಂದಿರದ ನೂತನ ನಿವೇಶನದಲ್ಲಿ ವೃಕ್ಷಾರೋಪಣ ಕಾರ್ಯಕ್ರಮವನ್ನು ಆಚರಿಸಲಾಯಿತು. ಭಾರತೀಯ ಜೀವ ವಿಮಾ ನಿಗಮದ ಚೀಫ್ ಮ್ಯಾನೇಜರ್ ಡಿ. ಬಾಲಕೃಷ್ಣ ಹಣ್ಣಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಸಿಸ್ಟೆಂಟ್ ಡಿವಿಷನಲ್ ಮ್ಯಾನೇಜರ್ ಜಯರಾಮ ನೆಲ್ಲಿತ್ತಾಯ ಮಾತನಾಡಿ,  ಹಣ್ಣಿನ ಗಿಡಗಳ ಮಹತ್ವ ಮತ್ತು ಗಿಡ ನೆಡುವುದರ ಮಹತ್ವವನ್ನು ತಿಳಿಸಿದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಭಾರತೀಯ ಜೀವ ವಿಮಾ ನಿಗಮದ ಸಹಾಭಾಗಿತ್ವದಲ್ಲಿ ವನಮಹೋತ್ಸವ Read More »

ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ಳಿಹಬ್ಬ | ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ

ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್  ಮತ್ತು ಸಾರ್ವಜನಿಕ ಗಣೇಶೋತ್ಸವ ಚಂದಳಿಕೆ ವಿಟ್ಲ ಇದರ  ಬೆಳ್ಳಿಹಬ್ಬ ಕಾರ್ಯಕ್ರಮ ಸೆ.19 ಮಂಗಳವಾರದಿಂದ ಸೆ.22 ಶುಕ್ರವಾರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ವಿತರಣೆಗೆ ಮಂಗಳಾ ಮಂಟಪದಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಅಧ್ಯಕ್ಷ ಹಾಗೂ ಬೆಳ್ಳಿ ಹಬ್ಬ ಸಮಿತಿಯ  ಗೌರವಾಧ್ಯಕ್ಷ ಶಂಕರ ಭಟ್ ಬದನಾಜೆ ಚಾಲನೆ  ನೀಡಿದರು ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷ ಕೃಷ್ಣಯ್ಯ 

ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ಳಿಹಬ್ಬ | ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ Read More »

ಸೌಜನ್ಯ ಕೊಲೆ ಪ್ರಕರಣ | ನೈಜ ಆರೋಪಿಗಳ ಪತ್ತೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರಾರ್ಥನೆ

ಧರ್ಮಸ್ಥಳ : ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಲಾಯಿತು. ಸೌಜನ್ಯ ಕೊಲೆಯ ನೈಜ ಆರೋಪಿಗಳ ಪತ್ತೆಯಾಗಬೇಕು ಜತೆಗೆ ಕ್ಷೇತ್ರ ಆರೋಪಗಳಿಂದ ಮುಕ್ತಿ ಹೋಂದಬೇಕು ಎಂಬ ನಿಟ್ಟಿನಲ್ಲಿ ಭಕ್ತರು ಹಾಗೂ ಅರ್ಚಕರರು ಮಂಜುನಾಥ ಸ್ವಾಮೀ ಹಾಗೂ ಅಣ್ಣಪ್ಪ ಸ್ವಾಮಿ ಗುಡಿಯ ಮುಂದೆ ಭಾನುವಾರ ಪ್ರಾರ್ಥನೆ ಸಲ್ಲಿಸಿದರು. ಈಗಾಗಲೇ ಅರ್ಚಕರು ಪ್ರಾರ್ಥನೆ ಮಾಡಿ, ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳನ್ನು ಪತ್ತೆ ಹಚ್ಚಿಕೊಡಬೇಕು. ಜಗತ್ತಿಗೆ ನ್ಯಾಯ ನೀಡುವ ಧರ್ಮಸ್ಥಳ ಕ್ಷೇತ್ರದ ಮೇಲೆ ಇಂದು

ಸೌಜನ್ಯ ಕೊಲೆ ಪ್ರಕರಣ | ನೈಜ ಆರೋಪಿಗಳ ಪತ್ತೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರಾರ್ಥನೆ Read More »

ಉಪ್ಪಳಿಗೆಯ ಶ್ವೇತಾ ಕುಮಾರಿಗೆ ಪಿಎಚ್‌ಡಿಯಲ್ಲಿ ಚಿನ್ನದ ಪದಕ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಉಪ್ಪಳಿಗೆ ಬಾರ್ತಕುಮೇರಿನ ಶ್ವೇತಾ ಕುಮಾರಿ ಅವರು ‘ಮಣ್ಣು ವಿಜ್ಞಾನ ಮತ್ತು ರಸಾಯನ ಶಾಸ್ತ್ರ ವಿಭಾಗ’ದಲ್ಲಿ ಮಂಡಿಸಿದ ಪ್ರಬಂಧಕ್ಕೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯವು ಚಿನ್ನದ ಪದಕದೊಂದಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ೧೨ನೇ  ಘಟಿಕೋತ್ಸವದಲ್ಲಿ ರಾಜ್ಯಪಾಲ ಡಾ.ಥಾವರ್‌ಚಂದ ಗೆಹ್ಲೋಟ್ ಚಿನ್ನದ ಪದಕದೊಂದಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದರು. ಬೆಟ್ಟಂಪಾಡಿ ಗ್ರಾಮದ ಉಪ್ಪಳಿಗೆ ಬಾರ್ತಕುಮೇರು ನಿವಾಸಿ, ಬಿ.ಎಸ್.ಎನ್.ಎಲ್.ನ ನಿವೃತ್ತ ಸಬ್ ಡಿವಿಜನಲ್ ಇಂಜಿನಿಯರ್ 

ಉಪ್ಪಳಿಗೆಯ ಶ್ವೇತಾ ಕುಮಾರಿಗೆ ಪಿಎಚ್‌ಡಿಯಲ್ಲಿ ಚಿನ್ನದ ಪದಕ Read More »

ಸೌಜನ್ಯ ಕೊಲೆ ಪ್ರಕರಣ | ಜಿಲ್ಲೆಯ ಎಲ್ಲಾ ಯುವ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸೌಜನ್ಯ ಮನೆಗೆ ಭೇಟಿ

ಪುತ್ತೂರು: ಸೌಜನ್ಯ ಪ್ರಕರಣ ಸಂಬಂಧಿಸಿದಂತೆ ಪುತ್ತೂರು, ಕಡಬ, ಯುವ ಒಕ್ಕಲಿಗರ ಸಂಘ ಸೇರಿದಂತೆ ಜಿಲ್ಲೆಯ ಎಲ್ಲಾ ಯುವ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸೌಜನ್ಯ ಮನೆಗೆ ಭಾನುವಾರ ಭೇಟಿ ನೀಡಿ ಮುಂದಿನ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಸೌಜನ್ಯ ಕೊಲೆ ಪ್ರಕರಣ ಮುಂದಿನ ಹೋರಾಟದ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಯುವ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸೌಜನ್ಯ ಕೊಲೆ ಪ್ರಕರಣ | ಜಿಲ್ಲೆಯ ಎಲ್ಲಾ ಯುವ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸೌಜನ್ಯ ಮನೆಗೆ ಭೇಟಿ Read More »

ಕೆಎಸ್‍ಟಿಎ ಪುತ್ತೂರು ಕ್ಷೇತ್ರ ಸಮಿತಿ ವಾರ್ಷಿಕ ಮಹಾಸಭೆ

ಪುತ್ತೂರು:ಕಾರ್ಮಿಕ ವರ್ಗವಾಗಿರುವ ಟೈಲರ್ಸ್ ಗಳ ಸಮಸ್ಯೆ ಕುರಿತು ಮುಂದಿನ ದಿನಗಳಲ್ಲಿ ವಿಧಾನಸಭೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಪುತ್ತೂರು ಕ್ಷೇತ್ರ ಸಮಿತಿಯ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರ ಅನುದಾನ ಕೊಡುವಂತಹದ್ದನ್ನು ಎಲ್ಲಿ ಸೆಲ್ಪ್ ಫಂಡ್ ಇದೆ ಅಲ್ಲಿಗೆ ಜೋಡಣೆ ಮಾಡಿದರೆ ಮಾತ್ರ ನಮ್ಮ ಕೆಲಸ ಸುಲಭವಾಗುತ್ತದೆ. ನೀವು ಕೂಡಾ ಕಾರ್ಮಿಕ ಇಲಾಖೆಯಲ್ಲಿ ಸೇರಿಸುವ ಕೆಲಸ ಮಾಡಿದರೆ ಯೋಜನೆಯ ಪಂಡ್ ಬರುತ್ತದೆ

ಕೆಎಸ್‍ಟಿಎ ಪುತ್ತೂರು ಕ್ಷೇತ್ರ ಸಮಿತಿ ವಾರ್ಷಿಕ ಮಹಾಸಭೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರು ಹಾಗೂ ಕೃತಜ್ಞತಾ ಸಭೆ

ಪುತ್ತೂರು: ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ ಮತ್ತು ಕೃತಜ್ಞತಾ ಸಭೆ ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಮಾತನಾಡಿ, ಶೈಕ್ಷಣಿಕ ಚಿಂತನೆಯ ಕುರಿತು ಶಾಲೆಯ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಯನ್ನು ನೀಡಿದರು. ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಕೃತಜ್ಞತಾ ಮಾತಗಳನ್ನಾಡಿ, ಎವಿಜಿ ವಿದ್ಯಾಸಂಸ್ಥೆಯು ಆರಂಭವಾಗಲು ಶ್ರಮಿಸಿದ ಎಲ್ಲರಿಗೂ ಹಾಗೂ ಶಾಲೆಗೆ ವಿದ್ಯಾರ್ಥಿಗಳನ್ನು ಕಳುಹಿಸಿಕೊಟ್ಟ ಪೋಷಕ ವೃಂದದವರಿಗೂ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರು ಹಾಗೂ ಕೃತಜ್ಞತಾ ಸಭೆ Read More »

ತುಳು ಸಾಹಿತ್ಯ ಇನ್ನಷ್ಟು ಶ್ರೀಮಂತವಾಗಲಿ – ದಂಬೆಕ್ಕಾನ ಸದಾಶಿವ ರೈ

ಪುತ್ತೂರು : ತುಳು ಭಾಷೆಯ ಕವಿಗೋಷ್ಠಿ, ಸಾಹಿತ್ಯಗೋಷ್ಟಿಗಳು ನಿರಂತರವಾಗಿ ಜರಗಿ ತುಳು ಭಾಷೆ ಇನ್ನಷ್ಟು ಶ್ರೀಮಂತವಾಗಲಿ ಎಂದು ಸಾಹಿತಿ, ಕೃಷಿಕ ಸಹಕಾರಿ ರತ್ನ ದಂಬೆಕ್ಕಾನ ಸದಾಶಿವ ರೈ ಹೇಳಿದರು. ಪುತ್ತೂರು ತುಳುಕೂಟ, ಚಿಗುರೆಲೆ ಸಾಹಿತ್ಯ ಬಳಗ ಮತ್ತು ರೇಡಿಯೋ ಪಾಂಚಜನ್ಯ 90.8 ಸಂಯುಕ್ತ ಆಶ್ರಯದಲ್ಲಿ ನಡೆದ “ಬರ್ಸದ ಪನಿ – ಕಬಿತೆ ಕೇನಿ” ತುಳು ಕವಿಗೋಷ್ಠಿಯನ್ನು ಖ್ಯಾತ ಸಾಹಿತಿ ಕೆದಂಬಾಡಿ ಜತ್ತಪ್ಪ ರೈಯವರ ಕವಿತೆಯೊಂದನ್ನು ಓದುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.  ಪಾಂಚಜನ್ಯ ರೇಡಿಯೋದ ಕಾರ್ಯದರ್ಶಿ ಪದ್ಮಾ

ತುಳು ಸಾಹಿತ್ಯ ಇನ್ನಷ್ಟು ಶ್ರೀಮಂತವಾಗಲಿ – ದಂಬೆಕ್ಕಾನ ಸದಾಶಿವ ರೈ Read More »

error: Content is protected !!
Scroll to Top