ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭಾರತಿ ಜಿಲ್ಲಾ ಶೈಕ್ಷಣಿಕ ಸಹಮಿಲನ ಉದ್ಘಾಟನೆ | ಭಗವದ್ಗೀತೆ ಭಾರತ ದೇಶದ ಮಣ್ಣಿನ ಸತ್ವ ಮತ್ತು ತತ್ವ : ಡಾ. ಪ್ರಭಾಕರ್ ಭಟ್

ಪುತ್ತೂರು: ಶಾಲೆಯೆಂದರೆ ಅದು ಕಟ್ಟಡವಲ್ಲ, ಆ ಕಟ್ಟಡಕ್ಕೆ ಜೀವಧಾರೆ ತರುವವರು ಶಿಕ್ಷಕರು. ಶಿಕ್ಷಕರೆಂದರೆ ಶಾಲೆಯ ಆತ್ಮ, ಆ ಆತ್ಮದಿಂದ ಮಾತ್ರ ಶಾಲೆಯನ್ನು ಉನ್ನತಿಗೆ ತೆಗೆದುಕೊಂಡು ಹೋಗಲು ಸಾಧ್ಯ. ಶಿಕ್ಷಕರು ಪಾಠದ ಜೊತೆಗೆ ಪಠ್ಯೇತರ ವಿಷಯಗಳನ್ನು ಮಂಡಿಸುವುದರಿಂದ ವಿದ್ಯಾರ್ಥಿಗಳ ವಿಕಾಸದ ಬೆಳವಣಿಗೆಗೆ ಕಾರಣವಾಗುವುದು  ಎಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಮುಳಿಯ ಜುವೆಲ್ಲರ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ […]

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭಾರತಿ ಜಿಲ್ಲಾ ಶೈಕ್ಷಣಿಕ ಸಹಮಿಲನ ಉದ್ಘಾಟನೆ | ಭಗವದ್ಗೀತೆ ಭಾರತ ದೇಶದ ಮಣ್ಣಿನ ಸತ್ವ ಮತ್ತು ತತ್ವ : ಡಾ. ಪ್ರಭಾಕರ್ ಭಟ್ Read More »

ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ | ಶಾಸಕ ಹರೀಶ್ ಪೂಂಜಾರಿಂದ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು: ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇಂದು ಭೇಟಿಯಾಗಿ ಸೌಜನ್ಯ  ಪ್ರಕರಣ ಮರು ತನಿಖೆಗೆ ಒಳಪಡಿಸಿ ತನಿಖೆ ನಡೆಸಲು ಆಗ್ರಹಿಸಿದರು  ಮೃತ ಸಹೋದರಿ, ಸೌಜನ್ಯನಿಗೆ ಮತ್ತು ಮೃತಳ ಕುಟುಂಬಕ್ಕೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕಾಗಿ ಮಾನ್ಯ ಮುಖ್ಯಮಂತ್ರಿ ಅವರಿಗೆ ಮನವಿಯನ್ನು ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ | ಶಾಸಕ ಹರೀಶ್ ಪೂಂಜಾರಿಂದ ಮುಖ್ಯಮಂತ್ರಿಗೆ ಮನವಿ Read More »

ಚಿಕಿತ್ಸಾ ವೆಚ್ಚಕ್ಕಾಗಿ ಸಹೃದಯಿಗಳು ಸಹಾಯ ಹಸ್ತ ಮಾಡುವಂತೆ ಮನವಿ

ಪುತ್ತೂರು: ಬೈಕ್-ಲಾರಿ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಪುತ್ತೂರು ತಾಲೂಕಿನ ಬೆಳ್ಳಿಪಾಡಿ ಗ್ರಾಮದ ಕೂಟೇಲು ನಿವಾಸಿ ಮನೋಹರ (24) ಚಿಕಿತ್ಸಾ ವೆಚ್ಚಕ್ಕಾಗಿ ಸಹಾಯ ಹಸ್ತಕ್ಕಾಗಿ ಕೈಚಾಚಿದ್ದಾರೆ. ಕೂಟೇಲು ನೀಲಪ್ಪ ಗೌಡ ಮತ್ತು ಯಮುನಾ ದಂಪತಿ ಪುತ್ರನಾದ ಮನೋಹರ ಅವರಿಗೆ ಅಪಘಾತದಿಂದ ಮುಖ, ಕಾಲು, ಹೊಟ್ಟೆಗೆ ದೊಡ್ಡ ಮಟ್ಟದ ಗಾಯವಾಗಿದ್ದು, ಈಗಾಗಲೇ ಕಾಲು ಸರ್ಜರಿ ಮಾಡಲಾಗಿದ್ದು, ಎಂಟು ಲಕ್ಷಕ್ಕೂ ಅಧಿಕ ಖರ್ಚಾಗಿದೆ. ಹೊಟ್ಟೆ ಭಾಗ ಸರ್ಜರಿ ಮಾಡಲು ಇನ್ನೂ 7 ಲಕ್ಷ ರೂಪಾಯಿಯ ಅಗತ್ಯವಿದ್ದು, ಬಡ ಕುಟುಂಬ ಆಗಿರುವುದರಿಂದ

ಚಿಕಿತ್ಸಾ ವೆಚ್ಚಕ್ಕಾಗಿ ಸಹೃದಯಿಗಳು ಸಹಾಯ ಹಸ್ತ ಮಾಡುವಂತೆ ಮನವಿ Read More »

ವಿದ್ಯಾರಶ್ಮಿಯಲ್ಲಿ ಸಿಇಟಿ/ಜೆಇಇ/ನೀಟ್ ಕೋಚಿಂಗ್ ತರಗತಿಗೆ ಚಾಲನೆ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಇಂಟೆಗ್ರೇಟೆಡ್ ಸಿಇಟಿ/ಜೆಇಇ/ನೀಟ್ ಕೋಚಿಂಗ್ ತರಗತಿಗೆ ಶನಿವಾರ ಚಾಲನೆ ನೀಡಲಾಯಿತು. ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ತರಗತಿ ಉದ್ಘಾಟಿಸಿ ಮಾತನಾಡಿ,  ಬದಲಾಗುತ್ತಿರುವ ಜಗತ್ತಿನೊಡನೆ ನಾವೂ ಬದಲಾಗಬೇಕಿದೆ. ಹೆಚ್ಚು ಹೆಚ್ಚು ಸ್ಪರ್ಧಾತ್ಮಕವಾಗಿರುವ ಇಂದಿನ ದಿನಮಾನದಲ್ಲಿ ನಾವು ಉತ್ತಮ ಸ್ಥಾನ ಗಿಟ್ಟಿಸಬೇಕಾದರೆ ಇಂತಹ ತರಬೇತಿಗಳನ್ನು ಅಗತ್ಯವಾಗಿ ಪಡೆಯಲೇ ಬೇಕು ಎಂದರು. ಇಷ್ಟು ದಿನ ಹಳ್ಳಿಯ ಕಾಲೇಜಾದ ನಮ್ಮಲ್ಲಿ ಇಂತಹ ತರಬೇತಿಯ ಸೌಲಭ್ಯ ಇಲ್ಲ ಎಂಬ ಕೊರಗು ಇತ್ತು. ಇಂದಿನ ದಿನ ಅಂತಹ ಕೊರಗು ಮುಕ್ತಾಯವಾಗಿದೆ. ನಮ್ಮ

ವಿದ್ಯಾರಶ್ಮಿಯಲ್ಲಿ ಸಿಇಟಿ/ಜೆಇಇ/ನೀಟ್ ಕೋಚಿಂಗ್ ತರಗತಿಗೆ ಚಾಲನೆ Read More »

ಜಪಾನ್ ಮೂಲದ ವ್ಯಕ್ತಿ ಪತ್ತೆ

ಪುತ್ತೂರು: ತಾಲೂಕಿನ ಗಡಿಯಾರ ಸಮೀಪ ಜಪಾನ್ ಮೂಲಕ ವ್ಯಕ್ತಿಯೋರ್ವ ಪತ್ತೆಯಾಗಿದ್ದಾನೆ. ಜಪಾನ್‍ನ ಸುಯೋಷಿ ಪತ್ತೆಯಾದ ವ್ಯಕ್ತಿ. ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಬಳಿಕ ವಶಕ್ಕೆ ಪಡೆದಿದ್ದಾರೆ. ಆತ ಇಲ್ಲಿಗೆ ಹೇಗೆ ಬಂದ ಎಂಬ ಕುರಿತು ತನಿಖೆಯ ನಂತರವೇ ಮಾಹಿತಿ ತಿಳಿದು ಬರಬೇಕಿದೆ.

ಜಪಾನ್ ಮೂಲದ ವ್ಯಕ್ತಿ ಪತ್ತೆ Read More »

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧದ ವರದಿಗೆ ತಡೆ | ಸೆಷನ್ಸ್ ನ್ಯಾಯಾಲಯ ಆದೇಶ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ಮಾಧ್ಯಮದ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. ಜತೆಗೆ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಈ ಸಂಬಂಧ ವಾದಿಗಳಾದ ಶೀನಪ್ಪ ಮತ್ತಿತರರು ಸಲ್ಲಿಸಿರುವ ಅಸಲು ದಾವೆಯನ್ನು ಸಿಸಿಎಚ್‌-11ನೇ ನ್ಯಾಯಾಲಯ ವಿಚಾರಣೆ ನಡೆಸಿ ಇದೇ ಜು.19ರಂದು ಈ ಕುರಿತಂತೆ ಆದೇಶಿಸಿದೆ. ಅರ್ಜಿ ವಿಚಾರಣೆ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧದ ವರದಿಗೆ ತಡೆ | ಸೆಷನ್ಸ್ ನ್ಯಾಯಾಲಯ ಆದೇಶ Read More »

ನಂದಿನಿ ಹಾಲಿನ ದರ ಹೆಚ್ಚಳ | ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

ಪುತ್ತೂರು: ನಂದಿನಿ ಹಾಲಿ ದರ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಪ್ರತೀ ಲೀಟರ್ ಗೆ 5 ರೂ. ಹೆಚ್ಚಳ ಮಾಡಬೇಕು ಎಂದು ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿತ್ತು. ಸಭೆಯಲ್ಲಿ ನಿರ್ಣಯದ ಬಳಿಕ ಮೂರು ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ನಂದಿನಿ ಹಾಲಿನ ದರ ಹೆಚ್ಚಳ | ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ Read More »

ಸೌಜನ್ಯ ಪ್ರಕರಣ ಆಧರಿಸಿ ಸ್ಯಾಂಡಲ್ ವುಡ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನೆಮಾ | ಜಿಕೆ ವೆಂಚರ್ಸ್ ಟೈಟಲ್ಸ್ ನಿಂದ ನೋಂದಣಿ

ಬೆಂಗಳೂರು : ನೈಜ ಘಟನೆ ಆಧರಿಸಿ ಅನೇಕ ಸಿನೆಮಾಗಳು ಮೂಡಿ ಬಂದಿದ್ದು, ಈ ಹಿನ್ನಲೆಯಲ್ಲಿ ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸ್ಯಾಂಡಲ್ ವುಡ್‌ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೇ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಘಟನೆ ನಡೆದಿದ್ದು 2012ರಲ್ಲಿ. ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಯಿತು. ಅದೇ

ಸೌಜನ್ಯ ಪ್ರಕರಣ ಆಧರಿಸಿ ಸ್ಯಾಂಡಲ್ ವುಡ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನೆಮಾ | ಜಿಕೆ ವೆಂಚರ್ಸ್ ಟೈಟಲ್ಸ್ ನಿಂದ ನೋಂದಣಿ Read More »

ಅಖಿಲ ಭಾರತ ಕರಕುಶಲ ಸ್ಪರ್ಧೆ : ಶ್ರೇಯ ಕೆ ಹೆಚ್‌ ಗೆ ಪ್ರಥಮ ಸ್ಥಾನ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಥಮ ಎಂ ಎಸ್ಸಿ ತರಗತಿಯಲ್ಲಿ ಅಧ್ಯಯನ ನಡೆಸುತ್ತಿರುವ ಶ್ರೇಯ ಕೆ ಹೆಚ್‌ ಗೆ ನವದೆಹಲಿಯ ನವ ಶ್ರೀ ಕಲೆ ಮತ್ತು ಸಂಸ್ಕೃತಿ ಸಂಸ್ಥೆ, ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ ‘ಶಿಲ್ಪ್ ಆಕಾರ್‌ʼ ನಲ್ಲಿ ಪ್ರಥಮ ಸ್ಥಾನ ದೊರೆತಿದೆ. “ಶಿಲ್ಪ್ ಆಕಾರ್” ಕಲೆ ಮತ್ತು ಕರಕುಶಲತೆಗೆ ಸಂಬಂಧಿಸಿದ ರಾಷ್ಟ್ರ ಮಟ್ಟದ ಸ್ಪರ್ಧೆಯಾಗಿದೆ. ಇದರಲ್ಲಿ ಭಾಗವಹಿಸುವವರು ತಮ್ಮ ಸೃಜನಶೀಲತೆ  ಮತ್ತು ಕಲಾತ್ಮಕ ಕೌಶಲ್ಯಗಳನ್ನು ವಿವಿಧ ಸಾಂಪ್ರದಾಯಿಕ ಅಥವಾ

ಅಖಿಲ ಭಾರತ ಕರಕುಶಲ ಸ್ಪರ್ಧೆ : ಶ್ರೇಯ ಕೆ ಹೆಚ್‌ ಗೆ ಪ್ರಥಮ ಸ್ಥಾನ Read More »

ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ | ಕಾನೂನು ಹೋರಾಟದ ಎಚ್ಚರಿಕೆ

ಪುತ್ತೂರು: ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಅಪಪ್ರಚಾರ ಮಾಡುತ್ತಿದ್ದು, ಇದಕ್ಕೆ ಪ್ರಾಮಾಣಿಕ ದಲಿತ ವರ್ಗವರು ಯಾರೂ  ಇದಕ್ಕೆ ಕಿವಿಗೊಡಬಾರದು ಎಂದು ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ವಿಟ್ಲ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ರೀತಿಯ ಅಪಪ್ರಚಾರದ ವಿರುದ್ಧ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಉತ್ತಮ ಕೆಲಸ ಮಾಡುವವರ ವಿರುದ್ಧ ಇಂತಹ ಇಲ್ಲಸಲ್ಲದ ಅಪಪ್ರಚಾರಗಳು ನಡೆಯುತ್ತಿರುತ್ತವೆ. ಇದಕ್ಕೆ

ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ | ಕಾನೂನು ಹೋರಾಟದ ಎಚ್ಚರಿಕೆ Read More »

error: Content is protected !!
Scroll to Top