ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಉದ್ಯಮಿ ಜಯಂತ ನಡುಬೈಲು ಸರ್ವಾನುಮತದಿಂದ ಆಯ್ಕೆ

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಂತ ಫಿಲೋಮಿನಾ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ಸಂಪ್ಯ ಅಕ್ಷಯ ಕಾಲೇಜಿನ ಸಂಚಾಲಕ ಜಯಂತ್ ನಡುಬೈಲು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಜಯಂತ್ ನಡುಬೈಲು ಅವರನ್ನು ಕಾಲೇಜಿನ ಸಂಚಾಲಕ ಲಾರೆನ್ಸ್ ಮಸ್ಕರೇನ್ಹಸ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಮಕುಂಜೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಗಣರಾಜ ಕುಂಬ್ಳೆ, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿ’ಕೋಸ್ಟ ಉಪಸ್ಥಿತರಿದ್ದರು. ಜಯಂತ ನಡುಬೈಲು ಅವರು […]

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಉದ್ಯಮಿ ಜಯಂತ ನಡುಬೈಲು ಸರ್ವಾನುಮತದಿಂದ ಆಯ್ಕೆ Read More »

ಆರ್ಯಾಪು, ನಿಡ್ಪಳ್ಳಿಯಲ್ಲಿ ಉಪ ಚುನಾವಣಾ ಪೂರ್ವ ಕಾಂಗ್ರೆಸ್ ಕಾರ್ಯಕರ್ತರು, ಮತದಾರರ ಸಭೆ

ಪುತ್ತೂರು: ಚುನಾವಣೆ ಸಂದರ್ಭ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಯೋಜನೆಗಳು ಮೂರೇ ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದ್ದು, ಕಾಂಗ್ರೆಸ್ ಸರಕಾರದ ಈ ಯೋಜನೆಯನ್ನು ಜನ ಒಪ್ಪಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಮುಂಬರುವ ಗ್ರಾಪಂ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ನ್ನು ಬೆಂಬಲಿಸಲಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಅವರು ಉಪಚುನಾವಣೆ ಅಂಗವಾಗಿ ನಿಡ್ಪಳ್ಳಿ ಹಾಗೂ ಆರ್ಯಾಪುನಲ್ಲಿ ನಡೆದ ಕಾರ್ಯಕರ್ತರು ಹಾಗೂ ಮತದಾರರ ಸಭೆಯಲ್ಲಿ ಮಾತನಾಡಿದರು. ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು ಮಾತನಾಡಿ, ಶಾಸಕ

ಆರ್ಯಾಪು, ನಿಡ್ಪಳ್ಳಿಯಲ್ಲಿ ಉಪ ಚುನಾವಣಾ ಪೂರ್ವ ಕಾಂಗ್ರೆಸ್ ಕಾರ್ಯಕರ್ತರು, ಮತದಾರರ ಸಭೆ Read More »

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭವನ ನಿರ್ಮಾಣಕ್ಕೆ ಜಮೀನು ಮಂಜೂರು

 ಪುತ್ತೂರು: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನ ನಿರ್ಮಾಣಕ್ಕೆ  ಪುತ್ತೂರು ಕಸಬಾ   ಗ್ರಾಮದ ಕೋಟೆಚಾ ಸಭಾಂಗಣದ ಹಿಂಭಾಗದಲ್ಲಿರುವ ಮೌಲಾನ ಆಜಾದ್ ಶಾಲೆಯ ಬಳಿ 9 ಸೆನ್ಸ್ ಜಮೀನು ಮಂಜೂರುಗೊಂಡಿದೆ. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ಜೂನ್ 6  ರಂದು ಆದೇಶ ಮಾಡಿ  ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಹೆಸರಿನಲ್ಲಿ ಮಂಜುರು ಮಾಡಿದ್ದಾರೆ. 2022ರ ಜೂನ್ ತಿಂಗಳಿನಲ್ಲಿ ಪ್ರಾರಂಭ ಮಾಡಿದ ಈ ಪ್ರಕ್ರಿಯೆಯು ವಿವಿಧ ಸರಕಾರಿ  ಕಚೇರಿಯ ನಿಯಮಾನುಸಾರ  ಕಡತ ಪರಿಶೀಲನೆಗೊಂಡು ಜಮೀನು

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭವನ ನಿರ್ಮಾಣಕ್ಕೆ ಜಮೀನು ಮಂಜೂರು Read More »

ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ವೇಳೆ ಪತ್ರಕರ್ತರೊಬ್ಬರ ಮೊಬೈಲ್ ಎಳೆದು ದೌರ್ಜನ್ಯ | ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದಿಂದ ಖಂಡನೆ

ಪುತ್ತೂರು: ಬಪ್ಪಳಿಗೆಯಲ್ಲಿ ಸುದ್ದಿಗಾಗಿ ವಿಡಿಯೋ ಶೂಟಿಂಗ್ ಮಾಡುತ್ತಿದ್ದ  ವಿಜಯವಾಣಿ ವರದಿಗಾರ, ನಮ್ಮ ಸಂಘದ ಸದಸ್ಯರೂ ಆಗಿರುವ  ನಿಶಾಂತ್ ಬಿಲ್ಲಂಪದವು ಅವರ ಮೊಬೈಲ್  ಕಸಿದು ನೆಲಕ್ಕೆ ಬಡಿದು  ದೌರ್ಜನ್ಯ ನಡೆಸಿರುವ ಗುತ್ತಿಗೆದಾರರ ನಡೆಯನ್ನು ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು  ತಾಲೂಕು ಘಟಕ ಖಂಡಿಸುತ್ತದೆ. ಆರೋಪಿ ವಿರುದ್ದ ತಕ್ಷಣ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸುತ್ತಿದೆ. ಶನಿವಾರ ಬಲ್ನಾಡಿನ ಗುಂಪಕಲ್ಲು ಎಂಬಲ್ಲಿ ಸಂಜೆ ಅಪಾಯಕಾರಿ ಮರದ ಗೆಲ್ಲುಗಳನ್ನು ಕಡಿಯುತ್ತಿದ್ದ ಸಂದರ್ಭ ಮೆಸ್ಕಾಂ ಸಿಬ್ಬಂದಿಗಳ ವೀಡಿಯೋ ಚಿತ್ರಿಕರಿಸುತ್ತಿದ್ದ ಪತ್ರಕರ್ತ

ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ವೇಳೆ ಪತ್ರಕರ್ತರೊಬ್ಬರ ಮೊಬೈಲ್ ಎಳೆದು ದೌರ್ಜನ್ಯ | ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದಿಂದ ಖಂಡನೆ Read More »

ಜಯರಾಮ್ ಪೂಜಾರಿ ಬಡಾವು ನಿ‍ಧನ

ಪುತ್ತೂರು: ನಗರಸಭಾ ಸದಸ್ಯ ಸುಂದರ ಪೂಜಾರಿ ಬಡಾವು ಅವರ ಸಹೋದರ ಜಯರಾಮ್ ಪೂಜಾರಿ ಬಡಾವು (52) ನಿಧನರಾಗಿದ್ದಾರೆ. ಅನಾರೋಗ್ಯದಿಂದಿದ್ದ ಅವರು ಶನಿವಾರ ನಿಧನರಾದರು. ಮೃತರು ಪತ್ನಿ, ಮಗಳು ಹಾಗೂ ಸಹೋದರರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

ಜಯರಾಮ್ ಪೂಜಾರಿ ಬಡಾವು ನಿ‍ಧನ Read More »

ವಿಘ್ನೇಶ್ ಮಡ್ ಬ್ಲಾಕ್ ಸಂಸ್ಥೆಯ ಮತ್ತೊಂದು ಘಟಕ ಇಂದು ಉದ್ಘಾಟನೆ |ಇಂಟರ್ ಲಾಕ್, ಹೋಲೋಬ್ಲಾಕ್ಸ್ ಉತ್ಪನ್ನಗಳ ತಯಾರಿಕಾ ಘಟಕಕ್ಕೆ ಚಾಲನೆ

ಪುತ್ತೂರು: ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ವಿಘ್ನೇಶ್ ಮಡ್ ಬ್ಲಾಕ್ ಸಂಸ್ಥೆ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದು, ಮಡ್ ಬ್ಲಾಕ್ ಜತೆಗೆ ಚಿಕ್ಕಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ಇಂಟರ್ ಲಾಕ್ಸ್, ಹೋಲೋಬ್ಲಾಕ್ಸ್ ಉತ್ಪನ್ನಗಳ ತಯಾರಿಕಾ ಘಟಕ ಇಂದು ಶುಭಾರಂಭಗೊಳ್ಳಲಿದೆ. ಗುಣಮಟ್ಟ, ವಿಶ್ವಾಸಾರ್ಹತೆ ಜತೆಗೆ ಕಡಿಮೆ ಖರ್ಚಿನಲ್ಲಿ ಸುಂದರ ಕಟ್ಟಡ ನಿರ್ಮಾಣಕ್ಕೆ ಹೆಸರುವಾಸಿಯಾಗಿರುವ, ಕಳೆದ ಹತ್ತು ವರ್ಷಗಳಿಂದ ವ್ಯವಹಾರ ನಡೆಸುತ್ತಿರುವ ವಿಘ್ನೇಶ್ ಮಡ್ ಬ್ಲಾಕ್ ಸಂಸ್ಥೆಯ ಮತ್ತೊಂದು ಘಟಕ ಉದ್ಘಾಟನೆಗೊಳ್ಳಲಿದೆ. ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಮಾಜಿ ಶಾಸಕಿ ಶಕುಂತಳ ಟಿ.

ವಿಘ್ನೇಶ್ ಮಡ್ ಬ್ಲಾಕ್ ಸಂಸ್ಥೆಯ ಮತ್ತೊಂದು ಘಟಕ ಇಂದು ಉದ್ಘಾಟನೆ |ಇಂಟರ್ ಲಾಕ್, ಹೋಲೋಬ್ಲಾಕ್ಸ್ ಉತ್ಪನ್ನಗಳ ತಯಾರಿಕಾ ಘಟಕಕ್ಕೆ ಚಾಲನೆ Read More »

ಮಣ್ಣು ರಾಶಿ ಹಾಕಿ ಸಮಸ್ಯೆ | ಪುತ್ತಿಲ ಪರಿವಾರದಿಂದ ಶ್ರಮದಾನದ

ಪುತ್ತೂರು: ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ , ಸಂಬಂಧಪಟ್ಟ ಇಲಾಖೆಗಳಿಗೆ , ನಗರಸಭೆಗೆ ತಿಳಿಸಿದರೂ ತೆರವುಗೊಳಿಸದೇ ಇರುವುದರಿಂದ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಪುತ್ತಿಲ ಪರಿವಾರದ ವತಿಯಿಂದ ಶ್ರಮದಾನದ ಮೂಲಕ ಸಮಸ್ಯೆ ಪರಿಹರಿಸಲಾಯಿತು. ಅಂಗನವಾಡಿ  ವಿದ್ಯಾರ್ಥಿಗಳಿಗೆ ನಡೆಯಲಾರದಂತಹ ಸ್ಥಿತಿ ನಿರ್ಮಾಣವಾಗಿತ್ತು. ಶನಿವಾರ ಪುತ್ತಿಲ ಪರಿವಾರದ ವತಿಯಿಂದ ಶ್ರಮದಾನ ಮೂಲಕ ಮಣ್ಣು ಸಮತಟ್ಟುಗೊಳಿಸಲಾಯಿತು. ಶ್ರಮದಾನದಲ್ಲಿ  ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪ್ರಮುಖರಾದ  ಸುಧೀರ್ ಆಚಾರ್ಯ ಪ್ರವೀಣ್ ಭಂಡಾರಿ ,  ದೀಕ್ಷಿತ್ ,

ಮಣ್ಣು ರಾಶಿ ಹಾಕಿ ಸಮಸ್ಯೆ | ಪುತ್ತಿಲ ಪರಿವಾರದಿಂದ ಶ್ರಮದಾನದ Read More »

ಆರ್ಯಾಪು, ನಿಡ್ಪಳ್ಳಿ ಗ್ರಾಪಂ ಉಪ ಚುನಾವಣೆ | ಆರು ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿ

ಪುತ್ತೂರು: ಆರ್ಯಾಪು ಹಾಗೂ ನಿಡ್ನಳ್ಳಿ ಗ್ರಾ.ಪಂಗಳಲ್ಲಿ ತಲಾ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಆರು ಮಂದಿ ಸದಸ್ಯರು ಅಂತಿಮ ಕಣದಲ್ಲಿದ್ದಾರೆ. ಸದಸ್ಯರಿಬ್ಬರ ನಿಧನದಿಂದ ತೆರವಾದ ತಲಾ ಒಂದು ಸ್ಥಾನಕ್ಕೆ ಜು.23ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳು ಸೇರಿದಂತೆ ಒಟ್ಟು ಆರು ಮಂದಿ ಅಂತಿಮ ಕಣದಲ್ಲಿದ್ದಾರೆ. ಹೀಗಾಗಿ ಎರಡೂ ಪಂಚಾಯತ್‌ಗಳಲ್ಲಿಯೂ ತಲಾ ಒಂದು ಸ್ಥಾನಕ್ಕೆ ತ್ರಿಕೋಣ ಸ್ಪರ್ಧೆ ಏರ್ಪಡಲಿದೆ. ನಿಡ್ನಳ್ಳಿ ಗ್ರಾ.ಪಂನ ನಿಡ್ನಳ್ಳಿ ವಾರ್ಡ್ 2ರ ಸಾಮಾನ್ಯ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತ

ಆರ್ಯಾಪು, ನಿಡ್ಪಳ್ಳಿ ಗ್ರಾಪಂ ಉಪ ಚುನಾವಣೆ | ಆರು ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿ Read More »

ಗ್ರಾಪಂ ಉಪಚುನಾವಣೆ : ಪುತ್ತಿಲ ಪರಿವಾರದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಬ್ಯಾಟ್ ಚಿಹ್ನೆ

ಪುತ್ತೂರು: ಪುತ್ತೂರು ವಿಧಾನಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬ್ಯಾಟ್ ಚಿಹ್ನೆ ದೊರಕಿದ್ದು, ಇದೀಗ ಮತ್ತೊಮ್ಮೆ ಗ್ರಾಪಂ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಬ್ಯಾಟ್ ಚಿಹ್ನೆ ದೊರಕಿದೆ. ನಿಡ್ಪಳ್ಳಿ ಗ್ರಾಪಂ ನಿಂದ ಸ್ಪರ್ಧಿಸುತ್ತಿರುವ ತೋಟ, ಜಗನ್ನಾಥ ರೈ ಬ್ಯಾಟ್ ಚಿಹ್ನೆ ಲಭಿಸಿದೆ. ಆರ್ಯಾಪು ಗ್ರಾಪಂನಿಂದ ಸ್ಪರ್ಧಿಸಿರುವ ಸುಬ್ರಹ್ಮಣ್ಯ ಬಲ್ಯಾಯ ಅವರಿಗೆ ಬ್ಯಾಟ್ ಚಹ್ನೆ ಲಭಿಸಿದೆ.

ಗ್ರಾಪಂ ಉಪಚುನಾವಣೆ : ಪುತ್ತಿಲ ಪರಿವಾರದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಬ್ಯಾಟ್ ಚಿಹ್ನೆ Read More »

ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನೂತನ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ರಾಜೇಶ್ ಬೆಜ್ಜಂಗಳ  ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಂಗಳವಾರ ಬೈಪಾಸ್ ರಸ್ತೆಯಲ್ಲಿರುವ ಆಶ್ಮಿ ಕಂಫಾರ್ಟ್ಸ್ ನಲ್ಲಿ ನಡೆಯಿತು. ರೋಟರಿ ವಲಯ ಸೇನಾನಿ, ಕ್ಲಬ್ ಮಾಜಿ ಅಧ್ಯಕ್ಷ ನವೀನ್ ಚಂದ್ರ ನಾಯ್ಕ ಕ್ಲಬ್ ಬುಲೆಟಿನ್ ಅನಾವರಣಗೊಳಿಸಿ ಮಾತನಾಡಿ, ಕ್ಲಬ್ ನಿರ್ಗಮನ ಅಧ್ಯಕ್ಷ ರಫೀಕ್ ರವರ ತಂಡ ಉತ್ತಮ ಕಾರ್ಯಕ್ರಮಗಳನ್ನು ಸಮಾಜಕ್ಕೆ ನೀಡಿದ್ದಕ್ಕೆ ಅಭಿನಂದನೆ ಸಲ್ಲಿಸಬೇಕಾಗಿದೆ ಹಾಗೆಯೇ ಕ್ಲಬ್ ಚುಕ್ಕಾಣಿ ಹಿಡಿದ ನೂತನ ಅಧ್ಯಕ್ಷ ರಾಜೇಶ್ ಬೆಜ್ಜಂಗಳರವರಿಗೆ

ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನೂತನ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ Read More »

error: Content is protected !!
Scroll to Top