ಬಪ್ಪಳಿಗೆ ಗೆಳೆಯರ ಬಳಗ-ಮೆಸ್ಕಾಂ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ
ಪುತ್ತೂರು: ಬಪ್ಪಳಿಗೆ ಗೆಳೆಯರ ಬಳಗ ಹಾಗೂ ಮೆಸ್ಕಾ ಸಿಬ್ಬಂದಿ ವರ್ಗದ ವತಿಯಿಂದ ‘ನಮ್ಮ ಊರು ನಮ್ಮರಕ್ಷಣೆ’ ಧ್ಯೇಯದಡಿ ನಗರದ ಬಪ್ಪಳಿಗೆಯಿಂದ ಬಲ್ನಾಡುವರೆಗೆ ರಸ್ತೆ ಬದಿ ಇರುವ ಅಪಾಯಕಾರಿ ಮರದ ಕೊಂಬೆ ಹಾಗೂ ರಸ್ತೆ ಬದಿಯನ್ನು ಸ್ವಚ್ಛ ಮಾಡುವ ಕಾರ್ಯಕ್ರಮ ನಡೆಯಿತು. ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ರಸ್ತೆ ಬದಿಗಳಲ್ಲಿ ಹಲವಾರು ಅಪಾಯಕಾರಿ ಮರಗಳು ಇರುತ್ತವೆ. ಕೆಲವೊಮ್ಮೆ ಆ ಮರದ ಕೊಂಬೆಗಳು ಮಳೆಯ ಸಂದರ್ಭ ಅಪಾಯವನ್ನ ತಂದೊಡ್ಡುತ್ತವೆ. ಹೀಗಿರುವಾಗ ಅದನ್ನ […]
ಬಪ್ಪಳಿಗೆ ಗೆಳೆಯರ ಬಳಗ-ಮೆಸ್ಕಾಂ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ Read More »









