ಬಪ್ಪಳಿಗೆ ಗೆಳೆಯರ ಬಳಗ-ಮೆಸ್ಕಾಂ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ

ಪುತ್ತೂರು: ಬಪ್ಪಳಿಗೆ ಗೆಳೆಯರ ಬಳಗ ಹಾಗೂ ಮೆಸ್ಕಾ ಸಿಬ್ಬಂದಿ ವರ್ಗದ ವತಿಯಿಂದ ‘ನಮ್ಮ ಊರು ನಮ್ಮ‌ರಕ್ಷಣೆ’ ಧ್ಯೇಯದಡಿ ನಗರದ ಬಪ್ಪಳಿಗೆಯಿಂದ ಬಲ್ನಾಡುವರೆಗೆ ರಸ್ತೆ ಬದಿ ಇರುವ ಅಪಾಯಕಾರಿ ಮರದ ಕೊಂಬೆ ಹಾಗೂ ರಸ್ತೆ ಬದಿಯನ್ನು ಸ್ವಚ್ಛ ಮಾಡುವ ಕಾರ್ಯಕ್ರಮ ನಡೆಯಿತು. ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ರಸ್ತೆ ಬದಿಗಳಲ್ಲಿ ಹಲವಾರು ಅಪಾಯಕಾರಿ ಮರಗಳು ಇರುತ್ತವೆ.‌ ಕೆಲವೊಮ್ಮೆ ಆ ಮರದ ಕೊಂಬೆಗಳು ಮಳೆಯ ಸಂದರ್ಭ ಅಪಾಯವನ್ನ ತಂದೊಡ್ಡುತ್ತವೆ. ಹೀಗಿರುವಾಗ ಅದನ್ನ […]

ಬಪ್ಪಳಿಗೆ ಗೆಳೆಯರ ಬಳಗ-ಮೆಸ್ಕಾಂ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ Read More »

ಹೂವಿನ ಬಳ್ಳಿಗಳನ್ನು ಛಾವಣಿಯಾಗಿ ಆಶ್ರಯಿಸಿಕೊಂಡ ಶಾಲಾ ರಂಗ ಮಂದಿರ | ಎಂತವರನ್ನೂ ಆಕರ್ಷಿಸುತ್ತಿದೆ ಹಸಿರು ಹೊದಿಕೆಯ ರಂಗಮಂದಿರ

ಪುತ್ತೂರು: ಶಾಲೆ ಅಥವಾ ಮನೆಯ ಅಂದವನ್ನು ಹೆಚ್ಚಿಸುವಲ್ಲಿ ಪ್ರಕೃತಿದತ್ತ ಗಿಡ-ಬಳ್ಳಿಗಳ ಪಾತ್ರ ಮಹತ್ವದ್ದಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಶಾಲೆಯೊಂದರಲ್ಲಿ ಹೂವಿನ ಬಳ್ಳಿಯೊಂದನ್ನು ಶಾಲಾ ಸಭಾ ವೇದಿಕೆಗೆ ಹರಡಿ ಬಿಟ್ಟಿದ್ದು ಇದು ಎಂತವರನ್ನೂ ಆಕರ್ಷಿಸುವಂತಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಕೆಪಿಎಸ್ ಶಾಲೆಯಲ್ಲಿ ಸಭಾ ವೇದಿಕೆಯ ಎರಡೂ ಬದಿಗಳಲ್ಲಿ ಈ ಬಳ್ಳಿಗಳನ್ನು ಬಿಡಲಾಗಿದ್ದು, ಅದು ಇಡೀ ವೇದಿಕೆಯನ್ನು ಹರಡಿಕೊಂಡು ಹಸಿರಿನಿಂದ ಕೂಡಿದೆ. ಹಿಂದೆ ಈ ಶಾಲೆಯಲ್ಲಿ ಫ್ಯಾಶನ್ ಫ್ರೂಟ್ ಬಳ್ಳಿಗಳನ್ನು ಇದೇ ವೇದಿಕೆಗೆ ಬಿಡಲಾಗಿತ್ತು.

ಹೂವಿನ ಬಳ್ಳಿಗಳನ್ನು ಛಾವಣಿಯಾಗಿ ಆಶ್ರಯಿಸಿಕೊಂಡ ಶಾಲಾ ರಂಗ ಮಂದಿರ | ಎಂತವರನ್ನೂ ಆಕರ್ಷಿಸುತ್ತಿದೆ ಹಸಿರು ಹೊದಿಕೆಯ ರಂಗಮಂದಿರ Read More »

ಶ್ರೀ ರಕ್ಷಾ ಸಂಜೀವಿನಿ ಸ್ವಸಹಾಯ ಸಂಘ ರಚನೆ

ಪುತ್ತೂರು: ಶ್ರೀ ದುರ್ಗಾ ಸಂಜೀವಿನಿ ನರಿಮೊಗರು ಗ್ರಾಮ ಪಂಚಾಯತ್ ಮಟ್ಟದ  ಶ್ರೀ ರಕ್ಷಾ ಸಂಜೀವಿನಿ ಸ್ವಸಹಾಯ ಸಂಘವನ್ನು ಪೆರಡ್ಕ ಅಂಗನವಾಡಿಯಲ್ಲಿ ರಚಿಸಲಾಯಿತು. ವೀರಮಂಗಳ ಅನಾಜೆತಾಡ್ಕ ಅಂಗನವಾಡಿಯಲ್ಲಿ ನಡೆದ ಸಭೆಯಲ್ಲಿ ಸಂಘವನ್ನು ಉದ್ಘಾಟಿಸಲಾಯಿತು. ಒಕ್ಕೂಟದ ಅಧ್ಯಕ್ಷೆ ಮೋಹಿನಿ ಉದ್ಘಾಟನೆ ನೆರವೇರಿಸಿದರು. ಪುತ್ತೂರು ತಾಲೂಕು ಪಂಚಾಯತ್ ವಲಯ ಮೇಲ್ವಿಚಾರಕಿ ನಮಿತಾ NRLM ಯೋಜನೆ ಬಗ್ಗೆ ಸವಿವರವಾದ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಶಾಂತಿ , ಅನುರಾಧ  ಪ್ರಭು. LCRP ಸುನಿತಾ ಹಾಗೂ ಬೇಬಿ ಕೆ , ಕೃಷಿ ಸಖಿ ಭಾರತಿ

ಶ್ರೀ ರಕ್ಷಾ ಸಂಜೀವಿನಿ ಸ್ವಸಹಾಯ ಸಂಘ ರಚನೆ Read More »

ಗೃಹಲಕ್ಷ್ಮೀ ಯೋಜನೆಯ ನೋಂದಾವಣೆ ಜು.19 ರಿಂದ ಆರಂಭ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪುತ್ತೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ನೋಂದಾವಣೆ ಜು.19 ರಿಂದ ಆರಂಭಗೊಳ್ಳಲಿದೆ. ಮನೆಯ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಗಳಾಗಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಫಲಾನುಭವಿ ಮಹಿಳೆ ಅಥವಾ ಪತಿ ಆದಾಯ ತೆರಿಗೆ ಅಥವಾ ಜಿಎಸ್ ಟಿ ಪಾವತಿದಾರರಾಗಿಬಾರದು. ರೇಷನ್ ಕಾರ್ಡ್ ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೊಂದಣಿ ಸ್ಥಳದ ವಿವರ ಎಸ್ ಎಂ

ಗೃಹಲಕ್ಷ್ಮೀ ಯೋಜನೆಯ ನೋಂದಾವಣೆ ಜು.19 ರಿಂದ ಆರಂಭ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಖ್ಯಾತ ಸ್ಯಾಕ್ಸೋಫೋನ್ ವಾದಕ ಡಾ.ಪಿ.ಕೆ.ಗಣೇಶ್ ಅವರಿಗೆ ತಮಿಳುನಾಡಿನಲ್ಲಿ ಕಲಾನಿಧಿ ಪ್ರಶಸ್ತಿ ನೀಡಿ ಗೌರವ

ಪುತ್ತೂರು: ಖ್ಯಾತ ಸ್ಯಾಕ್ಸೋಫೋನ್ ವಾದಕ ಪುತ್ತೂರಿನ ಡಾ.ಪಿ.ಕೆ.ಗಣೇಶ್ ಅವರಿಗೆ ತಮಿಳುನಾಡಿನ ಮೈಲಾಡುತುರೈಯಲ್ಲಿರುವ ಧರ್ಮಪುರಂ ಅಧೀನಂ 27ನೇ ಮಹಾಸನ್ನಿಧಾನಂ ತಿರುಪ್ಪಾನಂದಲ್ ಕುಂಬಾಭಿಷೇಕದಲ್ಲಿ ಜು.7 ರಂದು ನಡೆದ ಸಂಗೀತ ಕಚೇರಿಯಲ್ಲಿ ಕಲಾನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇತಿಹಾಸದಲ್ಲೇ ಮೊದಲ ಬಾರಿಗೆ ತಮಿಳುನಾಡಿನ ಧರ್ಮಪುರಂ ಅಧೀನಂ (ಮಠ) ಸ್ಯಾಕ್ಸೋಫೋನ್ ಕ್ಷೇತ್ರಕ್ಕೆ ನೀಡಿದ ಪ್ರಶಸ್ತಿ ಹಾಗೂ ಚಿನ್ನದ ಪದಕ ಇದಾಗಿದ್ದು, ಚಿನ್ನದ ಪದಕ ಜತೆ ಕಲಾನಿಧಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಡಾ.ಪಿ.ಕೆ.ಗಣೇಶ್ ಅವರು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ

ಖ್ಯಾತ ಸ್ಯಾಕ್ಸೋಫೋನ್ ವಾದಕ ಡಾ.ಪಿ.ಕೆ.ಗಣೇಶ್ ಅವರಿಗೆ ತಮಿಳುನಾಡಿನಲ್ಲಿ ಕಲಾನಿಧಿ ಪ್ರಶಸ್ತಿ ನೀಡಿ ಗೌರವ Read More »

ಬಿಸಿಯೂಟ ಕಾರ್ಮಿಕರ ಬದುಕನ್ನೇ ಬಿಸಿಯಾಗಿಸುವ ಸರಕಾರಗಳು  : ಬಿ.ಎಂ.ಭಟ್

ಪುತ್ತೂರು: ಅಕ್ಷರದಾಸೋಹ ಯೋಜನೆ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುವ ಕಾರ್ಯಕ್ರಮವಾಗಿದ್ದರೂ, ಬಿಸಿಯೂಟ ತಯಾರಿಸುವ ಕಾರ್ಮಿಕರ ಬದುಕಿಗೆ ತಕ್ಕ ರಕ್ಷಣೆ, ಭದ್ರತೆ ದುಡಿಮೆಗೆ ತಕ್ಕ ವೇತನ ಇಲ್ಲದೆ ಅವರ ಬದುಕೇ ಬಿಸಿಯಾಗುವಂತಾಗಿದೆ ಎಂದು ಸಿಐಟಿಯು ರಾಜ್ಯ ಸಮಿತಿ ಸದಸ್ಯ ಬಿ.ಎಂ.ಭಟ್  ಹೇಳಿದರು. ಅವರು ಪುತ್ತೂರು ಎಸಿ ಕಚೇರಿ ಎದುರು ನಡೆದ ಪುತ್ತೂರು ಮತ್ತು ಕಡಬ ತಾಲೂಕು ಅಕ್ಷರದಾಸೋಹ ನೌಕರರ ಪ್ರತಿಭಟನೆಯನ್ನುದ್ದೇಶಿಸಿ ಮಾತಾಡಿದರು. ಜನರ ಬದುಕಿನ ಬಗ್ಗೆ ಕಾಳಜಿಯೇ ಇಲ್ಲದ ಬಿಜೆಪಿ ಸರಕಾರವನ್ನು ಜನ ಕಿತ್ತೆಸಿದಿದ್ದರೂ ಈಗ ಅದಿಕಾರಕ್ಕೆ ಬಂದ

ಬಿಸಿಯೂಟ ಕಾರ್ಮಿಕರ ಬದುಕನ್ನೇ ಬಿಸಿಯಾಗಿಸುವ ಸರಕಾರಗಳು  : ಬಿ.ಎಂ.ಭಟ್ Read More »

ನಾಥಪಂಥ ಬೇರೆಯಲ್ಲ, ಭಾರತ ಪಂಥ ಬೇರೆಯಲ್ಲ: ಡಾ. ಬಿ. ವಿ ವಸಂತಕುಮಾರ್ | ವಿವೇಕಾನಂದ ಮಹಾವಿದ್ಯಾಲದಲ್ಲಿ ಡಾ. ಶ್ರೀಧರ್ ಹೆಚ್ ಜಿ ಕೃತಿ ’ನಾಥಪಂಥ’ ಲೋಕಾರ್ಪಣೆ

ಪುತ್ತೂರು : ನಾಥಪಂಥ ಕೃತಿ ವ್ಯಷ್ಟಿಯ ಮೂಲಕ ಹೊರಬಂದಿರುವ ಸಮಷ್ಟಿ. ಆತ್ಮಹತ್ಯೆಯೇ ಮುಂದಿನ ದಾರಿ, ಬೇರೆ ಯಾವುದೇ ದಾರಿ ಇಲ್ಲ ಎನ್ನುವ ವ್ಯಕ್ತಿಯ ಮನಸ್ಸನ್ನು ಆತ್ಮ ಮತ್ತು ವಿಕಾಸದೆಡೆಗೆ ಕೊಂಡೊಯ್ಯಲು ನಾಥಪಂಥ ಸಹಾಯವಾಗುತ್ತದೆ. ಜೀವನದ ಪ್ರತಿ ಹಂತದಲ್ಲೂ ಈ ಕೃತಿಯ ಪಾತ್ರ ಪಹತ್ವವಾದದ್ದು, ಅಂತೆಯೇ ಪಂಥಗಳ ಕುರಿತು ಅಧ್ಯಯನ ಮಾಡುವವರಿಗೆ ಈ ಪುಸ್ತಕ ಮಾದರಿಯಾಗಲಿದೆ ಎಂದು ಮೈಸೂರು ಮಹಾರಾಣಿ ಕಲಾ ಕಾಲೇಜಿನ ಪ್ರಾಚಾರ್ಯ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಬಿ. ವಿ ವಸಂತಕುಮಾರ್

ನಾಥಪಂಥ ಬೇರೆಯಲ್ಲ, ಭಾರತ ಪಂಥ ಬೇರೆಯಲ್ಲ: ಡಾ. ಬಿ. ವಿ ವಸಂತಕುಮಾರ್ | ವಿವೇಕಾನಂದ ಮಹಾವಿದ್ಯಾಲದಲ್ಲಿ ಡಾ. ಶ್ರೀಧರ್ ಹೆಚ್ ಜಿ ಕೃತಿ ’ನಾಥಪಂಥ’ ಲೋಕಾರ್ಪಣೆ Read More »

ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆ | ಎರಡು ಬಣಗಳೊಳಗೆ ಮಾರಾಮಾರಿ

ಕಡಬ: ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಕುರಿತು ಕಡಬ ಅಂಬೇಡ್ಕರ‍ ಭವನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕೃಷ್ಣಪ್ಪ ಜಿ. ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ನಡೆದಿದೆ. ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರು. ಈ ಸಭೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪ ಹೊತ್ತಿರುವ ಉಚ್ಚಾಟಿತ ಮುಖಂಡರು ಆಗಮಿಸಿದ್ದು ಕೃಷ್ಣಪ್ಪ ಜಿ. ಬಣದವರ ಆಕ್ರೋಶಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆ | ಎರಡು ಬಣಗಳೊಳಗೆ ಮಾರಾಮಾರಿ Read More »

ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ನೀಡಿದರೆ ಕರ್ನಾಟಕ ಹೊತ್ತಿ ಉರಿಯುತ್ತೆ : ಪ್ರಮೋದ್ ಮುತಾಲಿಕ್

ಧಾರವಾಡ: ವಿಧಾನಸೌಧದಲ್ಲಿ ನಮಾಜ್ ಮಾಡಲು ಅನುಮತಿ ನೀಡಿದರೆ ಕರ್ನಾಟಕ ಹೊತ್ತಿ ಉರಿಯಲಿದೆ. ಒಂದೆ ವೇಳೆ ಅವಕಾಶ ನೀಡಿದರೆ ನಾವು ವಿಧಾನಸೌಧದಲ್ಲಿ ಹನುಮಾನ್ ಚಾಲಿಸಾ ಪಠ ಮಾಡುತ್ತೇವೆ. ಹೀಗೆಂದು ರಾಜ್ಯ ಸರಕಾರದ ಮೇಲೆ ಗುಡುಗಿದ್ದಾರೆ ಶ್ರೀ ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್. ಅವರು ಧಾರವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಹಿಂದೂ ವಿರೋಧಿ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು. ಯಾವುದೇ ಕಾರಣಕ್ಕೂ ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಬಾರದು. ಹೀಗಾದರೆ, ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ. ಇಲ್ಲಿಯವರೆಗೆ ದೇಶವನ್ನು ಹೇಗೆಲ್ಲಾ

ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ನೀಡಿದರೆ ಕರ್ನಾಟಕ ಹೊತ್ತಿ ಉರಿಯುತ್ತೆ : ಪ್ರಮೋದ್ ಮುತಾಲಿಕ್ Read More »

ಪ್ರಕೃತಿ ವಿಕೋಪಕ್ಕೆ ತಯಾರಿ, ಫಲಾನುಭವಿಗಳ ಅನುದಾನ ಕುರಿತು ಸಭೆ ನಡೆಸಲು ಡಿಸಿ ಅಧಿಕಾರಿಗಳಿಗೆ ಸೂಚನೆ | ಪುತ್ತೂರು ನಗರಸಭೆಯಲ್ಲಿ ಪರಿಶೀಲನಾ ಸಭೆ

ಪುತ್ತೂರು: ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಎಲ್ಲಾ ಸಿದ್ಧತೆಗಳ ಜತೆಗೆ ಫಲಾನುಭವಿಗಳಿಗೆ ಅನುದಾನ ನೀಡಲು ಅವರ ದಾಖಲೆಗಳನ್ನು ನಗರಸಭೆ, ಕಂದಾಯ ಇಲಾಖೆ ಜಂಟಿಯಾಗಿ ಚರ್ಚಿಸಿ ಪರಿಹರಿಸುವಂತೆ ಪುತ್ತೂರು ನಗರಸಭಾ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ  ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ನಡೆದ ತುರ್ತು ಕಾರ್ಯಗಳ ಕುರಿತ ಪರಿಶೀಲನಾ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಪುತ್ತೂರು ನಗರಸಭೆಯಲ್ಲಿ ಅಭಿವೃದ್ಧಿಗೆ ಸಿಬ್ಬಂದಿಗಳ ಕೊರತೆಯಿದೆ. ಬಹುತೇಕ ಅಧಿಕಾರಿಗಳನ್ನು ಬೇರೆಡೆಗೆ ನಿಯೋಜಿಸಲಾಗುತ್ತಿದೆ. ಅಮೃತ ನಗರೋತ್ಥಾನದ ಗುತ್ತಿಗೆದಾರರೊಬ್ಬರ ಸಮಸ್ಯೆಯಿಂದ ಕಾಮಗಾರಿಗಳು ವಿಳಂಬವಾಗಿದೆ. ಫಲಾನುಭವಿಗಳಿಗೆ ಸಿಗಬೇಕಾದ ಅನುದಾನ ಸಿಗುತ್ತಿಲ್ಲ.,

ಪ್ರಕೃತಿ ವಿಕೋಪಕ್ಕೆ ತಯಾರಿ, ಫಲಾನುಭವಿಗಳ ಅನುದಾನ ಕುರಿತು ಸಭೆ ನಡೆಸಲು ಡಿಸಿ ಅಧಿಕಾರಿಗಳಿಗೆ ಸೂಚನೆ | ಪುತ್ತೂರು ನಗರಸಭೆಯಲ್ಲಿ ಪರಿಶೀಲನಾ ಸಭೆ Read More »

error: Content is protected !!
Scroll to Top