ಕಾರು ಅಪಘಾತ : ಪುತ್ತೂರಿನ ವಿದ್ಯಾರ್ಥಿನಿ ಹನಾ ಮೃತ್ಯು

ಪುತ್ತೂರು: ಕಾರಿನಲ್ಲಿ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿ ಘಟನೆ ತುಂಬೆಯಲ್ಲಿ ನಡೆದಿದೆ. ಪುತ್ತೂರಿನ ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್, ಶಮೀಮಾ ದಂಪತಿ ಪುತ್ರಿ ಹನಾ (19) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಮಂಗಳೂರು ಅಲೋಶಿಯಸ್ ನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಾಳೆ. ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಕಾರು ಅಪಘಾತ : ಪುತ್ತೂರಿನ ವಿದ್ಯಾರ್ಥಿನಿ ಹನಾ ಮೃತ್ಯು Read More »

ಪುತ್ತೂರು: ಮರಬಿದ್ದು ಮನೆ ಸಂಪೂರ್ಣ ಜಖಂ | 24 ಗಂಟೆಯೊಳಗೆ ದುರಸ್ಥಿ ಮಾಡಿದ ಅಶೋಕ್ ರೈ ಅಭಿಮಾನಿ ಬಳಗ

ಪುತ್ತೂರು: ಭಾರೀ ಮಳೆಗೆ ಮರ ಬಿದ್ದು ಸಂಪೂರ್ಣ ಹಾನಿಗೊಳಗಾಗಿದ್ದ ಮನೆಯನ್ನು ಶಾಸಕ ಅಶೋಕ್ ರೈ ಅಭಿಮಾನಿ ಬಳಗದವರು 24ಗಂಟೆಯೊಳಗೆ ದುರಸ್ಥಿ ಮಾಡಿಸಿದ್ದಾರೆ. ಮುಂಡೂರು ಗ್ರಾಮದಸಿಂಹವನ ನಿವಾಸಿ ಮಲ್ಲು ಎಂಬವರ ಮನೆಯ ಅಂಗಳದಲ್ಲಿದ್ದ ಭಾರೀ ಗಾತ್ರದ ಮರವೊಂದು ಮುರಿದು ಬಿದ್ದು ಮಲ್ಲು ಅವರ ಸಿಮೆಂಟ್ ಶೀಟ್ ಆಳವಡಿಸಲಾಗಿದ್ದ ಮನೆ ಸಂಪೂರ್ಣ ಜಂಖಂಗೊಂಡಿತ್ತು. ಮನೆ ವಾಸ್ತವ್ಯಕ್ಕೆ ಅಯೋಗ್ಯವಾಗಿತ್ತು. ರಾತ್ರೋ ರಾತ್ರಿ ಮರವನ್ನು ಅಬಿಮಾನಿ ಬಳಗದವರು ತೆರವು ಮಡಿದ ಬಳಿಕ ಮನೆಯನ್ನು ದುರಸ್ಥಿಮಾಡಿಸಿದ್ದಾರೆ. ಘಟನ ಸ್ಥಳಕ್ಕೆ ಪುತ್ತೂರು ತಹಶಿಲ್ದಾರ್ ಶಿವಶಂಕರ್ ಸೇರಿದಂತೆ

ಪುತ್ತೂರು: ಮರಬಿದ್ದು ಮನೆ ಸಂಪೂರ್ಣ ಜಖಂ | 24 ಗಂಟೆಯೊಳಗೆ ದುರಸ್ಥಿ ಮಾಡಿದ ಅಶೋಕ್ ರೈ ಅಭಿಮಾನಿ ಬಳಗ Read More »

ಪ್ರಧಾನಮಂತ್ರಿ ಮೋದಿಯವರ 9ನೇ ವರ್ಷದ ಸಾಧನೆ | ಮನೆ ಮನೆ ತಲುಪಿಸಲು ಪದಾಧಿಕಾರಿಗಳ ಸಭೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ನರೇಂದ್ರ ಮೋದಿ ಜೀ ರವರ 9ವರ್ಷ ದ ಸಾಧನೆಯನ್ನು ಮಹಾ ಸಂಪರ್ಕ ಅಭಿಯಾನ ಮಾಡುವ ಮೂಲಕ ಮನೆ ಮನೆಗೆ ತಿಳಿಸುವ ಪದಾಧಿಕಾರಿಗಳ ಸಭೆ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆಯಿತು. ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಬಳಿಕ 9 ನೇ ವರ್ಷದ ಸಾಧನೆಯನ್ನು ಮತದಾರರಿಗೆ ತಿಳಿಸುವ ಸಾಹಿತ್ಯದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಚನಿಲ

ಪ್ರಧಾನಮಂತ್ರಿ ಮೋದಿಯವರ 9ನೇ ವರ್ಷದ ಸಾಧನೆ | ಮನೆ ಮನೆ ತಲುಪಿಸಲು ಪದಾಧಿಕಾರಿಗಳ ಸಭೆ Read More »

ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ | ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಆದೇಶ

ಮಂಗಳೂರು: ದ.ಕ., ಉಡುಪಿ ಹಾಗೂ ಉತ್ತರಕನ್ನಡ ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದಾಗಿ ನಷ್ಟ ಸಂಭವಿಸಿದ್ದು, ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉಸ್ತುವಾರಿ ಸಚಿವರು್ಗಳಾದ ದಿನೇಶ್ ಗುಂಡೂರಾವ್, ಮಂಕಾಳ ವೈದ್ಯ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‍ ಗೆ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದು ಪರಿಹಾರ ಕಾರ್ಯಗಳಿಗೆ ಅಧಿಕಾರಿಗಳನ್ನು ಸಜ್ಜಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ | ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಆದೇಶ Read More »

ಕೆರೆಗೆ ಬಿದ್ದು ವ್ಯಕ್ತಿ ಸಾವು

ಮೂಡಬಿದ್ರೆ : ಮೂಡುಬಿದಿರೆ: ನೆಲ್ಲಿಕಾರು ಎಂಬಲ್ಲಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ಮಾಂಟ್ರಾಡಿ ನಿವಾಸಿ ನಿರಂಜನ್ (42) ಮೃತಪಟ್ಡವರು. ಮೃತರು ವಿಕಲಚೇತನರಾಗಿದ್ದು, ಅವಿವಾಹಿತರಾಗಿದ್ದಾರೆ.

ಕೆರೆಗೆ ಬಿದ್ದು ವ್ಯಕ್ತಿ ಸಾವು Read More »

ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ

ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ಜು.7 ರಿಂದ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಭಾರೀ ಮಳೆ ಸುರಿಯುತ್ತಿದ್ದು, ಕಲ್ಲುಗಳಿಂದ ಆವೃತವಾಗಿರುವ ಈ ಸ್ಥಳ ಜಾರುವ ಪ್ರದೇಶವಾಗಿದ್ದು, ಚಾರಣಿಗರಿಗೆ ಸಮಸ್ಯೆ ಉಂಟಾಗುವ ಮೊದಲೇ ಈ ಆದೇಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ ಗಡಾಯಿಕಲ್ಲಿಗೆ ಜು.7ರಿಂದ ಮುಂದಿನ ಆದೇಶದ ತನಕ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ವನ್ಯ ಜೀವಿ ವಿಭಾಗದ ಬೆಳ್ತಂಗಡಿ ಆರ್ ಎಫ್ ಒ ಸ್ವಾತಿ ತಿಳಿಸಿದ್ದಾರೆ.

ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ Read More »

150 ರ ಗಡಿ ದಾಟಿದ ಟೊಮೆಟೋ  ದರ | ಸರಕಾರದಿಂದ ಸಬ್ಸಿಡಿ ದರದಲ್ಲಿ ಮಾರಾಟ

ಬೆಂಗಳೂರು: ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆಯಾದ ಬೆನ್ನಲ್ಲೇ ತಮಿಳುನಾಡು ಸರ್ಕಾರ ನ್ಯಾಯಬೆಲೆ ಅಂಗಡಿಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೋ ವಿತರಣೆ ಆರಂಭಿಸಿದೆ. ಟೊಮೆಟೋ ಬೆಲೆ ಹಲವೆಡೆ ಈಗ 150 ರೂ. ತಲುಪಿದ್ದು, ಪಡಿತರ ಅಂಗಡಿಗಳಲ್ಲಿ ಕೆ.ಜಿಗೆ 60ರೂ.ನಂತೆ ಟೊಮೆಟೋ ಮಾರಾಟ ಮಾಡಲಾಗುತ್ತಿದೆ. ಟೊಮೆಟೊ ಮಾತ್ರವಲ್ಲದೇ ಎಲ್ಲಾ ತರಕಾರಿಗಳ ಬೆಲೆ ಏರಿಕೆಯಾಗಿದ್ದು, ಕ್ಯಾರೆಟ್, ಬೀನ್ಸ್ ಬೆಲೆ 100 ರೂ. ಗಡಿ ದಾಟಿದೆ. “ಇಂದಿನಿಂದ ಪಡಿತರ ಅಂಗಡಿಗಳಲ್ಲಿ ಟೊಮೆಟೋ ಕೆಜಿಗೆ 60 ರೂ.ಗೆ ಮಾರಾಟವಾಗುತ್ತಿದ್ದು, ಮಾರುಕಟ್ಟೆಯಲ್ಲಿ ಕೆಜಿಗೆ 100-130 ರೂ.ಗೆ ಲಭ್ಯವಿದ್ದು,

150 ರ ಗಡಿ ದಾಟಿದ ಟೊಮೆಟೋ  ದರ | ಸರಕಾರದಿಂದ ಸಬ್ಸಿಡಿ ದರದಲ್ಲಿ ಮಾರಾಟ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಬೆಳ್ಳಾರೆಯಲ್ಲಿ ಶುಭಾರಂಭ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರಿಂದ ದೀಪ ಪ್ರಜ್ವಲನೆ

ಬೆಳ್ಳಾರೆ : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಸುಳ್ಯ ತಾಲೂಕಿನ ಬೆಳ್ಳಾರೆ ಕೆಳಗಿನಪೇಟೆ ಕಾತ್ಯಾಯಿನಿ ಕಾಂಪ್ಲೆಕ್ಸ್ ನಲ್ಲಿ ಗುರುವಾರ ಪೂಜಾ ವಿಧಿ ವಿಧಾನದೊಂದಿಗೆ ಶುಭಾರಂಭಗೊಂಡಿತು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿ, ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಐರ್ವನಾಡು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್‍.ಎನ್.ಮನ್ಮಥ, ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಸಂಚಾಲಕ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಬೆಳ್ಳಾರೆಯಲ್ಲಿ ಶುಭಾರಂಭ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರಿಂದ ದೀಪ ಪ್ರಜ್ವಲನೆ Read More »

ಮುಳುಗು ಸೇತುವೆ ಪ್ರಸಿದ್ಧಿ ಪಡೆದ  ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಟ್ಟಂಪಾಡಿ ಗ್ರಾಪಂ ವ್ಯಾಪ್ತಿಯ ಈ ಚೆಲ್ಯಡ್ಕ ಸೇತುವೆ ಪ್ರತಿ ಮಳೆಗಾದಲ್ಲಿ ನಾಲ್ಕೈದು ಬಾರಿ ಮುಳುಗಡೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮುಳುಗು ಸೇತುವೆ ಎಂದು ಪ್ರಸಿದ್ಧಿಯಾಗಿದೆ. ಈ ಸೇತುವೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಇದಕ್ಕೊಂದು ಕಾಯಕಲ್ಪ ಒದಗಿಸುವಂತೆ ಸ್ಥಳೀಯರು ಹಲವಾರು ಬಾರಿ ಜನಪ್ರನಿಧಿಗಳು, ಸಂಬಂಧ ಪಟ್ಟವರಿಗೆ ಮನವಿ ನೀಡಿದ್ದಾರೆ. ಆದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಮುಳುಗು ಸೇತುವೆ ಪ್ರಸಿದ್ಧಿ ಪಡೆದ  ಚೆಲ್ಯಡ್ಕ ಸೇತುವೆ ಮುಳುಗಡೆ Read More »

ಚಾರ್ವಾಕ ಕುಕ್ಕೇನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಂದಲೇ ಭತ್ತ ಬೇಸಾಯ | 20 ವರ್ಷಗಳಿಂದ ಭತ್ತ ಬೇಸಾಯದ ಮೂಲಕ ಪರಂಪರೆ ಉಳಿಸುವ ಕೆಲಸ

ಕಾಣಿಯೂರು: ಪ್ರಸ್ತುತ ಎಲ್ಲೆಡೆ ಅಡಿಕೆ, ರಬ್ಬರ್ ಮುಂತಾದ ವಾಣಿಜ್ಯ ಬೆಳೆಗಳತ್ತ ಜನತೆ ಹೆಚ್ಚಿನ ಆಸಕ್ತಿ ಹೊಂದಿದ್ದು, ಭತ್ತ ಬೆಳೆಯುವವರ ಸಂಖ್ಯೆ ಕಡಿಮೆಯಾಗಿದೆ. ಪರಿಣಾಮ ಮುಂದೊಂದು ದಿನ ಉಣ್ಣಲು ಅಕ್ಕಿಗೆ ಹಾಹಾಕಾರ ಪಡೆಯುವ ಕಾಲ ಬರಲೂಬಹುದು. ಈ ನಡುವೆ ಕಾಣಿಯೂರಿನ ಚಾರ್ವಾಕ ಗ್ರಾಮದ ಕುಕ್ಕೇನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಗದ್ದೆಯಲ್ಲಿ ಭಕ್ತರೇ ಭತ್ತದ ಬೇಸಾಯ ಮಾಡುವ ಮೂಲಕ ಪರಂಪರೆ ಉಳಿಸಿಕೊಂಡು ಬರುತ್ತಿದ್ದಾರೆ. ಪ್ರತೀ ವರ್ಷ ಅಂದರೆ ಕಳೆದ 20 ವರ್ಷಗಳಿಂದ ಭಕ್ತರು ಶ್ರಮದಾನದ ಮೂಲಕ ವ್ಯವಸ್ಥಿತವಾಗಿ ಗದ್ದೆ ಬೇಸಾಯ

ಚಾರ್ವಾಕ ಕುಕ್ಕೇನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಂದಲೇ ಭತ್ತ ಬೇಸಾಯ | 20 ವರ್ಷಗಳಿಂದ ಭತ್ತ ಬೇಸಾಯದ ಮೂಲಕ ಪರಂಪರೆ ಉಳಿಸುವ ಕೆಲಸ Read More »

error: Content is protected !!
Scroll to Top