ಭಾರೀ ಗಾಳಿ ಮಳೆಗೆ ಮುರಿದು ಬಿದ್ದ ಬೃಹತ್ ಗಾತ್ರದ ಜಾಹೀರಾತು ಫಲಕ |ಜಖಂಗೊಂಡ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಪರಿಣಾಮ ಭಾರಿ ಗಾಳಿ-ಮಳೆಗೆ ಬೃಹದಾದ ಜಾಹಿರಾತು ಫಲಕ ಬಿದ್ದು ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂ ಆಗಿರುವ ಘಟನೆ ಮಂಗಳೂರು ಬಿಕರ್ನಕಟ್ಟೆಯಲ್ಲಿ ನಡೆದಿದೆ. ಕಮರ್ಷಿಯಲ್ ಬಿಲ್ಡಿಂಗ್ ಮೇಲೆ ಜಾಹಿರಾತು ಫಲಕ ಹಾಕಲಾಗಿತ್ತು. ಜೋರಾಗಿ ಬೀಸಿದ ಗಾಳಿಗೆ ಫಲಕ ಕಟ್ಟಡದ ಕೆಳಭಾಗಕ್ಕೆ ಬಿದ್ದಿದೆ. ಕಬ್ಬಿಣದ ಸರಳು ಹೊಂದಿರುವ ಫಲಕ ಕೆಳಗೆ ಹಾದು ಹೋದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು, ಭಾರ ತಾಳಲಾಗದೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಕಂಬದ […]

ಭಾರೀ ಗಾಳಿ ಮಳೆಗೆ ಮುರಿದು ಬಿದ್ದ ಬೃಹತ್ ಗಾತ್ರದ ಜಾಹೀರಾತು ಫಲಕ |ಜಖಂಗೊಂಡ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು Read More »

ಅಕ್ಕಿ ಬದಲು ಖಾತೆಗೆ ಹಣ | ನ್ಯಾಯಬೆಲೆ ಅಂಗಡಿ ಬಂದ್ ತೀರ್ಮಾನ ಕೈಗೊಂಡ ವರ್ತಕರು

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಡಿ 10 ಕೆ.ಜಿ ಅಕ್ಕಿ ವಿತರಿಸಲು ಅಕ್ಕಿ ಸಿಗದೇ ಇರುವ ಕಾರಣ, ಸರ್ಕಾರ ಜನರಿಗೆ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಗೆ ಹಣವನ್ನ ಖಾತೆಗೆ ಹಾಕುವುದಾಗಿ ಘೋಷಣೆ ಮಾಡಿದ್ದು, ಇದರಿಂದ ನ್ಯಾಯಬೆಲೆ ವರ್ತಕರು ಅಸಮಾಧಾನಗೊಂಡು ಬಂದ್ ಗೆ ಮುಂದಾಗಿದ್ದಾರೆ. ರಾಜ್ಯದ ಒಟ್ಟು 20 ಸಾವಿರಕ್ಕೂ ಅಧಿಕ ಪಡಿತರ ವಿತರಕರು ಇಂದಿನಿಂದ ನ್ಯಾಯಬೆಲೆ ಅಂಗಡಿಯನ್ನ ಬಂದ್ ಮಾಡಿ ರೇಷನ್ ವಿಲೇವಾರಿ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಸರ್ಕಾರ ನಮ್ಮನ್ನು ಕರೆದು

ಅಕ್ಕಿ ಬದಲು ಖಾತೆಗೆ ಹಣ | ನ್ಯಾಯಬೆಲೆ ಅಂಗಡಿ ಬಂದ್ ತೀರ್ಮಾನ ಕೈಗೊಂಡ ವರ್ತಕರು Read More »

ಉದ್ಘಾಟನೆಗೆ ಸಜ್ಜುಗೊಂಡಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ | ಬೆಳ್ಳಾರೆ ಕೆಳಗಿನಪೇಟೆ ಕಾತ್ಯಾಯಿನಿ ಕಾಂಪ್ಲೆಕ್ಸ್ ನಲ್ಲಿ ನಾಳೆ (ಜು.6) ಉದ್ಘಾಟನೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಬೆಳ್ಳಾರೆ ಶಾಖೆಯ ಉದ್ಘಾಟನಾ ಸಮಾರಂಭ ಜು.6 ಗುರುವಾರ ಸುಳ್ಯ ತಾಲೂಕಿನ ಬೆಳ್ಳಾರೆ ಕೆಳಗಿನಪೇಟೆ ಕಾತ್ಯಾಯಿನಿ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ಮಣಾಯಿ ಆರ್ಚ್ ಕಟ್ಟಡದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು, ಬಳಿಕ ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು, ಪುತ್ತೂರು ನಗರ ಹಾಗೂ ಕಾಣಿಯೂರು ಶಾಖೆಗಳನ್ನು ತೆರೆದು ಸುಮಾರು ಏಳು ಸಾವಿರಕ್ಕೂ ಮಿಕ್ಕಿ ಸದಸ್ಯರನ್ನು ಹೊಂದಿದೆ. ಕಳೆದ ಅವಧಿಯಲ್ಲಿ 400 ಕೋಟಿಗಿಂತಲೂ ಮಿಕ್ಕಿ ವ್ಯವಹಾರಗಳನ್ನು ಮಾಡಿದ್ದು,

ಉದ್ಘಾಟನೆಗೆ ಸಜ್ಜುಗೊಂಡಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ | ಬೆಳ್ಳಾರೆ ಕೆಳಗಿನಪೇಟೆ ಕಾತ್ಯಾಯಿನಿ ಕಾಂಪ್ಲೆಕ್ಸ್ ನಲ್ಲಿ ನಾಳೆ (ಜು.6) ಉದ್ಘಾಟನೆ Read More »

ನಸ್ವೀಪ್ ನೀಟ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ | ಊರವರಿಂದ ಸನ್ಮಾನ

ಪುತ್ತೂರು : ಪುತ್ತೂರು ಸಮೀಪದ ಕೊಡಿಯಾಡಿಯ ನಿಝಾರ್ ಮತ್ತು ಉಮೈಬಾ ದಂಪತಿಯ ಪುತ್ರ ನಸ್ವೀಪ್ ನೀಟ್ ಪರೀಕ್ಷೆಯಲ್ಲಿ 585 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಎಂಬಿಬಿಎಸ್ ಸೀಟಿಗೆ ಅರ್ಹತೆ ಪಡೆದಿದ್ದಾರೆ. ಇವರು ಪುತ್ತೂರು ಕಮ್ಯೂನಿಟ್ ಸೆಂಟರ್ ಮುಖಾಂತರ ಬೀದರ್ ನ ಶಾಹಿನ್ ಸಂಸ್ಥೆಯಲ್ಲಿ ಕಲಿತು ನೀಟ್ ಪರೀಕ್ಷೆ ಬರೆದಿದ್ದರು. ಈ ಹಿನ್ನಲೆಯಲ್ಲಿ ಊರಿನ ಹಿಂದೂ ಮುಖಂಡರು ಮನೆಗೆ ತೆರಳಿ ನಸ್ವೀಪ್ ರನ್ನು ಸನ್ಮಾನಿಸಿದರು.

ನಸ್ವೀಪ್ ನೀಟ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ | ಊರವರಿಂದ ಸನ್ಮಾನ Read More »

ಜು.6 : ವಿವೇಕಾನಂದ ಕಾಲೇಜಿನಲ್ಲಿ 42ನೇ ಮಾನ್‌ಸೂನ್ ಚೆಸ್ ಪಂದ್ಯಾಟಕ್ಕೆ ಚಾಲನೆ  

ಪುತ್ತೂರು : ಇಲ್ಲಿನ ವಿವೇಕಾನಂದ ಕಲಾ ವಿಜ್ಞಾನ ವಾಣಿಜ್ಯ ಸ್ವಾಯತ್ತ ಮಹಾ ವಿದ್ಯಾಲಯ ಇದರ ಆಶ್ರಯದಲ್ಲಿ ಅಂತರ್ ಕಾಲೇಜು ಮಟ್ಟದ 42 ನೇ ಮಾನ್ಸೂನ್ ಚೆಸ್ ಪಂದ್ಯಾಟ ಜುಲೈ 6,7 ಹಾಗೂ 8 ರಂದು ನಡೆಯಲಿದೆ. ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟ ಎಲ್ಲಾ ಪದವಿ ಕಾಲೇಜು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲು ಅವಕಾಶವಿದೆ. ಪಂದ್ಯಾಟವನ್ನು ದ.ಕ ಜಿಲ್ಲಾ ಚೆಸ್ ಅಸೋಸಿಯೇಷನ್ ನ ಅಧ್ಯಕ್ಷ ರಮೇಶ್ ಕೋಟೆ ಉದ್ಘಾಟಿಸಲಿದ್ದು ಕಾಲೇಜಿನ

ಜು.6 : ವಿವೇಕಾನಂದ ಕಾಲೇಜಿನಲ್ಲಿ 42ನೇ ಮಾನ್‌ಸೂನ್ ಚೆಸ್ ಪಂದ್ಯಾಟಕ್ಕೆ ಚಾಲನೆ   Read More »

ಸಿದ್ದೇಶ್ ಯಾದವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಕಾಲಿಕ ನಿಧನ ಹೊಂದಿದ ಬಳ್ಳಾರಿ ವಿಭಾಗ ಪ್ರಭಾರಿಗಳಾಗಿದ್ದ ಸಿದ್ದೇಶ್ ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮೃತರಿಗೆ ಗೌರವ ಸಮರ್ಪಿಸಿದರು. ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಸಿದ್ಧೇಶ್ ಅವರ ಆತ್ಮಕ್ಕೆ ಸದ್ಗತಿ ದೊರಕಲಿ. ಅವರ ಕುಟುಂಬಕ್ಕೆ ಅಗಲುವಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.

ಸಿದ್ದೇಶ್ ಯಾದವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read More »

ಟೊಮೆಟೋ ಬಳಿಕ ಹಸಿ ಮೆಣಸಿನಕಾಯಿ ದರವೂ ಗಗನಕ್ಕೆ

ಚೆನ್ನೈ: ತರಕಾರಿಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಕೆಲವು ದಿನಗಳಿಂದ ಟೊಮ್ಯಾಟೊ ಬೆಲೆ ಹೆಚ್ಚಳವಾದ ಬೆನ್ನಲ್ಲೇ ಇದೀಗ ಹಸಿ ಮೆಣಸಿನಕಾಯಿಯ ಬೆಲೆ ಕೂಡಾ ಹೆಚ್ಚಾಗಿದೆ. ದೇಶದ ಕೆಲವು ಭಾಗಗಳಲ್ಲಿ ಹಸಿರು ಮೆಣಸಿನಕಾಯಿ ಮತ್ತು ಶುಂಠಿಯ ಬೆಲೆಗಳು ಪ್ರತಿ ಕೆಜಿಗೆ ಸುಮಾರು 400 ರೂ. ಕ್ಕೆ ಏರಿದೆ. ಹಸಿರು ಮೆಣಸಿನಕಾಯಿ ಚೆನ್ನೈನಲ್ಲಿ ಪ್ರತಿ ಕೆಜಿಗೆ 100 ರೂ. ಕ್ಕೆ ಮಾರಾಟವಾಗಿದೆ. ಅಡುಗೆ ಉತ್ಪನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಪೂರೈಕೆಯಲ್ಲಿನ ಕುಸಿತವೇ ಬೆಲೆ ಏರಿಕೆಗೆ ಕಾರಣವಾಗಿದೆ.

ಟೊಮೆಟೋ ಬಳಿಕ ಹಸಿ ಮೆಣಸಿನಕಾಯಿ ದರವೂ ಗಗನಕ್ಕೆ Read More »

ಪ್ರತಿಭಾ ಕಾರಂಜಿಯಲ್ಲಿ ಭೂತದ ಕೋಲಕ್ಕೆ ಅವಕಾಶ | ಶಿಕ್ಷಣ ಇಲಾಖೆಯ ಸುತ್ತೋಲೆ | ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಜಾಸ್ತಿ

ಪುತ್ತೂರು: ಕಾರ್ಕಳ : ಈ ವರ್ಷ ಪ್ರತಿಭಾ ಕಾರಂಜಿ ದೊಡ್ಡ ಮಟ್ಟದಲ್ಲಿ ನಡೆಸಲು ಸಿದ್ಧತೆಗಳಾಗುತ್ತಿದ್ದು, ಶಿಕ್ಷಣ ಇಲಾಖೆಯು ಜೂ. 19ರಂದು ಸುತ್ತೋಲೆ ಹೊರಡಿಸಿ ಈ ವರ್ಷದ ಪ್ರತಿಭಾ ಕಾರಂಜಿಯ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಸುತ್ತೋಲೆಯಲ್ಲಿ ಜಾನಪದ ನೃತ್ಯ ವಿಭಾಗದಲ್ಲಿ ಭೂತದ ಕೋಲಕ್ಕೆ ಅವಕಾಶ ನೀಡಿರುವುದು ವಿವಾದಕ್ಕೆ ಕಾರಣವಾಗುವ ಸಾಧ್ಯತೆ ನಿಚ್ಚಳವಾಗಿ ಕಂಡುಬರುತ್ತಿದೆ. ಜುಲೈ ತಿಂಗಳಲ್ಲಿ ಶಾಲಾ ಮಟ್ಟ, ಆಗಸ್ಟ್ ತಿಂಗಳಲ್ಲಿ ಕ್ಲಸ್ಟರ್ ಮಟ್ಟ, ಮುಂದೆ ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದಲ್ಲಿಯೂ ಸ್ಪರ್ಧೆಗೆ ಅವಕಾಶ ಕಲ್ಪಿಸಲಾಗಿದೆ. ಇದು

ಪ್ರತಿಭಾ ಕಾರಂಜಿಯಲ್ಲಿ ಭೂತದ ಕೋಲಕ್ಕೆ ಅವಕಾಶ | ಶಿಕ್ಷಣ ಇಲಾಖೆಯ ಸುತ್ತೋಲೆ | ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಜಾಸ್ತಿ Read More »

ಜು.5 : ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ | ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ

ಮಂಗಳೂರು : ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜು.4 ರಿಂದ 5 ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜು.5 ರಂದು ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಂಡಿದೆ. ಪ್ರಾಕೃತಿಕ ವಿಕೋಪದಿಂದ ಉಂಟಾಗುವ ಯಾವುದೇ ಸಮಸ್ಯೆಗಳಿಗೆ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ತುರ್ತು ಸೇವೆಗೆ

ಜು.5 : ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ | ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ Read More »

ಪುತ್ತಿಲ ಪರಿವಾರದಿಂದ ವೀಲ್ ಚೆಯರ್ ಹಸ್ತಾಂತರ

ಪುತ್ತೂರು: ಶ್ರೀರಾಮ ಗೆಳೆಯರ ಬಳಗ ಮತ್ತು ಪುತ್ತಿಲ ಪರಿವಾರ ವತಿಯಿಂದ ಮಂಗಳವಾರ ಅಪಘಾತದಲ್ಲಿ ಕಾಲು ಕಳೆದುಕೊಂಡ ಭಾಗ್ಯಲಕ್ಷ್ಮೀ ಅವರಿಗೆ ವೀಲ್ ಚೆಯರ್ ವಿತರಿಸಲಾಯಿತು. ಮುಕ್ರಂಪಾಡಿಯಲ್ಲಿರಯವ ಪುತ್ತಿಲ ಪರಿವಾರದ ಕಚೇರಿಯಲ್ಲಿ ಭಾಗ್ಯಲಕ್ಷ್ಮೀ ಅವರ ತಂದೆ ಹರಿನಾರಾಯಣ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ದೀಪಕ್, ಅನಿಲ್ ತೆಂಕಿಲ, ಭೀಮ್ ಭಟ್, ಕೆ.ಪಿ.ಶೆಟ್ಟಿ, ಉಮೇಶ್, ಪ್ರವೀಣ್, ರೂಪೇಶ್ ಮತ್ತಿತರರು ಉಪಸ್ಥಿತರಿದ್ದರು.

ಪುತ್ತಿಲ ಪರಿವಾರದಿಂದ ವೀಲ್ ಚೆಯರ್ ಹಸ್ತಾಂತರ Read More »

error: Content is protected !!
Scroll to Top