ಪರಿಶಿಷ್ಟರೆ ರಾಜ್ಯದಲ್ಲಿ ನಂಬರ್ ಒನ್ : ಜಾತಿ ಗಣತಿ ವರದಿಯಲ್ಲಿ ಬಹಿರಂಗ
ಹಲವು ಜಾತಿಗಳ ಮೀಸಲಾತಿ ಪ್ರಮಾಣ ಹೆಚ್ಚಿಸಲು ಶಿಫಾರಸ್ಸು ಬೆಂಗಳೂರು: ತೀವ್ರ ಚರ್ಚೆಗೆ ಕಾರಣವಾಗಿರುವ ಸಿದ್ದರಾಮಯ್ಯ ಸರಕಾರದ ಜಾತಿ ಗಣತಿ ವರದಿ ಅಧಿಕೃತವಾಗಿ ಇನ್ನೂ ಬಹಿರಂಗವಾದಿದ್ದರೂ ಅದರಲ್ಲಿರುವ ಕೆಲವು ಮಾಹಿತಿಗಳು ಸೋರಿಕೆಯಾಗಿವೆ. ವರದಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರು ಅತಿಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಹಲವು ಚರ್ಚೆ, ವಿರೋಧದ ನಡುವೆ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2015 ಮಂಡನೆ ಆಗಿದೆ. ಸಮಗ್ರ ಚರ್ಚೆಗೆ ಮುಂದಿನ ಗುರುವಾರದ ಸಚಿವ ಸಂಪುಟ ಸಭೆಯ ಮುಹೂರ್ತ […]
ಪರಿಶಿಷ್ಟರೆ ರಾಜ್ಯದಲ್ಲಿ ನಂಬರ್ ಒನ್ : ಜಾತಿ ಗಣತಿ ವರದಿಯಲ್ಲಿ ಬಹಿರಂಗ Read More »